ನವದೆಹಲಿ (ಪಿಟಿಐ): ಸಂತೋಷ್ ಟ್ರೋಫಿ ಫುಟ್ಬಾಲ್ ಟೂರ್ನಿಯ ಭವಿಷ್ಯ ಈಗ ತೂಗುಯ್ಯಾಲೆಯಲ್ಲಿದೆ. ಈ ಟೂರ್ನಿಯ ಬಗ್ಗೆ ಅಸಮಾಧಾನ ಹೊಂದಿರುವ ಅಖಿಲ ಭಾರತ ಫುಟ್ಬಾಲ್ ಫೆಡರೇಷನ್ (ಎಐಎಫ್ಎಫ್) ಮತ್ತೆ ಆಯೋಜಿಸದಿರುವ ಬಗ್ಗೆ ಚಿಂತನೆ ನಡೆಸುತ್ತಿದೆ.
‘ಸಂತೋಷ್ ಟ್ರೋಫಿಯಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ’ ಎಂದು ಎಐಎಫ್ಎಫ್ ಪ್ರಧಾನ ಕಾರ್ಯದರ್ಶಿ ಕುಶಾಲ್ ದಾಸ್ ತಿಳಿಸಿದ್ದಾರೆ.
ಅಗ್ರಸ್ಥಾನದಲ್ಲಿ ಜಡೇಜ
ದುಬೈ (ಪಿಟಿಐ): ಭಾರತ ತಂಡದ ರವೀಂದ್ರ ಜಡೇಜ ಅವರು ಐಸಿಸಿ ಬೌಲಿಂಗ್ ರ್್ಯಾಂಕಿಂಗ್ನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ.