ಭಾನುವಾರ, 28 ಡಿಸೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ಡ್ರಗ್ಸ್‌ ದಂಧೆಗೆ ಕಡಿವಾಣ ಹಾಕುವಲ್ಲಿ ರಾಜ್ಯ ಸರ್ಕಾರ ವಿಫಲ: ಆರ್‌.ಅಶೋಕ

R Ashoka Criticizes Congress: ‘ರಾಜ್ಯ ಸರ್ಕಾರ ಡ್ರಗ್ಸ್‌ ದಂಧೆಗೆ ಕಡಿವಾಣ ಹಾಕುವಲ್ಲಿ ಸಂಪೂರ್ಣ ವಿಫಲವಾಗಿದ್ದು, ರಾಜ್ಯದ ಯುವಕರ ಭವಿಷ್ಯದ ಜತೆ ಚೆಲ್ಲಾಟವಾಡುತ್ತಿದೆ’ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಟೀಕಿಸಿದ್ದಾರೆ.
Last Updated 28 ಡಿಸೆಂಬರ್ 2025, 16:31 IST
ಡ್ರಗ್ಸ್‌ ದಂಧೆಗೆ ಕಡಿವಾಣ ಹಾಕುವಲ್ಲಿ ರಾಜ್ಯ ಸರ್ಕಾರ  ವಿಫಲ: ಆರ್‌.ಅಶೋಕ

ಬೆಂಗಳೂರು | ₹1.20 ಕೋಟಿ ಮೌಲ್ಯದ ಡ್ರಗ್ಸ್‌ ಕಚ್ಚಾ ವಸ್ತು ವಶ: ಪರಮೇಶ್ವರ

Drugs Manufacturing Raw Materials: ಎಎನ್‌ಟಿಎಫ್‌ ಮತ್ತು ಬೆಂಗಳೂರು ಪೊಲೀಸರು ಜಂಟಿಯಾಗಿ ನಗರದ ಕಾರ್ಖಾನೆಯೊಂದರ ಮೇಲೆ ಶನಿವಾರ ದಾಳಿ ನಡೆಸಿ ₹1.20 ಕೋಟಿ ಮೌಲ್ಯದ ಡ್ರಗ್ಸ್ ಕಚ್ಚಾ ವಸ್ತು ಜಪ್ತಿ ಮಾಡಿದ್ದಾರೆ ಎಂದು ಜಿ.ಪರಮೇಶ್ವರ ಹೇಳಿದರು.
Last Updated 28 ಡಿಸೆಂಬರ್ 2025, 16:21 IST
ಬೆಂಗಳೂರು | ₹1.20 ಕೋಟಿ ಮೌಲ್ಯದ ಡ್ರಗ್ಸ್‌ ಕಚ್ಚಾ ವಸ್ತು ವಶ: ಪರಮೇಶ್ವರ

ಕೋಗಿಲು ಸಮೀಪ ಅಕ್ರಮ ಕಟ್ಟಡಗಳ ನೆಲಸಮ | ಕೇರಳದ ಹಸ್ತಕ್ಷೇಪ ಖಂಡನೀಯ: ಬಿಜೆಪಿ

BJP Slams Kerala Leaders: ಕೋಗಿಲು ಸಮೀಪ ಅಕ್ರಮ ಕಟ್ಟಡಗಳ ನೆಲಸಮ ವಿಚಾರದಲ್ಲಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಅಲ್ಲಿನ ಸಂಸದ ಕೆ.ಸಿ.ವೇಣುಗೋಪಾಲ್ ಅವರು ಮಧ್ಯೆ ಪ್ರವೇಶಿಸಿರುವುದು ಖಂಡನೀಯ ಎಂದು ಬಿಜೆಪಿ ನಾಯಕರು ಆಕ್ಷೇಪಿಸಿದ್ದಾರೆ.
Last Updated 28 ಡಿಸೆಂಬರ್ 2025, 15:59 IST
ಕೋಗಿಲು ಸಮೀಪ ಅಕ್ರಮ ಕಟ್ಟಡಗಳ ನೆಲಸಮ | ಕೇರಳದ ಹಸ್ತಕ್ಷೇಪ ಖಂಡನೀಯ: ಬಿಜೆಪಿ

ವಿದ್ಯಾರ್ಥಿ ಸಂಘ ಚುನಾವಣೆ: ಅಧ್ಯಯನ ನಡೆಸಲು ಕೆಪಿಸಿಸಿಯಿಂದ ಉನ್ನತ ಮಟ್ಟದ ಸಮಿತಿ

College Union Election: ರಾಜ್ಯದಲ್ಲಿ ಮತ್ತೆ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸುವ ಕುರಿತು ಅಧ್ಯಯನ ನಡೆಸಲು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯು (ಕೆಪಿಸಿಸಿ) ಉನ್ನತ ಮಟ್ಟದ ಸಮಿತಿ ರಚಿಸಿದೆ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
Last Updated 28 ಡಿಸೆಂಬರ್ 2025, 15:44 IST
ವಿದ್ಯಾರ್ಥಿ ಸಂಘ ಚುನಾವಣೆ: ಅಧ್ಯಯನ ನಡೆಸಲು  ಕೆಪಿಸಿಸಿಯಿಂದ ಉನ್ನತ ಮಟ್ಟದ ಸಮಿತಿ

ಅಶ್ಲೀಲ ಸಂದೇಶ: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಹೇಳಿಕೆ ದಾಖಲು

Cyber Crime: ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶಗಳನ್ನು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಕ್ರೈಂ ಪೊಲೀಸರು ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರ ಹೇಳಿಕೆ ದಾಖಿಲಿಸಿಕೊಂಡಿದ್ದಾರೆ.
Last Updated 28 ಡಿಸೆಂಬರ್ 2025, 15:38 IST
ಅಶ್ಲೀಲ ಸಂದೇಶ: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಹೇಳಿಕೆ ದಾಖಲು

ವಿಬಿ–ಜಿ ರಾಮ್‌ ಜಿ | ಗಾಂಧೀಜಿ ಹೆಸರು ಅಳಿಸುವ ಹುನ್ನಾರ ಸೋಲಿಸೋಣ: ಸಿದ್ದರಾಮಯ್ಯ

NREGA Cancellation: ‘ನರೇಗಾ ರದ್ದತಿ ಮೂಲಕ ಮಹಾತ್ಮ ಗಾಂಧಿ ಅವರ ಹೆಸರು ಅಳಿಸಲು ಕೇಂದ್ರ ಸರ್ಕಾರ ನಡೆಸಿರುವ ಹುನ್ನಾರವನ್ನು ಸೋಲಿಸೋಣ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಭಾನುವಾರ ಕಾಂಗ್ರೆಸ್‌ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದರು.
Last Updated 28 ಡಿಸೆಂಬರ್ 2025, 15:38 IST
ವಿಬಿ–ಜಿ ರಾಮ್‌ ಜಿ | ಗಾಂಧೀಜಿ ಹೆಸರು ಅಳಿಸುವ ಹುನ್ನಾರ ಸೋಲಿಸೋಣ: ಸಿದ್ದರಾಮಯ್ಯ

ಜಿಬಿಎ ಪಾಲಿಕೆ ಚುನಾವಣೆ: ಮಹಿಳಾ ಅಭ್ಯರ್ಥಿಗಳ ಅರ್ಜಿ ಶುಲ್ಕ ₹25 ಸಾವಿರಕ್ಕೆ ಇಳಿಕೆ

GBA Corporation Election: ಜಿಬಿಎ (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ವ್ಯಾಪ್ತಿಯ ಪಾಲಿಕೆಗಳ ಚುನಾವಣೆಯಲ್ಲಿ ಉಮೇದುವಾರಿಕೆಗೆ ಅರ್ಜಿ ಸಲ್ಲಿಸುವ ಮಹಿಳಾ ಅಭ್ಯರ್ಥಿಗಳ ಶುಲ್ಕವನ್ನು ಕೆಪಿಸಿಸಿ ₹25,000ಕ್ಕೆ ಇಳಿಸಿದೆ.
Last Updated 28 ಡಿಸೆಂಬರ್ 2025, 14:23 IST
ಜಿಬಿಎ ಪಾಲಿಕೆ ಚುನಾವಣೆ: ಮಹಿಳಾ ಅಭ್ಯರ್ಥಿಗಳ ಅರ್ಜಿ ಶುಲ್ಕ ₹25 ಸಾವಿರಕ್ಕೆ ಇಳಿಕೆ
ADVERTISEMENT

Green Mobility Awards: ರಾಜ್ಯಕ್ಕೆ 4 ಗ್ರೀನ್‌ ಮೊಬಿಲಿಟಿ ಅವಾರ್ಡ್‌

Karnataka EV: ಬೆಸ್ಕಾಂ ವಿದ್ಯುತ್‌ ಚಾಲಿತ ವಾಹನಗಳಿಗೆ ಅನುಕೂಲ ಮಾಡಿಕೊಡಲು 6,000ಕ್ಕೂ ಅಧಿಕ ಎಲೆಕ್ಟ್ರಿಕ್‌ ಚಾರ್ಜಿಂಗ್‌ ಕೇಂದ್ರಗಳನ್ನು ರಾಜ್ಯದಲ್ಲಿ ಸ್ಥಾಪಿಸಿದೆ. ಇದು ದೇಶದಲ್ಲಿಯೇ ಅಧಿಕವಾಗಿರುವ ಕಾರಣ ಬೆಸ್ಕಾಂ ಅನ್ನು ಚಿನ್ನದ ಪ್ರಶಸ್ತಿಗೆ ಆಯ್ಕೆ ಮಾಡಲಾಯಿತು
Last Updated 28 ಡಿಸೆಂಬರ್ 2025, 14:19 IST
Green Mobility Awards: ರಾಜ್ಯಕ್ಕೆ 4 ಗ್ರೀನ್‌ ಮೊಬಿಲಿಟಿ ಅವಾರ್ಡ್‌

ಬೆಂಗಳೂರು ಅಕ್ರಮ ಮನೆಗಳ ತೆರವು|ಉ.ಪ್ರದೇಶಕ್ಕೆ ಹೋಲಿಕೆ ಸರಿಯಲ್ಲ: ಕುನ್ಹಾಲಿಕುಟ್ಟಿ

‘ಬೆಂಗಳೂರಿನಲ್ಲಿ ನಡೆದ ಅಕ್ರಮ ಮನೆಗಳ ತೆರವು ಕಾರ್ಯಾಚರಣೆಯನ್ನು ಉತ್ತರ ಪ್ರದೇಶದ ಘಟನೆಗಳಿಗೆ ಹೋಲಿಸುವುದು ಸರಿಯಲ್ಲ’ ಎಂದು ಇಂಡಿಯನ್‌ ಯೂನಿಯನ್‌ ಮುಸ್ಲಿಂ ಲೀಗ್ (ಐಯುಎಂಎಲ್‌) ರಾಷ್ಟ್ರೀಯ ಕಾರ್ಯದರ್ಶಿ ಪಿ.ಕೆ. ಕುನ್ಹಾಲಿಕುಟ್ಟಿ ಹೇಳಿದರು.
Last Updated 28 ಡಿಸೆಂಬರ್ 2025, 13:52 IST
ಬೆಂಗಳೂರು ಅಕ್ರಮ ಮನೆಗಳ ತೆರವು|ಉ.ಪ್ರದೇಶಕ್ಕೆ ಹೋಲಿಕೆ ಸರಿಯಲ್ಲ: ಕುನ್ಹಾಲಿಕುಟ್ಟಿ

ಕನ್ನಡ ನಾಡು-ನುಡಿ ನಮ್ಮ ಹೆಮ್ಮೆ: ದುಬೈನಲ್ಲಿನ 'ಕನ್ನಡ ಶಾಲೆ'ಗೆ ಮೋದಿ ಶ್ಲಾಘನೆ

Mann Ki Baat: ದುಬೈನಲ್ಲಿ ನೆಲೆಸಿರುವ ಭಾರತೀಯ ಅನಿವಾಸಿಗಳು, ಸುಂದರವಾದ ಕನ್ನಡ ಭಾಷೆಯನ್ನು ಜನಪ್ರಿಯಗೊಳಿಸಲು ಮಾಡುತ್ತಿರುವ ಪ್ರಯತ್ನ ಶ್ಲಾಘನೀಯ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
Last Updated 28 ಡಿಸೆಂಬರ್ 2025, 12:46 IST
ಕನ್ನಡ ನಾಡು-ನುಡಿ ನಮ್ಮ ಹೆಮ್ಮೆ: ದುಬೈನಲ್ಲಿನ 'ಕನ್ನಡ ಶಾಲೆ'ಗೆ ಮೋದಿ ಶ್ಲಾಘನೆ
ADVERTISEMENT
ADVERTISEMENT
ADVERTISEMENT