ಗುರುವಾರ, 12 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಕ್ಕೆ ಅನುಮತಿ: ಡಿ.ಕೆ. ಶಿವಕುಮಾರ್

Bengaluru Cricket: ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದರು.
Last Updated 12 ಫೆಬ್ರುವರಿ 2026, 16:36 IST
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಕ್ಕೆ ಅನುಮತಿ: ಡಿ.ಕೆ. ಶಿವಕುಮಾರ್

ಕುಲಕಸುಬು, ಗಣಿಗಾರಿಕೆಗೆ ಅಡ್ಡಿಪಡಿಸಿದರೆ ಕ್ರಮ: ಸಚಿವ ಶಿವರಾಜ ತಂಗಡಗಿ

Bovi Community: ಭೋವಿ ಜನಾಂಗದ ಪಾರಂಪರಿಕ ಗಣಿಗಾರಿಕೆ ಕಾರ್ಯಕ್ಕೆ ಅಡ್ಡಿಪಡಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಚಿವ ಶಿವರಾಜ ತಂಗಡಗಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
Last Updated 12 ಫೆಬ್ರುವರಿ 2026, 16:22 IST
ಕುಲಕಸುಬು, ಗಣಿಗಾರಿಕೆಗೆ ಅಡ್ಡಿಪಡಿಸಿದರೆ ಕ್ರಮ: ಸಚಿವ ಶಿವರಾಜ ತಂಗಡಗಿ

ವಿದೇಶ ಪ್ರವಾಸ ಹೋಗುವುದಿಲ್ಲ: ಸಚಿವ ವೆಂಕಟೇಶ್

Karnataka Minister Statement: ವಿದೇಶ ಪ್ರವಾಸಕ್ಕೆ ಹೋಗುವುದಿಲ್ಲ ಮತ್ತು ಇಲಾಖೆಯಿಂದ ಶಾಸಕರನ್ನು ಕಳುಹಿಸುವುದಿಲ್ಲ ಎಂದು ಸಚಿವ ಕೆ. ವೆಂಕಟೇಶ್ ಸ್ಪಷ್ಟಪಡಿಸಿದ್ದಾರೆ.
Last Updated 12 ಫೆಬ್ರುವರಿ 2026, 16:20 IST
ವಿದೇಶ ಪ್ರವಾಸ ಹೋಗುವುದಿಲ್ಲ: ಸಚಿವ ವೆಂಕಟೇಶ್

ಔಷಧ ಕೊರತೆಯಾಗದಂತೆ ಕ್ರಮವಹಿಸಿ: ದಿನೇಶ್ ಗುಂಡೂರಾವ್

Karnataka Health Dept: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆಯಾಗದಂತೆ ಕ್ರಮವಹಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪ್ರಜಾವಾಣಿ ವರದಿ ಹಿನ್ನೆಲೆ ತುರ್ತು ಸಭೆ.
Last Updated 12 ಫೆಬ್ರುವರಿ 2026, 16:17 IST
ಔಷಧ ಕೊರತೆಯಾಗದಂತೆ ಕ್ರಮವಹಿಸಿ: ದಿನೇಶ್ ಗುಂಡೂರಾವ್

ವಸತಿ ಸೌಕರ್ಯ, ಕೈಗಾರಿಕಾ ಟೌನ್‌ಶಿಪ್ ಅಭಿವೃದ್ಧಿಗೆ ಸಮ್ಮತಿ: ಎಂ.ಬಿ. ಪಾಟೀಲ

Karnataka Industrial FAR: ಕೈಗಾರಿಕಾ ನಿವೇಶನಗಳಲ್ಲಿ ಎಫ್ಎಆರ್ ಹೆಚ್ಚಿಸಿ ವಸತಿ ಸೌಕರ್ಯ ಹಾಗೂ ಟೌನ್‌ಶಿಪ್ ಅಭಿವೃದ್ಧಿಗೆ ಸರ್ಕಾರ ಅನುಮತಿ ನೀಡಿದೆ ಎಂದು ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.
Last Updated 12 ಫೆಬ್ರುವರಿ 2026, 16:14 IST
ವಸತಿ ಸೌಕರ್ಯ, ಕೈಗಾರಿಕಾ ಟೌನ್‌ಶಿಪ್ ಅಭಿವೃದ್ಧಿಗೆ ಸಮ್ಮತಿ: ಎಂ.ಬಿ. ಪಾಟೀಲ

ಭಾರತ್ ಬಂದ್: ಉತ್ಪಾದನೆ ಸ್ಥಗಿತಗೊಳಿಸಿ ಕಾರ್ಮಿಕರ ಮುಷ್ಕರ

Labour Strike: ಕೇಂದ್ರ ಸರ್ಕಾರದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳು ಗುರುವಾರ ನಡೆಸಿದ ಮುಷ್ಕರದಿಂದಾಗಿ ರಾಜ್ಯದ ವಿವಿಧ ಕಾರ್ಖಾನೆಗಳಲ್ಲಿ ಉತ್ಪಾದನೆ ಸ್ಥಗಿತಗೊಂಡಿತು.
Last Updated 12 ಫೆಬ್ರುವರಿ 2026, 16:07 IST
ಭಾರತ್ ಬಂದ್: ಉತ್ಪಾದನೆ ಸ್ಥಗಿತಗೊಳಿಸಿ ಕಾರ್ಮಿಕರ ಮುಷ್ಕರ

ನಿವೃತ್ತ ನ್ಯಾಯಮೂರ್ತಿಗಳ ಮರು ನೇಮಕ ಸಲ್ಲ: ಎಎಬಿ

Allahabad High Court Appointment: ನಿವೃತ್ತ ನ್ಯಾಯಮೂರ್ತಿಗಳ ಮರು ನೇಮಕದಿಂದ ಯುವ ಪ್ರತಿಭೆಗಳಿಗೆ ಅವಕಾಶ ಕಡಿಮೆಯಾಗಬಹುದು ಎಂದು ಬೆಂಗಳೂರು ವಕೀಲರ ಸಂಘ ಆತಂಕ ವ್ಯಕ್ತಪಡಿಸಿದೆ.
Last Updated 12 ಫೆಬ್ರುವರಿ 2026, 15:51 IST
ನಿವೃತ್ತ ನ್ಯಾಯಮೂರ್ತಿಗಳ ಮರು ನೇಮಕ ಸಲ್ಲ: ಎಎಬಿ
ADVERTISEMENT

ಸಚಿವ ಜಮೀರ್‌ ಅಹಮದ್‌ ಆಪ್ತ ಕಾರ್ಯದರ್ಶಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

Lokayukta Investigation: ಜಮೀರ್ ಅಹಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ವಿರುದ್ಧ ಆದಾಯ ಮೀರಿ ಆಸ್ತಿ ಪ್ರಕರಣದಲ್ಲಿ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
Last Updated 12 ಫೆಬ್ರುವರಿ 2026, 15:50 IST
ಸಚಿವ ಜಮೀರ್‌ ಅಹಮದ್‌ ಆಪ್ತ ಕಾರ್ಯದರ್ಶಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

ಎಟಿಎಂ ವ್ಯಾನ್‌ನಿಂದ ₹7.11 ಕೋಟಿ ದರೋಡೆ ಪ್ರಕರಣ: ಐಷಾರಾಮಿ ಜೀವನಕ್ಕಾಗಿ ಕೃತ್ಯ

Bengaluru Crime: ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ತಿಂಗಳ ಹಿಂದೆ ನಡೆದಿದ್ದ ₹7.11 ಕೋಟಿ ದರೋಡೆ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಪೊಲೀಸರು, 56ನೇ ಸಿಸಿಎಚ್ ನ್ಯಾಯಾಲಯಕ್ಕೆ 1,328 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
Last Updated 12 ಫೆಬ್ರುವರಿ 2026, 15:45 IST
ಎಟಿಎಂ ವ್ಯಾನ್‌ನಿಂದ ₹7.11 ಕೋಟಿ ದರೋಡೆ ಪ್ರಕರಣ: ಐಷಾರಾಮಿ ಜೀವನಕ್ಕಾಗಿ ಕೃತ್ಯ

ಭದ್ರಾ ಮೇಲ್ದಂಡೆಗೆ ಅನುದಾನ: ಪ್ರಧಾನಿಗೆ ಸಂಸದ ಗೋವಿಂದ ಕಾರಜೋಳ ಮನವಿ

Bhadra Upper Canal Project: ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿತ ₹5,300 ಕೋಟಿ ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಸಂಸದ ಗೋವಿಂದ ಕಾರಜೋಳ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದಾರೆ.
Last Updated 12 ಫೆಬ್ರುವರಿ 2026, 15:44 IST
ಭದ್ರಾ ಮೇಲ್ದಂಡೆಗೆ ಅನುದಾನ: ಪ್ರಧಾನಿಗೆ ಸಂಸದ ಗೋವಿಂದ ಕಾರಜೋಳ ಮನವಿ
ADVERTISEMENT
ADVERTISEMENT
ADVERTISEMENT