ಗುರುವಾರ, 25 ಡಿಸೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ರಾಜ್ಯದಲ್ಲಿ ಆಡಳಿತವೇ ಇಲ್ಲದಂತಾಗಿದೆ: ಎಚ್‌.ಡಿ.ಕುಮಾರಸ್ವಾಮಿ ಕಳವಳ

Karnataka Governance Crisis: ಬೆಂಗಳೂರು: ‘ಭಾರತವು ವಿಶ್ವದಲ್ಲಿಯೇ ಮೂರನೇ ಅತ್ಯಂತ ದೊಡ್ಡ ಆರ್ಥಿಕತೆಯಾಗುತ್ತಿದೆ. ಸಾಂಸ್ಕೃತಿಕವಾಗಿ ಮುಂಚೂಣಿಯಲ್ಲಿದೆ. ಆದರೆ ಕರ್ನಾಟಕದ ಸ್ಥಿತಿ ಮಾತ್ರ ಇದಕ್ಕೆ ವಿರುದ್ಧವಾಗಿದೆ. ಇಲ್ಲಿ ಆಡಳಿತವೇ ಇಲ್ಲದಂತಾಗಿದೆ’ ಎಂದು ಕೇಂದ್ರ ಸಚಿವ.
Last Updated 25 ಡಿಸೆಂಬರ್ 2025, 15:46 IST
ರಾಜ್ಯದಲ್ಲಿ ಆಡಳಿತವೇ ಇಲ್ಲದಂತಾಗಿದೆ: ಎಚ್‌.ಡಿ.ಕುಮಾರಸ್ವಾಮಿ ಕಳವಳ

ಅರಣ್ಯ ಇಲಾಖೆ ಸಿಬ್ಬಂದಿಗೆ ₹1 ಕೋಟಿಯ ಅಪಘಾತ ವಿಮೆ: ಖಂಡ್ರೆ

Accident Insurance Policy: ಅರಣ್ಯ ಇಲಾಖೆಯ ಕಾಯಂ ಅಧಿಕಾರಿ ಮತ್ತು ಸಿಬ್ಬಂದಿಗೆ ₹1 ಕೋಟಿ ಮೊತ್ತದ ಅಪಘಾತ ವಿಮೆ ಮತ್ತು ಹೊರಗುತ್ತಿಗೆ ಸಿಬ್ಬಂದಿಗೆ ₹20 ಲಕ್ಷ ಮೊತ್ತದ ಅಪಘಾತ ವಿಮೆ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ.
Last Updated 25 ಡಿಸೆಂಬರ್ 2025, 15:38 IST
ಅರಣ್ಯ ಇಲಾಖೆ ಸಿಬ್ಬಂದಿಗೆ ₹1 ಕೋಟಿಯ ಅಪಘಾತ ವಿಮೆ: ಖಂಡ್ರೆ

ಮರ್ಯಾದೆಗೇಡು ಹತ್ಯೆ: ಕಠಿಣ ಕಾಯ್ದೆ ರೂಪಿಸಲು ಆಗ್ರಹ

Caste Based Violence: ಬೆಂಗಳೂರು: ‘ಮರ್ಯಾದೆಗೇಡು ಹತ್ಯೆ ವಿರುದ್ಧ ಕಠಿಣ ಕಾಯ್ದೆ ರೂಪಿಸಬೇಕು’ ಎಂದು ಲೇಖಕರು ಹಾಗೂ ಪತ್ರಕರ್ತರು ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ‍ಪತ್ರ ಬರೆದಿರುವ ಅವರು, ‘ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರದಲ್ಲಿ ನಡೆದ.
Last Updated 25 ಡಿಸೆಂಬರ್ 2025, 15:28 IST
ಮರ್ಯಾದೆಗೇಡು ಹತ್ಯೆ: ಕಠಿಣ ಕಾಯ್ದೆ ರೂಪಿಸಲು ಆಗ್ರಹ

ಮುಂಡಗೋಡ: ದೀರ್ಘಾಯುಷ್ಯ ಪೂಜೆಯಲ್ಲಿ ಪಾಲ್ಗೊಂಡ ದಲೈಲಾಮಾ

Buddhist Rituals: ತಾಲ್ಲೂಕಿನ ಟಿಬೆಟನ್‌ ಕ್ಯಾಂಪ್‌ ನಂ.6ರ ಡ್ರೆಪುಂಗ್‌ ಲಾಚಿ ಬೌದ್ಧಮಂದಿರದಲ್ಲಿ ಬುಧವಾರ ನಡೆದ ವಿಶೇಷ ಡ್ರೆಪುಂಗ್‌ ಪೂಜೆಯಲ್ಲಿ ದಲೈಲಾಮಾ ಪಾಲ್ಗೊಂಡರು. 24ನೇ ಡ್ರೆಪುಂಗ್‌ ತ್ರಿಪಾ ಆಗಿ ಸಿಂಹಾಸನಗೊಂಡ ದಲೈಲಾಮಾ ಅವರಿಗೆ, ಧಾರ್ಮಿಕ ವಿಧಿವಿಧಾನಗಳ ಮೂಲಕ ಗೌರವಿಸಲಾಯಿತು.
Last Updated 25 ಡಿಸೆಂಬರ್ 2025, 7:35 IST
ಮುಂಡಗೋಡ: ದೀರ್ಘಾಯುಷ್ಯ ಪೂಜೆಯಲ್ಲಿ ಪಾಲ್ಗೊಂಡ ದಲೈಲಾಮಾ

ಡಿಸೆಂಬರ್‌–ಜನವರಿ ಆಸುಪಾಸಿನಲ್ಲೇ ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚು, ಕಾರಣವಿಷ್ಟು

Winter Road Accidents: ಡಿಸೆಂಬರ್ ಹಾಗೂ ಜನವರಿಯಲ್ಲಿ ಅಪಘಾತಗಳ ಸರಣಿ ಕರ್ನಾಟಕವನ್ನೂ ಸೇರಿದಂತೆ ದೇಶದ ಅಲ್ಲಲ್ಲಿ ವರದಿಯಾಗುತ್ತಲೇ ಇರುತ್ತದೆ. ಇದಕ್ಕೆ ಕಾರಣವಿಷ್ಟು...
Last Updated 25 ಡಿಸೆಂಬರ್ 2025, 7:17 IST
ಡಿಸೆಂಬರ್‌–ಜನವರಿ ಆಸುಪಾಸಿನಲ್ಲೇ ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚು, ಕಾರಣವಿಷ್ಟು

ಚಿತ್ರದುರ್ಗ ಬಸ್ ‍ಅ‍ಪಘಾತ: ಐವರ ಮೃತದೇಹ ಪತ್ತೆ, 6 ಮಂದಿ ನಾಪತ್ತೆ, 21ಜನರಿಗೆ ಗಾಯ

Road Tragedy: ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಗುರುವಾರ ನಸುಕಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಲ್ಲಿಯವರೆಗೆ ಐವರ ಮೃತದೇಹಗಳು ಪತ್ತೆಯಾಗಿವೆ. 6 ಮಂದಿ ನಾಪತ್ತೆಯಾಗಿದ್ದು 21 ಮಂದಿ ಗಾಯಗೊಂಡಿದ್ದಾರೆ. ಕ್ಯಾಂಟರ್ ಡಿಕ್ಕಿ ಹೊಡೆದ ರಭಸಕ್ಕೆ ಸೀಬರ್ಡ್ ಬಸ್ ಸುಟ್ಟು ಹೋಗಿದೆ.
Last Updated 25 ಡಿಸೆಂಬರ್ 2025, 6:44 IST
ಚಿತ್ರದುರ್ಗ ಬಸ್ ‍ಅ‍ಪಘಾತ: ಐವರ ಮೃತದೇಹ ಪತ್ತೆ, 6 ಮಂದಿ ನಾಪತ್ತೆ, 21ಜನರಿಗೆ ಗಾಯ

ಚಿತ್ರದುರ್ಗ ಬಸ್ ಅಪಘಾತ | ಸೂಕ್ತ ತನಿಖೆ, ಮೃತರ ಕುಟುಂಬಕ್ಕೆ ₹5 ಲಕ್ಷ: ಸಿಎಂ

CM Siddaramaiah: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ನಡೆದ ರಸ್ತೆ ಅಪಘಾತದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಬರೆದುಕೊಂಡಿದ್ದಾರೆ.
Last Updated 25 ಡಿಸೆಂಬರ್ 2025, 6:34 IST
ಚಿತ್ರದುರ್ಗ ಬಸ್ ಅಪಘಾತ | ಸೂಕ್ತ ತನಿಖೆ, ಮೃತರ ಕುಟುಂಬಕ್ಕೆ ₹5 ಲಕ್ಷ: ಸಿಎಂ
ADVERTISEMENT

ಚಿತ್ರದುರ್ಗ ಬಸ್ ಅಪಘಾತ | ಮೃತರ ಕುಟುಂಬಕ್ಕೆ ₹ 2 ಲಕ್ಷ ಪರಿಹಾರ: ಪ್ರಧಾನಿ ಮೋದಿ

PM Relief Fund: ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ನಡೆದ ರಸ್ತೆ ಅಪಾಘತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ₹ 2 ಲಕ್ಷ ನೀಡುವುದಾಗಿ ನರೇಂದ್ರ ಮೋದಿ ಹೇಳಿದ್ದಾರೆ.
Last Updated 25 ಡಿಸೆಂಬರ್ 2025, 5:54 IST
ಚಿತ್ರದುರ್ಗ ಬಸ್ ಅಪಘಾತ | ಮೃತರ ಕುಟುಂಬಕ್ಕೆ ₹ 2 ಲಕ್ಷ ಪರಿಹಾರ: ಪ್ರಧಾನಿ ಮೋದಿ

ಚಿತ್ರದುರ್ಗ | ಸೀಬರ್ಡ್ ಬಸ್-ಕಂಟೈನರ್ ನಡುವೆ ಡಿಕ್ಕಿ: ಹಲವರ ಸಾವು

Chitradurga Bus Accident: ಹಿರಿಯೂರು ಸಮೀಪ ಜವನಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಟೈನರ್ ಹಾಗೂ ನಾನ್-ಎಸಿ ಸ್ಲೀಪರ್ ಬಸ್ ನಡುವೆ ಗುರುವಾರ ನಸುಕಿನಲ್ಲಿ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್‌ನಲ್ಲಿದ್ದ ಹಲವರು ಸಜೀವವಾಗಿ ದಹನಗೊಂಡಿದ್ದಾರೆ.
Last Updated 25 ಡಿಸೆಂಬರ್ 2025, 4:42 IST
ಚಿತ್ರದುರ್ಗ | ಸೀಬರ್ಡ್ ಬಸ್-ಕಂಟೈನರ್ ನಡುವೆ ಡಿಕ್ಕಿ: ಹಲವರ ಸಾವು

ಹಂಪಿಯ ಹುಳುಕು: ವಾಸ್ತವ ಕಂಡು ವಿತ್ತ ಸಚಿವೆ ನಿರ್ಮಲಾ ಕೆಂಡ; ಅಧಿಕಾರಿಗಳಿಗೆ ಢವಢವ

Hampi Administration Issues: ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಎರಡು ದಿನದ ಹಿಂದೆ ಹಂಪಿಯಿಂದ ಹೋದ ಬಳಿಕ ಇಲ್ಲಿನ ಅವ್ಯವಸ್ಥೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು ಬುಧವಾರ ಸ್ಪಷ್ಟವಾಗಿದ್ದು, ಕೇಂದ್ರ ಸಚಿವ ಸಂಪುಟ ಸಭೆಯಲ್ಲೇ ಇದನ್ನು ಉಲ್ಲೇಖಿಸಿದ್ದಾರೆ.
Last Updated 25 ಡಿಸೆಂಬರ್ 2025, 3:00 IST
ಹಂಪಿಯ ಹುಳುಕು: ವಾಸ್ತವ ಕಂಡು ವಿತ್ತ ಸಚಿವೆ ನಿರ್ಮಲಾ ಕೆಂಡ; ಅಧಿಕಾರಿಗಳಿಗೆ ಢವಢವ
ADVERTISEMENT
ADVERTISEMENT
ADVERTISEMENT