ವಿದ್ಯಾರ್ಥಿಗಳಾದ ವಿಜಯಕುಮಾರ್, ಉದಯ್ಕುಮಾರ್, ಶೃಂಗ, ಪುಟ್ಟಸ್ವಾಮಿ, ಅಂಬಿಕಾ, ಅಕ್ಷತಾ ಬಿ.ಕೆ. ಅರ್ಚನಾ ಜೆ, ರಕ್ಷಿತಾ, ಅಂಕಿತಾ ಸಂವಾದದಲ್ಲಿ ಪ್ರಶ್ನಿಸಿದರು. ಪಂಡಿತಾರಾಧ್ಯ ಸ್ವಾಮೀಜಿ, ಪ್ರೊ.ಮೊರಬದ ಮಲ್ಲಿಕಾರ್ಜುನ, ಎಚ್.ಜನಾರ್ಧನ್ ಉತ್ತರಿಸಿದರು. ಕೆ.ಎಸ್.ಶಿವರಾಮು, ಜವರಪ್ಪ, ಮಹದೇವಪ್ಪ ಉಪಸ್ಥಿತರಿದ್ದರು.