ಶುಕ್ರವಾರ, 13 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

ಪ್ರಯಾಣಿಕರ ಗಮನಕ್ಕೆ: ಶಿವಮೊಗ್ಗ, ಹುಬ್ಬಳ್ಳಿಗೆ ತೆರಳುವ ಹಲವು ರೈಲುಗಳು ರದ್ದು

Railway Line Block: ರಾಷ್ಟ್ರೀಯ ಹೆದ್ದಾರಿ 206ರ ಲೆವೆಲ್ ಕ್ರಾಸಿಂಗ್ ಕಾಮಗಾರಿಯಿಂದ ಬಿರೂರು–ತಾಳಗುಪ್ಪ ಹಾಗೂ ಅರಸೀಕೆರೆ ಮಾರ್ಗಗಳಲ್ಲಿ ಕೆಲವು ರೈಲುಗಳು ರದ್ದು, ಕೆಲವು ತಡವಾಗಿ ಹಾಗೂ ನಿಯಂತ್ರಣದೊಂದಿಗೆ ಸಂಚರಿಸಲಿವೆ.
Last Updated 13 ಫೆಬ್ರುವರಿ 2026, 12:38 IST
ಪ್ರಯಾಣಿಕರ ಗಮನಕ್ಕೆ: ಶಿವಮೊಗ್ಗ, ಹುಬ್ಬಳ್ಳಿಗೆ ತೆರಳುವ  ಹಲವು ರೈಲುಗಳು ರದ್ದು

ಹಾವೇರಿಯಲ್ಲಿ ನಡೆಯುವುದು ಸಾರ್ಥಕ ಕೆಲಸದ ಸಮರ್ಪಣಾ ಕಾರ್ಯಕ್ರಮ: ಕೃಷ್ಣಬೈರೇಗೌಡ

Krishna Byre Gowda: ಹಾವೇರಿಯಲ್ಲಿ ಸರ್ಕಾರದ ಸಾವಿರ ದಿನಗಳ ಸಾರ್ಥಕ ಕೆಲಸಗಳ ಸಮರ್ಪಣಾ ಕಾರ್ಯಕ್ರಮ ನಡೆಯಲಿದೆ ಎಂದು ಕೃಷ್ಣಬೈರೇಗೌಡ ಹೇಳಿದರು. ಲಕ್ಷಾಂತರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ನಡೆಯಲಿದೆ.
Last Updated 13 ಫೆಬ್ರುವರಿ 2026, 11:10 IST
ಹಾವೇರಿಯಲ್ಲಿ ನಡೆಯುವುದು ಸಾರ್ಥಕ ಕೆಲಸದ ಸಮರ್ಪಣಾ ಕಾರ್ಯಕ್ರಮ: ಕೃಷ್ಣಬೈರೇಗೌಡ

ಬೆಂಗಳೂರು ದಂಡು ನಿಲ್ದಾಣದಲ್ಲಿ ಕಾಮಗಾರಿ: ರೈಲುಗಳ ಮಾರ್ಗ ಬದಲಾವಣೆ, ವಿಳಂಬ

Train Route Change: ಬೆಂಗಳೂರು ದಂಡು ನಿಲ್ದಾಣದಲ್ಲಿ ರಸ್ತೆ ಮೇಲ್ಸೇತುವೆ ಹಾಗೂ ಏರ್ ಕನ್ಕೋರ್ಸ್ (ಭಾಗ–2) ಕಾಮಗಾರಿ ಕಾರಣದಿಂದಾಗಿ ಕೆಲವು ರೈಲುಗಳ ಸಂಚಾರದಲ್ಲಿ ಮಾರ್ಗ ಬದಲಾವಣೆ ಮತ್ತು ವಿಳಂಬ ಆಗಲಿದೆ.
Last Updated 13 ಫೆಬ್ರುವರಿ 2026, 7:37 IST
ಬೆಂಗಳೂರು ದಂಡು ನಿಲ್ದಾಣದಲ್ಲಿ ಕಾಮಗಾರಿ: ರೈಲುಗಳ ಮಾರ್ಗ ಬದಲಾವಣೆ, ವಿಳಂಬ

ಯಾದಗಿರಿ ಜಿಲ್ಲೆಯಲ್ಲಿ ಒಂದೇ ದಿನ 25 ಜನರ ವಿರುದ್ಧ ಪೋಕ್ಸೊ ಕೇಸ್ ದಾಖಲು!

Child Marriage: ಯಾದಗಿರಿ ಜಿಲ್ಲೆಯಲ್ಲಿ ಬಾಲಕಿಯರ ಅಪಹರಣ ಮತ್ತು ಬಾಲ್ಯವಿವಾಹ ನಡೆಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಆರು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 25 ಮಂದಿಯ ವಿರುದ್ಧ ಪೋಕ್ಸೊ ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ.
Last Updated 13 ಫೆಬ್ರುವರಿ 2026, 7:35 IST
ಯಾದಗಿರಿ ಜಿಲ್ಲೆಯಲ್ಲಿ ಒಂದೇ ದಿನ 25 ಜನರ ವಿರುದ್ಧ ಪೋಕ್ಸೊ ಕೇಸ್ ದಾಖಲು!

ಬೀರೂರು–ತಾಳಗುಪ್ಪ, ಅರಸೀಕೆರೆ–ಚಿಕ್ಕಜಾಜೂರು ರೈಲುಗಳ ಸಂಚಾರದಲ್ಲಿ ಬದಲಾವಣೆ

Railway Line Block: ರಾಷ್ಟ್ರೀಯ ಹೆದ್ದಾರಿ–206ರಲ್ಲಿನ ಲೆವೆಲ್ ಕ್ರಾಸಿಂಗ್ ಸಂಖ್ಯೆ 128 ಮತ್ತು 2ರ ಬದಲಿಗೆ ರಸ್ತೆ ಮೇಲ್ಸೇತುವೆ ನಿರ್ಮಿಸುವ ಕಾಮಗಾರಿ ಕಾರಣದಿಂದಾಗಿ ಬೀರೂರು–ತಾಳಗುಪ್ಪ ಹಾಗೂ ಅರಸೀಕೆರೆ–ಚಿಕ್ಕಜಾಜೂರು ನಡುವೆ ರೈಲ್ವೆ ‘ಲೈನ್ ಬ್ಲಾಕ್' ಇರುವುದರಿಂದ ರೈಲು ಸಂಚಾರದಲ್ಲಿ ಬದಲಾವಣೆಯಾಗಿದೆ.
Last Updated 13 ಫೆಬ್ರುವರಿ 2026, 7:33 IST
ಬೀರೂರು–ತಾಳಗುಪ್ಪ, ಅರಸೀಕೆರೆ–ಚಿಕ್ಕಜಾಜೂರು ರೈಲುಗಳ ಸಂಚಾರದಲ್ಲಿ ಬದಲಾವಣೆ

6ರಿಂದ 10ನೇ ತರಗತಿವರೆಗೆ ಉಚಿತ ಶಿಕ್ಷಣ: ಪರೀಕ್ಷೆಗೆ ಅರ್ಜಿ ಆಹ್ವಾನ

Free Schooling: ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ವತಿಯಿಂದ 6 ರಿಂದ 10ನೇ ತರಗತಿವರೆಗೆ ಬಡ ಪ್ರತಿಭಾನ್ವಿತ ಮಕ್ಕಳಿಗೆ ಉಚಿತ ಶಿಕ್ಷಣ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದ್ದು, ಫೆಬ್ರುವರಿ 15 ಮತ್ತು 22 ರಂದು ಪರೀಕ್ಷೆ ನಡೆಯಲಿದೆ.
Last Updated 13 ಫೆಬ್ರುವರಿ 2026, 7:25 IST
6ರಿಂದ 10ನೇ ತರಗತಿವರೆಗೆ ಉಚಿತ ಶಿಕ್ಷಣ: ಪರೀಕ್ಷೆಗೆ ಅರ್ಜಿ ಆಹ್ವಾನ

ಹಾಸನ – ಸೋಲಾಪುರ ಎಕ್ಸ್‌ಪ್ರೆಸ್‌ ರೈಲು ವೇಳಾಪಟ್ಟಿ ಪರಿಷ್ಕರಣೆ

Train Schedule: ರೈಲುಗಳ ಸಂಚಾರದ ಸಮಯ ಪಾಲನೆಯನ್ನು ಸುಧಾರಿಸುವ ನಿಟ್ಟಿನಲ್ಲಿ ನೈರುತ್ಯ ರೈಲ್ವೆಯು ಹಾಸನ – ಸೋಲಾಪುರ ಎಕ್ಸ್‌ಪ್ರೆಸ್ ರೈಲಿನ ವೇಳಾಪಟ್ಟಿಯನ್ನು ಪರಿಷ್ಕರಿಸಲು ನಿರ್ಧರಿಸಿದೆ. ಈ ಹೊಸ ವೇಳಾಪಟ್ಟಿಯು ಏಪ್ರಿಲ್ ಒಂದರಿಂದ ಜಾರಿಗೆ ಬರಲಿದೆ.
Last Updated 13 ಫೆಬ್ರುವರಿ 2026, 7:23 IST
ಹಾಸನ – ಸೋಲಾಪುರ ಎಕ್ಸ್‌ಪ್ರೆಸ್‌ ರೈಲು ವೇಳಾಪಟ್ಟಿ ಪರಿಷ್ಕರಣೆ
ADVERTISEMENT

ಶವ ಪ್ಯಾಕ್‌ ಮಾಡಿ ಕೊಡಲು ಹುಬ್ಬಳ್ಳಿ ಕಿಮ್ಸ್‌ನಲ್ಲಿ ಲಂಚ ಕೊಡಬೇಕಂತೆ!

Medical Negligence: ಕೆಎಂಸಿ–ಆರ್‌ಐ ಆಸ್ಪತ್ರೆಯಲ್ಲಿ ಮಹಿಳೆಯ ಶವ ಪ್ಯಾಕ್ ಮಾಡಲು ಶವಾಗಾರದ ಸಿಬ್ಬಂದಿ ಹಣಕ್ಕೆ ಬೇಡಿಕೆ ಇಟ್ಟು, ಫೋನ್‌ ಪೇ ಮೂಲಕ ಲಂಚ ಪಡೆದಿರುವ ಘಟನೆ ನಡೆದಿದ್ದು, ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Last Updated 13 ಫೆಬ್ರುವರಿ 2026, 5:51 IST
ಶವ ಪ್ಯಾಕ್‌ ಮಾಡಿ ಕೊಡಲು ಹುಬ್ಬಳ್ಳಿ ಕಿಮ್ಸ್‌ನಲ್ಲಿ ಲಂಚ ಕೊಡಬೇಕಂತೆ!

ವಂದೇ ಭಾರತ್ ಸೇರಿ ಹುಬ್ಬಳ್ಳಿ ವಿಭಾಗದ ಕೆಲ ರೈಲುಗಳ ಸಂಚಾರದಲ್ಲಿ ಬದಲಾವಣೆ

Hubballi Railway: ರಾಷ್ಟ್ರೀಯ ಹೆದ್ದಾರಿ-206ರಲ್ಲಿ ರಸ್ತೆ ಮೇಲ್ಸೇತುವೆ ನಿರ್ಮಿಸುವ ಕಾಮಗಾರಿ ಹಿನ್ನೆಲೆಯಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಸೇರಿದಂತೆ ಹುಬ್ಬಳ್ಳಿ ವಿಭಾಗದ ಕೆಲವು ಪ್ರಮುಖ ರೈಲುಗಳ ಸಂಚಾರದಲ್ಲಿ ಬದಲಾವಣೆ ಮತ್ತು ರದ್ದತಿ ಮಾಡಲಾಗಿದೆ.
Last Updated 13 ಫೆಬ್ರುವರಿ 2026, 5:30 IST
ವಂದೇ ಭಾರತ್ ಸೇರಿ ಹುಬ್ಬಳ್ಳಿ ವಿಭಾಗದ ಕೆಲ ರೈಲುಗಳ ಸಂಚಾರದಲ್ಲಿ ಬದಲಾವಣೆ

ಸರ್ಕಾರಿ ಶಾಲೆಗೆ ಸೆಕ್ಯುರಿಟಿ ಗಾರ್ಡ್‌ ನಿಯೋಜನೆ! ತೇರದಾಳ ಶಾಲೆಯ ಮಾದರಿ ನಡೆ

ತೇರದಾಳ ಸರ್ಕಾರಿ ಕನ್ನಡ ಹೆಣ್ಣುಮಕ್ಕಳ ಶಾಲೆ ಮುಖ್ಯ ಶಿಕ್ಷಕರ ಕ್ರಮ
Last Updated 13 ಫೆಬ್ರುವರಿ 2026, 4:42 IST
ಸರ್ಕಾರಿ ಶಾಲೆಗೆ ಸೆಕ್ಯುರಿಟಿ ಗಾರ್ಡ್‌ ನಿಯೋಜನೆ! ತೇರದಾಳ ಶಾಲೆಯ ಮಾದರಿ ನಡೆ
ADVERTISEMENT
ADVERTISEMENT
ADVERTISEMENT