ಬುಧವಾರ, 14 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ರಾಜ್ಯ
ADVERTISEMENT
ಹುಳಿಮಾವು ಪೊಲೀಸರ ಕಾರ್ಯಾಚರಣೆ | ₹240 ಕೋಟಿ ವಂಚನೆ ಜಾಲ ಪತ್ತೆ: 12 ಮಂದಿ ಬಂಧನ
Cyber Crime: ಬೆಂಗಳೂರಿನ ಹುಳಿಮಾವು ಪೊಲೀಸರು ₹240 ಕೋಟಿ ಮೌಲ್ಯದ ಬೃಹತ್ ಸೈಬರ್ ವಂಚನೆ ಜಾಲವನ್ನು ಭೇದಿಸಿದ್ದು, 12 ಮಂದಿಯನ್ನು ಬಂಧಿಸಿದ್ದಾರೆ. ಮ್ಯೂಲ್ ಖಾತೆಗಳ ಮೂಲಕ ಹೂಡಿಕೆ ಹೆಸರಲ್ಲಿ ವಂಚಿಸುತ್ತಿದ್ದ ಜಾಲ ಪತ್ತೆ.
Last Updated 14 ಜನವರಿ 2026, 23:30 IST
ಸಂವಿಧಾನವೇ ಬೆಳಕು ಸಂವಾದ: ಮಹಿಳಾ ಹಕ್ಕಿಗೆ ಸಂವಿಧಾನವೇ ಬುನಾದಿ
‘ಪ್ರಜಾವಾಣಿ’, ‘ಡೆಕ್ಕನ್ ಹೆರಾಲ್ಡ್, ಸಮಾಜ ಕಲ್ಯಾಣ ಇಲಾಖೆಯಿಂದ ‘ಸಂವಿಧಾನವೇ ಬೆಳಕು’ ಕಾರ್ಯಕ್ರಮ
Last Updated 14 ಜನವರಿ 2026, 23:29 IST
ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆಗೆ ₹6 ಕೋಟಿ ಬಿಡುಗಡೆ
Vidya Vikas Yojana: ಸರ್ಕಾರಿ ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಿಸಲು ಶಾಲಾ ಶಿಕ್ಷಣ ಇಲಾಖೆ ವಿದ್ಯಾ ವಿಕಾಸ ಯೋಜನೆ ಅಡಿ ₹6 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಶಾಲೆಯ ವಿದ್ಯಾರ್ಥಿಗಳ ದಾಖಲಾತಿ ಖಚಿತಪಡಿಸಿಕೊಂಡು ಇಲಾಖೆಯ ಆಯುಕ್ತರು ಅಗತ್ಯ ಅನುದಾನ ವಿತರಣೆ ಮಾಡಬೇಕು.
Last Updated 14 ಜನವರಿ 2026, 18:43 IST
ನ್ಯೂಜಿಲೆಂಡ್ ಜೊತೆ ಶಿಕ್ಷಣ, ತಂತ್ರಜ್ಞಾನ ಸಹಯೋಗ: ಪ್ರಿಯಾಂಕ್ ಖರ್ಗೆ
Priyank Kharge: ನ್ಯೂಜಿಲೆಂಡ್ ಜತೆ ತಂತ್ರಜ್ಞಾನ, ಶಿಕ್ಷಣ, ಸಂಶೋಧನೆ ಮತ್ತು ಉದಯೋನ್ಮುಖ ಕ್ಷೇತ್ರಗಳಲ್ಲಿ ಸಹಯೋಗಕ್ಕೆ ಕರ್ನಾಟಕ ಉತ್ಸುಕತೆ ಹೊಂದಿದೆ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ತಮ್ಮನ್ನು ಭೇಟಿ ಮಾಡಿದ ನ್ಯೂಜಿಲೆಂಡ್ನ
Last Updated 14 ಜನವರಿ 2026, 18:08 IST
ಸಾರಿಗೆ ನೌಕರರ ವೇತನ ಪರಿಷ್ಕರಣೆ ಸಮಸ್ಯೆಯಾಗಿದ್ದೇ BJPಕಾಲದಲ್ಲಿ: ರಾಮಲಿಂಗಾರೆಡ್ಡಿ
Karnataka Transport Workers: ವೇತನ ಪರಿಷ್ಕರಣೆ ಸಂಬಂಧ ಮೊದಲ ಬಾರಿಗೆ ಮುಷ್ಕರ ಮಾಡಿದ್ದು ಬಿಜೆಪಿ ಕಾಲದಲ್ಲಿಯೇ ಎಂಬುದನ್ನು ಮರೆತು ಬಿಟ್ಟಿರಾ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರಶ್ನಿಸಿದ್ದಾರೆ. ಸಾರಿಗೆ ನೌಕರರ ಬಾಕಿ ವೇತನದ ವಿಚಾರವಾಗಿ ಕಾಂಗ್ರೆಸ್, ಬಿಜೆಪಿ ನಡುವೆ ವಾಗ್ಯುದ್ಧ ನಡೆದಿದೆ.
Last Updated 14 ಜನವರಿ 2026, 18:04 IST
ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಇ–ಪಾಸ್
Republic Day Parade: ಬೆಂಗಳೂರು: ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಜ.26ರಂದು ನಡೆಯುವ ರಾಜ್ಯ ಮಟ್ಟದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಇ–ಪಾಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Last Updated 14 ಜನವರಿ 2026, 18:01 IST
ಸವದತ್ತಿ | ದಾಖಲೆಯಲ್ಲಿ ರೈತನ ‘ಸಾವು’; ಗ್ರಾಮ ಲೆಕ್ಕಾಧಿಕಾರಿ ಅಮಾನತು
Village Accountant Suspension: ಬೆಳಗಾವಿ: ರೈತ ಬದುಕಿದ್ದಾಗಲೇ ಸತ್ತಿರುವುದಾಗಿ ದಾಖಲೆ ಸೃಷ್ಟಿಸಿ, ದೃಢೀಕರಿಸಿದ ಆರೋಪದ ಮೇಲೆ ಸವದತ್ತಿ ತಾಲ್ಲೂಕಿನ ಸುತಗಟ್ಟಿ ಗ್ರಾಮ ಲೆಕ್ಕಾಧಿಕಾರಿ ನೀಲಾ ಮುರಗೋಡ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
Last Updated 14 ಜನವರಿ 2026, 17:32 IST
ADVERTISEMENT
ಲಕ್ಕುಂಡಿ ಚಿನ್ನ ವಿಜಯನಗರ ಕಾಲದ್ದಿರಬಹುದು: ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್
Vijayanagara Empire: ಗದಗ: ‘ಲಕ್ಕುಂಡಿಯಲ್ಲಿ ನಿಧಿ ರೂಪದಲ್ಲಿ ಸಿಕ್ಕ ಚಿನ್ನಾಭರಣವನ್ನು ಪುರತಾತತ್ವ ಇಲಾಖೆ ಅಧಿಕಾರಿಗಳು ಮಂಗಳವಾರ ರಾತ್ರಿ ಪರಿಶೀಲಿಸಿದ್ದು, ಇವು ವಿಜಯನಗರ ಸಾಮ್ರಾಜ್ಯ ಕಾಲಘಟ್ಟದ್ದು ಇರಬಹುದೆಂದು ಅಂದಾಜಿಸಿದ್ದಾರೆ’ ಎಂದು ಶ್ರೀಧರ್ ತಿಳಿಸಿದ್ದಾರೆ.
Last Updated 14 ಜನವರಿ 2026, 17:28 IST
ಬೀದರ್: ಕತ್ತು ಸೀಳಿದ ಮಾಂಜಾ, ವ್ಯಕ್ತಿ ಸಾವು
Kite String Accident: ಗಾಳಿಪಟದ ಮಾಂಜಾ (ದಾರ) ಬೈಕ್ ಮೇಲೆ ತೆರಳುವಾಗ ಕುತ್ತಿಗೆಗೆ ಸಿಕ್ಕಿಕೊಂಡು ಸೀಳಿದ್ದರಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಚಿಟಗುಪ್ಪ ತಾಲ್ಲೂಕಿನ ತಾಳಮಡಗಿ ಸೇತುವೆ ಬಳಿಯಲ್ಲಿ ಬುಧವಾರ ನಡೆದಿದೆ.
Last Updated 14 ಜನವರಿ 2026, 16:13 IST
ಕಲ್ಟ್ ಸಿನಿಮಾ ಫ್ಲೆಕ್ಸ್ ತೆರವು: ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ಧಮ್ಕಿ
Rajeev Gowda Controversy: ಸಚಿವ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾದ ಫ್ಲೆಕ್ಸ್ ತೆರವುಗೊಳಿಸಿದ ವಿಚಾರವಾಗಿ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ ಅವರು ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ.ಅಮೃತಾ ಅವರಿಗೆ ಧಮ್ಕಿ ಹಾಕಿದ್ದಾರೆ.
Last Updated 14 ಜನವರಿ 2026, 16:11 IST
ADVERTISEMENT
<
1
2
...
1000
>
ADVERTISEMENT
ADVERTISEMENT