ಶನಿವಾರ, 31 ಜನವರಿ 2026
×
ADVERTISEMENT

ರಾಜ್ಯ

ADVERTISEMENT

ಕನ್ನಡ ಸಾಹಿತ್ಯ ಪರಿಷತ್ತು: 52 ದತ್ತಿ ಪ್ರಶಸ್ತಿಗಳು ಪ್ರಕಟ

Kannada Literary Awards:ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) 2024ನೇ ಸಾಲಿನ 52 ವಿವಿಧ ದತ್ತಿ ಪ್ರಶಸ್ತಿಗಳನ್ನು ಘೋಷಿಸಿದೆ.
Last Updated 31 ಜನವರಿ 2026, 20:19 IST
ಕನ್ನಡ ಸಾಹಿತ್ಯ ಪರಿಷತ್ತು: 52 ದತ್ತಿ ಪ್ರಶಸ್ತಿಗಳು ಪ್ರಕಟ

ಕೊಟ್ಟೂರು ನಾಪತ್ತೆ ಪ್ರಕರಣ: ತಂದೆ, ತಾಯಿ, ತಂಗಿ ಶವ ಮನೆಯಲ್ಲೇ ಹೂತಿಟ್ಟ ಪುತ್ರ

Kottur Triple Murder: ಮೂವರ ನಾಪತ್ತೆ ಪ್ರಕರಣದ ನಿಗೂಢತೆ ಶನಿವಾರ ಬಯಲಾಗಿದೆ. ಇಲ್ಲಿನ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಬಡಾವಣೆಯ ವಾಸವಿದ್ದ ಬಾಡಿಗೆ ಮನೆಯಲ್ಲಿ ತೋಡಿದ್ದ ಗುಂಡಿಯಲ್ಲಿ ದಂಪತಿ, ಅವರ ಪುತ್ರಿಯ ಶವಗಳು ಪತ್ತೆಯಾದವು.
Last Updated 31 ಜನವರಿ 2026, 18:45 IST
ಕೊಟ್ಟೂರು ನಾಪತ್ತೆ ಪ್ರಕರಣ: ತಂದೆ, ತಾಯಿ, ತಂಗಿ ಶವ ಮನೆಯಲ್ಲೇ ಹೂತಿಟ್ಟ ಪುತ್ರ

ಕೈದಿಗಳ ಮನ ಪರಿವರ್ತನೆ ಮಾಡಿ: ಗೃಹ ಸಚಿವ ಪರಮೇಶ್ವರ

G Parameshwara: ಕೈದಿಗಳ ಮನಪರಿವರ್ತನೆ ಮಾಡಿ ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಆತ್ಮಸಾಕ್ಷಿಯಿಂದ ಕೆಲಸ ಮಾಡಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
Last Updated 31 ಜನವರಿ 2026, 17:10 IST
ಕೈದಿಗಳ ಮನ ಪರಿವರ್ತನೆ ಮಾಡಿ: ಗೃಹ ಸಚಿವ ಪರಮೇಶ್ವರ

ತೆರಿಗೆ ಭಯೋತ್ಪಾದನೆಯಿಂದ ರಕ್ಷಿಸಿ: ಪ್ರಧಾನಿ ಮೋದಿಗೆ ಮೋಹನ್‌ದಾಸ್‌ ಪೈ ಮನವಿ

Mohandas Pai: ಪ್ರಧಾನಿ ನರೇಂದ್ರ ಮೋದಿ ಅವರೇ ಪ್ರಾಮಾಣಿಕ ತೆರಿಗೆ ಪಾವತಿದಾರರನ್ನು ತೆರಿಗೆ ಭಯೋತ್ಪಾದನೆಯಿಂದ ರಕ್ಷಿಸಿ’ ಎಂದು ಉದ್ಯಮಿ ಟಿ.ವಿ.ಮೋಹನ್‌ದಾಸ್‌ ಪೈ ಅವರು ಕೋರಿದ್ದಾರೆ.
Last Updated 31 ಜನವರಿ 2026, 16:53 IST
ತೆರಿಗೆ ಭಯೋತ್ಪಾದನೆಯಿಂದ ರಕ್ಷಿಸಿ: ಪ್ರಧಾನಿ ಮೋದಿಗೆ ಮೋಹನ್‌ದಾಸ್‌ ಪೈ ಮನವಿ

ಆಶ್ವಾಸನೆ ಈಡೇರಿಸಲು ಪಾಲಿಕೆಗಳ ನೌಕರರ ಮನವಿ

Corporation Employees: ‘ರಾಜ್ಯದ 10 ಮಹಾನಗರ ಪಾಲಿಕೆಗಳ ನೌಕರರ ಬೇಡಿಕೆಗಳನ್ನು ಮೂರು ತಿಂಗಳಲ್ಲಿ ಈಡೇರಿಸುವುದಾಗಿ ನೀಡಿದ್ದ ಆಶ್ವಾಸನೆಯನ್ನು ಕೂಡಲೇ ಕಾರ್ಯಗತಗೊಳಿಸಬೇಕು’ ಎಂದು ರಾಜ್ಯ ಮಹಾನಗರ ಪಾಲಿಕೆಗಳ ನೌಕರರ ಸಂಘ ಮನವಿ ಮಾಡಿಕೊಂಡಿದೆ.
Last Updated 31 ಜನವರಿ 2026, 16:44 IST
ಆಶ್ವಾಸನೆ ಈಡೇರಿಸಲು ಪಾಲಿಕೆಗಳ ನೌಕರರ ಮನವಿ

ಮಹಾ ಶಿವರಾತ್ರಿ: ಮಂಗಳೂರು ಮಾರ್ಗವಾಗಿ ಯಶವಂತಪುರ-ಮಡಗಾಂವ್ ನಡುವೆ ವಿಶೇಷ ರೈಲು

Maha Shivaratri: ಬೆಂಗಳೂರು: ಮಹಾ ಶಿವರಾತ್ರಿ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ಮಡಗಾಂವ್ ನಡುವೆ ವಿಶೇಷ ರೈಲು ಓಡಿಸಲಿದೆ. ರೈಲು ಸಂಖ್ಯೆ 06507 ಯಶವಂತಪುರ-ಮಡಗಾಂವ್ ವಿಶೇಷ ಎಕ್ಸ್‌ಪ್ರೆಸ್ ರೈಲು.
Last Updated 31 ಜನವರಿ 2026, 16:12 IST
ಮಹಾ ಶಿವರಾತ್ರಿ: ಮಂಗಳೂರು ಮಾರ್ಗವಾಗಿ ಯಶವಂತಪುರ-ಮಡಗಾಂವ್ ನಡುವೆ ವಿಶೇಷ ರೈಲು

ಕೃಷಿ ಸಿಂಚಾಯಿ ಮುಂದುವರಿದರಷ್ಟೇ ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ

PMKSY Extension: ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಅವಧಿ ಮಾರ್ಚ್‌ನಲ್ಲಿ ಮುಗಿಯಲಿದ್ದು, ಕೇಂದ್ರ ಸರ್ಕಾರ ಇದನ್ನು ಮುಂದುವರಿಸಿದರೆ ಮಾತ್ರ ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿತ ₹5,300 ಕೋಟಿ ಅನುದಾನ ಲಭ್ಯವಾಗಲಿದೆ.
Last Updated 31 ಜನವರಿ 2026, 15:54 IST
ಕೃಷಿ ಸಿಂಚಾಯಿ ಮುಂದುವರಿದರಷ್ಟೇ ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ
ADVERTISEMENT

ಮರಳು ಅಕ್ರಮ | ಸಿಬಿಐ ತನಿಖೆ ಅಗತ್ಯ: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

SIT Investigation: ಮಾಧ್ಯಮ ವರದಿಗಳನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್‌, ತನ್ನ ನಿಗಾದಲ್ಲಿ ಸಿಬಿಐ ಅಥವಾ ಎಸ್‌ಐಟಿ ತನಿಖೆ ನಡೆಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ. ಅಕ್ರಮ ಮರಳು ಗಣಿಗಾರಿಕೆಯಲ್ಲಿ ಪ್ರಭಾವಿ ವ್ಯಕ್ತಿಗಳು ಭಾಗಿಯಾಗಿರುವ ಬಗ್ಗೆ ತನಿಖೆಯಾಗಲಿದೆ.
Last Updated 31 ಜನವರಿ 2026, 15:47 IST
ಮರಳು ಅಕ್ರಮ | ಸಿಬಿಐ ತನಿಖೆ ಅಗತ್ಯ: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಬಿ.ಕೆ.ಹರಿ‍ಪ್ರಸಾದ್‌ಗೆ ಆರ್‌ಎಸ್‌ಎಸ್‌ ಟೀಕೆಯ ಚಪಲ: ಛಲವಾದಿ ನಾರಾಯಣಸ್ವಾಮಿ

BJP vs Congress: ಆರ್‌ಎಸ್‌ಎಸ್‌ ವಿರುದ್ಧ ಮಾತನಾಡುವುದನ್ನೇ ಬಿ.ಕೆ.ಹರಿ‍ಪ್ರಸಾದ್ ಚಪಲ ಮಾಡಿಕೊಂಡಿದ್ದಾರೆ ಎಂದು ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಬೆಂಗಳೂರಿನಲ್ಲಿ ಟೀಕಿಸಿದ್ದಾರೆ.
Last Updated 31 ಜನವರಿ 2026, 15:45 IST
ಬಿ.ಕೆ.ಹರಿ‍ಪ್ರಸಾದ್‌ಗೆ ಆರ್‌ಎಸ್‌ಎಸ್‌ ಟೀಕೆಯ ಚಪಲ: ಛಲವಾದಿ ನಾರಾಯಣಸ್ವಾಮಿ

ಹೂಡಿಕೆ,ವಿಸ್ತರಣೆಗೆ ದಾವೋಸ್‌ ಭೂಮಿಕೆ: 40ಕ್ಕೂ ಹೆಚ್ಚು ಕಂಪನಿಗಳ ಜತೆ ಸಭೆ–ಎಂಬಿಪಾ

MB Patil in Davos: ವೈಮಾನಿಕ, ಆಹಾರ ಸಂಸ್ಕರಣೆ ಮತ್ತು ಬಾಹ್ಯಾಕಾಶ ಸೇರಿದಂತೆ ವಿವಿಧ ವಲಯಗಳಲ್ಲಿ ಕರ್ನಾಟಕಕ್ಕೆ ಹೂಡಿಕೆ ಆಕರ್ಷಿಸಲು ದಾವೋಸ್‌ನಲ್ಲಿ ಬಹುರಾಷ್ಟ್ರೀಯ ಕಂಪನಿಗಳೊಂದಿಗೆ ಸಭೆ ನಡೆಸಲಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.
Last Updated 31 ಜನವರಿ 2026, 15:34 IST
ಹೂಡಿಕೆ,ವಿಸ್ತರಣೆಗೆ ದಾವೋಸ್‌ ಭೂಮಿಕೆ: 40ಕ್ಕೂ ಹೆಚ್ಚು ಕಂಪನಿಗಳ ಜತೆ ಸಭೆ–ಎಂಬಿಪಾ
ADVERTISEMENT
ADVERTISEMENT
ADVERTISEMENT