ಗುರುವಾರ, 4 ಡಿಸೆಂಬರ್ 2025
×
ADVERTISEMENT

ಜಿಲ್ಲೆ

ADVERTISEMENT

ಜಲಮಾರ್ಗಕ್ಕೆ ಕೊಳಚೆ ನೀರು ಸೇರದಂತೆ ಮಾಡಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್

ಕೆ–100 ನಾಗರಿಕ ಜಲಮಾರ್ಗಕ್ಕೆ ಕೊಳಚೆ ನೀರು ಸೇರುವುದನ್ನು ಸಂಪೂರ್ಣವಾಗಿ ತಡೆಗಟ್ಟಲು ಸಮಗ್ರ ಯೋಜನೆ ರೂಪಿಸಬೇಕು ಎಂದು ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
Last Updated 4 ಡಿಸೆಂಬರ್ 2025, 18:09 IST
ಜಲಮಾರ್ಗಕ್ಕೆ ಕೊಳಚೆ ನೀರು ಸೇರದಂತೆ ಮಾಡಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್

ರಾಜರಾಜೇಶ್ವರಿನಗರ | ಕನ್ನಡದ ಕಟ್ಟೆ ನಾಶ: ಪ್ರತಿಭಟನೆ

Pro Kannada Protest: ವಿನಾಯಕ ಬಡಾವಣೆಯಲ್ಲಿ ನಿರ್ಮಿಸಲಾಗಿದ್ದ ಕನ್ನಡದ ಕಟ್ಟೆಯನ್ನು ಉಲ್ಲಾಳು ಬಳಿಯಲ್ಲಿ ಧ್ವಂಸ ಮಾಡಲಾಗಿದೆ. ಈ ಕೃತ್ಯವನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಕಠಿಣ ಕ್ರಮಕ್ಕೆ ಆಗ್ರಹಿಸುತ್ತಿವೆ.
Last Updated 4 ಡಿಸೆಂಬರ್ 2025, 18:05 IST
ರಾಜರಾಜೇಶ್ವರಿನಗರ | ಕನ್ನಡದ ಕಟ್ಟೆ ನಾಶ: ಪ್ರತಿಭಟನೆ

Bengaluru Airport |99 ‘ಇಂಡಿಗೊ’ ಸಂಚಾರ ಸ್ಥಗಿತ: 2ನೇ ದಿನವೂ ಪ್ರಯಾಣಿಕರ ಪರದಾಟ

ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2ನೇ ದಿನವೂ ಪ್ರಯಾಣಿಕರ ಪರದಾಟ
Last Updated 4 ಡಿಸೆಂಬರ್ 2025, 17:30 IST
Bengaluru Airport |99 ‘ಇಂಡಿಗೊ’ ಸಂಚಾರ ಸ್ಥಗಿತ: 2ನೇ ದಿನವೂ ಪ್ರಯಾಣಿಕರ ಪರದಾಟ

Huttari Festival: ಕೊಡಗಿನಲ್ಲಿ ಹುತ್ತರಿ ಹಬ್ಬದ ಸಂಭ್ರಮ

Huttari Festival: ಕೊಡಗು ಜಿಲ್ಲೆಯಾದ್ಯಂತ ಗುರುವಾರ ರಾತ್ರಿ ಸುಗ್ಗಿ ಹಬ್ಬ ಪುತ್ತರಿ (ಹುತ್ತರಿ) ಸಂಭ್ರಮ ಗರಿಗೆದರಿತು.
Last Updated 4 ಡಿಸೆಂಬರ್ 2025, 17:04 IST
Huttari Festival: ಕೊಡಗಿನಲ್ಲಿ ಹುತ್ತರಿ ಹಬ್ಬದ ಸಂಭ್ರಮ

ಬೆಂಗಳೂರು: ಪತ್ನಿಯನ್ನು ಕೊಂದು ಬಿಎಂಟಿಸಿ ನಿವೃತ್ತ ಚಾಲಕ ಆತ್ಮಹತ್ಯೆ

ಚಿಕ್ಕೇಗೌಡನ ಪಾಳ್ಯದಲ್ಲಿ ಪತ್ನಿಯನ್ನು ಕೊಂದು ಬಿಎಂಟಿಸಿ ನಿವೃತ್ತ ಚಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Last Updated 4 ಡಿಸೆಂಬರ್ 2025, 16:55 IST
ಬೆಂಗಳೂರು: ಪತ್ನಿಯನ್ನು ಕೊಂದು ಬಿಎಂಟಿಸಿ ನಿವೃತ್ತ ಚಾಲಕ ಆತ್ಮಹತ್ಯೆ

ಯುವ ಬರಹಗಾರರ ಚೊಚ್ಚಲ ಕೃತಿಗೆ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ

ಕನ್ನಡ ಪುಸ್ತಕ ಪ್ರಾಧಿಕಾರವು 2025-26ನೇ ಸಾಲಿನಲ್ಲಿ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಿದೆ.
Last Updated 4 ಡಿಸೆಂಬರ್ 2025, 16:53 IST
ಯುವ ಬರಹಗಾರರ ಚೊಚ್ಚಲ ಕೃತಿಗೆ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ

ಕುದುರೆಗಳಿಗೆ ‘ಗ್ಲ್ಯಾಂಡರ್ಸ್‌’ ಸೋಂಕು: ರೇಸ್‌ಗಳು ರದ್ದಾಗುವ ಆತಂಕ

Bangalore Horse Racing: ಐದು ಕುದುರೆಗಳಲ್ಲಿ ವೇಗವಾಗಿ ಹರಡುವ ಸಾಂಕ್ರಾಮಿಕ ರೋಗ ‘ಗ್ಲ್ಯಾಂಡರ್ಸ್‌’ ಕಾಣಿಸಿಕೊಂಡ ಪರಿಣಾಮ ಬೆಂಗಳೂರು ಟರ್ಫ್‌ ಕ್ಲಬ್‌ನ ಚಳಿಗಾಲದ ರೇಸ್‌ಗಳು ರದ್ದಾಗುವ ಆತಂಕ ಎದುರಾಗಿದೆ.
Last Updated 4 ಡಿಸೆಂಬರ್ 2025, 16:50 IST
ಕುದುರೆಗಳಿಗೆ ‘ಗ್ಲ್ಯಾಂಡರ್ಸ್‌’ ಸೋಂಕು: ರೇಸ್‌ಗಳು ರದ್ದಾಗುವ ಆತಂಕ
ADVERTISEMENT

ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಸಿಲ್ಕ್‌ ಮಾರ್ಕ್‌ ಎಕ್ಸ್‌ಪೊಗೆ ಚಾಲನೆ

Silk Exhibition: ಸಿಲ್ಕ್‌ ಮಾರ್ಕ್‌ ಆರ್ಗನೈಸೇಷನ್‌ ಆಫ್‌ ಇಂಡಿಯಾದ (ಎಸ್‌ಎಂಒಐ) ವತಿಯಿಂದ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಿರುವ ಸಿಲ್ಕ್‌ ಮಾರ್ಕ್‌ ಎಕ್ಸ್‌ಪೊಗೆ ಗುರುವಾರ ಚಾಲನೆ ನೀಡಲಾಯಿತು. ಈ ಪ್ರದರ್ಶನ ಡಿ. 9ರವರೆಗೆ ನಡೆಯಲಿದೆ.
Last Updated 4 ಡಿಸೆಂಬರ್ 2025, 16:13 IST
ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಸಿಲ್ಕ್‌ ಮಾರ್ಕ್‌ ಎಕ್ಸ್‌ಪೊಗೆ ಚಾಲನೆ

ಹುಳಿಮಾವು ಪೊಲೀಸರ ಕಾರ್ಯಾಚರಣೆ | ₹1.75 ಕೋಟಿಯ ರಕ್ತಚಂದನ ಜಪ್ತಿ: ಮೂವರ ಬಂಧನ

Illegal Red Sanders Trade: ಹುಳಿಮಾವು ಹಾಗೂ ಆರ್.ಟಿ.ನಗರ ಠಾಣೆಯ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ರಕ್ತಚಂದನ ಮರದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿದ್ದಾರೆ.
Last Updated 4 ಡಿಸೆಂಬರ್ 2025, 16:08 IST
ಹುಳಿಮಾವು ಪೊಲೀಸರ ಕಾರ್ಯಾಚರಣೆ | ₹1.75 ಕೋಟಿಯ ರಕ್ತಚಂದನ ಜಪ್ತಿ: ಮೂವರ ಬಂಧನ

Video | ದತ್ತ ಮಹಾರಾಜರ ಸಂಭ್ರಮದ ತೊಟ್ಟಿಲೋತ್ಸವ – ಗಾಣಗಾಪುರದಲ್ಲಿ ಭಕ್ತಸಾಗರ

Datta Jayanti: ಅಫಜಲಪುರ ತಾಲೂಕಿನ ದೇವಲ ಗಾಣಗಾಪುರದ ದತ್ತ ದೇವಸ್ಥಾನದಲ್ಲಿ ಲಕ್ಷಾಂತರ ಭಕ್ತರು ದತ್ತ ಮಹಾರಾಜರ ಜನ್ಮೋತ್ಸವದ ಅಂಗವಾಗಿ ಪೂಜಾ ವಿಧಿ ವಿಧಾನಗಳಲ್ಲಿ ಭಾಗವಹಿಸಿ ಭಕ್ತಿ ಭಾವದಿಂದ ಆಚರಿಸಿದರು.
Last Updated 4 ಡಿಸೆಂಬರ್ 2025, 15:58 IST
Video | ದತ್ತ ಮಹಾರಾಜರ ಸಂಭ್ರಮದ ತೊಟ್ಟಿಲೋತ್ಸವ – ಗಾಣಗಾಪುರದಲ್ಲಿ ಭಕ್ತಸಾಗರ
ADVERTISEMENT
ADVERTISEMENT
ADVERTISEMENT