ಮಂಗಳವಾರ, 13 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ರಾಜ್ಯ

ADVERTISEMENT

ಅಬಕಾರಿ ಹರಾಜಿನಲ್ಲಿ ಮೀಸಲು: ಹೈಕೋರ್ಟ್ ಧಾರವಾಡ ಪೀಠ ಆಕ್ಷೇಪ

Excise License Reservation: ರಾಜ್ಯದಲ್ಲಿನ 569 ಅಬಕಾರಿ ಸನ್ನದುಗಳನ್ನು ಇ-ಹರಾಜು ಮಾಡಲು ಉದ್ದೇಶಿಸಿರುವ ಸರ್ಕಾರದ ನಿರ್ಧಾರ ಪ್ರಶ್ನಿಸಲಾದ ಅರ್ಜಿ ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲರು, ‘ಇ-ಹರಾಜು ಪ್ರಕ್ರಿಯೆಯಲ್ಲಿ ಹಲವು ಪ್ರವರ್ಗಗಳಿಗೆ ಮೀಸಲು ಸೌಲಭ್ಯ ಕಲ್ಪಿಸಲಾಗಿದೆ.
Last Updated 13 ಜನವರಿ 2026, 1:07 IST
ಅಬಕಾರಿ ಹರಾಜಿನಲ್ಲಿ ಮೀಸಲು: ಹೈಕೋರ್ಟ್ ಧಾರವಾಡ ಪೀಠ ಆಕ್ಷೇಪ

ನೈಸ್‌ಗೆ ಪರ್ಯಾಯ ಯೋಜನೆ ರೂಪಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

BMIC Project: ಬೆಂಗಳೂರು: ‘ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್‌ (ಬಿಎಂಐಸಿ) ಯೋಜನೆಯನ್ನು ಮರು ಪರಿಶೀಲಿಸಿ’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ‘ಬಿಎಂಐಸಿ ಯೋಜನೆಗಾಗಿ ವಶಪಡಿಸಿಕೊಂಡ ನಮ್ಮ ಜಮೀನಿಗೆ ಪರಿಹಾರ ವಿತರಿಸಲು
Last Updated 13 ಜನವರಿ 2026, 1:04 IST
ನೈಸ್‌ಗೆ ಪರ್ಯಾಯ ಯೋಜನೆ ರೂಪಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಜಿಬಿಎ ಚುನಾವಣೆ: ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ತಯಾರಿ ಹೇಗಿದೆ?

Greater Bengaluru Authority: ಜಿಬಿಎ (Greater Bengaluru Authority) ವ್ಯಾಪ್ತಿಯ 5 ಪಾಲಿಕೆಗಳಿಗೆ ಜೂನ್ 30ರೊಳಗೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಭರ್ಜರಿ ತಯಾರಿ ಮತ್ತು ಸಭೆಗಳ ವಿವರ ಇಲ್ಲಿದೆ.
Last Updated 13 ಜನವರಿ 2026, 0:29 IST
ಜಿಬಿಎ ಚುನಾವಣೆ: ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ತಯಾರಿ ಹೇಗಿದೆ?

CET ಕೋಟಾ ಮೀಸಲು ಸೀಟುಗಳು ಉಳಿದರೆ ಮೊದಲ ಸುತ್ತಿನಲ್ಲೇ ಹಂಚಿಕೆ

KEA Updates: ಕ್ರೀಡೆ, ಎನ್‌ಸಿಸಿ ಸೇರಿದಂತೆ ವಿವಿಧ ಕೋಟಾಗಳಿಗೆ ಮೀಸಲಾದ ಸೀಟುಗಳು ಉಳಿದರೆ, 2026-27ನೇ ಸಾಲಿನಿಂದ ಮೊದಲ ಸುತ್ತಿನಲ್ಲೇ ಸಾಮಾನ್ಯ ಕೋಟಾದಡಿ ಹಂಚಿಕೆ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಿರ್ಧರಿಸಿದೆ.
Last Updated 13 ಜನವರಿ 2026, 0:09 IST
CET ಕೋಟಾ ಮೀಸಲು ಸೀಟುಗಳು ಉಳಿದರೆ ಮೊದಲ ಸುತ್ತಿನಲ್ಲೇ ಹಂಚಿಕೆ

ಬೆಂಗಳೂರು: ಪೊಲೀಸ್ ಠಾಣೆಗಳಲ್ಲಿ ‘ಮಕ್ಕಳ ಸ್ನೇಹಿ ಕೊಠಡಿ’

Child Safety Initiatives: ಬೆಂಗಳೂರು: ಪೊಲೀಸ್ ಠಾಣೆ ನೋಡಿದಾಗ ಮಕ್ಕಳಲ್ಲಿ ಭಯ, ಆತಂಕ ಸಾಮಾನ್ಯ. ಪೊಲೀಸರೊಂದಿಗೆ ಮಾತನಾಡಲು ಮಕ್ಕಳು ಹಿಂಜರಿಯು ವುದೂ ಉಂಟು. ಇದನ್ನು ಹೋಗಲಾಡಿಸುವು ದರ ಜತೆಗೆ ಮಕ್ಕಳ ಮೇಲಿನ ಅಪರಾಧಗಳ ಬಗ್ಗೆ ಜಾಗೃತಿ ಹಾಗೂ ಮಕ್ಕಳಲ್ಲಿ ಅರಿವು ಮೂಡಿಸಲಾಗಿದೆ.
Last Updated 13 ಜನವರಿ 2026, 0:01 IST
ಬೆಂಗಳೂರು: ಪೊಲೀಸ್ ಠಾಣೆಗಳಲ್ಲಿ ‘ಮಕ್ಕಳ ಸ್ನೇಹಿ ಕೊಠಡಿ’

ನಿಮ್ಮ ಕ್ಷೇತ್ರದ ಶೇ 75ರಷ್ಟಾದರೂ ಅನುದಾನ ನಮಗೆ ಕೊಡಿ: ಡಿಕೆಶಿಗೆ ಖರ್ಗೆ ಟಾಂಗ್

Kharge DK Clash: ಕಲ್ಯಾಣ ಕರ್ನಾಟಕ ಭಾಗಕ್ಕೆ ಹರಿದು ಬರುತ್ತಿರುವ ಅನುದಾನದ ಕುರಿತು ಉಲ್ಲೇಖಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಎಐಸಿಸಿ ಅಧ್ಯಕ್ಷರೂ ಆದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಟಾಂಗ್ ನೀಡಿದ ಪ್ರಸಂಗ ಜಿಲ್ಲೆಯ ಯಡ್ರಾಮಿಯಲ್ಲಿ ಸೋಮವಾರ ನಡೆಯಿತು.
Last Updated 12 ಜನವರಿ 2026, 23:59 IST
ನಿಮ್ಮ ಕ್ಷೇತ್ರದ ಶೇ 75ರಷ್ಟಾದರೂ ಅನುದಾನ ನಮಗೆ  ಕೊಡಿ: ಡಿಕೆಶಿಗೆ ಖರ್ಗೆ ಟಾಂಗ್

ಗದಗ | ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿ,100 ವರ್ಷ ಹಳೆಯದ್ದು: ಜಿಲ್ಲಾಧಿಕಾರಿ

Gadag News: ಲಕ್ಕುಂಡಿಯಲ್ಲಿ ಸಿಕ್ಕಿರುವ ಆಭರಣಗಳು 100 ವರ್ಷಕ್ಕೂ ಹಳೆಯ ನಿಧಿ ಎಂದು ಜಿಲ್ಲಾಧಿಕಾರಿ ಸಿ.ಎನ್‌.ಶ್ರೀಧರ್‌ ಸ್ಪಷ್ಟಪಡಿಸಿದ್ದಾರೆ. ಈ ಚಿನ್ನದ ಆಭರಣಗಳ ಬಗ್ಗೆ ಪುರಾತತ್ವ ಇಲಾಖೆಯಿಂದ ಹೆಚ್ಚಿನ ಸಂಶೋಧನೆ ನಡೆಯಲಿದೆ.
Last Updated 12 ಜನವರಿ 2026, 23:44 IST
ಗದಗ | ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿ,100 ವರ್ಷ ಹಳೆಯದ್ದು: ಜಿಲ್ಲಾಧಿಕಾರಿ
ADVERTISEMENT

ಜೀವಂತವಿರುವಾಗಲೇ ಮರಣ ಪ್ರಮಾಣಪತ್ರ ನೀಡಿದ ವಿ.ಎ: ದಾಖಲೆ ಹಿಡಿದುಕೊಂಡು ರೈತನ ಪರದಾಟ

Belagavi News: ಬೆಳಗಾವಿ: ರೈತ ಬದುಕಿದ್ದಾಗಲೇ, ‘ನಿಧನರಾಗಿದ್ದಾರೆ’ ಎಂದು ದೃಢೀಕರಿಸಿ ಗ್ರಾಮ ಲೆಕ್ಕಾಧಿಕಾರಿ ಯಡವಟ್ಟು ಮಾಡಿದ್ದಾರೆ. ‘ನಾನು ಸತ್ತಿಲ್ಲ, ಬದುಕಿದ್ದೇನೆ’ ಎಂಬ ಅರ್ಜಿ ಹಿಡಿದು ರೈತ ಕಚೇರಿಗಳಿಗೆ ಅಲೆಯುವಂತಾಗಿದೆ.
Last Updated 12 ಜನವರಿ 2026, 17:54 IST
ಜೀವಂತವಿರುವಾಗಲೇ ಮರಣ ಪ್ರಮಾಣಪತ್ರ ನೀಡಿದ ವಿ.ಎ: ದಾಖಲೆ ಹಿಡಿದುಕೊಂಡು ರೈತನ ಪರದಾಟ

ಜಾಲತಾಣದಲ್ಲಿ ನಿಂದನೆ: ಮೂಡಿಗೆರೆ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಕಿಡಿ

Social Media Abuse: ಚಿಕ್ಕಮಗಳೂರು: ‘ಖಾಸಗಿ ಕಾರ್ಯಕ್ರಮಗಳ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡರೆ ನನ್ನ ಉಡುಪಿನ ಬಗ್ಗೆ ಕೆಲವರು ಟೀಕಿಸುತ್ತಾರೆ’ ಎಂದು ಶಾಸಕಿ ನಯನಾ ಮೋಟಮ್ಮ ಅಸಮಾಧಾನ ವ್ಯಕ್ತಪಡಿಸಿದರು.
Last Updated 12 ಜನವರಿ 2026, 17:54 IST
ಜಾಲತಾಣದಲ್ಲಿ ನಿಂದನೆ: ಮೂಡಿಗೆರೆ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಕಿಡಿ

ವಿಶೇಷ ಅಧಿವೇಶನ: ಜ.14ಕ್ಕೆ ಸಂಪುಟದ ತುರ್ತುಸಭೆ

Special Assembly Session: ಬೆಂಗಳೂರು: ನರೇಗಾ ಬದಲಿಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ–ಜಿ ರಾಮ್‌ ಜಿ ಕಾಯ್ದೆಯ ಬಗ್ಗೆ ಚರ್ಚಿಸಲು ವಿಧಾನಮಂಡಲದ ವಿಶೇಷ ಅಧಿವೇಶನಕ್ಕೆ ದಿನಾಂಕ ನಿಗದಿ ಮಾಡಲು ಬುಧವಾರ ಸಚಿವ ಸಂಪುಟದ ತುರ್ತುಸಭೆ ಕರೆಯಲಾಗಿದೆ.
Last Updated 12 ಜನವರಿ 2026, 17:44 IST
ವಿಶೇಷ ಅಧಿವೇಶನ: ಜ.14ಕ್ಕೆ ಸಂಪುಟದ ತುರ್ತುಸಭೆ
ADVERTISEMENT
ADVERTISEMENT
ADVERTISEMENT