ಭಾನುವಾರ, 8 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಜಿಲ್ಲೆ

ADVERTISEMENT

ಅತ್ತಿಬೆಲೆ: ವಿದ್ಯಾರ್ಥಿಗಳು, ಪೋಷಕರಿಗೆ ಹೆಲಿಕಾಪ್ಟರ್‌ ಪುಷ್ಪವೃಷ್ಟಿ

Sharada International School: ತಾಲ್ಲೂಕಿನ ಅತ್ತಿಬೆಲೆಯ ಶಾರದ ಇಂಟರ್‌ನ್ಯಾಷನಲ್‌ ಶಾಲೆಯಲ್ಲಿ ಶನಿವಾರ ನಡೆದ ವಾರ್ಷಿಕೋತ್ಸವದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರ ಮೇಲೆ ಹೆಲಿಕಾಪ್ಟರ್‌ ಮೂಲಕ ಪುಷ್ಪವೃಷ್ಠಿ ಮಾಡಲಾಯಿತು.
Last Updated 8 ಫೆಬ್ರುವರಿ 2026, 18:05 IST
ಅತ್ತಿಬೆಲೆ: ವಿದ್ಯಾರ್ಥಿಗಳು, ಪೋಷಕರಿಗೆ ಹೆಲಿಕಾಪ್ಟರ್‌ ಪುಷ್ಪವೃಷ್ಟಿ

ಲಿಂಗಸುಗೂರು: ನಿಗದಿತ ಹೆಲಿಪ್ಯಾಡ್‌ನಲ್ಲಿ ಇಳಿಯದ ಸಿಎಂ ಹೆಲಿಕಾಪ್ಟರ್

Chief Minister Helicopter: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿದ್ದ ಹೆಲಿಕಾಪ್ಟರ್‌ ನಿಗದಿತ ಹೆಲಿಪ್ಯಾಡ್‌ ಬದಲಾಗಿ ಮತ್ತೊಂದು ಹೆಲಿಪ್ಯಾಡ್‌ನಲ್ಲಿ ಭಾನುವಾರ ಇಳಿದಿದ್ದು, ಗೊಂದಲಕ್ಕೆ ಕಾರಣವಾಯಿತು.
Last Updated 8 ಫೆಬ್ರುವರಿ 2026, 18:01 IST
ಲಿಂಗಸುಗೂರು: ನಿಗದಿತ ಹೆಲಿಪ್ಯಾಡ್‌ನಲ್ಲಿ ಇಳಿಯದ ಸಿಎಂ ಹೆಲಿಕಾಪ್ಟರ್

ಮೆಟ್ರೊ: ಹೊಸ ದರ ನಿಗದಿ ಸಮಿತಿ ಮಾಡಲು ಸಂಸದ ತೇಜಸ್ವಿ ಸೂರ್ಯ ಆಗ್ರಹ

ಮುಖ್ಯಮಂತ್ರಿಯವರೇ ನಾಟಕ ನಿಲ್ಲಿಸಿ ಎಂಬ ಟಿ– ಶರ್ಟ್‌ ಧರಿಸಿದ್ದ ತೇಜಸ್ವಿ ಸೂರ್ಯ
Last Updated 8 ಫೆಬ್ರುವರಿ 2026, 16:16 IST
ಮೆಟ್ರೊ: ಹೊಸ ದರ ನಿಗದಿ ಸಮಿತಿ ಮಾಡಲು ಸಂಸದ ತೇಜಸ್ವಿ ಸೂರ್ಯ ಆಗ್ರಹ

ಹಂಪಿ ಉತ್ಸವ: ಈ ಬಾರಿ 3 ವೇದಿಕೆಗಳಲ್ಲೂ ಸೆಲೆಬ್ರೆಟಿಗಳು

Hampi Utsav Celebrities: ಹೊಸಪೇಟೆ (ವಿಜಯನಗರ): ಹಂಪಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಖ್ಯಾತ ಗಾಯಕರಾದ ವಿಜಯಪ್ರಕಾಶ್, ಮಂಗ್ಲಿ, ಹರಿಹರನ್‌, ಅರ್ಜುನ್‌ ಜನ್ಯ, ನವೀಜ್ ಸಜ್ಜು, ಮಣಿಕಾಂತ್‌ ಕದ್ರಿ, ರಘು ದೀಕ್ಷಿತ್ ಅವರು ಸಂಗೀತದ ರಸದೌತಣ ನೀಡಲಿದ್ದಾರೆ.
Last Updated 8 ಫೆಬ್ರುವರಿ 2026, 16:08 IST
ಹಂಪಿ ಉತ್ಸವ: ಈ ಬಾರಿ 3 ವೇದಿಕೆಗಳಲ್ಲೂ ಸೆಲೆಬ್ರೆಟಿಗಳು

ಕೊಪ್ಪಳ: ಸರಾಯಿ ಕುಡಿದು ಇಬ್ಬರು ಯುವಕರು ಸಾವು

Koppal News: ಕೊಪ್ಪಳ ತಾಲ್ಲೂಕಿನ ಕೂಕನಪಳ್ಳಿ ಗ್ರಾಮದಲ್ಲಿ ವಿಷಪೂರಿತ ಸ್ಪಿರಿಟ್ ಕುಡಿದು ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಕುಡಿಯಲು ಯೋಗ್ಯವಲ್ಲದ ಸ್ಪಿರಿಟ್ ತಂದುಕೊಟ್ಟವರ ವಿರುದ್ಧ ಮುನಿರಾಬಾದ್ ಠಾಣೆಯಲ್ಲಿ ದೂರು ದಾಖಲಾಗಿದೆ.
Last Updated 8 ಫೆಬ್ರುವರಿ 2026, 16:08 IST
ಕೊಪ್ಪಳ: ಸರಾಯಿ ಕುಡಿದು ಇಬ್ಬರು ಯುವಕರು ಸಾವು

ಮೆಟ್ರೊ ಪ್ರಯಾಣ ದರ; ಅನವಶ್ಯ ಗೊಂದಲ ಸೃಷ್ಟಿ; ಸಚಿವ ವಿ.ಸೋಮಣ್ಣ

V Somanna: ಮೆಟ್ರೊ ಪ್ರಯಾಣ ದರ ಏರಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ಅನವಶ್ಯ ಗೊಂದಲ ಸೃಷ್ಟಿ ಮಾಡುತ್ತಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ದೂರಿದರು. ಹರಿಹರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
Last Updated 8 ಫೆಬ್ರುವರಿ 2026, 16:04 IST
ಮೆಟ್ರೊ ಪ್ರಯಾಣ ದರ; ಅನವಶ್ಯ ಗೊಂದಲ ಸೃಷ್ಟಿ;  ಸಚಿವ ವಿ.ಸೋಮಣ್ಣ

ಪ್ರೀತಿಸಿದ ಯುವತಿಗೆ ಬೇರೊಬ್ಬನ ಜತೆ ಮದುವೆ ನಿಶ್ಚಯ: ಜಿಮ್ ತರಬೇತುದಾರ ಆತ್ಮಹತ್ಯೆ

Gym Trainer Suicide: ಪ್ರೀತಿಸಿದ ಯುವತಿ ಬೇರೊಬ್ಬನ ಜತೆ ಮದುವೆ ನಿಶ್ಚಯಮಾಡಿಕೊಂಡ ಕಾರಣ ಮನನೊಂದ ಜಿಮ್ ತರಬೇತುದಾರ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೆಳೆಯರ ಬಳಗ ಬಡಾವಣೆಯ ನಿವಾಸಿ ಕಿರಣ್ (26) ಆತ್ಮಹತ್ಯೆ ಮಾಡಿಕೊಂಡವರು.
Last Updated 8 ಫೆಬ್ರುವರಿ 2026, 15:51 IST
ಪ್ರೀತಿಸಿದ ಯುವತಿಗೆ ಬೇರೊಬ್ಬನ ಜತೆ ಮದುವೆ ನಿಶ್ಚಯ: ಜಿಮ್ ತರಬೇತುದಾರ ಆತ್ಮಹತ್ಯೆ
ADVERTISEMENT

1,200 ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ನೆರವು: ಡಾ.ದೇವಿ ಪ್ರಸಾದ್ ಶೆಟ್ಟಿ

Udaan Project: ಪ್ರತಿಭಾವಂತ ಬಡ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರಾರಂಭಿಸಲಾದ ಉಡಾನ್ ಯೋಜನೆಯಡಿ, 12 ವರ್ಷಗಳಲ್ಲಿ 1,200 ಎಂಬಿಬಿಎಸ್‌ ಮತ್ತು 600ಕ್ಕೂ ಅಧಿಕ ನರ್ಸಿಂಗ್‌ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಒದಗಿಸಲಾಗಿದೆ.
Last Updated 8 ಫೆಬ್ರುವರಿ 2026, 15:51 IST
1,200 ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ನೆರವು:  ಡಾ.ದೇವಿ ಪ್ರಸಾದ್ ಶೆಟ್ಟಿ

ದಲಿತರ ಆತ್ಮಕಥೆ ಶಕ್ತಿ ಹೀನರ ಚರಿತ್ರೆ; ಕೋಟಿಗಾನಹಳ್ಳಿ ರಾಮಯ್ಯ

‘ನಮ್ಮ ಹಟ್ಟಿ ಆತ್ಮಕಥೆ’ ಬಗ್ಗೆ ಕೋಟಿಗಾನಹಳ್ಳಿ ರಾಮಯ್ಯ
Last Updated 8 ಫೆಬ್ರುವರಿ 2026, 15:48 IST
ದಲಿತರ ಆತ್ಮಕಥೆ ಶಕ್ತಿ ಹೀನರ ಚರಿತ್ರೆ; ಕೋಟಿಗಾನಹಳ್ಳಿ ರಾಮಯ್ಯ

ಯುವ ಮನಸು ಬೆಸೆಯುವ ಸಂಘ ಹೆಚ್ಚಲಿ: ಮುಕುಂದರಾಜ್

Youth Conference: ಕನ್ನಡ ಭಾಷೆ, ಸಾಹಿತ್ಯ ಹಾಗೂ ನಮ್ಮ ಸಂಸ್ಕೃತಿಯ ಬೆಳವಣಿಗೆಗೆ ಯುವ ಮನಸುಗಳನ್ನು ಬೆಸೆಯುವ ಸಂಘ–ಸಂಸ್ಥೆಗಳ ಸಂಖ್ಯೆ ಹೆಚ್ಚಾಗಬೇಕು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ಹೇಳಿದರು.
Last Updated 8 ಫೆಬ್ರುವರಿ 2026, 15:47 IST
ಯುವ ಮನಸು ಬೆಸೆಯುವ ಸಂಘ ಹೆಚ್ಚಲಿ: ಮುಕುಂದರಾಜ್
ADVERTISEMENT
ADVERTISEMENT
ADVERTISEMENT