ಶುಕ್ರವಾರ, 16 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಜಿಲ್ಲೆ
ADVERTISEMENT
ಶಿಕ್ಷಣ ಸಂಸ್ಥೆಯಲ್ಲಿ ಪ್ರತಿಭಾವಂತಿಕೆ,ಗುಣಮಟ್ಟಕ್ಕೆ ಆದ್ಯತೆ ನೀಡುತ್ತಿದ್ದ ಭೀಮಣ್ಣ
Quality Education: ಭೀಮಣ್ಣ ಖಂಡ್ರೆ ಅವರು ಶಾಂತಿವರ್ಧಕ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರು, ಉಪನ್ಯಾಸಕರನ್ನು ನೇಮಕಾತಿ ಮಾಡುವಾಗ ಕೇವಲ ಪ್ರತಿಭಾವಂತಿಕೆಗೆ ಮಹತ್ವ ನೀಡುತ್ತಿದ್ದರು ಹೊರತು ತಮ್ಮ ಜಾತಿ, ಪ್ರದೇಶ ಎಂದು ಭೇದಭಾವ ಮಾಡುತ್ತಿರಲಿಲ್ಲ.
Last Updated 16 ಜನವರಿ 2026, 20:03 IST
ರೈತರ ಪ್ರಾಣ ಮಿತ್ರ ಲೋಕ ನಾಯಕ ಭೀಮಣ್ಣ ಖಂಡ್ರೆ
Farmers Leader: ಲೋಕ ನಾಯಕರೆಂದೇ ಖ್ಯಾತರಾಗಿದ್ದ ಭೀಮಣ್ಣ ಖಂಡ್ರೆ ಅವರದ್ದು ಈ ದೇಶ ಕಂಡ ಅಪರೂಪದ ವ್ಯಕ್ತಿತ್ವ. ಬಾಲ್ಯದಲ್ಲಿಯೇ ಸ್ವಾತಂತ್ರ್ಯ ಚಳವಳಿಯ ಗೀಳು ಹಚ್ಚಿಸಿಕೊಂಡು ದೇಶಕ್ಕಾಗಿ ಹೋರಾಡಿದವರು. ಲಿಂಗೈಕ್ಯ ಚನ್ನಬಸವ ಪಟ್ಟದ್ದೇವರ ಜೊತೆಗೂಡಿ ನೂತನ ಅನುಭವ ಮಂಟಪ ನಿರ್ಮಿಸಿದರು.
Last Updated 16 ಜನವರಿ 2026, 20:01 IST
ಫ್ರೇಜರ್ ಟೌನ್: ಅನಧಿಕೃತ ಕಟ್ಟಡದ ಹೆಚ್ಚುವರಿ ಅಂತಸ್ತು ತೆರವು
Illegal Building Demolition: ಪುಲಕೇಶಿನಗರ ಉಪ ವಿಭಾಗದ ವ್ಯಾಪ್ತಿಯ ಫ್ರೇಜರ್ ಟೌನ್ ಕೆಂಚಪ್ಪ ಅಡ್ಡರಸ್ತೆಯಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಮಹಡಿಗಳ ತೆರವು ಕಾರ್ಯಾಚರಣೆಯನ್ನು ಬೆಂಗಳೂರು ಉತ್ತರ ನಗರ ಪಾಲಿಕೆ ಅಧಿಕಾರಿಗಳು ಆರಂಭಿಸಿದ್ದಾರೆ.
Last Updated 16 ಜನವರಿ 2026, 19:57 IST
ಬ್ಯಾಟರಾಯನಪುರ: ಇಂದಿನಿಂದ ಸುಗ್ಗಿ-ಹುಗ್ಗಿ
Sankranti Celebrations: ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಜಕ್ಕೂರಿನ ಅರ್ಕಾವತಿ ಬಡಾವಣೆಯ ಮೈದಾನದಲ್ಲಿ ಜನವರಿ 17 ಮತ್ತು 18ರಂದು ಸಂಕ್ರಾಂತಿ ‘ಸುಗ್ಗಿ-ಹುಗ್ಗಿ ಸಾಂಸ್ಕೃತಿಕ ಸಂಭ್ರಮ ಆಚರಣೆಯ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
Last Updated 16 ಜನವರಿ 2026, 19:54 IST
ದಿ ಥೌಸಂಡ್ ಆ್ಯಂಡ್ ಒನ್ ದೈವಾಸ್ ಆಫ್ ಕರಾವಳಿ ಕೃತಿ ಜನಾರ್ಪಣೆ
Tulu Culture: ಬೆಂಗಳೂರು: ಅಲಯನ್ಸ್ ವಿಶ್ವವಿದ್ಯಾಲಯ ಮತ್ತು ತುಳು ವರ್ಲ್ಡ್ ಫೌಂಡೇಷನ್ ಜಂಟಿಯಾಗಿ ನಗರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಲಕ್ಷ್ಮೀ ಜಿ. ಪ್ರಸಾದ್ ಅವರ ‘ದಿ ಥೌಸಂಡ್ ಆ್ಯಂಡ್ ಒನ್ ದೈವಾಸ್ ಆಫ್ ಕರಾವಳಿ’ ಪುಸ್ತಕ ಜನಾರ್ಪಣೆಯಾಯಿತು.
Last Updated 16 ಜನವರಿ 2026, 19:52 IST
ರಾಜರಾಜೇಶ್ವರಿನಗರ: ಅದ್ದೂರಿಯಾಗಿ ನಡೆದ ‘ಸುಗ್ಗಿ ಸಂಭ್ರಮ’
Sankranti Celebration: ರಾಜರಾಜೇಶ್ವರಿನಗರ: ಸುತ್ತಮುತ್ತಲ ಬಡಾವಣೆಗಳ ಸಾವಿರಾರು ಜನರು ‘ಸುಗ್ಗಿ ಸಂಭ್ರಮ 2026’ ಅನ್ನು ಅದ್ದೂರಿಯಾಗಿ ಆಚರಿಸಿದರು. ಮಾಗಡಿ ಮುಖ್ಯರಸ್ತೆಯ ಅಂಜನಾನಗರದಲ್ಲಿ ‘ಸುಗ್ಗಿ ಸಂಭ್ರಮ 2026’ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಹಿಳೆಯರು.
Last Updated 16 ಜನವರಿ 2026, 19:52 IST
GBA ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯ 6 ಪಿಜಿಗಳಿಗೆ ಬೀಗ: ₹1.96 ಲಕ್ಷ ದಂಡ
Bengaluru PG Inspection: ಬೆಂಗಳೂರಿನ ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಶುಚಿತ್ವವಿಲ್ಲದ ಆರು ಪಿ.ಜಿ.ಗಳಿಗೆ ಬೀಗ ಮುದ್ರೆ ಹಾಕಲಾಗಿದೆ. ನಿಯಮ ಉಲ್ಲಂಘಿಸಿದ ಪಿಜಿಗಳಿಗೆ ₹1.96 ಲಕ್ಷ ದಂಡ ವಿಧಿಸಲಾಗಿದೆ ಎಂದು ರಾಜೇಂದ್ರ ಚೋಳನ್ ತಿಳಿಸಿದ್ದಾರೆ.
Last Updated 16 ಜನವರಿ 2026, 19:46 IST
ADVERTISEMENT
ದಾವಣಗೆರೆ: ವೈಮನಸು ಬಿಟ್ಟು ಒಗ್ಗೂಡಲು ಒಲವು ತೋರಿದ ಬಿಜೆಪಿ ಬಣಗಳು
BJP Internal Unity: ಹರಿಹರ ಶಾಸಕ ಬಿ.ಪಿ. ಹರೀಶ್ ವಿರುದ್ಧ ದಾಖಲಾಗಿರುವ ಜಾತಿ ನಿಂದನೆ ಪ್ರಕರಣದಿಂದ ಆಕ್ರೋಶಗೊಂಡ ಬಿಜೆಪಿ ಹೋರಾಟಕ್ಕೆ ಮುಂದಾಗಿದೆ. ಜಿ.ಎಂ. ಸಿದ್ದೇಶ್ವರ ನೇತೃತ್ವದಲ್ಲಿ ಭಿನ್ನ ಬಣಗಳು ಒಗ್ಗೂಡಲು ನಿರ್ಧರಿಸಿವೆ.
Last Updated 16 ಜನವರಿ 2026, 19:30 IST
ಭೀಮಣ್ಣ ಖಂಡ್ರೆಯವರ ಬದುಕಿನ ಹೆಜ್ಜೆಗಳು ಈ ಮಣ್ಣಿನಲ್ಲಿ ಚಿರಸ್ಥಾಯಿ: ಸಿದ್ದರಾಮಯ್ಯ
CM Condoles Death: ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ದುಃಖ ವ್ಯಕ್ತಪಡಿಸಿದ್ದಾರೆ. ಭೀಮಣ್ಣ ಖಂಡ್ರೆಯವರ ಬದುಕಿನ ಹೆಜ್ಜೆಗಳು ಈ ಮಣ್ಣಿನಲ್ಲಿ ಚಿರಸ್ಥಾಯಿ ಎಂದು ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವರು ಬರೆದುಕೊಂಡಿದ್ದಾರೆ.
Last Updated 16 ಜನವರಿ 2026, 19:04 IST
ಛಲದಂಕಮಲ್ಲ.. ಸ್ವಾಭಿಮಾನಿ.. ಭೀಮಣ್ಣ ಖಂಡ್ರೆ ಲೋಕನಾಯಕರಾದ ಪರಿ
Veteran Leader Life: ಲೋಕನಾಯಕ ಡಾ. ಭೀಮಣ್ಣ ಖಂಡ್ರೆಯವರು ಮೂಲತಃ ನ್ಯಾಯನಿಷ್ಠುರಿಗಳು. ಅನ್ಯಾಯಕ್ಕೆ ಎಂದೂ ತಲೆಬಾಗಿದವರಲ್ಲ. ಹಿಡಿದ ಛಲ ಬಿಡದ ಛಲದಂಕಮಲ್ಲರು. ತತ್ವನಿಷ್ಠೆಯ ವಿಷಯ ಬಂದಾಗ ಎಂತಹ ಒತ್ತಡಕ್ಕೂ ಮಣಿಯದೇ ಹೋರಾಡುವಂತಹ ಸ್ವಾಭಿಮಾನಿಗಳು.
Last Updated 16 ಜನವರಿ 2026, 18:51 IST
ADVERTISEMENT
<
1
2
...
1000
>
ADVERTISEMENT
ADVERTISEMENT