ಭಾನುವಾರ, 1 ಮಾರ್ಚ್ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

War: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವಂತೆ ಕೇಂದ್ರಕ್ಕೆ ಸಿ.ಎಸ್‌ ಪತ್ರ

Kannadigas in West Asia: ಯುದ್ಧಪೀಡಿತ ಪಶ್ಚಿಮ ಏಷ್ಯಾ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವಂತೆ ಹಾಗೂ ಅದಕ್ಕಾಗಿ ಅಗತ್ಯ ವಿಮಾನಯಾನ ಸೌಲಭ್ಯ ಕಲ್ಪಿಸುವಂತೆ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಪತ್ರ ಬರೆಯಲಾಗಿದೆ.
Last Updated 1 ಮಾರ್ಚ್ 2026, 18:41 IST
War: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವಂತೆ ಕೇಂದ್ರಕ್ಕೆ ಸಿ.ಎಸ್‌ ಪತ್ರ

ಸ್ನೇಹಿತೆಯ ಮದುವೆಗೆ ಹೋಗಿ ದುಬೈನಲ್ಲಿ ಸಿಲುಕಿದ ರಾಯರಡ್ಡಿ ಪುತ್ರಿ ಮಮತಾ

Basavaraj Rayareddy: ಕೊಪ್ಪಳ: ಸ್ನೇಹಿತೆಯ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದುಬೈಗೆ ತೆರಳಿದ್ದ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅವರ ಪುತ್ರಿ ಮಮತಾ ಯುದ್ಧದ ಕಾರಣದಿಂದಾಗಿ ದುಬೈನಲ್ಲಿಯೇ ಉಳಿದುಕೊಳ್ಳುವಂತಾಗಿದೆ.
Last Updated 1 ಮಾರ್ಚ್ 2026, 17:48 IST
ಸ್ನೇಹಿತೆಯ ಮದುವೆಗೆ ಹೋಗಿ ದುಬೈನಲ್ಲಿ ಸಿಲುಕಿದ ರಾಯರಡ್ಡಿ ಪುತ್ರಿ ಮಮತಾ

ಕೆಎಂಎಫ್‌ ಅಧ್ಯಕ್ಷ ಚುನಾವಣೆ ಎರಡು ವಾರ ವಿಳಂಬ

Karnataka Milk Federation: ಮಾರ್ಚ್ 6 ರಂದು ನಡೆಯಬೇಕಿದ್ದ ಕೆಎಂಎಫ್ ಅಧ್ಯಕ್ಷ ಸ್ಥಾನದ ಚುನಾವಣೆ ಬಜೆಟ್ ಅಧಿವೇಶನ ಮತ್ತು ಶಾಸಕರ ಪಾಲ್ಗೊಳ್ಳುವಿಕೆಯ ಕಾರಣದಿಂದ ಎರಡು ವಾರಗಳ ಕಾಲ ಮುಂದೂಡಲ್ಪಟ್ಟಿದೆ.
Last Updated 1 ಮಾರ್ಚ್ 2026, 16:13 IST
ಕೆಎಂಎಫ್‌ ಅಧ್ಯಕ್ಷ ಚುನಾವಣೆ ಎರಡು ವಾರ ವಿಳಂಬ

ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ಸಿಲುಕಿರುವವರಿಗೆ ಸಹಾಯವಾಣಿ ಆರಂಭ–ರಾಜ್ಯ ಸರ್ಕಾರ

Karnataka Helpline: ಪಶ್ಚಿಮ ಏಷ್ಯಾ ಮತ್ತು ಕೊಲ್ಲಿ ದೇಶಗಳ ಯುದ್ಧಪೀಡಿತ ಪ್ರದೇಶಗಳಲ್ಲಿ ಸಿಲುಕಿಕೊಂಡಿರುವವರು ಆಯಾ ದೇಶಗಳ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸಬಹುದು ಎಂದು ರಾಜ್ಯ ಸರ್ಕಾರದ ಪ್ರಕಟಣೆ ತಿಳಿಸಿದೆ. ಯಾರಾದರೂ ಕನ್ನಡಿಗರು ಸಿಲುಕಿಕೊಂಡಿದ್ದರೆ ಮಾಹಿತಿ ನೀಡಿ.
Last Updated 1 ಮಾರ್ಚ್ 2026, 16:03 IST
ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ಸಿಲುಕಿರುವವರಿಗೆ ಸಹಾಯವಾಣಿ ಆರಂಭ–ರಾಜ್ಯ ಸರ್ಕಾರ

ಹಿಂದುಳಿದ ತಾಲ್ಲೂಕುಗಳ ಅಭಿವೃದ್ದಿಗೆ ₹15 ಸಾವಿರ ಕೋಟಿ ಮೀಸಲಿಡಿ–ಸಿಎಂಗೆ ಮನವಿ

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ನಿಯೋಗದಿಂದ ಸಿಎಂಗೆ ಮನವಿ
Last Updated 1 ಮಾರ್ಚ್ 2026, 15:52 IST
ಹಿಂದುಳಿದ ತಾಲ್ಲೂಕುಗಳ ಅಭಿವೃದ್ದಿಗೆ ₹15 ಸಾವಿರ ಕೋಟಿ ಮೀಸಲಿಡಿ–ಸಿಎಂಗೆ ಮನವಿ

ರಾಜ್ಯದಾದ್ಯಂತ ಕ್ರಿಯೇಟಿವ್‌ ಕ್ಲಸ್ಟರ್‌ ನಿರ್ಮಾಣ: ಪ್ರಿಯಾಂಕ್‌ ಖರ್ಗೆ

ಮೂರು ದಿನಗಳ ‘ಬೆಂಗಳೂರು ಗ್ಯಾಫೆಕ್ಸ್‌’ 7ನೇ ಆವೃತ್ತಿಯ ಸಮಾವೇಶಕ್ಕೆ ತೆರೆ
Last Updated 1 ಮಾರ್ಚ್ 2026, 15:47 IST
ರಾಜ್ಯದಾದ್ಯಂತ ಕ್ರಿಯೇಟಿವ್‌ ಕ್ಲಸ್ಟರ್‌ ನಿರ್ಮಾಣ: ಪ್ರಿಯಾಂಕ್‌ ಖರ್ಗೆ

ದುಬೈಯಲ್ಲಿ ಸಿಲುಕಿರುವ ಭಾರತೀಯರನ್ನು ಕೇಂದ್ರ ಸರ್ಕಾರ ರಕ್ಷಣೆ ಮಾಡಬೇಕು–ಡಿಕೆಶಿ

Indians in Dubai: ‘ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ಈಗ ನಡೆಯುತ್ತಿರುವ ಯುದ್ಧ ಸರಿಯಲ್ಲ. ಸೌದಿ, ದುಬೈ ಮುಂತಾದ ಕಡೆ ಸಿಲುಕಿರುವ ಭಾರತೀಯ ನಾಗರಿಕರನ್ನು ಕೇಂದ್ರ ಸರ್ಕಾರ ರಕ್ಷಣೆ ಮಾಡಬೇಕು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು.
Last Updated 1 ಮಾರ್ಚ್ 2026, 15:46 IST
ದುಬೈಯಲ್ಲಿ ಸಿಲುಕಿರುವ ಭಾರತೀಯರನ್ನು ಕೇಂದ್ರ ಸರ್ಕಾರ ರಕ್ಷಣೆ ಮಾಡಬೇಕು–ಡಿಕೆಶಿ
ADVERTISEMENT

ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ಇರುವ ಕನ್ನಡಿಗರು ಸುರಕ್ಷಿತ: ಸಿಎಂ ಸಿದ್ದರಾಮಯ್ಯ

Siddaramaiah Assurance: ‘ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ಇರುವ ಕನ್ನಡಿಗರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದಿರುವುದು ತುಸು ಸಮಾಧಾನಕರ ವಿಚಾರ. ಯಾರೊಬ್ಬರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಪ್ರತಿಯೊಬ್ಬರನ್ನೂ ಸುರಕ್ಷಿತವಾಗಿ ಕರೆತರಲು ನಿರಂತರವಾಗಿ ಸರ್ಕಾರ ಪ್ರಯತ್ನಿಸಲಿದೆ’
Last Updated 1 ಮಾರ್ಚ್ 2026, 15:46 IST
ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ಇರುವ ಕನ್ನಡಿಗರು ಸುರಕ್ಷಿತ: ಸಿಎಂ ಸಿದ್ದರಾಮಯ್ಯ

ಯಾವ ಮನುಷ್ಯರೂ ಹೀಗೆ ಸಾಯುವುದನ್ನ ಖಂಡಿಸುತ್ತೇನೆ: ಖಮೇನಿ ಹತ್ಯೆ ಬಗ್ಗೆ ಡಿಕೆಶಿ

Iran Israel War: ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ಈಗ ನಡೆಯುತ್ತಿರುವ ಯುದ್ಧ ಸರಿಯಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ವೈಮಾನಿಕ ದಾಳಿಯಲ್ಲಿ ಮಕ್ಕಳು ಸತ್ತಿದ್ದಾರೆ. ಏನೂ ಮಾಡದ ಮಕ್ಕಳ ಶಾಲೆ ಮೇಲೆ ಏಕೆ ದಾಳಿ ಮಾಡಬೇಕು ಇದು ಖಂಡನೀಯ.
Last Updated 1 ಮಾರ್ಚ್ 2026, 13:56 IST
ಯಾವ ಮನುಷ್ಯರೂ ಹೀಗೆ ಸಾಯುವುದನ್ನ ಖಂಡಿಸುತ್ತೇನೆ: ಖಮೇನಿ ಹತ್ಯೆ ಬಗ್ಗೆ ಡಿಕೆಶಿ

ಖಮೇನಿ ಹತ್ಯೆ ಖಂಡಿಸಿ ಚಿಕ್ಕಬಳ್ಳಾಪುರದ ಅಲೀಪುರದಲ್ಲಿ ಭಾರಿ ಪ್ರತಿಭಟನಾ ಮೆರವಣಿಗೆ

Khamenei Death Protest: ಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆಗೆ ಆಕ್ರೋಶ ವ್ಯಕ್ತಪಡಿಸಿ ಗೌರಿಬಿದನೂರಿನ ಅಲೀಪುದಲ್ಲಿ ಶಿಯಾ ಮುಸ್ಲಿಮರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಮಸೀದಿಯಿಂದ ಆರಂಭವಾದ ಮೆರವಣಿಗೆ ಸೈಯದ್ ಮುಸ್ತಫಾ ವೃತ್ತದವರೆಗೆ ಸಾಗಿತು.
Last Updated 1 ಮಾರ್ಚ್ 2026, 13:00 IST
ಖಮೇನಿ ಹತ್ಯೆ ಖಂಡಿಸಿ ಚಿಕ್ಕಬಳ್ಳಾಪುರದ ಅಲೀಪುರದಲ್ಲಿ ಭಾರಿ ಪ್ರತಿಭಟನಾ ಮೆರವಣಿಗೆ
ADVERTISEMENT
ADVERTISEMENT
ADVERTISEMENT