ಸೋಮವಾರ, 2 ಮಾರ್ಚ್ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಜಿಲ್ಲೆ

ADVERTISEMENT

ಆಳ–ಅಗಲ: ಮೈಸೂರು ರೇಷ್ಮೆ; ಮಸುಕಾಗಲಿದೆಯೇ ಹೊಳಪು?

ಕ್ರೀಡಾಂಗಣ ನಿರ್ಮಾಣಕ್ಕೆ ತಿ.ನರಸೀ‍ಪುರ ಕೆಎಸ್‌ಐಸಿ ನೂಲು ತೆಗೆಯುವ ಕಾರ್ಖಾನೆ ಜಾಗ
Last Updated 2 ಮಾರ್ಚ್ 2026, 19:09 IST
ಆಳ–ಅಗಲ: ಮೈಸೂರು ರೇಷ್ಮೆ; ಮಸುಕಾಗಲಿದೆಯೇ ಹೊಳಪು?

ಬೆಂಗಳೂರು: ವಿಮಾನವೇರಿ ಬಂದ ಪೌರಕಾರ್ಮಿಕರಿಗೆ ಸನ್ಮಾನ

ಸೊರಬದ ಪ್ರತಿಭಾವಂತ ವಿದ್ಯಾರ್ಥಿಗಳು, ಶ್ರಮಿಕರನ್ನು ಸತ್ಕರಿಸಿದ ಮಧು ಬಂಗಾರಪ್ಪ
Last Updated 2 ಮಾರ್ಚ್ 2026, 18:53 IST
ಬೆಂಗಳೂರು: ವಿಮಾನವೇರಿ ಬಂದ ಪೌರಕಾರ್ಮಿಕರಿಗೆ ಸನ್ಮಾನ

ನಗರದಲ್ಲಿ ಇಂದು: ಬೆಂಗಳೂರಲ್ಲಿ ಈ ದಿನದ ಕಾರ್ಯಕ್ರಮಗಳು

2026ರ ಮಾರ್ಚ್ 3, ಮಂಗಳವಾರ
Last Updated 2 ಮಾರ್ಚ್ 2026, 18:38 IST
ನಗರದಲ್ಲಿ ಇಂದು: ಬೆಂಗಳೂರಲ್ಲಿ ಈ ದಿನದ ಕಾರ್ಯಕ್ರಮಗಳು

ಬಾಲಕಿ ಮೇಲೆ ಅತ್ಯಾಚಾರ, ಕೊಲೆ: ಆರೋಪಿಯ ಎನ್‌ಕೌಂಟರ್ ಪ್ರಕರಣ ನ್ಯಾಯಾಂಗ ತನಿಖೆಗೆ

Judicial Inquiry: ಬೆಂಗಳೂರು: ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ಜ್ಯುಡಿಷಿಯಲ್‌ ಮ್ಯಾಜಿಸ್ಟ್ರೇಟ್‌ ತನಿಖೆಗೆ ವಹಿಸಿ ಹೈಕೋರ್ಟ್ ಆದೇಶಿಸಿದೆ.
Last Updated 2 ಮಾರ್ಚ್ 2026, 18:35 IST
ಬಾಲಕಿ ಮೇಲೆ ಅತ್ಯಾಚಾರ, ಕೊಲೆ: ಆರೋಪಿಯ ಎನ್‌ಕೌಂಟರ್ ಪ್ರಕರಣ ನ್ಯಾಯಾಂಗ ತನಿಖೆಗೆ

ಕೋಲಾರದ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಜಿಲೆಟಿನ್‌, ಡಿಟೋನೇಟರ್ ವಶಕ್ಕೆ

Gelatin Sticks: ಕೋಲಾರ ತಾಲ್ಲೂಕಿನ ತಲಗುಂದ ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಜಿಲೆಟಿನ್‌ ಕಡ್ಡಿಗಳು ಹಾಗೂ ಡಿಟೋನೇಟರ್‌ ಪತ್ತೆಯಾಗಿವೆ ವೇಮಗಲ್‌ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು ಗ್ರಾಮದ ಮೆಹಬೂಬ್ ಪಾಷಾ ಎಂಬುವರ ಮೇಲೆ ಪ್ರಕರಣ ದಾಖಲಿಸಿದ್ದಾರೆ
Last Updated 2 ಮಾರ್ಚ್ 2026, 18:14 IST
ಕೋಲಾರದ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಜಿಲೆಟಿನ್‌, ಡಿಟೋನೇಟರ್ ವಶಕ್ಕೆ

ಆದಿಚುಂಚನಗಿರಿ ಸರ್ವಧರ್ಮ ಸಮ್ಮೇಳನ | ಒಳಿತು ಬಯಸುವುದೇ ನಿಜವಾದ ಧರ್ಮ: ಸಿದ್ದೀಖ್

Interfaith Meet: ಪ್ರತಿಯೊಬ್ಬರಿಗೂ ಒಳಿತು ಬಯಸುವುದೇ ನಿಜವಾದ ಧರ್ಮ. ಪ್ರತಿ ಧರ್ಮದವರು ಅವರವರ ಧರ್ಮವನ್ನು ಪಾಲಿಸಿದಾಗ ಶಾಂತಿ ಸಾಧ್ಯ ಎಂದು ಮಂಗಳೂರಿನ ರಾಜ್ಯ ಸುನ್ನಿ ಯುವಜನ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಂ. ಅಬೂಬಕರ್ ಸಿದ್ದೀಖ್ ಮೊಂಟುಗೋಳಿ ಹೇಳಿದರು.
Last Updated 2 ಮಾರ್ಚ್ 2026, 16:42 IST
ಆದಿಚುಂಚನಗಿರಿ ಸರ್ವಧರ್ಮ ಸಮ್ಮೇಳನ | ಒಳಿತು ಬಯಸುವುದೇ ನಿಜವಾದ ಧರ್ಮ: ಸಿದ್ದೀಖ್

ಕೆ.ಆರ್.ಪುರ: 26 ಸಾಧಕರಿಗೆ ಮಹದೇವಪುರ ರತ್ನ ಪ್ರಶಸ್ತಿ

KR Pura: ಕೆ.ಆರ್.ಪುರ: ನಮ್ಮ ನೆಲದ ಸಂಸ್ಕೃತಿ ಪರಂಪರೆಯನ್ನು ಉಳಿಸಲು ನಾವೆಲ್ಲರೂ ಕಟಿಬದ್ದರಾಗಿ ನಿಲ್ಲಬೇಕು ಎಂದು ಶಾಸಕಿ ಮಂಜುಳಾ ಲಿಂಬಾವಳಿ ಹೇಳಿದರು. ಕೆ.ಆರ್.ಪುರ ಸಮೀಪದ ಕಾಟಂನಲ್ಲೂರಿನಲ್ಲಿ ಮಹದೇವಪುರ ಕ್ಷೇತ್ರದ ಬಿಜೆಪಿ...
Last Updated 2 ಮಾರ್ಚ್ 2026, 16:36 IST
ಕೆ.ಆರ್.ಪುರ: 26 ಸಾಧಕರಿಗೆ ಮಹದೇವಪುರ ರತ್ನ ಪ್ರಶಸ್ತಿ
ADVERTISEMENT

ದಲಿತ, ಹಿಂದುಳಿದ ಮಠಗಳಿಗೆ ಒಂದೇ ಕಡೆ ಭೂಮಿ: ಮಾದಾರ ಚೆನ್ನಯ್ಯ ಸ್ವಾಮೀಜಿ

Madara Chennaiyya Swamiji ಯಲಹಂಕ:ಕ್ಷೇತ್ರದ ದಾಸನಪುರ ಹೋಬಳಿಯ ರಾವುತ್ತನಹಳ್ಳಿ ಗ್ರಾಮದಲ್ಲಿ ಹಿಂದುಳಿದ ಹಾಗೂ ದಲಿತ ಸಮುದಾಯಗಳ 22 ಮಠಗಳಿಗೆ ಭೂಮಿ ನೀಡಿರುವ ಹಿನ್ನೆಲೆಯಲ್ಲಿ, ಮಠಾಧೀಶರು ಶಾಸಕ ಎಸ್.ಆರ್.ವಿಶ್ವನಾಥ್ ಅವರ ನಿವಾಸಕ್ಕೆ ಸೋಮವಾರ...
Last Updated 2 ಮಾರ್ಚ್ 2026, 16:33 IST
ದಲಿತ, ಹಿಂದುಳಿದ ಮಠಗಳಿಗೆ ಒಂದೇ ಕಡೆ ಭೂಮಿ: ಮಾದಾರ ಚೆನ್ನಯ್ಯ ಸ್ವಾಮೀಜಿ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಪ್ರತಿಭಟನೆ

Bengaluru: Anganwadi workers and helpers protest ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ (ಎಐಟಿಯುಸಿ) ನೇತೃತ್ವದಲ್ಲಿ ಸೋಮವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಯಿತು.
Last Updated 2 ಮಾರ್ಚ್ 2026, 16:31 IST
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಪ್ರತಿಭಟನೆ

ಇರಾನ್‌ ಮೇಲಿನ ದಾಳಿಗೆ ಎಡಪಕ್ಷಗಳ ಖಂಡನೆ

Left parties ಅಮೆರಿಕ ಮತ್ತು ಇಸ್ರೇಲ್‌ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಖಂಡಿಸಿರುವ ವಿವಿಧ ಎಡಪಕ್ಷಗಳು, ಇದು ಅಮೆರಿಕದ ಸಾಮ್ರಾಜ್ಯಶಾಹಿ, ದುರಹಂಕಾರದ ಪರಾಕಾಷ್ಠೆ ಎಂದು ಟೀಕಿಸಿವೆ.
Last Updated 2 ಮಾರ್ಚ್ 2026, 16:29 IST
ಇರಾನ್‌ ಮೇಲಿನ ದಾಳಿಗೆ ಎಡಪಕ್ಷಗಳ ಖಂಡನೆ
ADVERTISEMENT
ADVERTISEMENT
ADVERTISEMENT