ಸೋಮವಾರ, 1 ಡಿಸೆಂಬರ್ 2025
×
ADVERTISEMENT

ಜಿಲ್ಲೆ

ADVERTISEMENT

ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಆರ್.ವಿ.ದೇವರಾಜ್ ನಿಧನ

Former MLA R.V. Devaraj Passes Away: ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಆರ್.ವಿ.ದೇವರಾಜ್ (67) ಸೋಮವಾರ ಹೃದಯಾಘಾತದಿಂದ ನಿಧನರಾದರು.
Last Updated 1 ಡಿಸೆಂಬರ್ 2025, 19:29 IST
ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಆರ್.ವಿ.ದೇವರಾಜ್
ನಿಧನ

ಭಗವದ್ಗೀತೆ ಇದ್ದರೆ ಸಮಾಲೋಚಕರು ಬೇಕಿಲ್ಲ: ಹೈಕೋರ್ಟ್‌ ನ್ಯಾ.ವಿ. ಶ್ರೀಶಾನಂದ

‘ಭಗವದ್ಗೀತೆ ಮನೆಯಲ್ಲಿದ್ದರೆ ಬೇರೆ ಸಮಾಲೋಚಕರ ಅಗತ್ಯವಿಲ್ಲ’ ಎಂದು ಹೈಕೋರ್ಟ್‌ ನ್ಯಾಯಮೂರ್ತಿ ವಿ. ಶ್ರೀಶಾನಂದ ಹೇಳಿದರು.
Last Updated 1 ಡಿಸೆಂಬರ್ 2025, 18:56 IST
ಭಗವದ್ಗೀತೆ ಇದ್ದರೆ ಸಮಾಲೋಚಕರು ಬೇಕಿಲ್ಲ: ಹೈಕೋರ್ಟ್‌ ನ್ಯಾ.ವಿ. ಶ್ರೀಶಾನಂದ

ಸಂತೋಷ್ ಹೆಗ್ಡೆ ಅವಹೇಳನ ಸಲ್ಲ: ಹೂಡಿ ರಾಮಚಂದ್ರ

Political Update: ‘ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಅವರ ವಿರುದ್ಧ ಅಪಪ್ರಚಾರ ಮಾಡುತ್ತಿರುವುದು ಸರಿಯಲ್ಲ’ ಎಂದು ಭಾರತೀಯ ಸೇವಾ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ ಹೂಡಿ ರಾಮಚಂದ್ರ ಹೇಳಿದ್ದಾರೆ.
Last Updated 1 ಡಿಸೆಂಬರ್ 2025, 18:48 IST
ಸಂತೋಷ್ ಹೆಗ್ಡೆ ಅವಹೇಳನ ಸಲ್ಲ: ಹೂಡಿ ರಾಮಚಂದ್ರ

ಸಂಕ್ಷಿಪ್ತ ಸುದ್ದಿಗಳು: ಗರ್ಭಾಶಯ ಕ್ಯಾನ್ಸರ್ ಜಾಗೃತಿಗೆ ಕ್ರಿಕೆಟ್‌ ಟೂರ್ನ್‌ಮೆಂಟ್

ಗರ್ಭಾಶಯ ಕ್ಯಾನ್ಸರ್‌ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ತಡೆಗಟ್ಟುವ ಉದ್ದೇಶದಿಂದ 2026ರ ಜನವರಿಯಲ್ಲಿ ಹೈಪರ್‌ ಸ್ಪೋರ್ಟ್ಸ್‌ ಆ್ಯಂಡ್‌ ವೆಲ್ಫೇರ್‌ ಟ್ರಸ್ಟ್‌ ಕರ್ನಾಟಕ ಮೀಡಿಯಾ ಚಾಂಪಿಯನ್ಸ್‌ ಲೀಗ್‌ ಕ್ರಿಕೆಟ್‌ ಟೂರ್ನಿ ಆಯೋಜಿಸಿದೆ.
Last Updated 1 ಡಿಸೆಂಬರ್ 2025, 18:47 IST
ಸಂಕ್ಷಿಪ್ತ ಸುದ್ದಿಗಳು: ಗರ್ಭಾಶಯ ಕ್ಯಾನ್ಸರ್ ಜಾಗೃತಿಗೆ ಕ್ರಿಕೆಟ್‌ ಟೂರ್ನ್‌ಮೆಂಟ್

ನೈರುತ್ಯ ರೈಲ್ವೆ: ನವೆಂಬರ್‌ನಲ್ಲಿ ₹790.75 ಕೋಟಿ ವರಮಾನ

ಸರಕು ಸಾಗಣೆ ಮತ್ತು ಪ್ರಯಾಣಿಕರ ಸಂಚಾರದಿಂದ ನೈರುತ್ಯ ರೈಲ್ವೆಗೆ ನವೆಂಬರ್‌ ತಿಂಗಳಲ್ಲಿ ₹790.75 ಕೋಟಿ ಆದಾಯ ಬಂದಿದೆ.
Last Updated 1 ಡಿಸೆಂಬರ್ 2025, 18:45 IST
ನೈರುತ್ಯ ರೈಲ್ವೆ: ನವೆಂಬರ್‌ನಲ್ಲಿ ₹790.75 ಕೋಟಿ ವರಮಾನ

ಶಿವಮೊಗ್ಗ: ಸೊನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತೆ ಮಂಗನ ಕಾಯಿಲೆ ಪತ್ತೆ

KFD: ಮಲೆನಾಡಿನಲ್ಲಿ ಮಂಗನ ಕಾಯಿಲೆ (ಕ್ಯಾಸನೂರು ಫಾರೆಸ್ಟ್‌ ಡಿಸೀಸ್‌– ಕೆಎಫ್‌ಡಿ) ಮತ್ತೆ ಪತ್ತೆ ಆಗಿದೆ. ಸೊನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಳ್ಳೋಡಿ ಗ್ರಾಮದ 50 ವರ್ಷದ ಮಹಿಳೆಯಲ್ಲಿ ಕೆಎಫ್‌ಡಿ ಲಕ್ಷಣ ಕಂಡು ಬಂದಿದ್ದು, ಸೋಂಕು ದೃಢಪಟ್ಟಿದೆ. ‌
Last Updated 1 ಡಿಸೆಂಬರ್ 2025, 18:23 IST
ಶಿವಮೊಗ್ಗ: ಸೊನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತೆ ಮಂಗನ ಕಾಯಿಲೆ ಪತ್ತೆ

ಗದಗ | ಆಕಳಿನ ರುಂಡ, ದೇಹ ಪತ್ತೆ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

ಗದಗದ ಎಪಿಎಂಸಿ ಆವರಣದ ದನದ ಮಾರುಕಟ್ಟೆ ಪ್ರಾಂಗಣದಲ್ಲಿ ಸೋಮವಾರ ಆಕಳಿನ ರುಂಡ, ದೇಹ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಕರ್ನಾಟಕ ರಾಜ್ಯ ಹಿಂದೂ ಸಂಘಟನೆಗಳ ಒಕ್ಕೂಟದ ಸಂಚಾಲಕ ರಾಜು ಖಾನಪ್ಪನವರ ಆಗ್ರಹಿಸಿದ್ದಾರೆ.
Last Updated 1 ಡಿಸೆಂಬರ್ 2025, 18:07 IST
ಗದಗ | ಆಕಳಿನ ರುಂಡ, ದೇಹ ಪತ್ತೆ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ
ADVERTISEMENT

ಶಿಕಾರಿಪುರ | ಬಸ್‌ ಚಕ್ರದಡಿ ಸಿಲುಕಿ ನಾಡಬಾಂಬ್ ಸ್ಫೋಟ: ತಪ್ಪಿದ ಅನಾಹುತ

Shikaripur Incident: ಶಿಕಾರಿಪುರ ತಾಲ್ಲೂಕಿನ ಹಿರೇಕಲವತ್ತಿ ಗ್ರಾಮದ ಬಳಿ ಸೋಮವಾರ ರಸ್ತೆ ಮೇಲೆ ಬಿದ್ದಿದ್ದ ನಾಡಬಾಂಬ್‌ ಕೆಎಸ್‌ಆರ್‌ಟಿಸಿ ಬಸ್ ಚಕ್ರದ ಅಡಿ ಸಿಲುಕಿ ಸ್ಫೋಟಗೊಂಡಿದೆ.
Last Updated 1 ಡಿಸೆಂಬರ್ 2025, 18:01 IST
ಶಿಕಾರಿಪುರ | ಬಸ್‌ ಚಕ್ರದಡಿ ಸಿಲುಕಿ ನಾಡಬಾಂಬ್ ಸ್ಫೋಟ: ತಪ್ಪಿದ ಅನಾಹುತ

ಬಿಳಿಗೆರೆ: 14 ವರ್ಷಗಳ ಬಳಿಕ ಬಸವೇಶ್ವರ ಸ್ವಾಮಿ ದೇಗುಲಕ್ಕೆ ದಲಿತರ ಪ್ರವೇಶ, ಪೂಜೆ

14 ವರ್ಷಗಳ ಬಳಿಕ ತಾಲ್ಲೂಕಿನ ಬಿಳಿಗೆರೆ ಗ್ರಾಮದಲ್ಲಿ ದಲಿತರು ಬಸವೇಶ್ವರಸ್ವಾಮಿ ದೇವಾಲಯವನ್ನು ಸೋಮವಾರ ಪ್ರವೇಶಿಸಿದರು. ಕುರುಬ ಮತ್ತು ದಲಿತ ಸಮುದಾಯಗಳ ನಡುವೆ ಏರ್ಪಟ್ಟಿದ್ದ ವೈಮನಸ್ಯ ಮರೆಯಾಗಿ, ಎರಡೂ ಸಮುದಾಯದ ಮುಖಂಡರು ಹಾಗೂ ತಹಶೀಲ್ದಾರ್‌ ಮಂಜುನಾಥ್‌ ಈ ಸಾಮರಸ್ಯದ ಸನ್ನಿವೇಶಕ್ಕೆ ಸಾಕ್ಷಿಯಾದರು.
Last Updated 1 ಡಿಸೆಂಬರ್ 2025, 17:56 IST
ಬಿಳಿಗೆರೆ: 14 ವರ್ಷಗಳ ಬಳಿಕ ಬಸವೇಶ್ವರ ಸ್ವಾಮಿ ದೇಗುಲಕ್ಕೆ ದಲಿತರ ಪ್ರವೇಶ, ಪೂಜೆ

Karnataka politics | ಸರ್ಕಾರ ರಚನೆಯಲ್ಲಿ ಆಸಕ್ತಿಯಿಲ್ಲ: ಬಿ.ವೈ.ವಿಜಯೇಂದ್ರ

‘ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಕಾದಾಟವಿದ್ದರೂ ಬಿಜೆಪಿಗೆ ಸರ್ಕಾರ ರಚನೆಯಲ್ಲಿ ಆಸಕ್ತಿಯಿಲ್ಲ. ವಿರೋಧ ಪಕ್ಷವಾಗಿ ಇದ್ದುಕೊಂಡೇ ಆಡಳಿತ ಪಕ್ಷದ ಕಿವಿ ಹಿಂಡುತ್ತೇವೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
Last Updated 1 ಡಿಸೆಂಬರ್ 2025, 17:47 IST
Karnataka politics | ಸರ್ಕಾರ ರಚನೆಯಲ್ಲಿ ಆಸಕ್ತಿಯಿಲ್ಲ:  ಬಿ.ವೈ.ವಿಜಯೇಂದ್ರ
ADVERTISEMENT
ADVERTISEMENT
ADVERTISEMENT