ಪರಿಶಿಷ್ಟರಿಗೆ 3,200 ನ್ಯಾಯಬೆಲೆ ಅಂಗಡಿ: ಕೆ.ಎಚ್. ಮುನಿಯಪ್ಪ
SC ST Welfare Karnataka: ಬೆಳಗಾವಿಯಲ್ಲಿ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರಿಗಾಗಿ 3,200 ಹೊಸ ನ್ಯಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡಲಾಗಿದೆ ಎಂದು ವಿಧಾನಸಭೆಯಲ್ಲಿ ತಿಳಿಸಿದ್ದಾರೆ.Last Updated 12 ಡಿಸೆಂಬರ್ 2025, 16:24 IST