<p><strong>ನವದೆಹಲಿ (ಪಿಟಿಐ</strong>): ಸರ್ಕಾರದ ಹಣವನ್ನು ದುರುಪಯೋಗ ಪಡಿಸಿಕೊಂಡ ಆರೋಪದ ಮೇಲೆ ಖಚಾಂಚಿ ಗುರುಶರಣ್ ಸಿಂಗ್ ಅವರನ್ನು ಪಿಸಿಐ ಅಮಾನತು ಮಾಡಿದೆ. ಪಿಸಿಐ ಅಧ್ಯಕ್ಷ ಸುಲ್ತಾನ್ ಅಹಮದ್ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಬುಧವಾರ ನಡೆದ ಪಿಸಿಐ ಕಾರ್ಯಕಾರಿ ಮಂಡಳಿಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ</strong>): ಸರ್ಕಾರದ ಹಣವನ್ನು ದುರುಪಯೋಗ ಪಡಿಸಿಕೊಂಡ ಆರೋಪದ ಮೇಲೆ ಖಚಾಂಚಿ ಗುರುಶರಣ್ ಸಿಂಗ್ ಅವರನ್ನು ಪಿಸಿಐ ಅಮಾನತು ಮಾಡಿದೆ. ಪಿಸಿಐ ಅಧ್ಯಕ್ಷ ಸುಲ್ತಾನ್ ಅಹಮದ್ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಬುಧವಾರ ನಡೆದ ಪಿಸಿಐ ಕಾರ್ಯಕಾರಿ ಮಂಡಳಿಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>