ಗುರುವಾರ, 15 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ರಾಜ್ಯ

ADVERTISEMENT

ಬೆಂಬಲ ಬೆಲೆಯಲ್ಲಿ ಕೂಡಲೇ ಕಡಲೆ ಖರೀದಿಗೆ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ

Groundnut Procurement: ರಾಜ್ಯದ ಕಡಲೆ ರೈತರ ಸಂಕಷ್ಟವನ್ನು ಉಲ್ಲೇಖಿಸಿ, ₹5,875 ಎಂಎಸ್‌ಪಿಯಲ್ಲಿನ ಕಡಲೆ ಖರೀದಿಯನ್ನು ತಕ್ಷಣ ಆರಂಭಿಸಲು ಪ್ರಧಾನಿ ಮೋದಿಯವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ ಎಂದು ಎಕ್ಸ್‌ನಲ್ಲಿ ತಿಳಿಸಿದ್ದಾರೆ.
Last Updated 15 ಜನವರಿ 2026, 7:21 IST
ಬೆಂಬಲ ಬೆಲೆಯಲ್ಲಿ ಕೂಡಲೇ ಕಡಲೆ ಖರೀದಿಗೆ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ

ರಾಜ್ಯದಲ್ಲಿ ರಾಜಕೀಯ ಬದಲಾವಣೆ ಸಂಭವ: ಚಂದ್ರವನ ಆಶ್ರಮದ ತ್ರಿನೇತ್ರ ಶ್ರೀ

Astrological Prediction: ಸೂರ್ಯನು ಬ್ರಹ್ಮ ಸ್ಥಾನದಿಂದ ಶಿವನ ಸ್ಥಾನಕ್ಕೆ ಅಲ್ಲಿಂದ ವಿಷ್ಣು ಸ್ಥಾನಕ್ಕೆ ಪ್ರವೇಶ ಮಾಡುವುದರಿಂದ ರಾಜ್ಯದಲ್ಲಿ ರಾಜಕೀಯ ಬದಲಾವಣೆ ಆಗುವ ಸಂಭವ ಇದೆ ಎಂದು ತ್ರಿನೇತ್ರ ಶ್ರೀ ಭವಿಷ್ಯ ನುಡಿದರು.
Last Updated 15 ಜನವರಿ 2026, 6:47 IST
ರಾಜ್ಯದಲ್ಲಿ ರಾಜಕೀಯ ಬದಲಾವಣೆ ಸಂಭವ: ಚಂದ್ರವನ ಆಶ್ರಮದ ತ್ರಿನೇತ್ರ ಶ್ರೀ

ಚರ್ಚೆ | ಸಂವಿಧಾನವೇ ಬೆಳಕು: ಶಿಕ್ಷಣ, ಉದ್ಯೋಗ ಮತ್ತು ಮಹಿಳೆಯರ ಹಕ್ಕು

Gender Equality: ‘ಸಂವಿಧಾನವೇ ಬೆಳಕು’ ಕಾರ್ಯಕ್ರಮದಲ್ಲಿ ಮಹಿಳಾ ಹಕ್ಕು, ಶಿಕ್ಷಣ ಮತ್ತು ಉದ್ಯೋಗದ ಹಕ್ಕುಗಳ ಕುರಿತು ಹೈಕೋರ್ಟ್ ವಕೀಲರು, ನಿವೃತ್ತ ಅಧಿಕಾರಿಗಳು ಮತ್ತು ಲೇಖಕಿಯರು ಹುಬ್ಬಳ್ಳಿಯಲ್ಲಿ ಚರ್ಚೆ ನಡೆಸಿದರು.
Last Updated 15 ಜನವರಿ 2026, 4:22 IST
ಚರ್ಚೆ | ಸಂವಿಧಾನವೇ ಬೆಳಕು: ಶಿಕ್ಷಣ, ಉದ್ಯೋಗ ಮತ್ತು ಮಹಿಳೆಯರ ಹಕ್ಕು

ಎಸ್ಕಾಂಗಳಿಗೆ ₹4,900 ಕೋಟಿ ಆದಾಯ ಖೋತಾ: ಏಪ್ರಿಲ್‌ಗೆ ಮತ್ತೆ ವಿದ್ಯುತ್‌ ದರ ಏರಿಕೆ

Karnataka Power Tariff: ಐದು ವಿದ್ಯುತ್‌ ಸರಬರಾಜು ಕಂಪನಿಗಳ ಆದಾಯದಲ್ಲಿ ಖೋತಾ ಆಗಿದ್ದು, ಇದನ್ನು ಸರಿ ದೂಗಿಸಲು ಏಪ್ರಿಲ್‌ನಿಂದಲೇ ವಿದ್ಯುತ್‌ ದರ ಏರಿಸುವ ತಯಾರಿ ನಡೆದಿದೆ. ಎಸ್ಕಾಂಗಳು 2024–25ನೇ ಸಾಲಿನ ವಾರ್ಷಿಕ ಕಾರ್ಯಕ್ಷಮತೆ ವರದಿಯನ್ನು ಕೆಇಆರ್‌ಸಿಗೆ ಸಲ್ಲಿಸಿವೆ.
Last Updated 15 ಜನವರಿ 2026, 1:20 IST
ಎಸ್ಕಾಂಗಳಿಗೆ ₹4,900 ಕೋಟಿ ಆದಾಯ ಖೋತಾ: ಏಪ್ರಿಲ್‌ಗೆ ಮತ್ತೆ ವಿದ್ಯುತ್‌ ದರ ಏರಿಕೆ

ತಂತ್ರಾಂಶದಲ್ಲಿ ಕಾಣದ ಹೊಗೆ ತಪಾಸಣೆ: ಸಂಕಷ್ಟಕ್ಕೆ ಸಿಲುಕುತ್ತಿರುವ ವಾಹನ ಮಾಲೀಕರು

Vahan 4 Software: ವಾಹನಗಳ ಹೊಗೆ ತಪಾಸಣೆ ನಡೆಸಿ ಪ್ರಮಾಣಪತ್ರ ಪಡೆದಿದ್ದರೂ ‘ವಾಹನ್‌–4’ ತಂತ್ರಾಂಶದಲ್ಲಿ ಕಾಣಿಸುತ್ತಿಲ್ಲ. ಹಾಗಾಗಿ ಹೊರ ರಾಜ್ಯಗಳಿಗೆ ತೆರಳುವ ವಾಹನಗಳ ಮಾಲೀಕರು ದಂಡ ಕಟ್ಟಬೇಕಾದ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಹೊಸ ತಂತ್ರಾಂಶ ಸಿದ್ಧವಾಗಿದೆ.
Last Updated 15 ಜನವರಿ 2026, 0:37 IST
ತಂತ್ರಾಂಶದಲ್ಲಿ ಕಾಣದ ಹೊಗೆ ತಪಾಸಣೆ: ಸಂಕಷ್ಟಕ್ಕೆ ಸಿಲುಕುತ್ತಿರುವ ವಾಹನ ಮಾಲೀಕರು

ಕನ್ನಡ ಸಾಹಿತ್ಯ ಪರಿಷತ್ತಿಗಿಲ್ಲ ಕಾಯಂ ನೌಕರರು

KSP Staff Crisis: ಸಂಚಿತ ವೇತನದ ಆಧಾರದ ಮೇಲೆ ನೇಮಕಗೊಂಡಿರುವ ಸಿಬ್ಬಂದಿಯನ್ನೇ ಕನ್ನಡ ಸಾಹಿತ್ಯ ಪರಿಷತ್ತು ಅವಲಂಬಿಸಿದೆ. ಸಿಬ್ಬಂದಿ ನೇಮಕಾತಿ ಹಾಗೂ ವೇತನಕ್ಕೆ ಸಂಬಂಧಿಸಿದ ಗೊಂದಲವು ಪರಿಷತ್ತಿನ ಕಾರ್ಯಚಟುವಟಿಕೆಗಳ ಮೇಲೆ ಪರಿಣಾಮ ಬೀರಿದೆ. ಪರಿಷತ್ತಿನಲ್ಲಿ ಒಟ್ಟು ನಲವತ್ತಾರು ಸಿಬ್ಬಂದಿ ಇದ್ದಾರೆ.
Last Updated 15 ಜನವರಿ 2026, 0:31 IST
ಕನ್ನಡ ಸಾಹಿತ್ಯ ಪರಿಷತ್ತಿಗಿಲ್ಲ ಕಾಯಂ ನೌಕರರು

Bengaluru Metro | ನಮ್ಮ ಮೆಟ್ರೊ ಮೂರನೇ ಹಂತ: ಮೊದಲ ಟೆಂಡರ್‌ ಆಹ್ವಾನ

Bengaluru Metro: ಜೆ.ಪಿ.ನಗರ 4ನೇ ಹಂತ– ಕೆಂ‍ಪಾಪುರ ಹಾಗೂ ಹೊಸಹಳ್ಳಿ–ಕಡಬಗೆರೆ ಕಾರಿಡಾರ್‌ಗಳನ್ನು ಹೊಂದಿರುವ ನಮ್ಮ ಮೆಟ್ರೊ ಮೂರನೇ ಹಂತದ ಕಾಮಗಾರಿಗಳಿಗೆ ಮಂಗಳವಾರ ಮೊದಲ ಟೆಂಡರ್‌ ಆಹ್ವಾನಿಸಲಾಗಿದೆ.
Last Updated 15 ಜನವರಿ 2026, 0:24 IST
Bengaluru Metro | ನಮ್ಮ ಮೆಟ್ರೊ ಮೂರನೇ ಹಂತ: ಮೊದಲ ಟೆಂಡರ್‌ ಆಹ್ವಾನ
ADVERTISEMENT

ಹುಳಿಮಾವು ಪೊಲೀಸರ ಕಾರ್ಯಾಚರಣೆ | ₹240 ಕೋಟಿ ವಂಚನೆ ಜಾಲ ಪತ್ತೆ: 12 ಮಂದಿ ಬಂಧನ

Cyber Crime: ಬೆಂಗಳೂರಿನ ಹುಳಿಮಾವು ಪೊಲೀಸರು ₹240 ಕೋಟಿ ಮೌಲ್ಯದ ಬೃಹತ್ ಸೈಬರ್ ವಂಚನೆ ಜಾಲವನ್ನು ಭೇದಿಸಿದ್ದು, 12 ಮಂದಿಯನ್ನು ಬಂಧಿಸಿದ್ದಾರೆ. ಮ್ಯೂಲ್ ಖಾತೆಗಳ ಮೂಲಕ ಹೂಡಿಕೆ ಹೆಸರಲ್ಲಿ ವಂಚಿಸುತ್ತಿದ್ದ ಜಾಲ ಪತ್ತೆ.
Last Updated 14 ಜನವರಿ 2026, 23:30 IST
ಹುಳಿಮಾವು ಪೊಲೀಸರ ಕಾರ್ಯಾಚರಣೆ | ₹240 ಕೋಟಿ ವಂಚನೆ ಜಾಲ ಪತ್ತೆ: 12 ಮಂದಿ ಬಂಧನ

ಸಂವಿಧಾನವೇ ಬೆಳಕು ಸಂವಾದ: ಮಹಿಳಾ ಹಕ್ಕಿಗೆ ಸಂವಿಧಾನವೇ ಬುನಾದಿ

‘ಪ್ರಜಾವಾಣಿ’, ‘ಡೆಕ್ಕನ್ ಹೆರಾಲ್ಡ್, ಸಮಾಜ ಕಲ್ಯಾಣ ಇಲಾಖೆಯಿಂದ ‘ಸಂವಿಧಾನವೇ ಬೆಳಕು’ ಕಾರ್ಯಕ್ರಮ
Last Updated 14 ಜನವರಿ 2026, 23:29 IST
ಸಂವಿಧಾನವೇ ಬೆಳಕು ಸಂವಾದ: ಮಹಿಳಾ ಹಕ್ಕಿಗೆ ಸಂವಿಧಾನವೇ ಬುನಾದಿ

ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆಗೆ ₹6 ಕೋಟಿ ಬಿಡುಗಡೆ

Vidya Vikas Yojana: ಸರ್ಕಾರಿ ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಿಸಲು ಶಾಲಾ ಶಿಕ್ಷಣ ಇಲಾಖೆ ವಿದ್ಯಾ ವಿಕಾಸ ಯೋಜನೆ ಅಡಿ ₹6 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಶಾಲೆಯ ವಿದ್ಯಾರ್ಥಿಗಳ ದಾಖಲಾತಿ ಖಚಿತಪಡಿಸಿಕೊಂಡು ಇಲಾಖೆಯ ಆಯುಕ್ತರು ಅಗತ್ಯ ಅನುದಾನ ವಿತರಣೆ ಮಾಡಬೇಕು.
Last Updated 14 ಜನವರಿ 2026, 18:43 IST
ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆಗೆ ₹6 ಕೋಟಿ ಬಿಡುಗಡೆ
ADVERTISEMENT
ADVERTISEMENT
ADVERTISEMENT