ಮಂಗಳವಾರ, 30 ಡಿಸೆಂಬರ್ 2025
×
ADVERTISEMENT

ಜಿಲ್ಲೆ

ADVERTISEMENT

ಕೋಗಿಲು ನಿವಾಸಿಗಳಿಗೆ ಮೂಲಸೌಲಭ್ಯ ಕಲ್ಪಿಸಿ: ಡಾ. ನಾಗಲಕ್ಷ್ಮೀ ಚೌಧರಿ 

Kogilu Residents Relief: ಯಲಹಂಕ ಸಮೀಪದ ಕೋಗಿಲು ಬಡಾವಣೆಯ ನಿವಾಸಿಗಳಿಗೆ ಪುನರ್‌ವಸತಿ ಹಾಗೂ ಮೂಲಸೌಲ್ಯಗಳ ಅಗತ್ಯವಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ. ಚಳಿಗಾಲದ ಪರಿಸ್ಥಿತಿ ಗಂಭೀರವಾಗಿದೆ.
Last Updated 30 ಡಿಸೆಂಬರ್ 2025, 16:12 IST
ಕೋಗಿಲು ನಿವಾಸಿಗಳಿಗೆ ಮೂಲಸೌಲಭ್ಯ ಕಲ್ಪಿಸಿ: ಡಾ. ನಾಗಲಕ್ಷ್ಮೀ ಚೌಧರಿ 

ವೈದ್ಯಕೀಯ, ಎಂಜಿನಿಯರಿಂಗ್ ಹೊರತಾದ ವೃತ್ತಿಪರ ಶಿಕ್ಷಣ ಅಗತ್ಯ: ಪುಟ್ಟಣ್ಣ

Education Reform India: ವಿದ್ಯಾರ್ಥಿಗಳ ಮೇಲೆ ಅಂಕದ ಒತ್ತಡವಿದೆ ಮತ್ತು ವೈದ್ಯಕೀಯ, ಎಂಜಿನಿಯರಿಂಗ್ ಕ್ಷೇತ್ರಗಳ ಮೇಲೆ ಮಾತ್ರ ಪೋಷಕರ ಗಮನವಿದೆ ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರು ಪರ್ಯಾಯ ವೃತ್ತಿಪರ ಶಿಕ್ಷಣದ ಅಗತ್ಯವನ್ನು ಒತ್ತಿಹೇಳಿದರು.
Last Updated 30 ಡಿಸೆಂಬರ್ 2025, 16:12 IST
ವೈದ್ಯಕೀಯ, ಎಂಜಿನಿಯರಿಂಗ್ ಹೊರತಾದ ವೃತ್ತಿಪರ ಶಿಕ್ಷಣ ಅಗತ್ಯ: ಪುಟ್ಟಣ್ಣ

ಕರ್ನಾಟಕ ಲಲಿತಕಲಾ ಅಕಾಡೆಮಿ ಮಾಜಿ ಅಧ್ಯಕ್ಷೆ ಎಂ.ಜೆ. ಕಮಲಾಕ್ಷಿ ನಿಧನ

MJ Kamalakshi Death: ಕರ್ನಾಟಕ ಲಲಿತಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷೆ ಎಂ.ಜೆ. ಕಮಲಾಕ್ಷಿ (82) ನಿಧನರಾಗಿದ್ದಾರೆ. ಕಲಾ ಕ್ಷೇತ್ರದ ಸೇವೆಗೆ ಹಲವು ಗೌರವ ಪ್ರಶಸ್ತಿಗಳನ್ನು ಪಡೆದಿದ್ದ ಅವರು ಮಲ್ಲೇಶ್ವರದಲ್ಲಿನ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
Last Updated 30 ಡಿಸೆಂಬರ್ 2025, 16:03 IST
 ಕರ್ನಾಟಕ ಲಲಿತಕಲಾ ಅಕಾಡೆಮಿ ಮಾಜಿ ಅಧ್ಯಕ್ಷೆ ಎಂ.ಜೆ. ಕಮಲಾಕ್ಷಿ ನಿಧನ

ಡಿಎನ್ಎ ಪರೀಕ್ಷೆ: ಸೆಷನ್ಸ್ ಕೋರ್ಟ್ ಆದೇಶ ಎತ್ತಿಹಿಡಿದ ಹೈಕೋರ್ಟ್

High Court Judgment: ಮಗಳ ತಂದೆ ಯಾರು ಎಂಬ ವಿವಾದಕ್ಕೆ ಸಂಬಂಧಿಸಿ ಡಿಎನ್ಎ ಪರೀಕ್ಷೆ ನಡೆಸಲು ಅನುಮತಿ ನೀಡಿದ್ದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ವಿವಾದ ಪರಿಹಾರಕ್ಕೆ ಪರೀಕ್ಷೆ ನಿರ್ಣಾಯಕವೆಂದು ಅಭಿಪ್ರಾಯಪಟ್ಟಿದೆ.
Last Updated 30 ಡಿಸೆಂಬರ್ 2025, 16:01 IST
ಡಿಎನ್ಎ ಪರೀಕ್ಷೆ: ಸೆಷನ್ಸ್ ಕೋರ್ಟ್ ಆದೇಶ ಎತ್ತಿಹಿಡಿದ ಹೈಕೋರ್ಟ್

ಸಾಹಿತಿ ಕೆ.ಮರುಳಸಿದ್ದಪ್ಪಗೆ 2026ನೇ ಸಾಲಿನ ‘ಶ್ರೀ ಸಾಹಿತ್ಯ ಪ್ರಶಸ್ತಿ’

Literary Honor Karnataka: ಬಿ.ಎಂ.ಶ್ರೀ ಪ್ರತಿಷ್ಠಾನ ನೀಡುವ 2026ನೇ ಸಾಲಿನ ‘ಶ್ರೀ ಸಾಹಿತ್ಯ ಪ್ರಶಸ್ತಿ’ಗೆ ಸಾಹಿತಿ ಕೆ.ಮರುಳಸಿದ್ದಪ್ಪ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಸಮಾರಂಭ ಜನವರಿ 4ರಂದು ಬೆಂಗಳೂರಿನಲ್ಲಿ ನಡೆಯಲಿದೆ.
Last Updated 30 ಡಿಸೆಂಬರ್ 2025, 15:59 IST
ಸಾಹಿತಿ ಕೆ.ಮರುಳಸಿದ್ದಪ್ಪಗೆ 2026ನೇ ಸಾಲಿನ ‘ಶ್ರೀ ಸಾಹಿತ್ಯ ಪ್ರಶಸ್ತಿ’

ಜ.4ರಂದು 23ನೇ ಚಿತ್ರಸಂತೆ ಆಯೋಜನೆ: 1,500ಕ್ಕೂ ಅಧಿಕ ಕಲಾವಿದರಿಗೆ ಅವಕಾಶ

ಪರಿಸರ ವಿಷಯ ಈ ಬಾರಿಯ ವಿಶೇಷ
Last Updated 30 ಡಿಸೆಂಬರ್ 2025, 15:51 IST
ಜ.4ರಂದು 23ನೇ ಚಿತ್ರಸಂತೆ ಆಯೋಜನೆ: 1,500ಕ್ಕೂ ಅಧಿಕ ಕಲಾವಿದರಿಗೆ ಅವಕಾಶ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧನಸಹಾಯ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Cultural Grant Scheme: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ‘ಧನಸಹಾಯ’ ಯೋಜನೆಯಡಿ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಿದೆ.
Last Updated 30 ಡಿಸೆಂಬರ್ 2025, 15:42 IST
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧನಸಹಾಯ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ADVERTISEMENT

ಶಾಲೆಗಳಲ್ಲಿ ದಿನಪತ್ರಿಕೆ ಓದಿಸಿ: ಶಶಿಧರ್ ಕೋಸಂಬೆ

Child Rights Commission: ‘ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳು, ವಸತಿ ಶಾಲೆ ಮತ್ತು ನಿಲಯಗಳಲ್ಲಿ ದಿನಪತ್ರಿಕೆ ಓದುವ ಆದೇಶವನ್ನು ಅನುಷ್ಠಾನಗೊಳಿಸಬೇಕು’ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಒತ್ತಾಯಿಸಿದ್ದಾರೆ.
Last Updated 30 ಡಿಸೆಂಬರ್ 2025, 15:39 IST
ಶಾಲೆಗಳಲ್ಲಿ ದಿನಪತ್ರಿಕೆ ಓದಿಸಿ: ಶಶಿಧರ್ ಕೋಸಂಬೆ

ಬೆಂಗಳೂರು: ವರದಕ್ಷಿಣಿಗಾಗಿ ಪತ್ನಿ, ಮಕ್ಕಳ ಮೇಲೆ ಇನ್‌ಸ್ಪೆಕ್ಟರ್ ಹಲ್ಲೆ ?

ಸದಾಶಿವನಗರ ಪೊಲೀಸ್ ಠಾಣೆಯ ಇನ್‌ಸ್ಟೆಕ್ಟರ್‌ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್
Last Updated 30 ಡಿಸೆಂಬರ್ 2025, 15:34 IST
ಬೆಂಗಳೂರು: ವರದಕ್ಷಿಣಿಗಾಗಿ ಪತ್ನಿ, ಮಕ್ಕಳ ಮೇಲೆ ಇನ್‌ಸ್ಪೆಕ್ಟರ್ ಹಲ್ಲೆ ?

ಇನ್‌ಸ್ಪೆಕ್ಟರ್‌ಗಳ ಬಳಿ ₹5 ಲಕ್ಷ ಹಣಕ್ಕೆ ಬೇಡಿಕೆ: ಪತ್ರಕರ್ತ ಬಂಧನ

Bengaluru Crime: ಪೊಲೀಸ್ ಇನ್‌ಸ್ಪೆಕ್ಟರ್‌ಗಳಿಗೆ ವಾಟ್ಸ್‌ಆ್ಯಪ್ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಪತ್ರಕರ್ತರೊಬ್ಬರನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
Last Updated 30 ಡಿಸೆಂಬರ್ 2025, 15:30 IST
ಇನ್‌ಸ್ಪೆಕ್ಟರ್‌ಗಳ ಬಳಿ ₹5 ಲಕ್ಷ ಹಣಕ್ಕೆ ಬೇಡಿಕೆ: ಪತ್ರಕರ್ತ ಬಂಧನ
ADVERTISEMENT
ADVERTISEMENT
ADVERTISEMENT