ಬುಧವಾರ, 25 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

karnataka Budget | ಬಜೆಟ್‌ ನಿರೀಕ್ಷೆ: ಅಭಿವೃದ್ಧಿಗೆ ಒತ್ತು ನೀಡಿ..

Budget Expectations:: ಮಾರ್ಚ್ 6ರಂದು ಮಂಡನೆಯಾಗುವ ರಾಜ್ಯ ಬಜೆಟ್‌ನಲ್ಲಿ ಮೆಟ್ರೊ, ರಸ್ತೆ, ಮೇಲ್ಸೇತುವೆ, ಪಾದಚಾರಿ ಮಾರ್ಗ ಸೇರಿದಂತೆ ಮೂಲಸೌಕರ್ಯಗಳಿಗೆ ಆದ್ಯತೆ ನೀಡುವಂತೆ ನಾಗರಿಕರು ತಮ್ಮ ನಿರೀಕ್ಷೆಗಳನ್ನು ಹಂಚಿಕೊಳ್ಳಬಹುದು.
Last Updated 24 ಫೆಬ್ರುವರಿ 2026, 23:30 IST
karnataka Budget | ಬಜೆಟ್‌ ನಿರೀಕ್ಷೆ: ಅಭಿವೃದ್ಧಿಗೆ ಒತ್ತು ನೀಡಿ..

ಮೇಕೆದಾಟು: ಹೊಸ ಅಧ್ಯಯನಕ್ಕೆ ಕಾವೇರಿ ನೀರಾವರಿ ನಿಗಮ ತೀರ್ಮಾನ

67.16 ಟಿಎಂಸಿ ಅಡಿ ನೀರು ಸಂಗ್ರಹ: ಡಿಪಿಆರ್‌ ‍ಪರಿಶೀಲಿಸಿದ ಕೇಂದ್ರ ಜಲ ಆಯೋಗ
Last Updated 24 ಫೆಬ್ರುವರಿ 2026, 23:30 IST
ಮೇಕೆದಾಟು: ಹೊಸ ಅಧ್ಯಯನಕ್ಕೆ ಕಾವೇರಿ ನೀರಾವರಿ ನಿಗಮ ತೀರ್ಮಾನ

ಭಟ್ಕಳ | ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ: ಏಳು ಬಾಲಕರ ಬಂಧನ

Communal Tension: ಮುರುಡೇಶ್ವರ–ಬೈಲೂರು ಮಾರ್ಗದ ತೆಂಗಾರ ರಸ್ತೆಯ ಅಕ್ಕಪಕ್ಕದ ಕೆಲ ಹಿಂದೂ ಮನೆಗಳ ಮೇಲೆ ಸೋಮವಾರ ರಾತ್ರಿ ಬೈಕ್‌ನಲ್ಲಿ ಬಂದ 7 ಮಂದಿ ಮುಸ್ಲಿಂ ಬಾಲಕರು ಕಲ್ಲುತೂರಾಟ ನಡೆಸಿದರು. ಇದರಿಂದ ಕೆಲ ಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
Last Updated 24 ಫೆಬ್ರುವರಿ 2026, 20:01 IST
ಭಟ್ಕಳ | ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ: ಏಳು ಬಾಲಕರ ಬಂಧನ

ದ್ವೇಷ ಭಾಷಣ: ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಪ್ರಕರಣ ದಾಖಲು

Hate Speech Case: ಪಟ್ಟಣದಲ್ಲಿ ಶನಿವಾರ (ಫೆ.21) ನಡೆದ ಶಿವಾಜಿ ಮಹಾರಾಜ ಜಯಂತಿ ಕಾರ್ಯಕ್ರಮದಲ್ಲಿ ಯತ್ನಾಳ ಅವರು ಭಾಷಣ ಮಾಡುತ್ತಿದ್ದ ವೇಳೆ ಮುಸ್ಲಿಂ ಸಮುದಾಯ, ಮಹಾತ್ಮ ಗಾಂಧಿ, ಜವಾಹರಲಾಲ್‌ ನೆಹರೂ, ಟಿಪ್ಪು ಸುಲ್ತಾನ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
Last Updated 24 ಫೆಬ್ರುವರಿ 2026, 19:58 IST
ದ್ವೇಷ ಭಾಷಣ: ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಪ್ರಕರಣ ದಾಖಲು

ಲಕ್ಕುಂಡಿ: ಪ್ರಾಚ್ಯ ಅವಶೇಷ ಅಧ್ಯಯನಕ್ಕೆ ತಜ್ಞರ ಸಮಿತಿ ರಚನೆ

Lakkundi Excavation: ತಾಲ್ಲೂಕಿನ ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ಆವರಣದಲ್ಲಿ ಉತ್ಖನನದ ವೇಳೆ ಸಿಕ್ಕ ಪ್ರಾಚ್ಯ ಅವಶೇಷಗಳ ಅಧ್ಯಯನಕ್ಕೆ ಸರ್ಕಾರ ಪುರಾತತ್ವ ಶಾಸ್ತ್ರಜ್ಞ ಎಂ.ಎಸ್‌.ಕೃಷ್ಣಮೂರ್ತಿ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚಿಸಿದೆ.
Last Updated 24 ಫೆಬ್ರುವರಿ 2026, 19:48 IST
ಲಕ್ಕುಂಡಿ: ಪ್ರಾಚ್ಯ ಅವಶೇಷ ಅಧ್ಯಯನಕ್ಕೆ ತಜ್ಞರ ಸಮಿತಿ ರಚನೆ

ಬಂಡೀಪುರ, ನಾಗರಹೊಳೆ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಮುಂದುವರಿಸಿ: ಪುಟ್ಟಮ್ಮ

Forest Rights: ಬಂಡೀಪುರ, ನಾಗರಹೊಳೆ ಸಂರಕ್ಷಿತ ಪ್ರದೇಶದಲ್ಲಿ ಸಫಾರಿಯನ್ನೇ ನಂಬಿ ಬುಡಕಟ್ಟು ಸಮುದಾಯಗಳು ಬದುಕು ಕಟ್ಟಿಕೊಂಡಿವೆ. ಹೀಗಾಗಿ, ಒತ್ತಡಕ್ಕೆ ಮಣಿದು ಸಫಾರಿಯನ್ನು ನಿರ್ಬಂಧಿಸಬಾರದು ಎಂದು ಗುಂಡ್ಲುಪೇಟೆ ತಾಲ್ಲೂಕು ಆದಿವಾಸಿ ಮಹಿಳಾ ಸಂಘದ ಅಧ್ಯಕ್ಷೆ ಪುಟ್ಟಮ್ಮ ಒತ್ತಾಯಿಸಿದರು.
Last Updated 24 ಫೆಬ್ರುವರಿ 2026, 19:44 IST
ಬಂಡೀಪುರ, ನಾಗರಹೊಳೆ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಮುಂದುವರಿಸಿ: ಪುಟ್ಟಮ್ಮ

ಸಂಪುಟ ಪುನರ್ ರಚನೆ | ಹೈಕಮಾಂಡ್‌ಗೆ ಬರೆದ ಪತ್ರ ಹಳೆಯದು: ಶಾಸಕ ಅಶೋಕ ಮನಗೂಳಿ

Cabinet Reshuffle: ಸಚಿವ ಸಂಪುಟ ಪುನರ್‌ರಚನೆಗೆ ಆಗ್ರಹಿಸಿ ಕಾಂಗ್ರೆಸ್‌ನ 31 ಮೊದಲ ಬಾರಿಗೆ ಆಯ್ಕೆಯಾದ ಶಾಸಕರು ಹೈಕಮಾಂಡ್‌ಗೆ ಪತ್ರ ಬರೆದಿದ್ದು, ಸಿಂದಗಿ ಶಾಸಕ ಅಶೋಕ ಮನಗೂಳಿ ಇದನ್ನು ಧೃಡಪಡಿಸಿದ್ದಾರೆ.
Last Updated 24 ಫೆಬ್ರುವರಿ 2026, 19:43 IST
ಸಂಪುಟ ಪುನರ್ ರಚನೆ | ಹೈಕಮಾಂಡ್‌ಗೆ ಬರೆದ ಪತ್ರ ಹಳೆಯದು: ಶಾಸಕ ಅಶೋಕ ಮನಗೂಳಿ
ADVERTISEMENT

ಬಿಹಾರ ಮೂಲದ ಬಾಲಕ ನೀಡಿದ ಪ್ರಚೋದನಕಾರಿ ಹೇಳಿಕೆಯ ವಿಡಿಯೊ ಹಂಚಿಕೆ: ಇಬ್ಬರ ಬಂಧನ

Udupi Crime: ಕುಂದಾಪುರ ಕಂಡ್ಲೂರು ಪೇಟೆಯ ಕಟಿಂಗ್ ಶಾಪ್‌ನಲ್ಲಿ ಬಿಹಾರ ಮೂಲದ ಅಪ್ರಾಪ್ತನಿಂದ ಪ್ರಚೋದನಕಾರಿ ಹೇಳಿಕೆ ಕೊಡಿಸಿ ವಿಡಿಯೋ ಮಾಡಿದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
Last Updated 24 ಫೆಬ್ರುವರಿ 2026, 19:35 IST
ಬಿಹಾರ ಮೂಲದ ಬಾಲಕ ನೀಡಿದ ಪ್ರಚೋದನಕಾರಿ ಹೇಳಿಕೆಯ ವಿಡಿಯೊ ಹಂಚಿಕೆ: ಇಬ್ಬರ ಬಂಧನ

Cabinet Reshuffle | ಹೊಸ ಶಾಸಕರ ಬೇಡಿಕೆ ತಪ್ಪೇನೂ ಅಲ್ಲ: ಸಚಿವ ಜಿ. ಪರಮೇಶ್ವರ

Karnataka Cabinet Reshuffle: ಹೊಸಬರನ್ನು ಸಂಪುಟಕ್ಕೆ ತೆಗೆದುಕೊಳ್ಳುವುದು ಹೈಕಮಾಂಡ್ ಮತ್ತು ಸಿಎಂಗೆ ಬಿಟ್ಟ ವಿಚಾರ. ದಲಿತ ಮುಖ್ಯಮಂತ್ರಿ ಚರ್ಚೆ ನಡೆಯಲಿ ಎಂದು ಗೃಹ ಸಚಿವ ಜಿ. ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ.
Last Updated 24 ಫೆಬ್ರುವರಿ 2026, 19:22 IST
Cabinet Reshuffle | ಹೊಸ ಶಾಸಕರ ಬೇಡಿಕೆ ತಪ್ಪೇನೂ ಅಲ್ಲ: ಸಚಿವ ಜಿ. ಪರಮೇಶ್ವರ

ಗಣಿಗಾರಿಕೆ |ಆರೋಗ್ಯದ ಮೇಲೆ ದುಷ್ಪರಿಣಾಮ ಆತಂಕ: ಮಕ್ಕಳನ್ನು ಶಾಲೆಗೆ ಕಳಿಸದ ಪೋಷಕರು

Mining Protest Hassan: ಹಾಸನ ಜಿಲ್ಲೆಯ ಕೊಣನೂರಿನ ನೆಹರು ನಗರದಲ್ಲಿ ಕಲ್ಲುಗಣಿಗಾರಿಕೆಯಿಂದ ಆರೋಗ್ಯ ಹದಗೆಡುತ್ತಿದೆ ಎಂದು ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿಲ್ಲ. ಶಾಸಕ ಎ.ಮಂಜು ನಡೆಸಿದ ಸಂಧಾನವೂ ವಿಫಲವಾಗಿದೆ.
Last Updated 24 ಫೆಬ್ರುವರಿ 2026, 19:17 IST
ಗಣಿಗಾರಿಕೆ |ಆರೋಗ್ಯದ ಮೇಲೆ ದುಷ್ಪರಿಣಾಮ ಆತಂಕ: ಮಕ್ಕಳನ್ನು ಶಾಲೆಗೆ ಕಳಿಸದ ಪೋಷಕರು
ADVERTISEMENT
ADVERTISEMENT
ADVERTISEMENT