ರಾಜಕೀಯ, ಧಾರ್ಮಿಕ ಕ್ಷೇತ್ರ ಕಲುಷಿತ: ಸಾಹಿತಿ ನರಹಳ್ಳಿ ಬಾಲಸುಬ್ರಹ್ಮಣ್ಯ
Narahalli Balasubrahmanya: ಪ್ರಸ್ತುತ ಸಾಮಾಜಿಕ ವ್ಯವಸ್ಥೆಯಲ್ಲಿ ಕಲುಷಿತಗೊಂಡಿರುವ ರಾಜಕೀಯ ಮತ್ತು ಧಾರ್ಮಿಕ ಕ್ಷೇತ್ರಗಳು ಕ್ಷೋಭೆಗೆ ಒಳಗಾಗಿವೆ. ಇಂತಹ ಸಂದರ್ಭದಲ್ಲಿ ಆತಂಕದಲ್ಲಿರುವ ಸಮಾಜಕ್ಕೆ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ವಿಚಾರಗಳು ಸನ್ಮಾರ್ಗ ತೋರಿಸಬಲ್ಲವು.Last Updated 3 ಮಾರ್ಚ್ 2026, 20:58 IST