ಗುರುವಾರ, 20 ನವೆಂಬರ್ 2025
×
ADVERTISEMENT

ರಾಜ್ಯ

ADVERTISEMENT

₹7.11 ಕೋಟಿ ದರೋಡೆ: ಕೃತ್ಯ ಎಸಗಿದ ಬಳಿಕ ದರೋಡೆಕೋರರು ಸಾಗಿದ್ದು ಈ ಮಾರ್ಗದಲ್ಲಿ...

ATM Cash Van Heist: ಎಟಿಎಂ ಕೇಂದ್ರಕ್ಕೆ ಹಣ ತುಂಬಲು ಹೊರಟಿದ್ದ ಸಿಎಂಎಸ್‌ ಏಜೆನ್ಸಿ ವಾಹನವನ್ನು ಆದಾಯ ತೆರಿಗೆ ಇಲಾಖೆ, ರಿಸರ್ವ್ ಬ್ಯಾಂಕ್‌ ಆಫ್‌ ಇಂಡಿಯಾದ ಅಧಿಕಾರಿಗಳ ಸೋಗಿನಲ್ಲಿ ಅಡ್ಡಗಟ್ಟಿ, ₹7.11 ಕೋಟಿ ದರೋಡೆ ನಡೆಸಿದ ಘಟನೆ ನಡೆದಿದೆ
Last Updated 20 ನವೆಂಬರ್ 2025, 5:18 IST
₹7.11 ಕೋಟಿ ದರೋಡೆ: ಕೃತ್ಯ ಎಸಗಿದ ಬಳಿಕ ದರೋಡೆಕೋರರು ಸಾಗಿದ್ದು ಈ ಮಾರ್ಗದಲ್ಲಿ...

ಪಿಎಸ್ಐ ನೇಮಕಾತಿ ಹಗರಣ: ಆರ್.ಡಿ.ಪಾಟೀಲಗೆ ಸುಪ್ರೀಂ ಕೋರ್ಟ್ ಜಾಮೀನು

Supreme Court Bail: ಕಲಬುರಗಿ: ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆರ್.ಡಿ.ಪಾಟೀಲಗೆ ಸುಪ್ರೀಂ ಕೋರ್ಟ್ ಮೂರು ವಾರಗಳ ಮಧ್ಯಂತರ ಜಾಮೀನು ಮঞ্জೂರು ಮಾಡಿದೆ. ಮಗಳ ಮದುವೆ ಸಮಾರಂಭದ ಧಾರ್ಮಿಕ ವಿಧಿಗಳನ್ನು ಪೂರೈಸಬೇಕಿದ್ದು
Last Updated 20 ನವೆಂಬರ್ 2025, 5:07 IST
ಪಿಎಸ್ಐ ನೇಮಕಾತಿ ಹಗರಣ: ಆರ್.ಡಿ.ಪಾಟೀಲಗೆ ಸುಪ್ರೀಂ ಕೋರ್ಟ್ ಜಾಮೀನು

ಒಳ ಮೀಸಲಾತಿ: ಕಾಯ್ದೆ ಅನುಷ್ಠಾನಕ್ಕೆ ವಿಘ್ನ

Internal Reservation: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹಿಗ್ಗಿಸಿ ಒಟ್ಟು ಮೀಸಲು ಪ್ರಮಾಣವನ್ನು ಶೇಕಡ 50ರಿಂದ 56ಕ್ಕೆ ಹೆಚ್ಚಿಸಿದ್ದ ಕಾಯ್ದೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಂದಿನ ವಿಚಾರಣೆವರೆಗೂ ಯಾವುದೇ ಕ್ರಮ ಕೈಗೊಳ್ಳಬಾರದು
Last Updated 20 ನವೆಂಬರ್ 2025, 1:03 IST
ಒಳ ಮೀಸಲಾತಿ: ಕಾಯ್ದೆ ಅನುಷ್ಠಾನಕ್ಕೆ ವಿಘ್ನ

ಮುಡಾ: ದಿನೇಶ್‌ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ ದೂರು

MUDA Case: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿದ ಪ್ರಕರಣದಲ್ಲಿ, ಮುಡಾದ ಆಯುಕ್ತರಾಗಿದ್ದ ಜಿ.ಟಿ.ದಿನೇಶ್‌ ಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯವು ಪ್ರಾಸಿಕ್ಯೂಷನ್ ದೂರು ದಾಖಲಿಸಿದೆ.
Last Updated 20 ನವೆಂಬರ್ 2025, 0:32 IST
ಮುಡಾ: ದಿನೇಶ್‌ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ ದೂರು

ನಾಲ್ಕು ಜಿಲ್ಲೆಗಳಲ್ಲಿ ಮಾಲಿನ್ಯ ಮಟ್ಟ ಹೆಚ್ಚಳ: ಸಿಎಂ ಸಿದ್ದರಾಮಯ್ಯ

ವಾಸಯೋಗ್ಯ ರಾಜ್ಯವಾಗಿಸಲು ಜನರೆಲ್ಲರೂ ಪರಿಸರ ಕಾಳಜಿ ಬೆಳೆಸಿಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
Last Updated 20 ನವೆಂಬರ್ 2025, 0:30 IST
ನಾಲ್ಕು ಜಿಲ್ಲೆಗಳಲ್ಲಿ ಮಾಲಿನ್ಯ ಮಟ್ಟ ಹೆಚ್ಚಳ: ಸಿಎಂ ಸಿದ್ದರಾಮಯ್ಯ

ಪುರುಷೋತ್ತಮ ಬಿಳಿಮಲೆ ಹೇಳಿಕೆಯಿಂದ ಯಕ್ಷಗಾನ ಕಲೆಗೆ ಅಪಮಾನ: ವಿಜಯೇಂದ್ರ

Yakshagana: ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗ ಕಾಮಿಗಳು. ಸ್ತ್ರೀವೇಷಧಾರಿಗಳಿಗೆ ಸಲಿಂಗಕಾಮಕ್ಕೆ ಒತ್ತಡ ಹಾಕಲಾಗುತ್ತದೆ ಎಂಬ ಹೇಳಿಕೆ ಮೂಲಕ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಯಕ್ಷಗಾನ ಕಲಾವಿದರಿಗೆ ಅಪಮಾನಿಸಿದ್ದಾರೆ
Last Updated 20 ನವೆಂಬರ್ 2025, 0:01 IST
ಪುರುಷೋತ್ತಮ ಬಿಳಿಮಲೆ ಹೇಳಿಕೆಯಿಂದ ಯಕ್ಷಗಾನ ಕಲೆಗೆ ಅಪಮಾನ: ವಿಜಯೇಂದ್ರ

ಕರ್ನಾಟಕ ವಿದ್ಯುತ್‌ ನಿಗಮ: ಡಿ.27, 28ಕ್ಕೆ ಮರು ಪರೀಕ್ಷೆ

KPCL: ಕರ್ನಾಟಕ ವಿದ್ಯುತ್‌ ನಿಗಮದಲ್ಲಿ ಖಾಲಿ ಇರುವ ಸಹಾಯಕ ಎಂಜಿನಿಯರ್‌, ಕಿರಿಯ ಎಂಜಿನಿಯರ್‌ ಸೇರಿದಂತೆ ಇತರ ಹುದ್ದೆಗಳಿಗೆ ನಡೆಸಲಾಗಿದ್ದ ಪರೀಕ್ಷೆಯನ್ನು ಸುಪ್ರೀಂ ಕೋರ್ಟ್‌ ರದ್ದುಪಡಿಸಿದ ಕಾರಣ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮರು ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದೆ.
Last Updated 20 ನವೆಂಬರ್ 2025, 0:00 IST
ಕರ್ನಾಟಕ ವಿದ್ಯುತ್‌ ನಿಗಮ: ಡಿ.27, 28ಕ್ಕೆ ಮರು ಪರೀಕ್ಷೆ
ADVERTISEMENT

ರಾಜ್ಯ ಸರ್ಕಾರ ಅಸ್ಥಿರವಾದರೆ ಲಾಭ ಪಡೆಯಲು ಯತ್ನ: ಜೆಡಿಎಸ್‌ ಶಾಸಕ ಎ.ಮಂಜು

MLA A. Manju: ‘ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಸ್ಥಿರವಾದರೆ ನಾವು ಲಾಭ ಪಡೆಯಲಿದ್ದೇವೆ. ಮುಂದೆ ಯಾವುದೇ ಬೆಳವಣಿಗೆ ನಡೆದರೂ ಅಚ್ಚರಿ ಇಲ್ಲ’ ಎಂದು ಜೆಡಿಎಸ್‌ ಶಾಸಕ ಎ.ಮಂಜು ಹೇಳಿದರು.
Last Updated 19 ನವೆಂಬರ್ 2025, 23:57 IST
ರಾಜ್ಯ ಸರ್ಕಾರ ಅಸ್ಥಿರವಾದರೆ ಲಾಭ ಪಡೆಯಲು ಯತ್ನ: ಜೆಡಿಎಸ್‌ ಶಾಸಕ ಎ.ಮಂಜು

ಕನೇರಿ ಸ್ವಾಮೀಜಿ ಪ್ರವಚನ ಮಾತ್ರ ನೀಡಲಿ: ಹೈಕೋರ್ಟ್‌

High Court: ಕನೇರಿ ಸ್ವಾಮೀಜಿ ಮಠಾಧೀಶರಾಗಿದ್ದು ಪ್ರವಚನ ನೀಡಬೇಕೆ ವಿನಃ ತಮ್ಮ ಮಾತುಗಳನ್ನು ರಾಜಕೀಯಗೊಳಿಸಬಾರದು’ ಎಂದು ಹೈಕೋರ್ಟ್‌ ಕಟುವಾದ ಅಭಿಪ್ರಾಯ ವ್ಯಕ್ತಪಡಿಸಿದೆ.
Last Updated 19 ನವೆಂಬರ್ 2025, 23:41 IST
ಕನೇರಿ ಸ್ವಾಮೀಜಿ ಪ್ರವಚನ ಮಾತ್ರ ನೀಡಲಿ: ಹೈಕೋರ್ಟ್‌

ಸಫಾರಿ, ಚಾರಣ ಸ್ಥಗಿತ: ‘ವನ್ಯಜೀವಿ ಪ್ರವಾಸೋದ್ಯಮ’ಕ್ಕೆ ಪೆಟ್ಟು

Wildlife Tourism: ಮೈಸೂರು, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ವ್ಯಾಪಿಸಿರುವ ಬಂಡೀಪುರ ಮತ್ತು ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಪ್ರವಾಸಿಗರ ಸಫಾರಿ, ಚಾರಣವನ್ನು ಸ್ಥಗಿತ ಗೊಳಿಸಿರುವ ಪರಿಣಾಮ ‘ವನ್ಯಜೀವಿ ಪ್ರವಾಸೋದ್ಯಮ’ಕ್ಕೆ ಹೊಡೆತ ಬಿದ್ದಿದೆ.
Last Updated 19 ನವೆಂಬರ್ 2025, 23:39 IST
ಸಫಾರಿ, ಚಾರಣ ಸ್ಥಗಿತ: ‘ವನ್ಯಜೀವಿ ಪ್ರವಾಸೋದ್ಯಮ’ಕ್ಕೆ ಪೆಟ್ಟು
ADVERTISEMENT
ADVERTISEMENT
ADVERTISEMENT