ಮಂಗಳವಾರ, 24 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

ಸಚಿವ ಮಹದೇವಪ್ಪಗೆ ಸಿ.ಎಂ ಬದಲಾವಣೆ ಮಾಹಿತಿ ಸಿಕ್ಕಿರಬಹುದು; ಡಿ.ಕೆ.ಶಿವಕುಮಾರ್

DK Shivakumar Statement: ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಹದೇವಪ್ಪಗೆ ಮಾಹಿತಿ ಇರಬಹುದು ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸಂಪುಟ ವಿಸ್ತರಣೆ ಹಾಗೂ ಹೊಸ ಶಾಸಕರಿಗೆ ಅವಕಾಶ ಕುರಿತು ಪಕ್ಷ ತೀರ್ಮಾನ ಮಾಡಲಿದೆ ಎಂದರು.
Last Updated 24 ಫೆಬ್ರುವರಿ 2026, 11:23 IST
ಸಚಿವ ಮಹದೇವಪ್ಪಗೆ ಸಿ.ಎಂ ಬದಲಾವಣೆ ಮಾಹಿತಿ ಸಿಕ್ಕಿರಬಹುದು; ಡಿ.ಕೆ.ಶಿವಕುಮಾರ್

ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧ: ಪರ, ವಿರೋಧದ ಸುತ್ತಾ..

Student Digital Detox: ರಾಜ್ಯದ ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸುವ ವಿಚಾರ ಚರ್ಚೆಯಲ್ಲಿದೆ. ಈ ಬಗ್ಗೆ ಪೋಷಕರಿಂದಲೂ ಒತ್ತಡವಿದೆ ಎಂದು ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇತ್ತೀಚೆಗೆ ಹೇಳಿಕೆ ನೀಡಿರುವುದು ಭಾರಿ ಚರ್ಚೆಗೆ ಕಾರಣವಾಗುತ್ತಿದೆ.
Last Updated 24 ಫೆಬ್ರುವರಿ 2026, 11:21 IST
ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧ: ಪರ, ವಿರೋಧದ ಸುತ್ತಾ..

ಸ್ವಯಂ ಚಾಲಿತ ಮ್ಯುಟೇಶನ್‌ಗೆ ಚಾಲನೆ ನೀಡಿದ ಕಂದಾಯ ಸಚಿವ ಕೃಷ್ಣಬೈರೇಗೌಡ

Revenue Department Reform: 7 ಮತ್ತು 15 ದಿನಗಳ ನೋಟಿಸ್ ಅವಧಿ ಪೂರ್ಣಗೊಂಡ ಮ್ಯುಟೇಶನ್‌ಗಳು ಮಾನವ ಹಸ್ತಕ್ಷೇಪವಿಲ್ಲದೆ ಸ್ವಯಂ ಅನುಮೋದನೆಗೊಳ್ಳುವ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ. ಆಧಾರ್ ಜೋಡಣೆ ಕಡ್ಡಾಯಕ್ಕೆ ಮನವಿ ಮಾಡಲಾಗಿದೆ.
Last Updated 24 ಫೆಬ್ರುವರಿ 2026, 10:52 IST
ಸ್ವಯಂ ಚಾಲಿತ ಮ್ಯುಟೇಶನ್‌ಗೆ ಚಾಲನೆ ನೀಡಿದ ಕಂದಾಯ ಸಚಿವ ಕೃಷ್ಣಬೈರೇಗೌಡ

ಧಾರ್ಮಿಕ ಭಾವನೆಗಳ ಚೇಷ್ಟೆ ಸಲ್ಲ: ನಟ ರಣವೀರ್ ಸಿಂಗ್‌ಗೆ ಕರ್ನಾಟಕ ಹೈಕೋರ್ಟ್ ತರಾಟೆ

Kantara Chapter-1 Controversy: "ಕಾಂತಾರ ಚಾಪ್ಟರ್‌-1’ ಚಿತ್ರದ ದೈವಪಾತ್ರಗಳನ್ನು ಅಣಕಿಸಿದ ಆರೋಪ ಎದುರಿಸುತ್ತಿರುವ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ತನಿಖೆಗೆ ಸಹಕರಿಸಬೇಕು ಮತ್ತು ತನಿಖೆಗೆ ಸಹಕರಿಸಿದರೆ ಅವರ ವಿರುದ್ಧ ಯಾವುದೇ ಆತುರದ ಕ್ರಮ‌ ಕೈಗೊಳ್ಳಬಾರದು" ಎಂದು ಹೈಕೋರ್ಟ್ ಹೇಳಿದೆ.
Last Updated 24 ಫೆಬ್ರುವರಿ 2026, 8:35 IST
ಧಾರ್ಮಿಕ ಭಾವನೆಗಳ ಚೇಷ್ಟೆ ಸಲ್ಲ: ನಟ ರಣವೀರ್ ಸಿಂಗ್‌ಗೆ ಕರ್ನಾಟಕ ಹೈಕೋರ್ಟ್ ತರಾಟೆ

ನೇಮಕ ವಿಳಂಬ ಖಂಡಿಸಿ ಧಾರವಾಡದಲ್ಲಿ ವಿದ್ಯಾರ್ಥಿಗಳಿಂದ ಮತ್ತೆ ಬೃಹತ್ ಪ್ರತಿಭಟನೆ

Government Job Recruitment: ಸರ್ಕಾರಿ ಹುದ್ದೆಗಳ ನೇಮಕಾತಿ ವಿಳಂಬ ಖಂಡಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆ (ಅಕ್ಸಾ) ಸಂಘಟನೆ ಮತ್ತು ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿರುವ ನಿಮಿತ್ತ ಶ್ರೀನಗರ ವೃತ್ತದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.
Last Updated 24 ಫೆಬ್ರುವರಿ 2026, 5:35 IST
ನೇಮಕ ವಿಳಂಬ ಖಂಡಿಸಿ ಧಾರವಾಡದಲ್ಲಿ ವಿದ್ಯಾರ್ಥಿಗಳಿಂದ ಮತ್ತೆ ಬೃಹತ್ ಪ್ರತಿಭಟನೆ

ಪರಿಸರ ಮಾಲಿನ್ಯ ಖಂಡಿಸಿ ಇಂದು ಕೊಪ್ಪಳ ಬಂದ್‌: ಮುಚ್ಚಿದ ಅಂಗಡಿಗಳು, ಬಾರದ ಬಸ್‌ಗಳು

Koppal Pollution Protest: ಪರಿಸರಕ್ಕೆ ಮಾಲಿನ್ಯ ಉಂಟು ಮಾಡುತ್ತಿರುವ ಕಾರ್ಖಾನೆಗಳ ವಿಸ್ತರಣೆ ವಿರೋಧಿಸಿ ಜಿಲ್ಲಾ ಬಚಾವೊ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ಜಂಟಿ ಕ್ರಿಯಾವೇದಿಕೆ ಮಂಗಳವಾರ ಕೊಪ್ಪಳ ಹಾಗೂ ಭಾಗ್ಯನಗರ ಬಂದ್‌ ಕರೆ ನೀಡಿದ್ದು ಅಂಗಡಿಗಳು ಮುಚ್ಚಿದ್ದವು.
Last Updated 24 ಫೆಬ್ರುವರಿ 2026, 4:42 IST
ಪರಿಸರ ಮಾಲಿನ್ಯ ಖಂಡಿಸಿ ಇಂದು ಕೊಪ್ಪಳ ಬಂದ್‌: ಮುಚ್ಚಿದ ಅಂಗಡಿಗಳು, ಬಾರದ ಬಸ್‌ಗಳು

ಧಾರವಾಡ: ವಧಾಗಾರದ ಬಳಿ ಎತ್ತು ಗುದ್ದಿ ಇನ್‌ಸ್ಪೆಕ್ಟರ್‌ ಪ್ರಭು ಗಂಗೊಳ್ಳಿಗೆ ಗಾಯ

Bull Attack: ಶಿವಾಜಿ ವೃತ್ತ ಸಮೀಪದ ವಧಾಗಾರದಿಂದ ಗೋವುಗಳನ್ನು ಗೋಶಾಲೆಗೆ ಸಾಗಿಸಲು ತಯಾರಿ ಮಾಡುವಾಗ ಎತ್ತೊಂದು ಇನ್‌ಸ್ಪೆಕ್ಟರ್ ಪ್ರಭು ಗಂಗೊಳ್ಳಿ ಅವರಿಗೆ ಗುದ್ದಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ಪ್ರಭು ಅವರಿಗೆ ಕೆನ್ನೆ, ಹಣೆ ಭಾಗಕ್ಕೆ ಗಾಯವಾಗಿದೆ.
Last Updated 24 ಫೆಬ್ರುವರಿ 2026, 4:20 IST
ಧಾರವಾಡ: ವಧಾಗಾರದ ಬಳಿ ಎತ್ತು ಗುದ್ದಿ ಇನ್‌ಸ್ಪೆಕ್ಟರ್‌ ಪ್ರಭು ಗಂಗೊಳ್ಳಿಗೆ ಗಾಯ
ADVERTISEMENT

ಚಲವಾದಿ ನಾರಾಯಣಸ್ವಾಮಿ ಅಲ್ಲ, ಅವಕಾಶವಾದಿ ನಾರಾಯಣಸ್ವಾಮಿ: ಪ್ರಿಯಾಂಕ್ ಖರ್ಗೆ

Dalit Identity Politics: ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ದಲಿತತ್ವ ಇಲ್ಲ ಎಂದು ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಕ್ಕೆ ಪ್ರಿಯಾಂಕ್ ಅವರು ತಿರುಗೇಟು ನೀಡಿದ್ದಾರೆ. ನಾರಾಯಣಸ್ವಾಮಿ ಕಾಂಗ್ರೆಸ್‌ನಲ್ಲಿ ಬೆಳೆದು ಈಗ ಅವಕಾಶವಾದಿಯಾಗಿದ್ದಾರೆ.
Last Updated 24 ಫೆಬ್ರುವರಿ 2026, 3:11 IST
ಚಲವಾದಿ ನಾರಾಯಣಸ್ವಾಮಿ ಅಲ್ಲ, ಅವಕಾಶವಾದಿ ನಾರಾಯಣಸ್ವಾಮಿ: ಪ್ರಿಯಾಂಕ್ ಖರ್ಗೆ

ಬಂಡೀಪುರ ಸಫಾರಿಗೆ ರೈತರ ಆಕ್ರೋಶ: ಚಾಮರಾಜನಗರ ಡಿಸಿ ಕಚೇರಿ ಮುಂದೆ ಪ್ರತಿಭಟನೆ

Wildlife Conflict: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಮರು ಆರಂಭಿಸಿರುವುದನ್ನು ಖಂಡಿಸಿ ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಮುಂದೆ ಸಾಮೂಹಿಕ ನಾಯಕತ್ವದ ರಾಜ್ಯ ರೈತ ಸಂಘದ ಮುಖಂಡರು ಸೋಮವಾರ ಪ್ರತಿಭಟನೆ ನಡೆಸಿದರು.
Last Updated 24 ಫೆಬ್ರುವರಿ 2026, 1:22 IST
ಬಂಡೀಪುರ ಸಫಾರಿಗೆ ರೈತರ ಆಕ್ರೋಶ: ಚಾಮರಾಜನಗರ ಡಿಸಿ ಕಚೇರಿ ಮುಂದೆ ಪ್ರತಿಭಟನೆ

karnataka rains: ಕಲ್ಯಾಣ, ಕಿತ್ತೂರು ಕರ್ನಾಟಕದಲ್ಲಿ ಮಳೆ

North Karnataka Rain: ವಿಜಯಪುರ, ಬಾಗಲಕೋಟೆ ಮತ್ತು ಗದಗ ಜಿಲ್ಲೆಯಲ್ಲಿ ಸೋಮವಾರ ಬಿರುಗಾಳಿ ಸಹಿತ ಮಳೆಯಾಯಿತು. ವರ್ಷದ ಮೊದಲ ಮಳೆಯು, ವಾತಾವರಣವನ್ನು ತಂಪಾಗಿಸಿತು. ವಿಜಯಪುರ ನಗರ, ತಿಕೋಟಾ ಮತ್ತು ಚಡಚಣ ತಾಲ್ಲೂಕು ವ್ಯಾಪ್ತಿಯಲ್ಲಿ ಗುಡುಗು ಸಹಿತ ಮಳೆಯಾಯಿತು.
Last Updated 24 ಫೆಬ್ರುವರಿ 2026, 1:20 IST
karnataka rains: ಕಲ್ಯಾಣ, ಕಿತ್ತೂರು ಕರ್ನಾಟಕದಲ್ಲಿ ಮಳೆ
ADVERTISEMENT
ADVERTISEMENT
ADVERTISEMENT