‘ಆಯ್ಕೆ ಸಮಿತಿಯಲ್ಲಿ ಹಿರಿಯ ಮೇಧಾವಿಗಳು ಇದ್ದಾರೆ. ಅವರ ಗೌರವಕ್ಕೆ ಧಕ್ಕೆ ತರಲು ಇಲಾಖೆ ಬಯಸುವುದಿಲ್ಲ. ಆಯ್ಕೆಯಲ್ಲಿ ಪಾರದರ್ಶಕತೆಯನ್ನು ಉಳಿಸಿಕೊಳ್ಳಲು ಬದ್ಧವಾಗಿದ್ದು ಅದರ ಜೊತೆಯಲ್ಲಿ ಆಯ್ಕೆ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ಬಯಸಿದೆ. ಅರ್ಜಿ ಸಲ್ಲಿಸದವರಿಗೆ ಮತ್ತು ಶಿಫಾರಸು ಮಾಡದವರಿಗೆ ಅವರ ಸಾಮರ್ಥ್ಯದ ಆಧಾರದಲ್ಲಿ ಗೌರವ ಸಲ್ಲಿಸಲಾಗುವುದು’ ಎಂದು ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆಗೆ ತಿಳಿಸಿದರು.