ಭಾನುವಾರ, 18 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಜಿಲ್ಲೆ
ADVERTISEMENT
ಹೆಬ್ಬಾತುಗಳ ವಲಸೆ: ಮಂಗೋಲಿಯಾದಿಂದ ಗದಗದ ಮಾಗಡಿ ಕೆರೆಗೆ..
Bar Headed Geese: ಮಂಗೋಲಿಯಾದಿಂದ ಗದಗದ ಮಾಗಡಿ ಕೆರೆಗೆ ವಲಸೆ ಬರುವ ಪಟ್ಟೆತಲೆ ಹೆಬ್ಬಾತುಗಳ ಸಂಖ್ಯೆ ಇಳಿಮುಖವಾಗಿದೆ. ವಾತಾವರಣ ಬದಲಾವಣೆ, ಬೆಳೆ ಮಾದರಿಗಳ ಪರಿವರ್ತನೆಗಳು ಹಕ್ಕಿಗಳ ಭವಿಷ್ಯಕ್ಕೆ ಕಂಟಕವಾಗುತ್ತಿರುವುದು ತಜ್ಞರು ಎಚ್ಚರಿಸುತ್ತಿದ್ದಾರೆ.
Last Updated 17 ಜನವರಿ 2026, 23:30 IST
ನಗರದಲ್ಲಿ ಇಂದು: ಬೆಂಗಳೂರು ನಗರದ ಕಾರ್ಯಕ್ರಮಗಳು - 18 ಜನವರಿ 2026
Bengaluru Today: ಪುರಂದರದಾಸರ ಆರಾಧನಾ ಮಹೋತ್ಸವ: ಉಪಸ್ಥಿತಿ: ಹ.ಭ.ಪ. ಭಾನುದಾಸ ಮಹಾರಾಜ ಸರ್ವದೆ ಬಂಕಾಪುರ, ಎಸ್. ರಾಘವೇಂದ್ರ ಆಚಾರ್, ಆಯೋಜನೆ: ಶ್ರೀ ಅಭಯ ಲಕ್ಷ್ಮೀನರಸಿಂಹ ಚಾರಿಟಬಲ್ ಟ್ರಸ್ಟ್, ಸ್ಥಳ: ಶ್ರೀ ಅಭಯ ಲಕ್ಷ್ಮೀನರಸಿಂಹ ಶ್ರೀ ಪಟ್ಟಾಭಿರಾಮ ದೇವಸ್ಥಾನ.
Last Updated 17 ಜನವರಿ 2026, 23:18 IST
ನಂಜನಗೂಡು | ಸುತ್ತೂರು ಜಾತ್ರೆ ಎಲ್ಲ ವರ್ಗಗಳ ಜನರ ಜಾತ್ರೆ: ನರೇಂದ್ರ ಸ್ವಾಮಿ
Suttur Jathre 2026: ‘ಗ್ರಾಮೀಣ ಭಾಗದಲ್ಲಿ ನಮ್ಮ ಕಲೆ, ಸಂಸ್ಕೃತಿ ನಶಿಸಿಹೋಗುತ್ತಿರುವ ಕಾಲಘಟ್ಟದಲ್ಲಿ ಸುತ್ತೂರು ಜಾತ್ರೆಯು ಎಲ್ಲ ವರ್ಗಗಳ ಜನರನ್ನು ಒಳ್ಳಗೊಳ್ಳುವ, ನಮ್ಮ ನಾಡಿನ ಜನಪದ, ಕಲೆ, ಸಂಸ್ಕೃತಿಯನ್ನು ಬೆಳೆಸುವ ಜಾತ್ರೆಯಾಗಿದೆ’ ಎಂದು ನರೇಂದ್ರ ಸ್ವಾಮಿ ಹೇಳಿದರು.
Last Updated 17 ಜನವರಿ 2026, 18:48 IST
ಮೈಸೂರು: ‘ಪರೀಕ್ಷೆ-ನಿಶ್ಚಿಂತೆಯ ಹಾದಿ’ ಕಾರ್ಯಕ್ರಮ ಜ.18ರಂದು
Exam Preparation: ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಲ್ಲಿ ಪರೀಕ್ಷೆಯ ಆತಂಕವನ್ನು ದೂರಾಗಿಸಿ, ಮನೋಸ್ಥೈರ್ಯ ಮತ್ತು ಮಾನಸಿಕ ಪ್ರಶಾಂತತೆ ಹೆಚ್ಚಿಸುವ ನಿಟ್ಟಿನಲ್ಲಿ ಜ.18ರಂದು ‘ಪರೀಕ್ಷೆ-ನಿಶ್ಚಿಂತೆಯ ಹಾದಿ’ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ.
Last Updated 17 ಜನವರಿ 2026, 18:47 IST
ಉಡುಪಿ: ಶೀರೂರು ಪರ್ಯಾಯ: ಮೇಳೈಸಿದ ಸಾಂಸ್ಕೃತಿಕ ಕಾರ್ಯಕ್ರಮ
Cultural Programs: ಉಡುಪಿ: ಶೀರೂರು ಮಠಾಧೀಶ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಮೆರವಣಿಗೆಗೂ ಮುನ್ನ ನಗರದೆಲ್ಲೆಡೆ ಶನಿವಾರ ರಾತ್ರಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಜನರಿಗೆ ಮುದ ನೀಡಿದವು. ಸಾವಿರಾರು ಮಂದಿ ಭಾಗವಹಿಸಿದ್ದರು.
Last Updated 17 ಜನವರಿ 2026, 18:47 IST
ಅನಕ್ಷರಸ್ಥರು ಸೃಜನಶೀಲರು: ಮನೆಯಂಗಳದಲ್ಲಿ ಮಾತುಕತೆ ಕಾರ್ಯಕ್ರಮದಲ್ಲಿ ಜನ್ನಿ
Folk Culture: ‘ಅನಕ್ಷರಸ್ಥರನ್ನು ಬುದ್ಧಿಗೇಡಿಗಳೆಂದು ಕರೆಯುವವರೇ ಬುದ್ಧಿಗೇಡಿಗಳು. ಅಕ್ಷರ ಜ್ಞಾನ ಇಲ್ಲದ ಜನರೇ ಹೆಚ್ಚು ಜ್ಞಾನಿಗಳಾಗಿರುತ್ತಾರೆ. ಅವರಿಗಿಂತ ದೊಡ್ಡ ಸೃಜನಶೀಲರು ಬೇರೆ ಎಲ್ಲೂ ಇಲ್ಲ’ ಎಂದು ರಂಗಕರ್ಮಿ ಎಚ್. ಜನಾರ್ದನ್ (ಜನ್ನಿ) ಹೇಳಿದರು.
Last Updated 17 ಜನವರಿ 2026, 18:42 IST
ನೀರು ಒದಗಿಸಲು ತಂತ್ರಜ್ಞಾನ ಬಳಕೆ ಹೆಚ್ಚಿಸಿ: ಐಐಎಸ್ಸಿ ಪ್ರಾಧ್ಯಾಪಕಿ ಮಾಧವಿ ಲತಾ
IISc Professor: ‘ಬೆಂಗಳೂರು ಜನರಿಗೆ ನೀರು ಒದಗಿಸಲು ಜಲಮಂಡಳಿ ಎಂಜಿನಿಯರ್ಗಳ ತಂಡ ಶ್ರಮಿಸುತ್ತಿದ್ದು, ಎಲ್ಲರಿಗೂ ನೀರು ಲಭ್ಯವಾಗುವಂತೆ ಮಾಡಲು ಪರಿಣಾಮಕಾರಿಯಾಗಿ ತಂತ್ರಜ್ಞಾನ ಬಳಸಿಕೊಳ್ಳಬೇಕು’ ಎಂದು ಜಿ.ಮಾಧವಿ ಲತಾ ಸಲಹೆ ನೀಡಿದರು.
Last Updated 17 ಜನವರಿ 2026, 18:41 IST
ADVERTISEMENT
ನಕಲಿ ಅಭ್ಯರ್ಥಿಗಳಿಂದ ಪರೀಕ್ಷೆ ಬರೆಯಿಸಿದ ಕೇಂದ್ರ ಸರ್ಕಾರಿ ನೌಕರರ ವಿರುದ್ಧ FIR
Exam Fraud: ಭಾರತೀಯ ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿ (ಐಸಿಎಫ್ಆರ್ಇ) ನಡೆಸುವ ವಿವಿಧ ಹುದ್ದೆಗಳ ಪರೀಕ್ಷೆಗಳಲ್ಲಿ ನಕಲಿ ಅಭ್ಯರ್ಥಿಗಳಿಂದ ಪರೀಕ್ಷೆ ಬರೆಯಿಸಿ ಕೆಲಸ ಗಿಟ್ಟಿಸಿಕೊಂಡಿದ್ದ ಏಳು ಮಂದಿ ನೌಕರರ ವಿರುದ್ಧ ಎಫ್ಐಆರ್ ದಾಖಲಾಗಿದೆ.
Last Updated 17 ಜನವರಿ 2026, 18:41 IST
ರಾಜರಾಜೇಶ್ವರಿನಗರ | ಸತ್ಯ-ಧರ್ಮ, ನ್ಯಾಯದ ಮಾರ್ಗದಲ್ಲಿ ಸಾಗಿ: ಬಿ.ಎಸ್.ಯಡಿಯೂರಪ್ಪ
Veerashaiva Lingayat: ‘ಬಸವಣ್ಣ ಹೇಳಿದಂತೆ ಸತ್ಯ-ಧರ್ಮ, ನ್ಯಾಯದ ಮಾರ್ಗದಲ್ಲಿ ಸಾಗಬೇಕು. ಮನುಷ್ಯರಾಗಿ ಜೀವಿಸಿದಾಗ ಮಾತ್ರ ಜೀವನ ಸಾರ್ಥಕ‘ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಬಂಡೇ ಮಠದಲ್ಲಿ ಶಿವದೀಕ್ಷೆ ಸಮಾರಂಭ ನಡೆಯಿತು.
Last Updated 17 ಜನವರಿ 2026, 18:37 IST
ಕೆ.ಆರ್.ಪುರ: ಸಮರ್ಪಕ ಒಳಚರಂಡಿ ನಿರ್ಮಿಸಲು ಆಗ್ರಹ
KR Puram Residents: ಕೊಳಚೆ ನೀರು ಹಾಗೂ ದುರ್ವಾಸನೆಗೆ ಬೇಸತ್ತು ಸಮರ್ಪಕ ಚರಂಡಿ ನಿರ್ಮಿಸುವಂತೆ ಒತ್ತಾಯಿಸಿ ಮಂಜುನಾಥ್ ನಗರ ಮತ್ತು ಕಲ್ಕೆರೆ ನಿವಾಸಿಗಳು ಜಿಬಿಎ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಣ್ಣಯ್ಯಪ್ಪ ತೆಂಗಿನ ತೋಟದ ಬಡಾವಣೆ ರಸ್ತೆ ಹಾಳಾಗಿದೆ.
Last Updated 17 ಜನವರಿ 2026, 18:37 IST
ADVERTISEMENT
<
1
2
...
1000
>
ADVERTISEMENT
ADVERTISEMENT