ಸೋಮವಾರ, 1 ಡಿಸೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ನೈರುತ್ಯ ರೈಲ್ವೆ: ನವೆಂಬರ್‌ನಲ್ಲಿ ₹790.75 ಕೋಟಿ ವರಮಾನ

ಸರಕು ಸಾಗಣೆ ಮತ್ತು ಪ್ರಯಾಣಿಕರ ಸಂಚಾರದಿಂದ ನೈರುತ್ಯ ರೈಲ್ವೆಗೆ ನವೆಂಬರ್‌ ತಿಂಗಳಲ್ಲಿ ₹790.75 ಕೋಟಿ ಆದಾಯ ಬಂದಿದೆ.
Last Updated 1 ಡಿಸೆಂಬರ್ 2025, 18:45 IST
ನೈರುತ್ಯ ರೈಲ್ವೆ: ನವೆಂಬರ್‌ನಲ್ಲಿ ₹790.75 ಕೋಟಿ ವರಮಾನ

ಶಿವಮೊಗ್ಗ: ಸೊನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತೆ ಮಂಗನ ಕಾಯಿಲೆ ಪತ್ತೆ

KFD: ಮಲೆನಾಡಿನಲ್ಲಿ ಮಂಗನ ಕಾಯಿಲೆ (ಕ್ಯಾಸನೂರು ಫಾರೆಸ್ಟ್‌ ಡಿಸೀಸ್‌– ಕೆಎಫ್‌ಡಿ) ಮತ್ತೆ ಪತ್ತೆ ಆಗಿದೆ. ಸೊನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಳ್ಳೋಡಿ ಗ್ರಾಮದ 50 ವರ್ಷದ ಮಹಿಳೆಯಲ್ಲಿ ಕೆಎಫ್‌ಡಿ ಲಕ್ಷಣ ಕಂಡು ಬಂದಿದ್ದು, ಸೋಂಕು ದೃಢಪಟ್ಟಿದೆ. ‌
Last Updated 1 ಡಿಸೆಂಬರ್ 2025, 18:23 IST
ಶಿವಮೊಗ್ಗ: ಸೊನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತೆ ಮಂಗನ ಕಾಯಿಲೆ ಪತ್ತೆ

ಬಿಳಿಗೆರೆ: 14 ವರ್ಷಗಳ ಬಳಿಕ ಬಸವೇಶ್ವರ ಸ್ವಾಮಿ ದೇಗುಲಕ್ಕೆ ದಲಿತರ ಪ್ರವೇಶ, ಪೂಜೆ

14 ವರ್ಷಗಳ ಬಳಿಕ ತಾಲ್ಲೂಕಿನ ಬಿಳಿಗೆರೆ ಗ್ರಾಮದಲ್ಲಿ ದಲಿತರು ಬಸವೇಶ್ವರಸ್ವಾಮಿ ದೇವಾಲಯವನ್ನು ಸೋಮವಾರ ಪ್ರವೇಶಿಸಿದರು. ಕುರುಬ ಮತ್ತು ದಲಿತ ಸಮುದಾಯಗಳ ನಡುವೆ ಏರ್ಪಟ್ಟಿದ್ದ ವೈಮನಸ್ಯ ಮರೆಯಾಗಿ, ಎರಡೂ ಸಮುದಾಯದ ಮುಖಂಡರು ಹಾಗೂ ತಹಶೀಲ್ದಾರ್‌ ಮಂಜುನಾಥ್‌ ಈ ಸಾಮರಸ್ಯದ ಸನ್ನಿವೇಶಕ್ಕೆ ಸಾಕ್ಷಿಯಾದರು.
Last Updated 1 ಡಿಸೆಂಬರ್ 2025, 17:56 IST
ಬಿಳಿಗೆರೆ: 14 ವರ್ಷಗಳ ಬಳಿಕ ಬಸವೇಶ್ವರ ಸ್ವಾಮಿ ದೇಗುಲಕ್ಕೆ ದಲಿತರ ಪ್ರವೇಶ, ಪೂಜೆ

Karnataka politics | ಸರ್ಕಾರ ರಚನೆಯಲ್ಲಿ ಆಸಕ್ತಿಯಿಲ್ಲ: ಬಿ.ವೈ.ವಿಜಯೇಂದ್ರ

‘ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಕಾದಾಟವಿದ್ದರೂ ಬಿಜೆಪಿಗೆ ಸರ್ಕಾರ ರಚನೆಯಲ್ಲಿ ಆಸಕ್ತಿಯಿಲ್ಲ. ವಿರೋಧ ಪಕ್ಷವಾಗಿ ಇದ್ದುಕೊಂಡೇ ಆಡಳಿತ ಪಕ್ಷದ ಕಿವಿ ಹಿಂಡುತ್ತೇವೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
Last Updated 1 ಡಿಸೆಂಬರ್ 2025, 17:47 IST
Karnataka politics | ಸರ್ಕಾರ ರಚನೆಯಲ್ಲಿ ಆಸಕ್ತಿಯಿಲ್ಲ:  ಬಿ.ವೈ.ವಿಜಯೇಂದ್ರ

ಚಿತ್ತಾಪುರ: ‘ಭೀಮ ನಡೆ’ ಯಶಸ್ವಿ, ಶಾಂತಿಯುತ

ಸಂವಿಧಾನ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಸೋಮವಾರ ಇಲ್ಲಿ ನಡೆದ ‘ಭೀಮನಡೆ’ ಮೆರವಣಿಗೆ ಹಾಗೂ ಸಂವಿಧಾನ ಸಮಾವೇಶ ಶಾಂತಿಯುತವಾಗಿ ಜರುಗಿತು.
Last Updated 1 ಡಿಸೆಂಬರ್ 2025, 17:42 IST
ಚಿತ್ತಾಪುರ: ‘ಭೀಮ ನಡೆ’ ಯಶಸ್ವಿ, ಶಾಂತಿಯುತ

ಸರ್ಕಾರದ ಚಳಿ ಬಿಡಿಸಲು ಕಾರ್ಯತಂತ್ರ: ವಿಜಯೇಂದ್ರ

Karnataka politics: ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ಚಳಿ ಬಿಡಿಸಲು ಕಾರ್ಯತಂತ್ರ ರೂಪಿಸಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು ಸುದ್ದಿಗಾರರ ಜತೆ ಮಾತನಾಡಿದ ಅವರು
Last Updated 1 ಡಿಸೆಂಬರ್ 2025, 16:16 IST
ಸರ್ಕಾರದ ಚಳಿ ಬಿಡಿಸಲು ಕಾರ್ಯತಂತ್ರ: ವಿಜಯೇಂದ್ರ

ಎಲ್‌ಕೆಜಿ ಮಕ್ಕಳಿಗೂ ಮಧ್ಯಾಹ್ನದ ಊಟ

Karnataka Govt Scheme: ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಆರಂಭವಾಗಿರುವ ಪೂರ್ವ ಪ್ರಾಥಮಿಕ ತರಗತಿಯ ಮಕ್ಕಳಿಗೂ ಮೊಟ್ಟೆ, ಬಾಳೆಹಣ್ಣು ಸೇರಿದಂತೆ ಮಧ್ಯಾಹ್ನದ ಬಿಸಿಯೂಟ ಸಿಗಲಿದೆ. 2019–20ನೇ ಶೈಕ್ಷಣಿಕ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ವಿಭಾಗಗಳನ್ನು ಆರಂಭಿಸಲಾಗಿತ್ತು.
Last Updated 1 ಡಿಸೆಂಬರ್ 2025, 16:14 IST
ಎಲ್‌ಕೆಜಿ ಮಕ್ಕಳಿಗೂ ಮಧ್ಯಾಹ್ನದ ಊಟ
ADVERTISEMENT

ಇಂದಿರಾ ಕಿಟ್ ವಿತರಣೆಗೆ ಕ್ಯೂಆರ್ ಕೋಡ್: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Indira Kit QR Code: ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿಯೂ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಬಹುದಾದ ತಂತ್ರಾಂಶ ಅಳವಡಿಸಿ,ಅದರ ಆಧಾರದಲ್ಲಿ ಪಡಿತರ ಚೀಟಿದಾರರಿಗೆ ‘ಇಂದಿರಾ’ ಆಹಾರ ಕಿಟ್ ವಿತರಿಸಲು ಕ್ರಮ ತೆಗೆದುಕೊಳ್ಳಬೇಕು’ ಎಂದು ಆಹಾರ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ
Last Updated 1 ಡಿಸೆಂಬರ್ 2025, 16:00 IST
ಇಂದಿರಾ ಕಿಟ್ ವಿತರಣೆಗೆ ಕ್ಯೂಆರ್ ಕೋಡ್: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಮುದ್ರಾಂಕ ಇಲಾಖೆ: ಅನುಕಂಪದ ನೌಕರಿಗೆ ಅಲೆದಾಟ

Government Job Delay: ಅನುಕಂಪದ ಆಧಾರದ ಮೇಲೆ ನೇಮಕಾತಿ ಕೋರಿ ಅರ್ಜಿ ಸಲ್ಲಿಸಿ, ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ಹಂಚಿಕೆಯಾದ ಅಭ್ಯರ್ಥಿಗಳು ನೇಮಕಾತಿ ಆದೇಶಕ್ಕಾಗಿ 10 ತಿಂಗಳಿನಿಂದ ಕಚೇರಿಗೆ ಅಲೆದಾಡುತ್ತಿದ್ದಾರೆ.
Last Updated 1 ಡಿಸೆಂಬರ್ 2025, 15:53 IST
ಮುದ್ರಾಂಕ ಇಲಾಖೆ: ಅನುಕಂಪದ ನೌಕರಿಗೆ ಅಲೆದಾಟ

ರಾಜ್ಯದ 5 ಜಿಲ್ಲೆಗಳಲ್ಲಿ ಇಂದು ತುಂತುರು ಮಳೆ

ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ದಕ್ಷಿಣ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಂಗಳವಾರ (ಡಿ.2) ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Last Updated 1 ಡಿಸೆಂಬರ್ 2025, 15:51 IST
ರಾಜ್ಯದ 5 ಜಿಲ್ಲೆಗಳಲ್ಲಿ ಇಂದು ತುಂತುರು ಮಳೆ
ADVERTISEMENT
ADVERTISEMENT
ADVERTISEMENT