ಭಾನುವಾರ, 28 ಡಿಸೆಂಬರ್ 2025
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ರಾಜ್ಯ
ADVERTISEMENT
ಬಸ್ ಅಪಘಾತ: ನಿರ್ಲಕ್ಷ್ಯದಿಂದ ಅಪಘಾತ ವಲಯವಾದ ಚಿತ್ರದುರ್ಗದ ಹೆದ್ದಾರಿ
Driver Fatigue: ರಾಜಧಾನಿ ಬೆಂಗಳೂರಿನತ್ತ ಅಥವಾ ಬೆಂಗಳೂರಿನಿಂದ ರಾಜ್ಯದ ಉತ್ತರ ಭಾಗದತ್ತ ಪ್ರಯಾಣ ಆರಂಭಿಸಿದರೂ ಆ ವಾಹನಗಳು ನಸುಕಿನ ವೇಳೆಗೇ ಚಿತ್ರದುರ್ಗ ವ್ಯಾಪ್ತಿ ತಲುಪುವುದು ಸಾಮಾನ್ಯ. ಈ ಸಮಯದಲ್ಲಿ ನಿದ್ದೆಯ ಮಂಪರಿಗೆ ಜಾರುವ ಚಾಲಕರಿಂದಾಗಿಯೇ ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ.
Last Updated 28 ಡಿಸೆಂಬರ್ 2025, 10:11 IST
ಬೆಳಗಾವಿ: ಗಡಿ ಕನ್ನಡಿಗರ ರಂಜಿಸಿದ 'ಸ್ಟಾರ್' ಗಳು- ಸ್ಟಾರ್-ವಾರ್ ಬೇಡ ಎಂದ ಡಾಲಿ
ಬೆಳಗಾವಿಗೆ ಡಾಲಿ ಧನಂಜಯ್, ನೀನಾಸಂ ಸತೀಶ್, ವಶಿಷ್ಠ ಸಿಂಹ, ಸಪ್ತಮಿ ಗೌಡ, ರಾಜೇಶ ಕೃಷ್ಣನ್ ದಂಡು
Last Updated 28 ಡಿಸೆಂಬರ್ 2025, 8:31 IST
ಬೆಂಗಳೂರು: ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಪಾದಚಾರಿಯ ಜೀವ ತೆಗೆದ ವಿದ್ಯಾರ್ಥಿ
Bengaluru Student Arrested: ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಕಾರು ಓಡಿಸಿದ್ದ 23 ವರ್ಷದ ಬಿಬಿಎ ವಿದ್ಯಾರ್ಥಿ ಅಬ್ದುಲ್ ರೆಹಮಾನ್, ಪಾದಚಾರಿ ಸಂತೋಷ್ ಅವರನ್ನು ಗುದ್ದಿ ಮೃತಪಟ್ಟಿದ್ದಾನೆ. ಘಟನೆಯು ಎಚ್ಎಸ್ಆರ್ ಬಡಾವಣೆಯಲ್ಲಿ ನಡೆದಿದೆ.
Last Updated 28 ಡಿಸೆಂಬರ್ 2025, 8:26 IST
ಕಾರವಾರ: ಸಬ್ ಮರೀನ್ನಲ್ಲಿ ರಾಷ್ಟ್ರಪತಿ ಮುರ್ಮು ಸಂಚಾರ: ಚಿತ್ರಗಳಲ್ಲಿ ನೋಡಿ
Karwar: President Murmu submarine
Last Updated 28 ಡಿಸೆಂಬರ್ 2025, 7:47 IST
ಕದಂಬ ನೌಕಾನೆಲೆ: INS Vagsheer ಸಬ್ ಮರೀನ್ನಲ್ಲಿ ರಾಷ್ಟ್ರಪತಿ ಮುರ್ಮು ಪಯಣ
INS Vagsheer Submarine- ಕದಂಬ ನೌಕಾನೆಲೆಯಲ್ಲಿ ‘ಐಎನ್ಎಸ್ ವಾಗ್ಶೀರ್’ ಜಲಾಂತರ್ಗಾಮಿ ನೌಕೆಯಲ್ಲಿ (ಸಬ್ಮೆರಿನ್) ರಾಷ್ಟ್ರಪತಿ ದ್ರೌಪದಿ ಮುರ್ಮು ಭಾನುವಾರ ಸಂಚಾರ ನಡೆಸಿದರು. ಎಪಿಜೆ ಅಬ್ದುಲ್ ಕಲಾಂ ಬಳಿಕ ಜಲಾಂತರ್ಗಾಮಿ ನೌಕೆಯಲ್ಲಿ ಸಂಚರಿಸಿದ ಸಾಧನೆ ಮಾಡಿದ ಎರಡನೇ ರಾಷ್ಟ್ರಪತಿ ಅವರಾದರು
Last Updated 28 ಡಿಸೆಂಬರ್ 2025, 6:55 IST
ದೇವಾಲಯಗಳು ಅಗತ್ಯವಿರುವ ಶ್ರೀಗಂಧವನ್ನು ತಾವೇ ಬೆಳೆದುಕೊಳ್ಳಬಹುದೇ? ಹೈಕೋರ್ಟ್
ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
Last Updated 27 ಡಿಸೆಂಬರ್ 2025, 23:39 IST
ಕರ್ನಾಟಕದ ಬಸ್ಗಳಲ್ಲಿ ಪ್ರಯಾಣಿಕರಿಂದ ಹಣ ದೋಚಿ ಪರಾರಿಯಾಗಿದ್ದ ವ್ಯಕ್ತಿ ಬಂಧನ
Interstate Crime: ಕರ್ನಾಟಕ ಮತ್ತು ಆಂಧ್ರದ ಬಸ್ಗಳಲ್ಲಿ ಪ್ರಯಾಣಿಕರಿಂದ ಬೆಳ್ಳಿ ಮತ್ತು ನಗದು ಕದ್ದ ಆರೋಪಿಯನ್ನು ದೆಹಲಿಯಲ್ಲಿ ಬಂಧಿಸಲಾಗಿದೆ. ಈತ ಅಂತರರಾಜ್ಯ ಬಸ್ ಕಳ್ಳತನ ಗ್ಯಾಂಗ್ನ ಸದಸ್ಯನಾಗಿ ಗುರುತಿಸಲಾಗಿದೆ.
Last Updated 27 ಡಿಸೆಂಬರ್ 2025, 23:30 IST
ADVERTISEMENT
ಹಾಜರಾತಿ ಅನುಸರಿಸಿ ಶಾಸಕರ ಅನುದಾನ: ಸಿಎಂಗೆ ಸಲಹೆ ನೀಡಲು ಖಾದರ್ ಚಿಂತನೆ
Legislative Performance Funding: ವಿಧಾನಸಭೆಯಲ್ಲಿ ಶಾಸಕರ ಹಾಜರಾತಿ ಮತ್ತು ಅವರ ಕಾರ್ಯಕ್ಷಮತೆ ಆಧರಿಸಿ ಕ್ಷೇತ್ರಗಳಿಗೆ ಅನುದಾನ ಹಂಚಿಕೆ ಮಾಡುವ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡಲು ವಿಧಾನಸಭಾಧ್ಯಕ್ಷ ಖಾದರ್ ಚಿಂತನೆ ನಡೆಸಿದ್ದಾರೆ.
Last Updated 27 ಡಿಸೆಂಬರ್ 2025, 22:30 IST
ರಾಜ್ಯದಲ್ಲಿ 6,675 ಏಕೋಪಾಧ್ಯಾಯ ಶಾಲೆ: ಹಾಸನದಲ್ಲಿ ಅತಿ ಹೆಚ್ಚು
ಹಾಸನದಲ್ಲಿ ಅತಿ ಹೆಚ್ಚು
Last Updated 27 ಡಿಸೆಂಬರ್ 2025, 21:29 IST
ದೇಗುಲಕ್ಕೆ ಶ್ರೀಗಂಧ: ನಿಯಮ ರೂಪಿಸಿ–ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
Temple Sandalwood Supply: ಶ್ರೀಗಂಧದ ಕೊರತೆಯ ನಡುವೆ ದೇವಾಲಯಗಳು ಶ್ರಿಗಂಧವನ್ನು ಸ್ವತಃ ಬೆಳೆಸುವ ಅವಕಾಶ ಕಲ್ಪಿಸಲು ನಿಯಮ ರೂಪಿಸಲು ರಾಜ್ಯ ಅರಣ್ಯ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದೆ. ಉಡುಪಿ ಶ್ರೀ ಕೃಷ್ಣ ಮಠದ ಅರ್ಜಿ ಹಿನ್ನೆಲೆಯಲ್ಲಿ ಈ ಆದೇಶ ನೀಡಲಾಗಿದೆ.
Last Updated 27 ಡಿಸೆಂಬರ್ 2025, 18:28 IST
ADVERTISEMENT
<
1
2
...
1000
>
ADVERTISEMENT
ADVERTISEMENT