ಗುರುವಾರ, 28 ಮಾರ್ಚ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಭಾನುವಾರ
ಮಹಿಳೆ
ಸಿನಿ ಸಮ್ಮಾನ
ಬಜೆಟ್ 2024
ಇ-ಪೇಪರ್
ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ವಿಶೇಷ
ಪ್ರಜಾಮತ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
ADVERTISEMENT
ದಾವಣಗೆರೆ (ಜಿಲ್ಲೆ)
ADVERTISEMENT
ಭದ್ರಾ ಮೇಲ್ದಂಡೆ ಯೋಜನೆ ಜಾರಿಗಾಗಿ ಹೋರಾಟ: ಏಪ್ರಿಲ್ 13ರಂದು ಜಗಳೂರು ಬಂದ್
ಸಮಗ್ರ ನೀರಾವರಿ ಹಕ್ಕೊತ್ತಾಯ ಸಮಾವೇಶ; ಏಪ್ರಿಲ್ 13ರಂದು ಜಗಳೂರು ಬಂದ್
Last Updated 28 ಮಾರ್ಚ್ 2024, 15:14 IST
ಬಸವಾಪಟ್ಟಣ: ನಾಲೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು
ಬಸವಾಪಟ್ಟಣ ಜನತಾ ಪ್ರೌಢಶಾಲೆಯ ವಿದ್ಯಾರ್ಥಿ, ಮಣಿಕಂಠ(16) ಎಂಬ ವಿದ್ಯಾರ್ಥಿ ಬುಧವಾರ ಮಧ್ಯಾಹ್ನ ಇಲ್ಲಿನ ಭದ್ರಾ ನಾಲೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
Last Updated 28 ಮಾರ್ಚ್ 2024, 14:26 IST
ವಿವಿಧ ಮಠಗಳಿಗೆ ಪ್ರಭಾ ಮಲ್ಲಿಕಾರ್ಜುನ್ ಭೇಟಿ
ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಚಿತ್ರದುರ್ಗದ ಭೋವಿ ಗುರುಪೀಠ ಹಾಗೂ ಮಡಿವಾಳ ಗುರುಪೀಠಗಳಿಗೆ ಬುಧವಾರ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದರು.
Last Updated 28 ಮಾರ್ಚ್ 2024, 5:09 IST
ಅನಾಗರಿಕ ಸಂಸ್ಕೃತಿ ಬಿಂಬಿಸುವ ತಂಗಡಗಿ ಹೇಳಿಕೆ: ಬಿ.ಎಂ.ಸತೀಶ್
ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಮಾತನಾಡುವವರನ್ನು ಕಪಾಳ ಮೋಕ್ಷ ಮಾಡಬೇಕು ಎಂದು ಹೇಳಿಕೆ ನೀಡಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರ ಹೇಳಿಕೆ ಅನಾಗರೀಕ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಕೊಳೇನಹಳ್ಳಿ ಬಿ.ಎಂ.ಸತೀಶ್ ಹೇಳಿದರು.
Last Updated 28 ಮಾರ್ಚ್ 2024, 5:09 IST
ಶಿವರಾಜ ತಂಗಡಗಿ ಹೇಳಿಕೆ ಸಮರ್ಥಿಸಿಕೊಂಡ ಡಿ.ಬಸವರಾಜ್
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ನೀಡಿರುವ ಹೇಳಿಕೆ ಸರಿಯಾಗಿದೆ ಎಂದು ಕೆಪಿಸಿಸಿ ವಕ್ತಾರ ಡಿ.ಬಸವರಾಜ್ ಸಮರ್ಥಿಸಿಕೊಂಡಿದ್ದಾರೆ.
Last Updated 28 ಮಾರ್ಚ್ 2024, 5:08 IST
ದಾವಣಗೆರೆ | ಪರೀಕ್ಷೆ ವೇಳೆ ಕರ್ತವ್ಯ ಲೋಪ: ಮೇಲ್ವಿಚಾರಕ ಅಮಾನತು
ಎಸ್ಎಸ್ಎಲ್ಸಿ ಪರೀಕ್ಷಾ ಕೊಠಡಿಯಲ್ಲಿ ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದ ಕಾರಣಕ್ಕೆ ಇಲ್ಲಿನ ಹರಿಹರ ಎಂಕೆಇಟಿಎಲ್ಕೆ ಪರೀಕ್ಷಾ ಕೇಂದ್ರ ಕೊಠಡಿ ಮೇಲ್ವಿಚಾರಕರೊಬ್ಬರನ್ನ ಅಮಾನತು ಮಾಡಿ ಜಿಲ್ಲಾ ಪಂಚಾಯಿತಿ ಸಿಇಒ ಸುರೇಶ್ ಇಟ್ನಾಳ್ ಆದೇಶಿಸಿದ್ದಾರೆ.
Last Updated 28 ಮಾರ್ಚ್ 2024, 5:07 IST
ದಾವಣಗೆರೆ: ಶೇ 85ಕ್ಕಿಂತ ಹೆಚ್ಚು ಮತದಾನಕ್ಕೆ ಜಾಗೃತಿ
ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ್
Last Updated 28 ಮಾರ್ಚ್ 2024, 5:06 IST
ADVERTISEMENT
ದಾವಣಗೆರೆ | ಹಳ್ಳಿಗಳಿಗೆ ತಲುಪದ ನೀರು: ಕ್ರಮಕ್ಕೆ ಆಗ್ರಹ
ಭದ್ರಾ ಅಚ್ಚುಕಟ್ಟು ಪ್ರದೇಶದ ದಾವಣಗೆರೆ ವಿಭಾಗದ ವಿವಿಧ ಹಳ್ಳಿಗಳಿಗೆ ನೀರು ಬಿಡುಗಡೆಯಾಗಿ 8 ದಿವಸವಾದರೂ ನೀರು ತಲುಪಿಲ್ಲ. ಈ ಬಗ್ಗೆ ಸೂಕ್ತ ಕ್ರಮ ವಹಿಸಬೇಕು ಎಂದು ಭಾರತೀಯ ರೈತ ಒಕ್ಕೂಟ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅವರಿಗೆ ಬುಧವಾರ ಮನವಿ ಸಲ್ಲಿಸಿತು.
Last Updated 28 ಮಾರ್ಚ್ 2024, 5:03 IST
ನಾನು ಹುಟ್ಟಿದ್ದು ಜಿಲ್ಲಾ ಉಸ್ತುವಾರಿ ಸಚಿವರ ಆಸ್ಪತ್ರೆಯಲ್ಲೇ: ವಿನಯ್ಕುಮಾರ್
ಜನಾಭಿಪ್ರಾಯ ಸಂಗ್ರಹ ಸಂದರ್ಭ ಜಿ.ಬಿ. ವಿನಯ್ಕುಮಾರ್ ಹೇಳಿಕೆ
Last Updated 28 ಮಾರ್ಚ್ 2024, 5:01 IST
ಮಾಯಕೊಂಡ: ದೇಸೀ ರಾಸುಗಳ ತಳಿ ಅಭಿವೃದ್ಧಿಗೆ ಪಣ
ಮಲ್ಲಿಗೇನಹಳ್ಳಿಯ ರೈತ ಕುಮಾರ್ ಕಾಳಜಿ
Last Updated 28 ಮಾರ್ಚ್ 2024, 5:00 IST
ADVERTISEMENT
<
1
2
...
1000
>