ಗುರುವಾರ, 20 ನವೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ಆಕರ್ಷಣೆಯ ಬಲೆ, ಪೋಕ್ಸೊಗೆ ಬಲಿ: ಶಶಿಧರ ಶೆಟ್ಟಿ ವಿಷಾದ

ವಯೋಸಹಜ ದೈಹಿಕ ಆಕರ್ಷಣೆಗೆ ಒಳಗಾಗುವ ಕೆಲವು ಯುವಕರು ಪೋಕ್ಸೊ ಪ್ರಕರಣಗಳಲ್ಲಿ ಸಿಲುಕಿ ತಮ್ಮ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ’ ಎಂದು ಜಿಲ್ಲಾ ನ್ಯಾಯಾಧೀಶ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್‌.ಶಶಿಧರ ಶೆಟ್ಟಿ ಕಳವಳ ವ್ಯಕ್ತಪಡಿಸಿದರು.
Last Updated 20 ನವೆಂಬರ್ 2025, 17:46 IST
ಆಕರ್ಷಣೆಯ ಬಲೆ, ಪೋಕ್ಸೊಗೆ ಬಲಿ: ಶಶಿಧರ ಶೆಟ್ಟಿ ವಿಷಾದ

ನೀರಿನ ಮೀಟರ್‌ ತಾಂತ್ರಿಕ ಸಮಸ್ಯೆ ಬಗೆಹರಿಸಲು ಲಂಚ: ಜಲಮಂಡಳಿ ಮೀಟರ್‌ ರೀಡರ್ ಬಂಧನ

Bribery Case: ನೀರಿನ ಮೀಟರ್‌ ತಾಂತ್ರಿಕ ಸಮಸ್ಯೆ ಬಗೆಹರಿಸಲು ₹10,000 ಲಂಚ ಪಡೆಯುತ್ತಿದ್ದ ವೇಳೆ, ಜಲಮಂಡಳಿಯ ಮೀಟರ್‌ ರೀಡರ್‌ ನರಸಿಂಹಪ್ಪ ಎಂಬುವವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಬಂಧಿಸಿದ್ದಾರೆ.
Last Updated 20 ನವೆಂಬರ್ 2025, 16:15 IST
ನೀರಿನ ಮೀಟರ್‌ ತಾಂತ್ರಿಕ ಸಮಸ್ಯೆ ಬಗೆಹರಿಸಲು ಲಂಚ:  ಜಲಮಂಡಳಿ ಮೀಟರ್‌ ರೀಡರ್ ಬಂಧನ

ಎಸ್‌ಇಪಿ ಪರಿಶೀಲನೆಗೆ ಸಮಿತಿ ರಚನೆ: ಸಚಿವ ಡಾ.ಎಂ.ಸಿ.ಸುಧಾಕರ್‌

Education Policy Review: ಸುಖದೇವ್‌ ಥೋರಟ್‌ ಅಧ್ಯಕ್ಷತೆಯ ರಾಜ್ಯ ಶಿಕ್ಷಣ ನೀತಿ (ಎಸ್‌ಇಪಿ) ಆಯೋಗ ಮೂರು ತಿಂಗಳ ಹಿಂದೆ ಸಲ್ಲಿಸಿದ್ದ ವರದಿಯನ್ನು ಪರಿಶೀಲಿಸಿ, ಸಚಿವ ಸಂಪುಟದ ಮುಂದೆ ಸಲ್ಲಿಸಲು ಎರಡು ದಿನಗಳಲ್ಲಿ ಸಮಿತಿ ರಚಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ಹೇಳಿದರು.
Last Updated 20 ನವೆಂಬರ್ 2025, 16:09 IST
ಎಸ್‌ಇಪಿ ಪರಿಶೀಲನೆಗೆ ಸಮಿತಿ ರಚನೆ: ಸಚಿವ ಡಾ.ಎಂ.ಸಿ.ಸುಧಾಕರ್‌

ಜಮಾಅತ್ ಇಸ್ಲಾಮಿ ಹಿಂದ್‌ನಿಂದ ‘ಮಾದರಿ ನೆರೆಹೊರೆ, ಮಾದರಿ ಸಮಾಜ’ ಅಭಿಯಾನ

‘ಸ್ವಸ್ಥ ಮತ್ತು ಸ್ವಚ್ಛ ಸಮಾಜ ನಿರ್ಮಿಸುವ ಉದ್ದೇಶದಿಂದ ‘ಮಾದರಿ ನೆರೆಹೊರೆ, ಮಾದರಿ ಸಮಾಜ’ ಎಂಬ ಅಭಿಯಾನವನ್ನು ನಡೆಸಲಾಗುತ್ತದೆ’ ಎಂದು ಜಮಾಅತ್ ಇಸ್ಲಾಮಿ ಹಿಂದ್‌ ರಾಜ್ಯ ಘಟಕದ ಅಧ್ಯಕ್ಷ ಮುಹಮ್ಮದ್ ಸಾದ್ ಬೆಳ್ಗಾಮಿ ಅವರು ತಿಳಿಸಿದರು.
Last Updated 20 ನವೆಂಬರ್ 2025, 16:07 IST
ಜಮಾಅತ್ ಇಸ್ಲಾಮಿ ಹಿಂದ್‌ನಿಂದ ‘ಮಾದರಿ ನೆರೆಹೊರೆ, ಮಾದರಿ ಸಮಾಜ’ ಅಭಿಯಾನ

ತಿಮ್ಮಕ್ಕ ಸ್ಮರಣಾರ್ಥ: ‘ಭಾರತಿದರ್ಶ್’ನಿಂದ ಮಕ್ಕಳಿಗೆ ಉಚಿತ ದಂತ ಚಿಕಿತ್ಸಾ ಶಿಬಿರ

Bharathidarsh Foundation initiative:ಬಾಲಕರಿಗೆ ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ಆಲದ ಸಸಿ ನೆಡುವ ಕಾರ್ಯಕ್ರಮ, ಸ್ಮರಣಾರ್ಥ ಸಾಲುಮರದ ತಿಮ್ಮಕ್ಕ ಅವರ ಸಾಧನೆ.
Last Updated 20 ನವೆಂಬರ್ 2025, 15:55 IST
ತಿಮ್ಮಕ್ಕ ಸ್ಮರಣಾರ್ಥ: ‘ಭಾರತಿದರ್ಶ್’ನಿಂದ ಮಕ್ಕಳಿಗೆ ಉಚಿತ ದಂತ ಚಿಕಿತ್ಸಾ ಶಿಬಿರ

‘ರಾಮ್‌–ರಹೀಮ್‌ ಕೂಡಿಕೆಯೇ ಅನುಮಾನಾಸ್ಪದ: ಹೈಕೋರ್ಟ್ ಅಸಮಾಧಾನ

High Court Concern: ‘ಧರ್ಮದ ಹೆಸರಲ್ಲಿ ಸರ್ಕಾರಿ ಜಾಗಗಳನ್ನು ಅತಿಕ್ರಮಿಸುವುದು ಹಾಗೂ ದೇವರ ಹೆಸರಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುವುದನ್ನು ಸಹಿಸಲು ಆಗದು’ ಎಂದು ಹೈಕೋರ್ಟ್ ಪ್ರಕರಣವೊಂದರ ವಿಚಾರಣೆ ವೇಳೆ ಅಸಮಾಧಾನ ವ್ಯಕ್ತಪಡಿಸಿದೆ.
Last Updated 20 ನವೆಂಬರ್ 2025, 15:50 IST
‘ರಾಮ್‌–ರಹೀಮ್‌ ಕೂಡಿಕೆಯೇ ಅನುಮಾನಾಸ್ಪದ: ಹೈಕೋರ್ಟ್ ಅಸಮಾಧಾನ

ಸಿ.ಎಂ ಹಾಸನ ಭೇಟಿ: ಸಿದ್ಧತೆ ಬಗ್ಗೆ ಸಭೆ ನಡೆಸಿದ ಸಚಿವ ಕೃಷ್ಣ ಬೈರೇಗೌಡ

Karnataka Development Meeting: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 6ರಂದು ಹಾಸನ ಜಿಲ್ಲೆಗೆ ಭೇಟಿ ನೀಡಲಿದ್ದು, ಆ ವೇಳೆ ವಿವಿಧ ಕಾರ್ಯಕ್ರಮಗಳಿಗೆ ಸಿದ್ಧತೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರು ಜಿಲ್ಲೆಯ ಶಾಸಕರು ಮತ್ತು ಸಂಸದರ ಜತೆಗೆ ಸಭೆ ನಡೆಸಿದರು.
Last Updated 20 ನವೆಂಬರ್ 2025, 15:49 IST
ಸಿ.ಎಂ ಹಾಸನ ಭೇಟಿ: ಸಿದ್ಧತೆ ಬಗ್ಗೆ ಸಭೆ ನಡೆಸಿದ ಸಚಿವ ಕೃಷ್ಣ ಬೈರೇಗೌಡ
ADVERTISEMENT

ವಿದೇಶಿ ವಿವಿ | ಸ್ಪಷ್ಟತೆ ಕೋರಿ ಯುಜಿಸಿಗೆ ಪತ್ರ: ಸಚಿವ ಡಾ.ಎಂ.ಸಿ.ಸುಧಾಕರ್‌

Higher Education Concerns: ಕರ್ನಾಟಕದಲ್ಲಿ ಆರಂಭವಾಗುವ ವಿದೇಶಿ ವಿಶ್ವವಿದ್ಯಾಲಯಗಳು ದಿಢೀರ್‌ ಬಾಗಿಲು ಮುಚ್ಚಿದರೆ ವಿದ್ಯಾರ್ಥಿಗಳ ಅಹವಾಲುಗಳನ್ನು ಹೇಗೆ ಪರಿಹರಿಸಬೇಕು ಎಂಬ ಕುರಿತು ಸ್ಪಷ್ಟತೆ ಕೋರಿ ವಿಶ್ವವಿದ್ಯಾಲಯ ಅನುದಾನ ಆಯೋಗಕ್ಕೆ (ಯುಜಿಸಿ) ಪತ್ರ ಬರೆಯಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ.
Last Updated 20 ನವೆಂಬರ್ 2025, 15:41 IST
ವಿದೇಶಿ ವಿವಿ | ಸ್ಪಷ್ಟತೆ ಕೋರಿ ಯುಜಿಸಿಗೆ ಪತ್ರ: ಸಚಿವ ಡಾ.ಎಂ.ಸಿ.ಸುಧಾಕರ್‌

ಜೆಡಿಎಸ್‌ ಬೆಳ್ಳಿಹಬ್ಬ|ನ. 21,22ರಂದು ರಾಷ್ಟ್ರೀಯ ಸಮಾವೇಶ: ನಿಖಿಲ್‌ ಕುಮಾರಸ್ವಾಮಿ

JDS National Meet:‘ಜೆಡಿಎಸ್ ಸ್ಥಾಪನೆಯಾಗಿ 25 ವರ್ಷ ಪೂರೈಸಿದ್ದು, ಅದರ ನಿಮಿತ್ತ ಇದೇ 21 ಮತ್ತು 22ರಂದು ರಾಷ್ಟ್ರೀಯ ಸಮಾವೇಶ ನಡೆಯಲಿದೆ’ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದರು.
Last Updated 20 ನವೆಂಬರ್ 2025, 15:38 IST
ಜೆಡಿಎಸ್‌ ಬೆಳ್ಳಿಹಬ್ಬ|ನ. 21,22ರಂದು ರಾಷ್ಟ್ರೀಯ ಸಮಾವೇಶ: ನಿಖಿಲ್‌ ಕುಮಾರಸ್ವಾಮಿ

ಬೆಳೆ ಹಾನಿ ಸರ್ವೆ ಲೋಪ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಸದ ಬೊಮ್ಮಾಯಿ ಪತ್ರ

ಎರಡು ವರ್ಷಗಳಲ್ಲಿ ಅತಿವೃಷ್ಟಿಯಿಂದ ಅಪಾರ ಪ್ರಮಾಣದ ಬೆಳೆಗಳು ನಾಶವಾಗಿವೆ. ಬೆಳೆ ನಷ್ಟ ಸರ್ವೆಯಲ್ಲಿ ಆಗಿರುವ ಲೋಪಗಳನ್ನು ಸರಿಪಡಿಸಿ ಎಲ್ಲ ರೈತರಿಗೂ ಬೆಳೆ ಪರಿಹಾರ ಕೊಡಬೇಕು ಎಂದು ಆಗ್ರಹಿಸಿ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
Last Updated 20 ನವೆಂಬರ್ 2025, 15:31 IST
ಬೆಳೆ ಹಾನಿ ಸರ್ವೆ ಲೋಪ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಸದ ಬೊಮ್ಮಾಯಿ ಪತ್ರ
ADVERTISEMENT
ADVERTISEMENT
ADVERTISEMENT