ಗುರುವಾರ, 26 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

ಶಿರಸಿ ಜಾತ್ರೆಯಲ್ಲಿ ಕಳ್ಳತನಕ್ಕೆ ಸಂಚು ನಡೆಸಿದ್ದ ಮಹಾರಾಷ್ಟ್ರ ಗ್ಯಾಂಗ್ ಬಂಧನ

Interstate Robbers Arrested: ಯಲ್ಲಾಪುರ: ದರೋಡೆ ಮಾಡುವ ಉದ್ದೇಶದಿಂದ ಮಾರಕಾಸ್ತ್ರಗಳೊಂದಿಗೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯ ಕೆ ಮಿಲನ್‌ ಹೋಟೆಲ್‌ ಹತ್ತಿರ ಹೊಂಚುಹಾಕುತ್ತಿದ್ದ ವ್ಯಕ್ತಿಗಳ ಮೇಲೆ ಪೊಲೀಸರು ಬುಧವಾರ 8 ಅಂತರರಾಜ್ಯ ದರೋಡೆಕೋರರನ್ನು ಬಂಧಿಸಿದ್ದಾರೆ.
Last Updated 26 ಫೆಬ್ರುವರಿ 2026, 4:18 IST
ಶಿರಸಿ ಜಾತ್ರೆಯಲ್ಲಿ ಕಳ್ಳತನಕ್ಕೆ ಸಂಚು ನಡೆಸಿದ್ದ ಮಹಾರಾಷ್ಟ್ರ ಗ್ಯಾಂಗ್ ಬಂಧನ

ಪಂಚ ‘ಗ್ಯಾರಂಟಿ’, ಇತರ ಕಲ್ಯಾಣ ಯೋಜನೆ: ಹಣಕಾಸಿನ ಕೊರತೆ ಹುದ್ದೆ ಭರ್ತಿಗೆ ಅಡ್ಡಿ

Financial Crisis: ಪಂಚ ‘ಗ್ಯಾರಂಟಿ’ಗಳು, ಇತರ ಕಲ್ಯಾಣ ಯೋಜನೆಗಳು, ಆರ್ಥಿಕ ನಿರ್ಬಂಧಗಳ ಕಾರಣಕ್ಕೆ ಸರ್ಕಾರಿ ಹುದ್ದೆಗಳ ಭರ್ತಿ ಪ್ರಕ್ರಿಯೆ ವಿಳಂಬವಾಗುತ್ತಿದೆ ಎನ್ನುವ ಅಭಿಪ್ರಾಯ ಅಧಿಕಾರಿಗಳ ವಲಯದಲ್ಲಿ ವ್ಯಕ್ತವಾಗಿದೆ. ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ.
Last Updated 25 ಫೆಬ್ರುವರಿ 2026, 23:30 IST
ಪಂಚ ‘ಗ್ಯಾರಂಟಿ’, ಇತರ ಕಲ್ಯಾಣ ಯೋಜನೆ: ಹಣಕಾಸಿನ ಕೊರತೆ ಹುದ್ದೆ ಭರ್ತಿಗೆ ಅಡ್ಡಿ

ಸಂಖ್ಯೆ–ಸುದ್ದಿ: ಲಿಂಗತ್ವ ಅಲ್ಪಸಂಖ್ಯಾತರ ಲೋಕದಲ್ಲಿ..

ದೇಶದಲ್ಲಿಯೇ ಮೊದಲ ಬಾರಿಗೆ ರಾಜ್ಯದಲ್ಲಿ ಸಮೀಕ್ಷೆ; ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಅನಾವರಣ
Last Updated 25 ಫೆಬ್ರುವರಿ 2026, 23:30 IST
ಸಂಖ್ಯೆ–ಸುದ್ದಿ: ಲಿಂಗತ್ವ ಅಲ್ಪಸಂಖ್ಯಾತರ ಲೋಕದಲ್ಲಿ..

ಒಳ ಮೀಸಲಾತಿ | ಸಂಪುಟ ಉಪ ಸಮಿತಿ ನಿರ್ಧಾರ ಸಂವಿಧಾನ ವಿರೋಧಿ: ಎಚ್‌. ಆಂಜನೇಯ

H Anjaneya on Internal Reservation: ಬೆಂಗಳೂರು: ಒಳ ಮೀಸಲಾತಿ ಅನ್ವಯ ವಿಶ್ವವಿದ್ಯಾಲಯದ ಹುದ್ದೆಗಳ ನೇಮಕಾತಿಯಲ್ಲಿ ಇಡೀ ವಿ.ವಿ.ಯನ್ನೇ ಘಟಕವಾಗಿ ಪರಿಗಣಿಸಿರುವುದು ಸಂವಿಧಾನ ವಿರೋಧಿ ಎಂದು ಮಾಜಿ ಸಚಿವ ಎಚ್‌.ಆಂಜನೇಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Last Updated 25 ಫೆಬ್ರುವರಿ 2026, 22:53 IST
ಒಳ ಮೀಸಲಾತಿ | ಸಂಪುಟ ಉಪ ಸಮಿತಿ ನಿರ್ಧಾರ ಸಂವಿಧಾನ ವಿರೋಧಿ: ಎಚ್‌. ಆಂಜನೇಯ

ಸಾರಿಗೆ ಸಂಸ್ಥೆ ನಷ್ಟಕ್ಕೆ 'ಶಕ್ತಿ ಯೋಜನೆ' ಕಾರಣ ಅಲ್ಲ: ಸಚಿವ ರಾಮಲಿಂಗಾ ರೆಡ್ಡಿ

KSRTC Losses: ಕೆಜಿಎಫ್‌: ಸಾರಿಗೆ ಸಂಸ್ಥೆಗಳ ನಷ್ಟಕ್ಕೆ ಶಕ್ತಿ ಯೋಜನೆ ಕಾರಣ ಅಲ್ಲ. ಬಿಜೆಪಿ ಸರ್ಕಾರದ ಅವಧಿಯಿಂದಲೂ ಸಾರಿಗೆ ಸಂಸ್ಥೆ ನಷ್ಟದಲ್ಲಿತ್ತು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
Last Updated 25 ಫೆಬ್ರುವರಿ 2026, 22:48 IST
ಸಾರಿಗೆ ಸಂಸ್ಥೆ ನಷ್ಟಕ್ಕೆ 'ಶಕ್ತಿ ಯೋಜನೆ' ಕಾರಣ ಅಲ್ಲ: ಸಚಿವ  ರಾಮಲಿಂಗಾ ರೆಡ್ಡಿ

ರಾಜ್ಯದಲ್ಲಿ ಎ.ಐ ಡೇಟಾ ಹಬ್ ಅಭಿವೃದ್ಧಿ: ಸಚಿವ ಎಂ.ಬಿ. ಪಾಟೀಲ

ಕೈಗಾರಿಕಾ ಬೆಳವಣಿಗೆ: 2 ವಿಷನ್ ಗ್ರೂಪ್‌ಗಳ ಜೊತೆ ಎಂ.ಬಿ. ಪಾಟೀಲ ಚರ್ಚೆ
Last Updated 25 ಫೆಬ್ರುವರಿ 2026, 22:44 IST
ರಾಜ್ಯದಲ್ಲಿ ಎ.ಐ ಡೇಟಾ ಹಬ್ ಅಭಿವೃದ್ಧಿ: ಸಚಿವ ಎಂ.ಬಿ. ಪಾಟೀಲ

ಅಂಡಾಣು ಮಾರಾಟ | ಬೆಂಗಳೂರಿಗೂ ನಂಟು: ಮಹಾರಾಷ್ಟ್ರದಲ್ಲಿ ನಾಲ್ವರ ಬಂಧನ

Illegal Egg Donation: ಮಹಿಳೆಯರಿಗೆ ಹಣದ ಆಮಿಷವೊಡ್ಡಿ ಅಂಡಾಣು ದಂಧೆ ನಡೆಸುತ್ತಿದ್ದ ಪ್ರಕರಣವನ್ನು ಮಹಾರಾಷ್ಟ್ರ ಪೊಲೀಸರು ಭೇದಿಸಿದ್ದು, ತನಿಖೆಯಲ್ಲಿ ಬೆಂಗಳೂರು, ತೆಲಂಗಾಣದೊಂದಿಗೆ ನಂಟು ಹೊಂದಿರುವುದನ್ನು ಪತ್ತೆ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ
Last Updated 25 ಫೆಬ್ರುವರಿ 2026, 21:56 IST
ಅಂಡಾಣು ಮಾರಾಟ | ಬೆಂಗಳೂರಿಗೂ ನಂಟು: ಮಹಾರಾಷ್ಟ್ರದಲ್ಲಿ ನಾಲ್ವರ ಬಂಧನ
ADVERTISEMENT

ಉರ್ದು ಭಾಷೆಯ ಆಹ್ವಾನ ಪತ್ರಿಕೆ: ಆರೋಗ್ಯ ಇಲಾಖೆ ಕ್ರಮಕ್ಕೆ ಆಕ್ಷೇಪ

Kannada vs Urdu: ಬೆಂಗಳೂರು: ಆರೋಗ್ಯ ಇಲಾಖೆ ಆಯೋಜಿಸಿದ್ದ ಹಿಮೋಫಿಲಿಯಾ ಕುರಿತ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಉರ್ದು ಭಾಷೆಯಲ್ಲೂ ಮುದ್ರಿಸಿದ ಬಗ್ಗೆ ಆಕ್ಷೇಪ ವ್ಯಕ್ತವಾಯಿತು. ‘ಕನ್ನಡ ಹೊರತುಪಡಿಸಿ ಇತರೆ ಭಾಷೆಗಳಲ್ಲಿ ಆಹ್ವಾನ ಪತ್ರಿಕೆ ಮುದ್ರಿಸುತ್ತಾ
Last Updated 25 ಫೆಬ್ರುವರಿ 2026, 21:32 IST
ಉರ್ದು ಭಾಷೆಯ ಆಹ್ವಾನ ಪತ್ರಿಕೆ: ಆರೋಗ್ಯ ಇಲಾಖೆ ಕ್ರಮಕ್ಕೆ ಆಕ್ಷೇಪ

ಹಿಮೋಫಿಲಿಯಾ ಚಿಕಿತ್ಸೆ, ಔಷಧಕ್ಕೆ ₹50 ಕೋಟಿ ಮೀಸಲು: ಸಚಿವ ದಿನೇಶ್‌ ಗುಂಡೂರಾವ್‌

ಕುಸುಮ ಸಂಜೀವಿನಿ ರೋಗ ನಿರೋಧಕ ಚಿಕಿತ್ಸೆ, 108 ಆಂಬುಲೆನ್ಸ್ ಸೇವೆ ಆರಂಭ
Last Updated 25 ಫೆಬ್ರುವರಿ 2026, 21:29 IST
ಹಿಮೋಫಿಲಿಯಾ ಚಿಕಿತ್ಸೆ, ಔಷಧಕ್ಕೆ ₹50 ಕೋಟಿ ಮೀಸಲು: ಸಚಿವ ದಿನೇಶ್‌ ಗುಂಡೂರಾವ್‌

ಪಿಜಿ ಮೆಡಿಕಲ್ | ತಾತ್ಕಾಲಿಕ ಫಲಿತಾಂಶ ಪ್ರಕಟ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ

PG Medical Seats: ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸಂಬಂಧಿಸಿದಂತೆ 3ನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಸೇವಾ ನಿರತ ಮತ್ತು ಸೇವಾ ನಿರತರಲ್ಲದ
Last Updated 25 ಫೆಬ್ರುವರಿ 2026, 21:27 IST
ಪಿಜಿ ಮೆಡಿಕಲ್ | ತಾತ್ಕಾಲಿಕ ಫಲಿತಾಂಶ ಪ್ರಕಟ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ADVERTISEMENT
ADVERTISEMENT
ADVERTISEMENT