ಸೋಮವಾರ, 2 ಫೆಬ್ರುವರಿ 2026
×
ADVERTISEMENT

ಜಿಲ್ಲೆ

ADVERTISEMENT

ಬೀದರ್: ಸ್ಫೋಟ ಇನ್ನೂ ನಿಗೂಢ; ಆತಂಕದಲ್ಲಿ ಗ್ರಾಮಸ್ಥರು

ಮೋಳಕೇರಾ ಗ್ರಾಮದ ಸುತ್ತ ಆವರಿಸಿದೆ ವಿಷಪೂರಿತ ರಾಸಾಯನಿಕಗಳು
Last Updated 2 ಫೆಬ್ರುವರಿ 2026, 0:12 IST
ಬೀದರ್: ಸ್ಫೋಟ ಇನ್ನೂ ನಿಗೂಢ; ಆತಂಕದಲ್ಲಿ ಗ್ರಾಮಸ್ಥರು

ಕಲಬುರಗಿ ಕೇಂದ್ರ ಕಾರಾಗೃಹ ಮುಖ್ಯ ಅಧೀಕ್ಷಕಿ ಅನಿತಾ 'ವಿಶೇಷ ಕರ್ತವ್ಯ'ಕ್ಕಾಗಿ ವರ್ಗ

Kalaburagi Central Jail: ಕಲಬುರಗಿ ಜೈಲಿನಲ್ಲಿ ಅಕ್ರಮ ಚಟುವಟಿಕೆಗಳು ಸದ್ದು ಮಾಡಿದ ಬೆನ್ನಲ್ಲೇ ಮುಖ್ಯ ಅಧೀಕ್ಷಕಿ ಆರ್. ಅನಿತಾ ಅವರನ್ನು ವರ್ಗಾವಣೆ ಮಾಡಲಾಗಿದೆ. ಕೆ. ಸುರೇಶ ಅವರಿಗೆ ಜೈಲಿನ ಹೊಣೆ ನೀಡಲಾಗಿದೆ.
Last Updated 1 ಫೆಬ್ರುವರಿ 2026, 23:43 IST
ಕಲಬುರಗಿ ಕೇಂದ್ರ ಕಾರಾಗೃಹ ಮುಖ್ಯ ಅಧೀಕ್ಷಕಿ ಅನಿತಾ 'ವಿಶೇಷ ಕರ್ತವ್ಯ'ಕ್ಕಾಗಿ ವರ್ಗ

ಧಾರವಾಡ: ಹಸ್ತಪ್ರತಿ ಡಿಜಿಟಲೀಕರಣ; ಆರ್ಥಿಕ ಕೊರತೆ

ಇ–ಸಾಹಿತ್ಯ ದಾಖಲೀಕರಣ, ಸಂಶೋಧನಾ ಕೇಂದ್ರದಿಂದ ಸ್ವಯಂಪ್ರೇರಿತ ಕಾರ್ಯ; ನೆರವಿನ ನಿರೀಕ್ಷೆ
Last Updated 1 ಫೆಬ್ರುವರಿ 2026, 21:40 IST
ಧಾರವಾಡ: ಹಸ್ತಪ್ರತಿ ಡಿಜಿಟಲೀಕರಣ; ಆರ್ಥಿಕ ಕೊರತೆ

ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್‌ಗೆ ಸಿ.ಟಿ.ರವಿ ಅಧ್ಯಕ್ಷ

DCC Bank President: ಚಿಕ್ಕಮಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್(ಡಿಸಿಸಿ) ಬ್ಯಾಂಕ್ ಅಧ್ಯಕ್ಷರಾಗಿ ಅವಿರೋಧವಾಗಿ ಭಾನುವಾರ ಆಯ್ಕೆಯಾದರು. 13 ನಿರ್ದೇಶಕರಿರುವ ಡಿಸಿಸಿ ಬ್ಯಾಂಕ್‌ನಲ್ಲಿ ಬಹುತೇಕರು ಬಿಜೆಪಿ ಮತ್ತು ಜೆಡಿಎಸ್ ಬೆಂಬಲಿತ
Last Updated 1 ಫೆಬ್ರುವರಿ 2026, 21:18 IST
ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್‌ಗೆ ಸಿ.ಟಿ.ರವಿ ಅಧ್ಯಕ್ಷ

ಬಾಗಲಕೋಟೆ: ಮೂರು ಮಕ್ಕಳನ್ನು ಕೊಂದು, ಆತ್ಮಹತ್ಯೆಗೆ ಯತ್ನಿಸಿದ ತಾಯಿ

Mother Kills Children: ಬಾದಾಮಿ (ಬಾಗಲಕೋಟೆ ಜಿಲ್ಲೆ): ಸಮೀಪದ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ತಾಯಿಯೊಬ್ಬರು ಭಾನುವಾರ ಮೂರು ಮಕ್ಕಳಿಗೆ ನೇಣು ಹಾಕಿ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ರೂಪಾ ಹನುಮಂತ ಗೌಡರ ಎಂಬ ಮಹಿಳೆ ತನ್ನ ಮಕ್ಕಳಾದ ಸಮೃದ್ಧಿ
Last Updated 1 ಫೆಬ್ರುವರಿ 2026, 21:12 IST
ಬಾಗಲಕೋಟೆ: ಮೂರು ಮಕ್ಕಳನ್ನು ಕೊಂದು, ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಮಂಡ್ಯ: ವಿಜೃಂಭಣೆಯ ರೇಣುಕಾ ಎಲ್ಲಮ್ಮ ಜಾತ್ರೆ

ದೇವರ ದರ್ಶನ ಪಡೆದ ಅಪಾರ ಸಂಖ್ಯೆಯ ಭಕ್ತರಿಗೆ ಅನ್ನಸಂತರ್ಪಣೆ
Last Updated 1 ಫೆಬ್ರುವರಿ 2026, 21:12 IST
ಮಂಡ್ಯ: ವಿಜೃಂಭಣೆಯ ರೇಣುಕಾ ಎಲ್ಲಮ್ಮ ಜಾತ್ರೆ

ಯಲ್ಲಮ್ಮನ ಸನ್ನಿಧಿಯಲ್ಲಿ ಹುಣ್ಣಿಮೆಯ ಸಂಭ್ರಮ: ಹರಿದುಬಂದ ಭಕ್ತಸಾಗರ

Bharat Hunnime: ಉಗರಗೋಳ (ಬೆಳಗಾವಿ ಜಿಲ್ಲೆ): ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಭಾನುವಾರ ಭಾರತ ಹುಣ್ಣಿಮೆ ಜಾತ್ರೆ ಸಂಭ್ರಮ ಮನೆಮಾಡಿತು. ದೇಶದ ವಿವಿಧ ರಾಜ್ಯಗಳಿಂದ ಬಂದಿದ್ದ ಅಪಾರ ಸಂಖ್ಯೆಯ ಭಕ್ತರು ಶ್ರದ್ಧೆಯಿಂದ ಯಲ್ಲಮ್ಮ ದೇವಿಗೆ ಪೂಜೆ ಸಲ್ಲಿಸಿದರು.
Last Updated 1 ಫೆಬ್ರುವರಿ 2026, 21:10 IST
ಯಲ್ಲಮ್ಮನ ಸನ್ನಿಧಿಯಲ್ಲಿ ಹುಣ್ಣಿಮೆಯ ಸಂಭ್ರಮ: ಹರಿದುಬಂದ ಭಕ್ತಸಾಗರ
ADVERTISEMENT

ಹಳೇ ಪಿಂಚಣಿ ಯೋಜನೆ ಮರುಜಾರಿಗೆ ಆಗ್ರಹಿಸಿ ಸಮಾವೇಶ ಶೀಘ್ರ: ಸಿ.ಎಸ್‌.ಷಡಾಕ್ಷರಿ

OPS vs NPS: ಗದಗ: ‘ಹಳೇ ಪಿಂಚಣಿ ಯೋಜನೆ (ಒಪಿಎಸ್‌) ಮರುಜಾರಿಗೆ ಆಗ್ರಹಿಸಿ ಬೃಹತ್‌ ಸಮಾವೇಶ ನಡೆಸಲು ನೌಕರರೊಂದಿಗೆ ಚರ್ಚಿಸಿ, ನಿರ್ಧರಿಸಲಾಗುವುದು’ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಹೇಳಿದರು.
Last Updated 1 ಫೆಬ್ರುವರಿ 2026, 21:09 IST
ಹಳೇ ಪಿಂಚಣಿ ಯೋಜನೆ ಮರುಜಾರಿಗೆ ಆಗ್ರಹಿಸಿ ಸಮಾವೇಶ ಶೀಘ್ರ: ಸಿ.ಎಸ್‌.ಷಡಾಕ್ಷರಿ

ಎಸ್‌ಐಟಿ ಎಂದರೆ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಮ್: ವಿಜಯೇಂದ್ರ ವ್ಯಂಗ್ಯ

Siddaramaiah Govt: ಶಿವಮೊಗ್ಗ: ‘ಉದ್ಯಮಿ, ಕಾನ್ಫಿಡೆಂಟ್‌ ಗ್ರೂಪ್‌ನ ಮುಖ್ಯಸ್ಥ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣ ಮುಚ್ಚಿಹಾಕಲು ಎಸ್ಐಟಿ ರಚಿಸಲಾಗಿದೆ. ಎಸ್‌ಐಟಿ ಎಂದರೆ ಸ್ಪೆಷಲ್ ಇನ್ವೆಸ್ಟಿಗೇಷನ್ ಟೀಮ್ ಅಲ್ಲ. ಅದು ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಮ್’ ಎಂದು ವ್ಯಂಗ್ಯವಾಡಿದರು.
Last Updated 1 ಫೆಬ್ರುವರಿ 2026, 21:07 IST
ಎಸ್‌ಐಟಿ ಎಂದರೆ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಮ್: ವಿಜಯೇಂದ್ರ ವ್ಯಂಗ್ಯ

ಮಂಡ್ಯ: ಚಲಿಸುತ್ತಿದ್ದ ಟಿಪ್ಪರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ; ಅಣ್ಣ–ತಂಗಿ ಸಾವು

Nagamangala Accident: ನಾಗಮಂಗಲ (ಮಂಡ್ಯ ಜಿಲ್ಲೆ): ಚಲಿಸುತ್ತಿದ್ದ ಟಿಪ್ಪರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಅಣ್ಣ– ತಂಗಿ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿ, ಮೂವರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಬೇಗಮಂಗಲ ಅಂಚೆಭೂವನಹಳ್ಳಿ ನಡುವಿನ ಚಾಮರಾಜನಗರ
Last Updated 1 ಫೆಬ್ರುವರಿ 2026, 20:26 IST
ಮಂಡ್ಯ: ಚಲಿಸುತ್ತಿದ್ದ ಟಿಪ್ಪರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ; ಅಣ್ಣ–ತಂಗಿ ಸಾವು
ADVERTISEMENT
ADVERTISEMENT
ADVERTISEMENT