ಇಂಡಿಯಾ ಒಕ್ಕೂಟದಿಂದ ನ್ಯಾಯಾಂಗಕ್ಕೆ ಧಮಕಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ
ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ವಿರುದ್ಧ ಇಂಡಿಯಾ ಒಕ್ಕೂಟ ವಾಗ್ದಾಂಡನೆ ಹಾಗೂ ಪದಚ್ಯುತಿಗೆ ನಿರ್ಣಯ ಕೈಗೊಂಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ ವ್ಯಕ್ತಪಡಿಸಿದರುLast Updated 13 ಡಿಸೆಂಬರ್ 2025, 9:31 IST