ಆಗ ನಾವು ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ವಿ, ಈಗ ವಿರೋಧ ಪಕ್ಷವೇ ಇಲ್ಲ: ಈಶ್ವರಪ್ಪ
Karnataka Politics: ರಾಜ್ಯದಲ್ಲಿ ವಿರೋಧ ಪಕ್ಷ ಸತ್ತು ಹೋಗಿದ್ದು, ತಾನು ಅಧಿಕಾರಕ್ಕೆ ಬರಲು ಆಡಳಿತ ಪಕ್ಷ ಹಾಳಾಗುವುದನ್ನು ಕಾಯುತ್ತಿದೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಬಿಜೆಪಿಗೆ ಎಂದಿಗೂ ಬಹುಮತ ಬಂದಿಲ್ಲ.Last Updated 1 ಮಾರ್ಚ್ 2026, 9:30 IST