ಶುಕ್ರವಾರ, 27 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಜಿಲ್ಲೆ

ADVERTISEMENT

ಬೆಳಗಾವಿ | ನಿಯಮಾವಳಿ ಉಲ್ಲಂಘನೆ ಆರೋಪ: ಬಿಡಿಸಿಸಿ ಬ್ಯಾಂಕಿಗೆ ₹2 ಲಕ್ಷ ದಂಡ

Banking Regulation: ಬ್ಯಾಂಕಿಂಗ್ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಇಲ್ಲಿನ ಬಿಡಿಸಿಸಿ ಬ್ಯಾಂಕಿಗೆ ಆರ್‌ಬಿಐ ₹2 ಲಕ್ಷ ದಂಡ ವಿಧಿಸಿದೆ ಎಂದು ಮೂಲಗಳು ತಿಳಿಸಿವೆ. ಫೆ.23ರಂದೇ ಈ ಆದೇಶ ಹೊರಬಿದ್ದಿದೆ.
Last Updated 27 ಫೆಬ್ರುವರಿ 2026, 16:39 IST
ಬೆಳಗಾವಿ | ನಿಯಮಾವಳಿ ಉಲ್ಲಂಘನೆ ಆರೋಪ: ಬಿಡಿಸಿಸಿ ಬ್ಯಾಂಕಿಗೆ ₹2 ಲಕ್ಷ ದಂಡ

ಬೇಡಿಕೆ ಈಡೇರಿಕೆಗೆ ಆಗ್ರಹ: ಸಾರಿಗೆ ಸಂಸ್ಥೆ ನಿವೃತ್ತ ನೌಕರರ ಸಂಘದಿಂದ ಪ್ರತಿಭಟನೆ

EPS 95 Pension: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಪಿಎಸ್‌–95 ಬಿಎಂಟಿಸಿ, ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘದ ಸದಸ್ಯರು ಶುಕ್ರವಾರ ರಿಚ್ಮಂಡ್‌ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯನಿಧಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
Last Updated 27 ಫೆಬ್ರುವರಿ 2026, 16:34 IST
ಬೇಡಿಕೆ ಈಡೇರಿಕೆಗೆ ಆಗ್ರಹ: ಸಾರಿಗೆ ಸಂಸ್ಥೆ ನಿವೃತ್ತ ನೌಕರರ ಸಂಘದಿಂದ ಪ್ರತಿಭಟನೆ

ಬೆಂಗಳೂರು| ಆಸ್ತಿ ಹರಾಜಿಗೆ ಬಾರದ ಬಿಡ್‌ದಾರರು: ಹರಾಜು ಪ್ರಕ್ರಿಯೆ ಮುಂದೂಡಿಕೆ

BBMP Property Tax: ಬೆಂಗಳೂರಿನ ಬೊಮ್ಮನಹಳ್ಳಿ ವಲಯದಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಆಸ್ತಿ ಹರಾಜು ಪ್ರಕ್ರಿಯೆಗೆ ಬಿಡ್‌ದಾರರು ಬಾರದ ಹಿನ್ನೆಲೆ ಹರಾಜನ್ನು ಮುಂದೂಡಲಾಗಿದೆ.
Last Updated 27 ಫೆಬ್ರುವರಿ 2026, 16:04 IST
ಬೆಂಗಳೂರು| ಆಸ್ತಿ ಹರಾಜಿಗೆ ಬಾರದ ಬಿಡ್‌ದಾರರು: ಹರಾಜು ಪ್ರಕ್ರಿಯೆ ಮುಂದೂಡಿಕೆ

ಮಂಡ್ಯ: ಮಾನಸಿಕ ಖಿನ್ನತೆಯಿಂದ ಕೆ.ಆರ್.ನಗರ ಮೂಲದ ವೈದ್ಯ ಆತ್ಮಹತ್ಯೆ

Mandya News: ಮಂಡ್ಯ ನಗರದ ಹೋಟೆಲ್‌ವೊಂದರಲ್ಲಿ ಮೈಸೂರು ಮೂಲದ ವೈದ್ಯ ಸುಖದೇವ್ (53) ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟಂಬಿಕ ಕಲಹದಿಂದ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.
Last Updated 27 ಫೆಬ್ರುವರಿ 2026, 15:53 IST
ಮಂಡ್ಯ: ಮಾನಸಿಕ ಖಿನ್ನತೆಯಿಂದ ಕೆ.ಆರ್.ನಗರ ಮೂಲದ ವೈದ್ಯ ಆತ್ಮಹತ್ಯೆ

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

Belagavi News: ಮಹಿಳಾ ವಸತಿ ನಿಲಯದ ವಾರ್ಡನ್‌ಗೆ ಲೈಂಗಿಕ ಕಿರುಕುಳ, ಜನಾಂಗೀಯ ನಿಂದನೆ ಮತ್ತು ಲಂಚಕ್ಕೆ ಪೀಡಿಸಿದ ಆರೋಪದ ಮೇಲೆ ಬೆಳಗಾವಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿರುದ್ಧ ದೂರು ದಾಖಲಾಗಿದೆ.
Last Updated 27 ಫೆಬ್ರುವರಿ 2026, 15:44 IST
ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಂಗಳೂರು: ₹91 ಲಕ್ಷ ನಗದು ಕಳ್ಳತನ ಮಾಡಿದ್ದ ಕ್ಯಾಷಿಯರ್ ಸೆರೆ

Bengaluru Crime: ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿ ಸ್ನೇಹಿತರ ಜತೆ ಸೇರಿಕೊಂಡು ₹91.76 ಲಕ್ಷ ನಗದು ಕಳವು ಮಾಡಿದ್ದ ಕ್ಯಾಷಿಯರ್ ಸೇರಿದಂತೆ ಇಬ್ಬರನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ.
Last Updated 27 ಫೆಬ್ರುವರಿ 2026, 15:42 IST
ಬೆಂಗಳೂರು: ₹91 ಲಕ್ಷ ನಗದು ಕಳ್ಳತನ ಮಾಡಿದ್ದ ಕ್ಯಾಷಿಯರ್ ಸೆರೆ

ಮೈಸೂರು | ಆರ್‌ಡಿಪಿಆರ್‌ ಜನರ ಬದುಕು ಸುಧಾರಿಸುವ ಇಲಾಖೆ: ಜಿಲ್ಲಾಧಿಕಾರಿ

Mysuru RDPR Sports: ಮೈಸೂರು ಕಲಾಮಂದಿರದಲ್ಲಿ ನಡೆದ ಆರ್‌ಡಿಪಿಆರ್‌ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರು ಅಧಿಕಾರಿಗಳು ಜನಸ್ನೇಹಿಯಾಗಿ ಕೆಲಸ ಮಾಡುವಂತೆ ಕರೆ ನೀಡಿದರು.
Last Updated 27 ಫೆಬ್ರುವರಿ 2026, 15:42 IST
ಮೈಸೂರು | ಆರ್‌ಡಿಪಿಆರ್‌ ಜನರ ಬದುಕು ಸುಧಾರಿಸುವ ಇಲಾಖೆ: ಜಿಲ್ಲಾಧಿಕಾರಿ
ADVERTISEMENT

ಬೆಳಗಾವಿ: ಪಿಯು ಪರೀಕ್ಷೆಗೆ 51,938 ವಿದ್ಯಾರ್ಥಿಗಳು

Belagavi PUC News: ಬೆಳಗಾವಿ ಜಿಲ್ಲೆಯ 95 ಕೇಂದ್ರಗಳಲ್ಲಿ ಶನಿವಾರದಿಂದ ದ್ವಿತೀಯ ಪಿಯು ಪರೀಕ್ಷೆ ಆರಂಭವಾಗಲಿದೆ. ಒಟ್ಟು 51,938 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಸಿಸಿಟಿವಿ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಯಲಿದೆ.
Last Updated 27 ಫೆಬ್ರುವರಿ 2026, 15:41 IST
ಬೆಳಗಾವಿ: ಪಿಯು ಪರೀಕ್ಷೆಗೆ 51,938 ವಿದ್ಯಾರ್ಥಿಗಳು

ಬೆಂಗಳೂರು: ಜಿಬಿಎ ಆವರಣದಲ್ಲಿ ಕ್ಯಾಂಟೀನ್ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ

New Canteen at BBMP: ಬಿಬಿಎಂಪಿ (ಜಿಬಿಎ) ಆವರಣದಲ್ಲಿ ಸುಸಜ್ಜಿತ ಕ್ಯಾಂಟೀನ್‌ ನಿರ್ಮಾಣ ಕಾಮಗಾರಿಗೆ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಚಾಲನೆ ನೀಡಿದರು. ₹98 ಲಕ್ಷ ವೆಚ್ಚದಲ್ಲಿ ಈ ಕ್ಯಾಂಟೀನ್ ನಿರ್ಮಾಣವಾಗಲಿದೆ.
Last Updated 27 ಫೆಬ್ರುವರಿ 2026, 15:39 IST
ಬೆಂಗಳೂರು: ಜಿಬಿಎ ಆವರಣದಲ್ಲಿ ಕ್ಯಾಂಟೀನ್ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ

ನಾಗಮಂಗಲ: ಆದಿಚುಂಚನಗಿರಿ ಜಾತ್ರೆಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ 10 ಜೋಡಿಗಳು

Nagamangala News: ಆದಿಚುಂಚನಗಿರಿ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಸಾಮೂಹಿಕ ವಿವಾಹದಲ್ಲಿ 10 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟವು. ನಿರ್ಮಲಾನಂದನಾಥ ಸ್ವಾಮೀಜಿ ನವಜೋಡಿಗಳನ್ನು ಹರಸಿದರು.
Last Updated 27 ಫೆಬ್ರುವರಿ 2026, 15:38 IST
ನಾಗಮಂಗಲ: ಆದಿಚುಂಚನಗಿರಿ ಜಾತ್ರೆಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ 10 ಜೋಡಿಗಳು
ADVERTISEMENT
ADVERTISEMENT
ADVERTISEMENT