ಶನಿವಾರ, 7 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

ಕಾಂಗ್ರೆಸ್ಸಿಗರು ಬೀದಿ ಬೀದಿಗಳಲ್ಲಿ ಹೊಡೆದಾಡುವ ಸ್ಥಿತಿ ಬರುತ್ತದೆ: ವಿ.ಸೋಮಣ್ಣ

V Somanna: ‘ರೈಲ್ವೆಯೂ ಸೇರಿದಂತೆ ಹಲವು ಯೋಜನೆಗಳನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದೆ. ಆದರೆ, ರಾಜ್ಯ ಸರ್ಕಾರ ನಿಗದಿತ ಭೂಮಿ ಸ್ವಾಧೀನ ಮಾಡಿ ಕೊಡುವಲ್ಲಿ ಹಿಂದೇಟು ಹಾಕುತ್ತಿದೆ. ಇದರಿಂದ ಯೋಜನೆಗಳು ಕುಂಟುತ್ತ ಸಾಗಿವೆ. ಈ ವಿಚಾರದಲ್ಲಿ ಮುಖ್ಯಮಂತ್ರಿ
Last Updated 7 ಫೆಬ್ರುವರಿ 2026, 13:56 IST
ಕಾಂಗ್ರೆಸ್ಸಿಗರು ಬೀದಿ ಬೀದಿಗಳಲ್ಲಿ ಹೊಡೆದಾಡುವ ಸ್ಥಿತಿ ಬರುತ್ತದೆ: ವಿ.ಸೋಮಣ್ಣ

ಡಾ. ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಶಾಸಕ ತನ್ವೀರ್‌ ಸೇಠ್‌ ಅಸಮಾಧಾನ

Tanveer Sait: ‘ಅಧಿಕಾರ ಯಾರಿಗೂ ಶಾಶ್ವತವಲ್ಲ. ವರಿಷ್ಠರ ತೀರ್ಮಾನ ಬರುವವರೆಗೂ ನಾವು ಮಾತನಾಡುವುದು ಸರಿಯಲ್ಲ’ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದರು. ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಯತೀಂದ್ರ ಹೇಳಿಕೆಗೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.
Last Updated 7 ಫೆಬ್ರುವರಿ 2026, 13:13 IST
ಡಾ. ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಶಾಸಕ ತನ್ವೀರ್‌ ಸೇಠ್‌ ಅಸಮಾಧಾನ

ಪರಿಸರ ಮಾಲಿನ್ಯ ವಿರೋಧಿಸಿ ಫೆಬ್ರುವರಿ 24ರಂದು ಕೊಪ್ಪಳ ಬಂದ್‌

Environmental Pollution: ಪರಿಸರಕ್ಕೆ ಮಾಲಿನ್ಯ ಉಂಟು ಮಾಡುತ್ತಿರುವ ಜಿಲ್ಲಾಕೇಂದ್ರದ ಸಮೀಪದ ಕಾರ್ಖಾನೆಗಳನ್ನು ಹತೋಟಿಗೆ ತರಬೇಕು ಹಾಗೂ ಹೊಸದಾಗಿ ಕಾರ್ಖಾನೆಗಳ ವಿಸ್ತರಣೆಗೆ ಅವಕಾಶ ಕೊಡಬಾರದು ಎಂದು ಆಗ್ರಹಿಸಿ 100 ದಿನಗಳಿಂದ ಇಲ್ಲಿ ಅನಿರ್ದಿಷ್ಟ ಧರಣಿ ನಡೆಯುತ್ತಿದೆ.
Last Updated 7 ಫೆಬ್ರುವರಿ 2026, 12:54 IST
ಪರಿಸರ ಮಾಲಿನ್ಯ ವಿರೋಧಿಸಿ ಫೆಬ್ರುವರಿ 24ರಂದು ಕೊಪ್ಪಳ ಬಂದ್‌

ಹೈಕಮಾಂಡ್ ಹೈಕಮಾಂಡೇ.. ಸದ್ಯ ಅವರು ಏನೂ ಹೇಳಿಲ್ಲ: ಯತೀಂದ್ರ ಸಿದ್ದರಾಮಯ್ಯ

Yatindra Siddaramaiah: ಹೈಕಮಾಂಡ್ ಹೈಕಮಾಂಡೇ. ಸದ್ಯ ಹೈಕಮಾಂಡ್ ಏನೂ ಹೇಳಿಲ್ಲ. ಹಾಗಾಗಿ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಶಾಸಕ ಡಾ. ಯತೀಂದ್ರ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಶನಿವಾರ ಮಾತನಾಡಿದರು.
Last Updated 7 ಫೆಬ್ರುವರಿ 2026, 10:01 IST
ಹೈಕಮಾಂಡ್ ಹೈಕಮಾಂಡೇ.. ಸದ್ಯ ಅವರು ಏನೂ ಹೇಳಿಲ್ಲ: ಯತೀಂದ್ರ ಸಿದ್ದರಾಮಯ್ಯ

ಸೇನಾ ಕ್ಯಾಂಟೀನ್‌ ಮಾದರಿಯಲ್ಲಿ ‘ಎಂಎಸ್‌ಐಎಲ್‌ ಸ್ಟೋರ್‌’: ಸಚಿವ ಎಂ.ಬಿ. ಪಾಟೀಲ

Government Employee Subsidy: ‘ಸರ್ಕಾರಿ ನೌಕರರಿಗೆ ಎಲ್ಲ ವಸ್ತುಗಳೂ ಸಬ್ಸಿಡಿ ದರದಲ್ಲಿ ಸಿಗುವಂತೆ ಮಾಡಲು ಸೇನಾ ಕ್ಯಾಂಟೀನ್‌ ಮಾದರಿಯಲ್ಲಿ ಎಂಎಸ್‌ಐಎಲ್‌ ಸ್ಟೋರ್‌ ತೆರೆಯುವ ಚಿಂತನೆ ಇದೆ’ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ‌ ತಿಳಿಸಿದರು.
Last Updated 7 ಫೆಬ್ರುವರಿ 2026, 9:30 IST
ಸೇನಾ ಕ್ಯಾಂಟೀನ್‌ ಮಾದರಿಯಲ್ಲಿ 
‘ಎಂಎಸ್‌ಐಎಲ್‌ ಸ್ಟೋರ್‌’: ಸಚಿವ ಎಂ.ಬಿ. ಪಾಟೀಲ

54 ನಿಗಮ–ಮಂಡಳಿಗಳ ಅಧ್ಯಕ್ಷರ ಅವಧಿ ವಿಸ್ತರಿಸಿದ ರಾಜ್ಯ ಸರ್ಕಾರ

Government Order: ಅವಧಿ ಪೂರ್ಣಗೊಂಡಿ‌ರುವ ವಿವಿಧ 54 ನಿಗಮ–ಮಂಡಳಿ, ಪ್ರಾಧಿಕಾರ ಅಧ್ಯಕ್ಷರ ಪದಾವಧಿಯನ್ನು ಮುಂದಿನ ಆದೇಶದವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.
Last Updated 7 ಫೆಬ್ರುವರಿ 2026, 9:23 IST
54 ನಿಗಮ–ಮಂಡಳಿಗಳ ಅಧ್ಯಕ್ಷರ ಅವಧಿ ವಿಸ್ತರಿಸಿದ ರಾಜ್ಯ ಸರ್ಕಾರ

ಸದನದಲ್ಲಿ ಅಶಿಸ್ತು ತೋರುವವರು ಹೆಬಿಚುವಲ್ ಒಫೆಂಡರ್ಸ್: ಸ್ಪೀಕರ್ ಯು.ಟಿ. ಖಾದರ್

Speaker UT Khader: ಮಂಗಳೂರು: ವಿಧಾನಸಭೆಯ 224 ಶಾಸಕರಲ್ಲಿ ಕೆಲವು ಶಾಸಕರ ವರ್ತನೆ ಮಾತ್ರ ಅಶಿಸ್ತಿನಿಂದ ಇರುತ್ತದೆ. ಬೇರೆ ಶಾಸಕರ ವರ್ತನೆ ಈ ರೀತಿ ಇರುವುದಿಲ್ಲ. ಸದನದಲ್ಲಿ ತಪ್ಪು ಮಾಡಿದವರಿಂದಲೇ ಮತ್ತೆ ಅಂತಹ ತಪ್ಪುಗಳು ಪುನರಾವರ್ತನೆ ಆಗುತ್ತಿರುತ್ತವೆ.
Last Updated 7 ಫೆಬ್ರುವರಿ 2026, 8:07 IST
ಸದನದಲ್ಲಿ ಅಶಿಸ್ತು ತೋರುವವರು ಹೆಬಿಚುವಲ್ ಒಫೆಂಡರ್ಸ್: ಸ್ಪೀಕರ್ ಯು.ಟಿ. ಖಾದರ್
ADVERTISEMENT

‘ಎಂಎಸ್ಐಎಲ್ ಚಿಟ್ಸ್’ನಲ್ಲಿ  ಹೂಡಿಕೆ ಮಾಡಿದ ಹಣ ಸುರಕ್ಷಿತ: ಸಿಎಂ ಸಿದ್ದರಾಮಯ್ಯ

Chit Fund Safety: ‘ಎಂಎಸ್‌ಐಎಲ್‌ ಸರ್ಕಾರಿ ಸ್ವಾಮ್ಯದ ಸಂಸ್ಥೆಯಾಗಿದ್ದು, ಇದರಲ್ಲಿ ಯಾರು ಹಣ ಹೂಡುತ್ತಾರೊ ಅವರ ಹಣ ಸುರಕ್ಷಿತವಾಗಿರುತ್ತದೆ. ‌ಮೋಸ ಆಗಲು ಸಾಧ್ಯವೇ ಇಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
Last Updated 7 ಫೆಬ್ರುವರಿ 2026, 8:04 IST
‘ಎಂಎಸ್ಐಎಲ್ ಚಿಟ್ಸ್’ನಲ್ಲಿ  ಹೂಡಿಕೆ ಮಾಡಿದ ಹಣ ಸುರಕ್ಷಿತ: ಸಿಎಂ ಸಿದ್ದರಾಮಯ್ಯ

ಹೈಕಮಾಂಡ್ ಸುಮ್ಮನಿದೆ ಎಂದರೆ ಬದಲಾವಣೆ ಇಲ್ಲ ಎಂದರ್ಥ: ಗೃಹ ಸಚಿವ ಪರಮೇಶ್ವರ

Karnataka Politics: 'ಪಕ್ಷದೊಳಗೆ ಮುಖ್ಯಮಂತ್ರಿ ಅಧಿಕಾರ ಹಂಚಿಕೆಯ ಪ್ರಸ್ತಾವವೇ ನಡೆದಿಲ್ಲ. ಹೈಕಮಾಂಡ್ ಸುಮ್ಮನಿದೆ ಎಂದರೆ ಅದರಲ್ಲಿ ಬದಲಾವಣೆಗಳು ಇಲ್ಲ ಎಂದರ್ಥ' ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದರು.
Last Updated 7 ಫೆಬ್ರುವರಿ 2026, 7:16 IST
ಹೈಕಮಾಂಡ್ ಸುಮ್ಮನಿದೆ ಎಂದರೆ ಬದಲಾವಣೆ ಇಲ್ಲ ಎಂದರ್ಥ: ಗೃಹ ಸಚಿವ ಪರಮೇಶ್ವರ

ರಾಜ್ಯ ಸರ್ಕಾರದ ಒತ್ತಡಕ್ಕೆ ಮೆಟ್ರೊ ಟಿಕೆಟ್‌ ದರ ಏರಿಕೆ: ನಿಖಿಲ್‌ ಕುಮಾರಸ್ವಾಮಿ

Bengaluru Metro: ಬಿಎಂಆರ್‌ಸಿಎಲ್‌ ಮೇಲೆ ಒತ್ತಡ ಹಾಕಿ, ಮೆಟ್ರೊ ರೈಲು ಪ್ರಯಾಣದರ ಏರಿಕೆ ಮಾಡಿಸಿದ್ದೇ ರಾಜ್ಯ ಸರ್ಕಾರ. ಆದರೆ ಈಗ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದರು.
Last Updated 7 ಫೆಬ್ರುವರಿ 2026, 6:37 IST
ರಾಜ್ಯ ಸರ್ಕಾರದ ಒತ್ತಡಕ್ಕೆ ಮೆಟ್ರೊ ಟಿಕೆಟ್‌ ದರ ಏರಿಕೆ: ನಿಖಿಲ್‌ ಕುಮಾರಸ್ವಾಮಿ
ADVERTISEMENT
ADVERTISEMENT
ADVERTISEMENT