ಭಾನುವಾರ, 7 ಡಿಸೆಂಬರ್ 2025
×
ADVERTISEMENT

ಜಿಲ್ಲೆ

ADVERTISEMENT

6ನೇ ದಿನವೂ ಮುಂದುವರಿದ IndiGo ಬಿಕ್ಕಟ್ಟು: ಪ್ರಯಾಣಿಕರಿಗೆ ಕಾಡಿದ ಅನಿಶ್ಚಿತತೆ

Flight Disruption: ಇಂಡಿಗೊ ವಿಮಾನಯಾನ ಬಿಕ್ಕಟ್ಟು ಆರು ದಿನಗಳ ಬಳಿಕವೂ ಮುಂದುವರಿಯುತ್ತಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಅನಿಶ್ಚಿತತೆ, ಸಮಸ್ಯೆ, ಮತ್ತು ಅವ್ಯವಸ್ಥೆ ಕಾಡುತ್ತಿದೆ.
Last Updated 7 ಡಿಸೆಂಬರ್ 2025, 19:06 IST
6ನೇ ದಿನವೂ ಮುಂದುವರಿದ IndiGo ಬಿಕ್ಕಟ್ಟು: ಪ್ರಯಾಣಿಕರಿಗೆ ಕಾಡಿದ ಅನಿಶ್ಚಿತತೆ

ವಿಷ ಕುಡಿದು ದಂಪತಿ ಆತ್ಮಹತ್ಯೆ: ಅನಾಥವಾದ ಏಳು ದಿನಗಳ ಹಸುಗೂಸು

Infant Rescue: ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡು ಬಳಿಯ ಉಪ್ಪಾರಪಲ್ಲಿ ಹೊರವಲಯದ ಕೋಳಿಫಾರಂನಲ್ಲಿ ಏಳು ದಿನಗಳ ಹೆಣ್ಣು ಕೂಸು ಪಕ್ಕದಲ್ಲಿ ಮಲಗಿರುವಾಗಲೇ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.
Last Updated 7 ಡಿಸೆಂಬರ್ 2025, 19:00 IST
ವಿಷ ಕುಡಿದು ದಂಪತಿ ಆತ್ಮಹತ್ಯೆ: ಅನಾಥವಾದ ಏಳು ದಿನಗಳ ಹಸುಗೂಸು

ರಾಮನಗರ: ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು

ರಾಮನಗರದಲ್ಲಿ ಡಸ್ಟರ್ ಕಾರು ಹಾಲಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಘಟನೆ ನಡೆದಿದೆ. ಚಾಲಕ ಮತ್ತು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.
Last Updated 7 ಡಿಸೆಂಬರ್ 2025, 18:58 IST
ರಾಮನಗರ: ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು

ಯುವಿಸಿಇ: ದೈಹಿಕ, ಯೋಗ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

ಯುವಿಸಿಇ ಬೆಂಗಳೂರು ದೈಹಿಕ ಮತ್ತು ಯೋಗ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು www.uvce.karnataka.gov.in ನಿಂದ ಅರ್ಜಿ ಡೌನ್‌ಲೋಡ್ ಮಾಡಬಹುದು.
Last Updated 7 ಡಿಸೆಂಬರ್ 2025, 18:53 IST
ಯುವಿಸಿಇ: ದೈಹಿಕ, ಯೋಗ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಅದಿತಿ ಭರತನಾಟ್ಯ ರಂಗ ಪ್ರವೇಶ

ಜಿ.ಸಿ. ಅದಿತಿ ಅವರ ಭರತನಾಟ್ಯ ರಂಗ ಪ್ರವೇಶ ಕಾರ್ಯಕ್ರಮ ಇಂದು ಸಂಜೆ ಮಲ್ಲೇಶ್ವರಂನ ಸೇವಾ ಸದನದಲ್ಲಿ ನಡೆಯಲಿದೆ. ಹಿಮ್ಮೇಳದಲ್ಲಿ ಶ್ರೇಷ್ಟ ಕಲಾವಿದರು ಭಾಗವಹಿಸಲಿದ್ದಾರೆ.
Last Updated 7 ಡಿಸೆಂಬರ್ 2025, 18:53 IST
ಬೆಂಗಳೂರು: ಅದಿತಿ ಭರತನಾಟ್ಯ ರಂಗ ಪ್ರವೇಶ

ಬೆಂಗಳೂರು | ಬೆಟ್ಟಿಂಗ್: ಮೂವರ ಬಂಧನ

ಬೆಂಗಳೂರು ರೇಸ್‌ಕೋರ್ಸ್ ಪಾರ್ಕಿಂಗ್ ಶೆಡ್‌ನಲ್ಲಿ ಸಿಸಿಬಿ ದಾಳಿ: ಪರವಾನಗಿ ಇಲ್ಲದೇ ಬೆಟ್ಟಿಂಗ್ ನಡೆಸುತ್ತಿದ್ದ ಮೂವರು ಬಂಧನ, ₹2 ಲಕ್ಷ ನಗದು, ಮೊಬೈಲ್‌ಗಳು ವಶಕ್ಕೆ.
Last Updated 7 ಡಿಸೆಂಬರ್ 2025, 18:46 IST
ಬೆಂಗಳೂರು | ಬೆಟ್ಟಿಂಗ್: ಮೂವರ ಬಂಧನ

ಅಧಿವೇಶನದ ಪಾವಿತ್ರ್ಯ ಕುಂದಿಸದಿರಿ: ಎಚ್.ಕೆ.ಪಾಟೀಲ

‘ಅಧಿವೇಶನ ಪ್ರತಿಭಟನೆಯ ವೇದಿಕೆ, ಪಿಕ್‌ನಿಕ್ ಎಂಬಂತೆ ನಡೆದುಕೊಳ್ಳುವುದು ಸರಿಯಲ್ಲ. ಇದರ ಪಾವಿತ್ರ್ಯ ಕುಂದಿಸುವ ಕೆಲಸ ಆಗಬಾರದು’ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ಇಲ್ಲಿ ಹೇಳಿದರು.
Last Updated 7 ಡಿಸೆಂಬರ್ 2025, 17:50 IST
ಅಧಿವೇಶನದ ಪಾವಿತ್ರ್ಯ ಕುಂದಿಸದಿರಿ: ಎಚ್.ಕೆ.ಪಾಟೀಲ
ADVERTISEMENT

ಬಳ್ಳಾರಿ ಜೈಲಿಗೆ ಸಿಮ್‌ ತಂದ ಅಣ್ಣನನ್ನು ನೋಡಲು ಬಂದ ಸಹೋದರ: ಎಫ್‌ಐಆರ್‌

ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿರುವ ಅಣ್ಣನನ್ನು ನೋಡಲು ಬಂದಾಗ ಸಿಮ್‌ ಕಾರ್ಡ್‌ ತಂದಿದ್ದ ಆತನ ಸಹೋದರನ ವಿರುದ್ಧ ಬ್ರೂಸ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.
Last Updated 7 ಡಿಸೆಂಬರ್ 2025, 17:41 IST
ಬಳ್ಳಾರಿ ಜೈಲಿಗೆ ಸಿಮ್‌ ತಂದ ಅಣ್ಣನನ್ನು ನೋಡಲು ಬಂದ ಸಹೋದರ: ಎಫ್‌ಐಆರ್‌

ಬಾಕಿ ಪ್ರಕರಣ ಇತ್ಯರ್ಥಕ್ಕೆ ರಾಜಿ ಸಂಧಾನ ಪರಿಹಾರ: ನ್ಯಾ.ವಿಭು

‘ರಾಜ್ಯದ ವಿವಿಧ ಜಿಲ್ಲಾ ಸೆಷನ್ಸ್ ನ್ಯಾಯಾಲಯಗಳಲ್ಲಿ 21 ಲಕ್ಷ ಪ್ರಕರಣಗಳು ಬಾಕಿ ಇದ್ದು, ರಾಜಿ ಸಂಧಾನದಿಂದ ಅವುಗಳ ಶೀಘ್ರ ಇತ್ಯರ್ಥ ಸಾಧ್ಯವಿದೆ’ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹೇಳಿದರು.
Last Updated 7 ಡಿಸೆಂಬರ್ 2025, 17:39 IST
ಬಾಕಿ ಪ್ರಕರಣ ಇತ್ಯರ್ಥಕ್ಕೆ ರಾಜಿ ಸಂಧಾನ ಪರಿಹಾರ: ನ್ಯಾ.ವಿಭು

ಯಾದಗಿರಿ | ಹೆರಿಗೆ ವೇಳೆ ಮಗು ಸಾವು: ವೈದ್ಯರ ವಿರುದ್ಧ ಪ್ರತಿಭಟನೆ

Medical Negligence Protest: ಯಾದಗಿರಿಯ ಯಿಮ್ಸ್‌ ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ಶಿಶು ಸಾವಿಗೀಡಾದ ಹಿನ್ನೆಲೆಯಲ್ಲಿ ವೈದ್ಯರ ನಿರ್ಲಕ್ಷ್ಯ ಎಂದು ಆರೋಪಿಸಿ ಸಂಬಂಧಿಕರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು. ವೈದ್ಯರು ತನಿಖೆಯ ಭರವಸೆ ನೀಡಿದ್ದಾರೆ.
Last Updated 7 ಡಿಸೆಂಬರ್ 2025, 17:36 IST
ಯಾದಗಿರಿ | ಹೆರಿಗೆ ವೇಳೆ ಮಗು ಸಾವು: ವೈದ್ಯರ ವಿರುದ್ಧ ಪ್ರತಿಭಟನೆ
ADVERTISEMENT
ADVERTISEMENT
ADVERTISEMENT