ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಧಾರವಾಡ (ಜಿಲ್ಲೆ)

ADVERTISEMENT

ಮುಸ್ಲಿಂ ಮೀಸಲಾತಿ ರದ್ದುಗೊಳಿಸಿದ ನಿರ್ಧಾರಕ್ಕೆ ನಾವು ಬದ್ಧ: ಬಸವರಾಜ ಬೊಮ್ಮಾಯಿ

ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ
Last Updated 26 ಏಪ್ರಿಲ್ 2024, 12:48 IST
ಮುಸ್ಲಿಂ ಮೀಸಲಾತಿ ರದ್ದುಗೊಳಿಸಿದ ನಿರ್ಧಾರಕ್ಕೆ ನಾವು ಬದ್ಧ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಕೊಲೆಯಾದ ನೇಹಾ ಹಿರೇಮಠ ತಂದೆಗೆ ಪೊಲೀಸ್ ಭದ್ರತೆ

ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಮೃತಳ ತಂದೆ ನಿರಂಜನಯ್ಯ ಹಿರೇಮಠ ಅವರಿಗೆ ಪೊಲೀಸ್ ಭದ್ರತೆ ನೀಡಲಾಗಿದೆ.
Last Updated 26 ಏಪ್ರಿಲ್ 2024, 10:18 IST
ಹುಬ್ಬಳ್ಳಿ: ಕೊಲೆಯಾದ ನೇಹಾ ಹಿರೇಮಠ ತಂದೆಗೆ ಪೊಲೀಸ್ ಭದ್ರತೆ

ನೇಹಾ ಕೊಲೆ‌ ಪ್ರಕರಣದ ತನಿಖೆ‌ ದಾರಿ ತಪ್ಪಿದೆ: ಶಾಸಕ ಬಸವರಾಜ ಬೊಮ್ಮಾಯಿ

ಕುಟುಂಬದವರಿಗೆ ಸಾಂತ್ವನ ಹೇಳಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
Last Updated 26 ಏಪ್ರಿಲ್ 2024, 9:13 IST
ನೇಹಾ ಕೊಲೆ‌ ಪ್ರಕರಣದ ತನಿಖೆ‌ ದಾರಿ ತಪ್ಪಿದೆ: ಶಾಸಕ ಬಸವರಾಜ ಬೊಮ್ಮಾಯಿ

ಧಾರವಾಡ | ರೈತನ ಕೈಹಿಡಿದ ಪಪ್ಪಾಯಿ; ಉತ್ತಮ ಆದಾಯ

ಧಾರವಾಡ ತಾಲ್ಲೂಕಿನ ಮಾದನಭಾವಿಯ ಎಂಜಿನಿಯರಿಂಗ್‌ ಪದವೀಧರ ದಯಾನಂದ ಹೊಳೆಹಡಗಲಿ ಅವರು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಪ್ರಯೋಜನ ಪಡೆದು ಥೇವಾನ್ ರೆಡ್ ಲೇಡಿ ತಳಿ ಪಪ್ಪಾಯಿ ಲಾಭ ಗಳಿಸಿದ್ದಾರೆ.
Last Updated 26 ಏಪ್ರಿಲ್ 2024, 7:32 IST
ಧಾರವಾಡ | ರೈತನ ಕೈಹಿಡಿದ ಪಪ್ಪಾಯಿ; ಉತ್ತಮ ಆದಾಯ

ಅಗತ್ಯವಿದ್ದರೆ ನೇಹಾ ಕುಟುಂಬಕ್ಕೆ ಭದ್ರತೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪೋಷಕರಿಗೆ ಸಾಂತ್ವನ ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Last Updated 25 ಏಪ್ರಿಲ್ 2024, 15:58 IST
ಅಗತ್ಯವಿದ್ದರೆ ನೇಹಾ ಕುಟುಂಬಕ್ಕೆ ಭದ್ರತೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Video | ಶವದ ಕಾರಣ ಕೆರೆ ಖಾಲಿ ಮಾಡಿದರು: ಹನಿ ನೀರಿಗೂ ಪರದಾಟ

ಹುಬ್ಬಳ್ಳಿಯ ಉಮಚಗಿ ಗ್ರಾಮದಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದು. ಗ್ರಾಮಸ್ಥರ ತಪ್ಪಿನಿಂದ ಸಂಕಷ್ಟಕ್ಕೀಡಾಗಿದ್ದಾರೆ. ಎರಡು ಕೆರೆಗಳಲ್ಲಿ ನೀರಿದ್ದು ಒಂದು ಕೆರೆಯಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು, ಹೀಗಾಗಿ ನೀರನ್ನು ಖಾಲಿ ಮಾಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದರು.
Last Updated 25 ಏಪ್ರಿಲ್ 2024, 11:09 IST
Video | ಶವದ ಕಾರಣ ಕೆರೆ ಖಾಲಿ ಮಾಡಿದರು: ಹನಿ ನೀರಿಗೂ ಪರದಾಟ

ರಾಹುಲ್‌ ಗಾಂಧಿಗೆ ಚೊಂಬು ಕೊಡುವುದು ನಿಶ್ಚಿತ: ಬಂಡೆಪ್ಪ ಕಾಶೆಂಪುರ

‘ಈ ಚುನಾವಣೆಯಲ್ಲಿ ರಾಜ್ಯದ ಜನ ರಾಹುಲ್ ಗಾಂಧಿ ಅವರಿಗೆ ಚೊಂಬು ಕೊಡುವುದು ನಿಶ್ಚಿತ. ಪ್ಲಾಸ್ಟಿಕ್ ಚೊಂಬು ಕೊಡಬೇಕೊ, ಸ್ಟೀಲ್ ಚೊಂಬು ಕೊಡಬೇಕೊ ಎಂದು ಜನ ಯೋಚನೆ ಮಾಡುತ್ತಿದ್ದಾರೆ’ ಎಂದು ಜೆಡಿಎಸ್ ಮುಖಂಡ ಬಂಡೆಪ್ಪ ಕಾಶೆಂಪುರ ಲೇವಡಿ ಮಾಡಿದರು.
Last Updated 25 ಏಪ್ರಿಲ್ 2024, 8:51 IST
ರಾಹುಲ್‌ ಗಾಂಧಿಗೆ ಚೊಂಬು ಕೊಡುವುದು ನಿಶ್ಚಿತ: ಬಂಡೆಪ್ಪ ಕಾಶೆಂಪುರ
ADVERTISEMENT

ಹುಬ್ಬಳ್ಳಿ: ನೇಹಾ ಹಿರೇಮಠ ಮನೆಗೆ ಸಿಐಡಿ ತಂಡ ಭೇಟಿ

ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ ತಂಡ ಇಲ್ಲಿನ ಬಿಡನಾಳದಲ್ಲಿರುವ ಅವರ ಮನೆಗೆ ಗುರುವಾರ ಭೇಟಿ ನೀಡಿ ಮಾಹಿತಿ ಪಡೆಯುತ್ತಿದೆ.
Last Updated 25 ಏಪ್ರಿಲ್ 2024, 6:57 IST
ಹುಬ್ಬಳ್ಳಿ: ನೇಹಾ ಹಿರೇಮಠ ಮನೆಗೆ ಸಿಐಡಿ ತಂಡ ಭೇಟಿ

ನನ್ನ ಜೀವಕ್ಕೂ ಅಪಾಯವಿದೆ: ನೇಹಾ ತಂದೆ ಆತಂಕ

'ನನ್ನ ಜೀವಕ್ಕೂ ಅಪಾಯವಿರುವ ಮುನ್ಸೂಚನೆ ಸಿಗುತ್ತಿದ್ದು, ನನ್ನ ಕುಟುಂಬಕ್ಕೆ ಸರ್ಕಾರ ಸೂಕ್ತ ಭದ್ರತೆ ಒದಗಿಸಬೇಕು' ಎಂದು ಹತ್ಯೆಯಾದ ನೇಹಾ ಹಿರೇಮಠ ಅವರ ತಂದೆ ನಿರಂಜನಯ್ಯ ಹಿರೇಮಠ ಹೇಳಿದರು.
Last Updated 25 ಏಪ್ರಿಲ್ 2024, 6:42 IST
ನನ್ನ ಜೀವಕ್ಕೂ ಅಪಾಯವಿದೆ: ನೇಹಾ ತಂದೆ ಆತಂಕ

ದಲಿತರ ಮೀಸಲಾತಿ‌ ಕಿತ್ತು ಮುಸ್ಲಿಮರಿಗೆ ಕೊಡಲು ಹೊರಟಿರುವ ಕಾಂಗ್ರೆಸ್: ಜೋಶಿ

'ಅಹಿಂದ, ದಲಿತ ಪರ ಎನ್ನುವ ಕಾಂಗ್ರೆಸ್ ಸರ್ಕಾರ ಈಗ ಒಬಿಸಿಯಲ್ಲಿ ದಲಿತರಿಗಿದ್ದ ಮೀಸಲಾತಿ ಕಿತ್ತುಕೊಂಡು ಮುಸ್ಲಿಮರಿಗೆ ಕೊಡಲು ಹೊರಟಿದೆ' ಎಂದು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಆರೋಪಿಸಿದರು.
Last Updated 25 ಏಪ್ರಿಲ್ 2024, 6:26 IST
ದಲಿತರ ಮೀಸಲಾತಿ‌ ಕಿತ್ತು ಮುಸ್ಲಿಮರಿಗೆ ಕೊಡಲು ಹೊರಟಿರುವ ಕಾಂಗ್ರೆಸ್: ಜೋಶಿ
ADVERTISEMENT