ಸೋಮವಾರ, 2 ಮಾರ್ಚ್ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

ಮುತ್ಯಾ ವಿರುದ್ಧ ದುರುದ್ದೇಶದಿಂದ ಪ್ರಕರಣ ದಾಖಲು: ಎನ್‌.ರವಿಕುಮಾರ್

N Ravikumar: ಬೆಂಗಳೂರು: ಯಾದಗಿರಿ ಜಿಲ್ಲೆಯ ಮಹಲ್‌ ರೋಜಾದ ಪೀಠಾಧಿಪತಿ ಮಲ್ಲಿಕಾರ್ಜುನ ಮುತ್ಯಾ ಅವರ ವಿರುದ್ಧ ದುರುದ್ದೇಶದಿಂದ ಪ್ರಕರಣ ದಾಖಲಿಸಲಾಗಿದೆ ಎಂದು ವಿಧಾನಪರಿಷತ್‌ ವಿರೋಧಪಕ್ಷದ ಮುಖ್ಯ ಸಚೇತಕ ಎನ್‌.ರವಿಕುಮಾರ್ ದೂರಿದ್ದಾರೆ ಮುತ್ಯಾ ಅವರು ಅನೇಕ ಸಾಮಾಜಿಕ
Last Updated 2 ಮಾರ್ಚ್ 2026, 18:58 IST
ಮುತ್ಯಾ ವಿರುದ್ಧ ದುರುದ್ದೇಶದಿಂದ ಪ್ರಕರಣ ದಾಖಲು: ಎನ್‌.ರವಿಕುಮಾರ್

ಬಜೆಟ್‌ ಅಧಿವೇಶನದಲ್ಲಿ ಪ್ರಸ್ತಾಪಿಸಬೇಕಾದ ವಿಷಯಗಳ ಕುರಿತು ಬಿಜೆಪಿ ನಾಯಕರ ಸಭೆ

BJP Strategy: ಬೆಂಗಳೂರು: ಇದೇ 6ರಿಂದ ಆರಂಭವಾಗುವ ಬಜೆಟ್‌ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಪ್ರಸ್ತಾಪಿಸಬೇಕಾದ ವಿಷಯಗಳ ಕುರಿತು ವಿರೋಧ ಪಕ್ಷಗಳ ನಾಯಕರಾದ ಆರ್‌.ಅಶೋಕ, ಛಲವಾದಿ ನಾರಾಯಣಸ್ವಾಮಿ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸಭೆ ಸೇರಿ ಚರ್ಚೆ ನಡೆಸಿದರು.
Last Updated 2 ಮಾರ್ಚ್ 2026, 18:58 IST
ಬಜೆಟ್‌ ಅಧಿವೇಶನದಲ್ಲಿ ಪ್ರಸ್ತಾಪಿಸಬೇಕಾದ ವಿಷಯಗಳ ಕುರಿತು ಬಿಜೆಪಿ ನಾಯಕರ ಸಭೆ

ಬೆಂಗಳೂರು: ವಿಮಾನವೇರಿ ಬಂದ ಪೌರಕಾರ್ಮಿಕರಿಗೆ ಸನ್ಮಾನ

ಸೊರಬದ ಪ್ರತಿಭಾವಂತ ವಿದ್ಯಾರ್ಥಿಗಳು, ಶ್ರಮಿಕರನ್ನು ಸತ್ಕರಿಸಿದ ಮಧು ಬಂಗಾರಪ್ಪ
Last Updated 2 ಮಾರ್ಚ್ 2026, 18:53 IST
ಬೆಂಗಳೂರು: ವಿಮಾನವೇರಿ ಬಂದ ಪೌರಕಾರ್ಮಿಕರಿಗೆ ಸನ್ಮಾನ

ಬಾಲಕಿ ಮೇಲೆ ಅತ್ಯಾಚಾರ, ಕೊಲೆ: ಆರೋಪಿಯ ಎನ್‌ಕೌಂಟರ್ ಪ್ರಕರಣ ನ್ಯಾಯಾಂಗ ತನಿಖೆಗೆ

Judicial Inquiry: ಬೆಂಗಳೂರು: ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ಜ್ಯುಡಿಷಿಯಲ್‌ ಮ್ಯಾಜಿಸ್ಟ್ರೇಟ್‌ ತನಿಖೆಗೆ ವಹಿಸಿ ಹೈಕೋರ್ಟ್ ಆದೇಶಿಸಿದೆ.
Last Updated 2 ಮಾರ್ಚ್ 2026, 18:35 IST
ಬಾಲಕಿ ಮೇಲೆ ಅತ್ಯಾಚಾರ, ಕೊಲೆ: ಆರೋಪಿಯ ಎನ್‌ಕೌಂಟರ್ ಪ್ರಕರಣ ನ್ಯಾಯಾಂಗ ತನಿಖೆಗೆ

ಇ-ಸ್ವತ್ತು | 1.15 ಲಕ್ಷ ಅರ್ಜಿ ಅನುಮೋದನೆ: ಸಚಿವ ಪ್ರಿಯಾಂಕ್‌ ಖರ್ಗೆ

Priyank Kharge: ‘ರಾಜ್ಯದಲ್ಲಿ ‘ಇ-ಸ್ವತ್ತು 2.0’ ತಂತ್ರಾಂಶದಡಿ ಇದುವರೆಗೆ 1,14,907 ಅರ್ಜಿಗಳನ್ನು ಅನುಮೋದಿಸಿ, ವಿಲೇವಾರಿ ಮಾಡಲಾಗಿದೆ’ ಎಂದು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು.
Last Updated 2 ಮಾರ್ಚ್ 2026, 16:10 IST
ಇ-ಸ್ವತ್ತು | 1.15 ಲಕ್ಷ ಅರ್ಜಿ ಅನುಮೋದನೆ: ಸಚಿವ ಪ್ರಿಯಾಂಕ್‌ ಖರ್ಗೆ

ಒಳ ಮೀಸಲಾತಿ | ಎಲ್ಲಾ ಸಮುದಾಯಗಳ ಜತೆ ಚರ್ಚಿಸಿ: ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ

Basavaraj Bommai: ‘ರಾಜ್ಯ ಸರ್ಕಾರ ಖಾಲಿ ಹುದ್ದೆಗಳಿಗೆ ನೇಮಕ ಮಾಡುವ ಸಂದರ್ಭದಲ್ಲಿ ಒಳ ಮೀಸಲಾತಿ ಪರಿಗಣನೆಗೆ ಎಲ್ಲ ಸಮುದಾಯದ ಜೊತೆ ಚರ್ಚೆ ಮಾಡಿ, ವಿಶ್ವಾಸಕ್ಕೆ ತೆಗೆದುಕೊಂಡು ನೇಮಕ ಮಾಡಬೇಕು’ ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
Last Updated 2 ಮಾರ್ಚ್ 2026, 16:10 IST
ಒಳ ಮೀಸಲಾತಿ | ಎಲ್ಲಾ ಸಮುದಾಯಗಳ ಜತೆ ಚರ್ಚಿಸಿ: ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ

ಕನ್ನಡಿಗರ ರಕ್ಷಣೆ, ವಾಪಸಾತಿ: ಪ್ರಧಾನಿ ಮೋದಿಗೆ ಸಿ.ಎಂ ಸಿದ್ದರಾಮಯ್ಯ ಪತ್ರ

Indian Citizens Safety: ಯುದ್ಧ ಪೀಡಿತ ಕೊಲ್ಲಿ ರಾಷ್ಟ್ರಗಳಲ್ಲಿ ಸಿಕ್ಕಿಹಾಕಿಕೊಂಡಿರುವ ಕನ್ನಡಿಗರು ಮತ್ತು ಇತರ ಭಾರತೀಯರಿಗೆ ಸೂಕ್ತ ರಕ್ಷಣೆ ಮತ್ತು ಸುರಕ್ಷಿತ ನೆಲೆ ಒದಗಿಸಲು ಭಾರತೀಯ ರಾಯಭಾರ ಕಚೇರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ.
Last Updated 2 ಮಾರ್ಚ್ 2026, 16:09 IST
ಕನ್ನಡಿಗರ ರಕ್ಷಣೆ, ವಾಪಸಾತಿ: ಪ್ರಧಾನಿ ಮೋದಿಗೆ ಸಿ.ಎಂ ಸಿದ್ದರಾಮಯ್ಯ ಪತ್ರ
ADVERTISEMENT

ಸಿ ದರ್ಜೆಯ ದೇವಸ್ಥಾನಗಳ ತಸ್ತೀಕ್‌: ₹10 ಸಾವಿರಕ್ಕೆ ಹೆಚ್ಚಿಸಲು ಅರ್ಚಕರ ಆಗ್ರಹ

Mujrai Department: ಮುಜರಾಯಿ ಇಲಾಖೆಯ ಅಧೀನದಲ್ಲಿರುವ ‘ಸಿ’ ದರ್ಜೆಯ ದೇವಸ್ಥಾನಗಳಿಗೆ ಇರುವ ತಸ್ತೀಕ್‌ ಅನ್ನು ₹10 ಸಾವಿರಕ್ಕೆ ಹೆಚ್ಚಿಸಬೇಕು ಎಂದು ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ ಆಗ್ರಹಿಸಿದೆ. ಬೆಲೆ ಏರಿಕೆ ಹಿನ್ನೆಲೆ ಈ ಒತ್ತಾಯ ಕೇಳಿಬಂದಿದೆ.
Last Updated 2 ಮಾರ್ಚ್ 2026, 16:03 IST
ಸಿ ದರ್ಜೆಯ ದೇವಸ್ಥಾನಗಳ ತಸ್ತೀಕ್‌: ₹10 ಸಾವಿರಕ್ಕೆ ಹೆಚ್ಚಿಸಲು ಅರ್ಚಕರ ಆಗ್ರಹ

KPSC | ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆ; ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ

Gazetted Probationers: ಬೆಂಗಳೂರು: ಗೆಜೆಟೆಡ್‌ ಪ್ರೊಬೇಷನರಿ ಗ್ರೂಪ್‌ ‘ಎ’ ಮತ್ತು ಗ್ರೂಪ್‌ ‘ಬಿ’ ವೃಂದದ 384 ಹುದ್ದೆಗಳಿಗೆ ನೇಮಕಾತಿಗೆ ನಡೆದ ಮುಖ್ಯ ಪರೀಕ್ಷೆಯಿಂದ 1:3 ಅನುಪಾತದಲ್ಲಿ ವ್ಯಕ್ತಿತ್ವ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.
Last Updated 2 ಮಾರ್ಚ್ 2026, 16:01 IST
KPSC | ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆ; ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ

Iran-Israel War | 109 ಕನ್ನಡಿಗರ ಕರೆತರಲು ಯತ್ನ: ಸಚಿವ ಕೃಷ್ಣ ಬೈರೇಗೌಡ

ವಿದೇಶಾಂಗ ಸಚಿವಾಲಯದ ಜೊತೆ ಸಂಪರ್ಕದಲ್ಲಿದ್ದೇವೆ...
Last Updated 2 ಮಾರ್ಚ್ 2026, 16:00 IST
Iran-Israel War | 109 ಕನ್ನಡಿಗರ ಕರೆತರಲು ಯತ್ನ: ಸಚಿವ ಕೃಷ್ಣ ಬೈರೇಗೌಡ
ADVERTISEMENT
ADVERTISEMENT
ADVERTISEMENT