ಸರ್ಕಾರದ ವೈಫಲ್ಯ: ರಸ್ತೆಗುಂಡಿ, ಸಂಚಾರ ದಟ್ಟಣೆ ಬಗ್ಗೆ ಪೈ, ಮಜುಂದಾರ್ ಷಾ ಆಕ್ರೋಶ
Bengaluru Roads: ಬ್ಲ್ಯಾಕ್ಬಕ್ ಸ್ಥಳಾಂತರ ಘೋಷಣೆಯ ನಂತರ, ಸಂಚಾರ ದಟ್ಟಣೆ ಮತ್ತು ಕಳಪೆ ರಸ್ತೆ ಸಮಸ್ಯೆ ಬಗ್ಗೆ ಮೋಹನ್ ದಾಸ್ ಪೈ ಮತ್ತು ಕಿರಣ್ ಮಜುಂದರ್ ಷಾ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.Last Updated 17 ಸೆಪ್ಟೆಂಬರ್ 2025, 8:32 IST