‘ಶಕ್ತಿ’ ಯೋಜನೆ: ₹4,220 ಕೋಟಿ ಬಿಡುಗಡೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ
ಕಳೆದ ಮೂರು ವರ್ಷಗಳಿಂದ ಸಾರಿಗೆ ನಿಗಮಗಳಿಗೆ ಸರ್ಕಾರ ಪಾವತಿಸಬೇಕಾದ ‘ಶಕ್ತಿ’ ಯೋಜನೆಯ ಬಾಕಿ ₹4,220.63 ಕೋಟಿಗೆ ಏರಿಕೆಯಾಗಿದೆ. ಇದರಿಂದ ಸಾರಿಗೆ ನಿಗಮಗಳು ಸಂಕಷ್ಟಕ್ಕೆ ತುತ್ತಾಗಿವೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಟೀಕಿಸಿದರು.Last Updated 10 ಫೆಬ್ರುವರಿ 2026, 15:34 IST