ಬುಧವಾರ, 3 ಡಿಸೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ಸಿಎಂ, ಡಿಸಿಎಂ ಉಪಹಾರ| ಗಮನಸೆಳೆದ ಒಂದೇ ಕಂಪನಿ ವಾಚ್: ಬೆಲೆ ಎಷ್ಟು ಗೊತ್ತಾ?

Luxury Watch Issue: ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಉಪಹಾರ ಸಮಯದಲ್ಲಿ ಕಾರ್ಟಿಯರ್ ಕಂಪನಿಯ ಒಂದೇ ರೀತಿ ದುಬಾರಿ ವಾಚ್ ಧರಿಸಿರುವುದು ಬಿಜೆಪಿ ಹಾಗೂ ಜೆಡಿಎಸ್ ಟೀಕೆಗೆ ಕಾರಣವಾಗಿದೆ.
Last Updated 3 ಡಿಸೆಂಬರ್ 2025, 7:16 IST
ಸಿಎಂ, ಡಿಸಿಎಂ ಉಪಹಾರ| ಗಮನಸೆಳೆದ ಒಂದೇ ಕಂಪನಿ ವಾಚ್: ಬೆಲೆ ಎಷ್ಟು ಗೊತ್ತಾ?

ಕನ್ನಡಿಗರಿಗೆ ಸಿಹಿ ಸುದ್ದಿ ನೀಡಿದ ಯೋಗಿ: ಉತ್ತರಪ್ರದೇಶ ಸರ್ಕಾರದ ಮಹತ್ವದ ನಿರ್ಧಾರ

Language Inclusion Policy: ವಾರಾಣಸಿಯಲ್ಲಿ ಆಯೋಜಿಸಿದ್ದ 'ಕಾಶಿ ತಮಿಳು ಸಂಗಮ 4.0' ಉದ್ಘಾಟನೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಉತ್ತರ ಪ್ರದೇಶದಲ್ಲಿ ಕನ್ನಡ ಸೇರಿ ಆರು ಭಾರತೀಯ ಭಾಷೆಗಳಲ್ಲಿ ವೃತ್ತಿಪರ ಶಿಕ್ಷಣ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಘೋಷಿಸಿದರು.
Last Updated 3 ಡಿಸೆಂಬರ್ 2025, 4:54 IST
ಕನ್ನಡಿಗರಿಗೆ ಸಿಹಿ ಸುದ್ದಿ ನೀಡಿದ ಯೋಗಿ: ಉತ್ತರಪ್ರದೇಶ ಸರ್ಕಾರದ ಮಹತ್ವದ ನಿರ್ಧಾರ

ಜನಸಂದಣಿ ನಿಯಂತ್ರಣಕ್ಕೆ ಎಸ್ಒಪಿ ಸಿದ್ಧ: ಹೈಕೋರ್ಟ್‌ಗೆ ರಾಜ್ಯ ಸರ್ಕಾರ

‘ಸಾರ್ವಜನಿಕ ಸಮಾರಂಭಗಳಲ್ಲಿ ಜನಸಂದಣಿ ನಿಯಂತ್ರಿಸುವುದಕ್ಕೆ ಸಂಬಂಧಿಸಿದಂತೆ ಪ್ರಮಾಣಿತ ಕಾರ್ಯಾಚರಣೆ ವಿಧಾನಗಳ ವಿವರವನ್ನು (ಎಸ್‌ಒಪಿ) ಪ್ರಕರಣದ ಪಕ್ಷಕಾರರ ಜೊತೆ ವಿನಿಮಯ ಮಾಡಿಕೊಳ್ಳಲಾಗುವುದು’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.
Last Updated 3 ಡಿಸೆಂಬರ್ 2025, 0:27 IST
ಜನಸಂದಣಿ ನಿಯಂತ್ರಣಕ್ಕೆ ಎಸ್ಒಪಿ ಸಿದ್ಧ: ಹೈಕೋರ್ಟ್‌ಗೆ  ರಾಜ್ಯ ಸರ್ಕಾರ

ರಫ್ತು ಕೇಂದ್ರವಾಗಿ ದಕ್ಷಿಣ ಕನ್ನಡ: ಸಚಿವ ಜಿತಿನ್‌ ಪ್ರಸಾದ

District Export Centre: ದಕ್ಷಿಣ ಕನ್ನಡವನ್ನು ಜಿಲ್ಲಾ ರಫ್ತು ಕೇಂದ್ರವಾಗಿ ಘೋಷಿಸಲಾಗಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ರಾಜ್ಯ ಸಚಿವ ಜಿತಿನ್‌ ಪ್ರಸಾದ ತಿಳಿಸಿದ್ದಾರೆ.
Last Updated 3 ಡಿಸೆಂಬರ್ 2025, 0:26 IST
ರಫ್ತು ಕೇಂದ್ರವಾಗಿ ದಕ್ಷಿಣ ಕನ್ನಡ: ಸಚಿವ ಜಿತಿನ್‌ ಪ್ರಸಾದ

ರಾಯಚೂರು | ಕೆಎಸ್‌ಆರ್‌ಪಿ ತುಕಡಿ ಸ್ಥಾಪನೆಗೆ ಸಿಗದ ಸಮ್ಮತಿ: ಸಿಬ್ಬಂದಿಗೆ ನಿರಾಸೆ

ರಾಯಚೂರು ಜಿಲ್ಲೆಯಲ್ಲಿ ಸ್ಥಾಪಿಸಲಿರುವ, ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ ಪಡೆ (ಕೆಎಸ್‌ಆರ್‌ಪಿ) 13ನೇ ಬೆಟಾಲಿಯನ್‌ಗೆ ಹಣಕಾಸು ಇಲಾಖೆಯ ಅನುಮೋದನೆ ವಿಳಂಬವಾಗಿದೆ. ಯೋಜನೆ ಕೈತಪ್ಪುವ ಆತಂಕ ಎದುರಾಗಿದೆ.
Last Updated 2 ಡಿಸೆಂಬರ್ 2025, 23:30 IST
ರಾಯಚೂರು | ಕೆಎಸ್‌ಆರ್‌ಪಿ ತುಕಡಿ ಸ್ಥಾಪನೆಗೆ ಸಿಗದ ಸಮ್ಮತಿ: ಸಿಬ್ಬಂದಿಗೆ ನಿರಾಸೆ

ಊಟದಲ್ಲಿ ಹುಳು ಪತ್ತೆ: ‘ದಿ ರಾಮೇಶ್ವರ ಕೆಫೆ’ ಮಾಲೀಕರು,ವ್ಯವಸ್ಥಾಪಕರ ವಿರುದ್ಧ FIR

ಊಟದಲ್ಲಿ ಹುಳು ಪತ್ತೆಯಾಗಿದ್ದ ಪ್ರಕರಣ, ಕಳೆದ ಜುಲೈನಲ್ಲಿ ನಡೆದಿದ್ದ ಘಟನೆ
Last Updated 2 ಡಿಸೆಂಬರ್ 2025, 23:30 IST
ಊಟದಲ್ಲಿ ಹುಳು ಪತ್ತೆ: ‘ದಿ ರಾಮೇಶ್ವರ ಕೆಫೆ’ ಮಾಲೀಕರು,ವ್ಯವಸ್ಥಾಪಕರ ವಿರುದ್ಧ FIR

Leadership Row| ರಾಜಕೀಯ ಶಾಶ್ವತ ಅಲ್ಲ, ನಮ್ಮಪ್ಪನ ಆಸ್ತಿಯೂ ಅಲ್ಲ: ಸಿದ್ದರಾಮಯ್ಯ

Leadership Row| ‘ರಾಜಕೀಯ ಶಾಶ್ವತ ಅಲ್ಲ. ನಮ್ಮಪ್ಪನ ಆಸ್ತಿಯೂ ಅಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿರುವ ‘ಅಸ್ಪಷ್ಟ’ ಮಾತುಗಳ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
Last Updated 2 ಡಿಸೆಂಬರ್ 2025, 23:30 IST
Leadership Row| ರಾಜಕೀಯ ಶಾಶ್ವತ ಅಲ್ಲ, ನಮ್ಮಪ್ಪನ ಆಸ್ತಿಯೂ ಅಲ್ಲ: ಸಿದ್ದರಾಮಯ್ಯ
ADVERTISEMENT

‘ಇಂದಲ್ಲ, ಮೊನ್ನೆಯಲ್ಲ ಎಂದೆಂದೂ ಒಗ್ಗಟ್ಟು’: ಉಪಾಹಾರ ಸಭೆ ಬಳಿಕ ಡಿ.ಕೆ.ಶಿವಕುಮಾರ್

‘ಇಂದಲ್ಲ ಮೊನ್ನೆಯಲ್ಲ ಎಂದೆಂದೂ ಒಗ್ಗಟ್ಟು’ ‘ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ. ಒಗ್ಗಟ್ಟಿನಿಂದ ಇದ್ದೇವೆ’ ಎಂದು ಸಿದ್ದರಾಮಯ್ಯ ಪುನರುಚ್ಚರಿಸಿದರೆ ‘ನಮ್ಮದು ಒಂದೇ ಧ್ವನಿ. ಯಾವುದೇ ಗೊಂದಲ ಇಲ್ಲ. ಇಬ್ಬರೂ ಜೊತೆಯಾಗಿ ಸರ್ಕಾರವನ್ನು ಮುನ್ನಡೆಸುತ್ತೇವೆ’ ಎಂದು ಡಿ.ಕೆ. ಶಿವಕುಮಾರ್ ದನಿಗೂಡಿಸಿದರು.
Last Updated 2 ಡಿಸೆಂಬರ್ 2025, 23:30 IST
‘ಇಂದಲ್ಲ, ಮೊನ್ನೆಯಲ್ಲ ಎಂದೆಂದೂ ಒಗ್ಗಟ್ಟು’: ಉಪಾಹಾರ ಸಭೆ ಬಳಿಕ ಡಿ.ಕೆ.ಶಿವಕುಮಾರ್

ಪ್ರಯಾಣಿಕನಿಗೆ ಚಿಕಿತ್ಸೆ: ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ತುರ್ತು ಭೂಸ್ಪರ್ಶ

Medical Emergency: ಮಂಗಳೂರು: ಪ್ರಯಾಣಿಕರೊಬ್ಬರಿಗೆ ವೈದ್ಯಕೀಯ ತುರ್ತು ಎದುರಾದ್ದರಿಂದ ರಿಯಾದ್‌ನಿಂದ ತಿರುವನಂತಪುರಕ್ಕೆ ತೆರಳುತ್ತಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನವನ್ನು ಸೋಮವಾರ ತಡರಾತ್ರಿ ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಇಳಿಸಲಾಯಿತು.
Last Updated 2 ಡಿಸೆಂಬರ್ 2025, 20:01 IST
ಪ್ರಯಾಣಿಕನಿಗೆ ಚಿಕಿತ್ಸೆ: ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ತುರ್ತು ಭೂಸ್ಪರ್ಶ

ಮುದ್ರಾಂಕ ಇಲಾಖೆ: ಅನುಕಂಪದ ನೌಕರಿಗೆ ಅಲೆದಾಟ

Government Job Delay: ಅನುಕಂಪದ ಆಧಾರದ ಮೇಲೆ ನೇಮಕಾತಿ ಕೋರಿ ಅರ್ಜಿ ಸಲ್ಲಿಸಿ, ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ಹಂಚಿಕೆಯಾದ ಅಭ್ಯರ್ಥಿಗಳು ನೇಮಕಾತಿ ಆದೇಶಕ್ಕಾಗಿ 10 ತಿಂಗಳಿನಿಂದ ಕಚೇರಿಗೆ ಅಲೆದಾಡುತ್ತಿದ್ದಾರೆ.
Last Updated 2 ಡಿಸೆಂಬರ್ 2025, 19:01 IST
ಮುದ್ರಾಂಕ ಇಲಾಖೆ: ಅನುಕಂಪದ ನೌಕರಿಗೆ ಅಲೆದಾಟ
ADVERTISEMENT
ADVERTISEMENT
ADVERTISEMENT