ಶನಿವಾರ, 17 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ರಾಜ್ಯ
ADVERTISEMENT
ಭೀಮಣ್ಣ ಖಂಡ್ರೆ ನಿಧನ: ನುಡಿನಮನ ಸಲ್ಲಿಸಿದ ಗಣ್ಯರು, ಮಠಾಧೀಶರು
Bheemanna Khandre: ಶುಕ್ರವಾರ ರಾತ್ರಿ ನಿಧನರಾದ ಮಾಜಿ ಸಚಿವ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಮಾಜಿ ಅಧ್ಯಕ್ಷ ಭೀಮಣ್ಣ ಖಂಡ್ರೆ (102) ಅವರ ಅಂತ್ಯಕ್ರಿಯೆ ಇಂದು ಪಟ್ಟಣ ಹೊರವಲಯದ ಚಿಕ್ಕಲ್ ಚಾಂದ ಸಮೀಪದ ತೋಟದ ಮನೆಯ ಶಾಂತಿಧಾಮದಲ್ಲಿ ನೆರವೇರಿತು.
Last Updated 17 ಜನವರಿ 2026, 14:33 IST
Video | ಹುಲಿ ಗಣತಿ ಆರಂಭ: ಅಗ್ರಸ್ಥಾನದತ್ತ ಕರ್ನಾಟಕದ ಚಿತ್ತ
Tiger Census: ಕರ್ನಾಟಕ ಹುಲಿಗಳ ನಾಡೆಂಬ ಶ್ರೇಯಕ್ಕೆ ಮತ್ತೆ ಪಾತ್ರವಾಗುವತ್ತ ಅರಣ್ಯ ಇಲಾಖೆಯು ದಿಟ್ಟ ಹೆಜ್ಜೆಯನ್ನು ಇಟ್ಟಿದೆ. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್ಟಿಸಿಎ) ನೇತೃತ್ವದಲ್ಲಿ ದೇಶದಾದ್ಯಂತ ಹುಲಿ ಗಣತಿ ಆರಂಭವಾಗಿದೆ.
Last Updated 17 ಜನವರಿ 2026, 11:07 IST
₹ 25 ಲಕ್ಷ ಲಂಚ ಪಡೆಯುವಾಗ ಅಬಕಾರಿ ಉಪ ಆಯುಕ್ತ ಜಗದೀಶ್ ನಾಯಕ್ ಲೋಕಾಯುಕ್ತ ಬಲೆಗೆ
Lokayukta Raid: ಅಬಕಾರಿ ಇಲಾಖೆಯ ಉಪ ಆಯುಕ್ತ ಜಗದೀಶ್ ನಾಯಕ್ ₹ 25 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಅವರು ₹ 80 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು.
Last Updated 17 ಜನವರಿ 2026, 10:43 IST
ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ಆಸ್ಪತ್ರೆಗೆ 5 ವರ್ಷಗಳಲ್ಲಿ ₹4,000 ಕೋಟಿ: ಸಿಎಂ
Charitable Hospital: ಬೆಂಗಳೂರು: ‘ರಾಜೀವ್ಗಾಂಧಿ ಎದೆರೋಗಗಳ ಆಸ್ಪತ್ರೆ ಆವರಣದಲ್ಲಿರುವ 10 ಎಕರೆ ಜಮೀನಿನಲ್ಲಿ ನಿರ್ಮಾಣವಾಗಲಿರುವ ಸಾವಿರ ಆಸ್ಪತ್ರೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು ಐದು ವರ್ಷಗಳಲ್ಲಿ
Last Updated 17 ಜನವರಿ 2026, 8:00 IST
2026 ಜನವರಿ 17: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ
Daily News Highlights: ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ.. ಕಳೆದ 8 ವರ್ಷಗಳಲ್ಲಿ ಬಾಲಿವುಡ್ನಲ್ಲಿ ನನಗೆ ಅಷ್ಟಾಗಿ ಕೆಲಸಗಳು ಸಿಗುತ್ತಿಲ್ಲ. ಈ ಬದಲಾವಣೆಗೆ ಕೋಮುವಾದದ ಕಾರಣ ಇರಬಹುದು
Last Updated 17 ಜನವರಿ 2026, 4:10 IST
ಗಾಯಾಳು ಆರೈಕೆಗೆ ಬೇಕು ಮೃತರ ಚರ್ಮ: ದಾನಿಗಳಿಗಾಗಿ ಕಾಯುತ್ತಿದೆ ಸ್ಕಿನ್ ಬ್ಯಾಂಕ್
Skin Bank Crisis: ರಾಜ್ಯದ ಮೊದಲ, ಏಕೈಕ ಸರ್ಕಾರಿ ಸ್ಕಿನ್ ಬ್ಯಾಂಕ್ನಲ್ಲಿರುವ ಮೃತರ ಚರ್ಮಕ್ಕೆ ಭಾರಿ ಬೇಡಿಕೆಯಿದ್ದು, ಚರ್ಮ ದಾಸ್ತಾನು ಸೀಮಿತವಾಗಿದೆ. ಹೀಗಾಗಿ, ಬೆಂಕಿ ಅವಘಡ ಸೇರಿ ವಿವಿಧ ಸಂದರ್ಭದಲ್ಲಿ ಗಾಯಾಳುಗಳಿಗೆ ಚರ್ಮ ಒದಗಿಸುವುದು ಸವಾಲಾಗಿದೆ.
Last Updated 17 ಜನವರಿ 2026, 1:40 IST
ಹಂದಿಗುಂದ: ವಿದ್ಯಾರ್ಥಿಗಳ ಓದಿಗಾಗಿ ನಿತ್ಯ 2 ತಾಸು ಟಿವಿ, ಮೊಬೈಲ್ ಬಂದ್
Kappalaguddi Village Initiative: ಹಂದಿಗುಂದ: ರಾಯಬಾಗ ತಾಲ್ಲೂಕಿನ ಕಪ್ಪಲಗುದ್ದಿ ಗ್ರಾಮದ ಎಸ್ಎಸ್ಎಲ್ಸಿ, ಪಿಯು ವಿದ್ಯಾರ್ಥಿಗಳ ಓದಿಗೆ ಉತ್ತೇಜನ ನೀಡಲು ನಿತ್ಯ ಸಂಜೆ 7ರಿಂದ ರಾತ್ರಿ 9ರವರೆಗೆ ಟಿ.ವಿ ಮತ್ತು ಮೊಬೈಲ್ಫೋನ್ ಬಳಸದಂತೆ ಗ್ರಾಮ ಪಂಚಾಯಿತಿಯಲ್ಲಿ ಠರಾವ್ ಪಾಸ್ ಮಾಡಲಾಗಿದೆ.
Last Updated 17 ಜನವರಿ 2026, 1:30 IST
ADVERTISEMENT
ವಿಶ್ವವಿದ್ಯಾಲಯಗಳ ಸ್ನಾತಕೋತ್ತರ ವಿಭಾಗದಲ್ಲಿ ಪದವಿ ಅಧ್ಯಾಪಕರ ಬೋಧನೆ
Higher Education Quality: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅನುಭವಿ ಅಧ್ಯಾಪಕರನ್ನು ಸೇವಾ ಜ್ಯೇಷ್ಠತೆಯ ಆಧಾರದಲ್ಲಿ ವಿವಿಧ ವಿಶ್ವವಿದ್ಯಾಲಯಗಳ ಸ್ನಾತಕೋತ್ತರ ವಿಭಾಗಗಳಿಗೆ ಗರಿಷ್ಠ ಐದು ವರ್ಷ ನಿಯೋಜನೆ ಮೇಲೆ ಕಳುಹಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಉನ್ನತ ಶಿಕ್ಷಣ ಬಲಗೊಳಿಸಲು ಹಲವು
Last Updated 17 ಜನವರಿ 2026, 0:56 IST
ಬಳ್ಳಾರಿ ಘರ್ಷಣೆ: ಸಿಬಿಐ ತನಿಖೆಗೆ ಆಗ್ರಹಿಸಿ ಇಂದು ಬಿಜೆಪಿ ಸಮಾವೇಶ
BJP Protest Rally: ಬಳ್ಳಾರಿ ಘರ್ಷಣೆ ಪ್ರಕರಣದ ಸಂಬಂಧ ಶಾಸಕ ನಾರಾ ಭರತ್ ರೆಡ್ಡಿ, ಅವರ ಬೆಂಬಲಿಗರನ್ನು ಬಂಧಿಸಬೇಕು ಮತ್ತು ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಶನಿವಾರ (ಜನವರಿ 17) ನಗರದಲ್ಲಿ ಬಹಿರಂಗ ಸಮಾವೇಶ ಹಮ್ಮಿಕೊಂಡಿದೆ. ‘ಎಪಿಎಂಸಿ ಪ್ರಾಂಗಣದಲ್ಲಿ
Last Updated 16 ಜನವರಿ 2026, 23:41 IST
ಬೆಂಗಳೂರು ಹಬ್ಬ–2026 | ಕನ್ನಡ ವಾತಾವರಣ ನಿರ್ಮಾಣ ನಮ್ಮದೇ ಹೊಣೆ: ಸಿದ್ದರಾಮಯ್ಯ
CM Siddaramaiah: ‘ಕನ್ನಡ ನಮ್ಮ ನಾಡು ಮತ್ತು ತಾಯಿ ನುಡಿಯಾಗಿದ್ದು, ಬೆಂಗಳೂರಿನಲ್ಲಿ ಕನ್ನಡದ ವಾತಾವರಣ ನಿರ್ಮಾಣದ ಹೊಣೆಯು ಕನ್ನಡಿಗರದ್ದೇ ಆಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಶುಕ್ರವಾರ ಸಂಜೆ ಚಾಲನೆ ನೀಡಿದರು.
Last Updated 16 ಜನವರಿ 2026, 19:57 IST
ADVERTISEMENT
<
1
2
...
1000
>
ADVERTISEMENT
ADVERTISEMENT