ಭತ್ತ, ಮೆಕ್ಕೆಜೋಳಕ್ಕೆ ಬೆಂಬಲ ಬೆಲೆಗೆ ಆಗ್ರಹ: ಹೊನ್ನಾಳಿ, ನ್ಯಾಮತಿ ಬಂದ್
Farmers Protest: ದಾವಣಗೆರೆ: ಭತ್ತ ಮತ್ತು ಮೆಕ್ಕೆಜೋಳಕ್ಕೆ ಖರೀದಿ ಕೇಂದ್ರ ತೆರೆದು ತೆಲಂಗಾಣ ಮಾದರಿಯಂತೆ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಬಿಜೆಪಿ ಹಾಗೂ ಜಿಲ್ಲಾ ರೈತ ಒಕ್ಕೂಟ ಕರೆನೀಡಿರುವ ಹೊನ್ನಾಳಿ, ನ್ಯಾಮತಿ ತಾಲ್ಲೂಕು ಬಂದ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆLast Updated 18 ನವೆಂಬರ್ 2025, 7:37 IST