ಶನಿವಾರ, 31 ಜನವರಿ 2026
×
ADVERTISEMENT

ಜಿಲ್ಲೆ

ADVERTISEMENT

ಬೆಂಗಳೂರು: ಲಕ್ಷ್ಮೀದೇವಿನಗರಕ್ಕೆ ಬಸ್‌ ಸಂಚಾರವೇ ಇಲ್ಲ

ಜನವಸತಿ ಪ್ರದೇಶದಲ್ಲಿ ಪ್ರಯಾಣಿಕರ ಪರದಾಟ | ಬಸ್‌ ಸಂಚಾರ ಮತ್ತೆ ಆರಂಭಿಸಲು ಸ್ಥಳೀಯರ ಆಗ್ರಹ
Last Updated 31 ಜನವರಿ 2026, 0:00 IST
ಬೆಂಗಳೂರು: ಲಕ್ಷ್ಮೀದೇವಿನಗರಕ್ಕೆ ಬಸ್‌ ಸಂಚಾರವೇ ಇಲ್ಲ

ನಗರದ ಜನರಿಗೂ ‘ಗೃಹ ಆರೋಗ್ಯ’: ಜಿಬಿಎ ವ್ಯಾಪ್ತಿಯಲ್ಲಿ ಯೋಜನೆ ಜಾರಿಗೆ ಸಿದ್ಧತೆ

Health Scheme: ಮನೆ ಬಾಗಿಲಲ್ಲಿಯೇ ವಿವಿಧ ಅನಾರೋಗ್ಯ ಸಮಸ್ಯೆಗಳನ್ನು ಪತ್ತೆ ಮಾಡಿ, ಔಷಧ ವಿತರಿಸುವ ‘ಗೃಹ ಆರೋಗ್ಯ’ ಯೋಜನೆಯನ್ನು ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಗೂ ವಿಸ್ತರಿಸಲು ಆರೋಗ್ಯ ಇಲಾಖೆ ಮುಂದಾಗಿದೆ.
Last Updated 30 ಜನವರಿ 2026, 23:58 IST
ನಗರದ ಜನರಿಗೂ ‘ಗೃಹ ಆರೋಗ್ಯ’: ಜಿಬಿಎ ವ್ಯಾಪ್ತಿಯಲ್ಲಿ ಯೋಜನೆ ಜಾರಿಗೆ ಸಿದ್ಧತೆ

ಜಮಖಂಡಿ | ಕೊಳಚೆ ನೀರಿನಲ್ಲಿ ತಟ್ಟೆ ತೊಳೆದ ವಿದ್ಯಾರ್ಥಿಗಳು: ಶಿಕ್ಷಕಿ ಅಮಾನತು

School Hygiene: ಆಲಬಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಊಟದ ತಟ್ಟೆಗಳನ್ನು ಕೊಳಚೆ ನೀರಿನಲ್ಲಿ ತೊಳೆಯುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಚರ್ಚೆಗೆ ಗ್ರಾಸವಾಗಿದೆ.
Last Updated 30 ಜನವರಿ 2026, 23:47 IST
ಜಮಖಂಡಿ | ಕೊಳಚೆ ನೀರಿನಲ್ಲಿ ತಟ್ಟೆ ತೊಳೆದ ವಿದ್ಯಾರ್ಥಿಗಳು: ಶಿಕ್ಷಕಿ ಅಮಾನತು

ಬೆಂಗಳೂರು ಬ್ಯುಸಿನೆಸ್‌ ಕಾರಿಡಾರ್: ಭೂಮಿಗೆ ಪರಿಹಾರ ದರ ನಿಗದಿ

ಯಲಹಂಕ ಹೋಬಳಿಯ ವೆಂಕಟಾಲ ಗ್ರಾಮದಲ್ಲಿ ಎಕರೆಗೆ ₹ 15.60 ಕೋಟಿ
Last Updated 30 ಜನವರಿ 2026, 23:46 IST
ಬೆಂಗಳೂರು ಬ್ಯುಸಿನೆಸ್‌ ಕಾರಿಡಾರ್: ಭೂಮಿಗೆ ಪರಿಹಾರ ದರ ನಿಗದಿ

ದಾವಣಗೆರೆ | ಹಾಸ್ಟೆಲ್‌ ವಿದ್ಯಾರ್ಥಿಗಳಿಗಾಗಿ ‘ಆರೋಗ್ಯ ಬಂಧು’; ರಾಜ್ಯದಲ್ಲೇ ಮೊದಲು

Vidyarthi Arogyabandhu: ಸರ್ಕಾರಿ ವಸತಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳ ಆರೋಗ್ಯವನ್ನು ನಿಯಮಿತವಾಗಿ ಪರೀಕ್ಷಿಸಿ ಚಿಕಿತ್ಸೆ ನೀಡಲು ಇಲ್ಲಿನ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ‘ವಿದ್ಯಾರ್ಥಿ ಆರೋಗ್ಯಬಂಧು’ ಎಂಬ ವಿಶೇಷ ಯೋಜನೆ ರೂಪಿಸಲಾಗಿದೆ.
Last Updated 30 ಜನವರಿ 2026, 23:46 IST
ದಾವಣಗೆರೆ | ಹಾಸ್ಟೆಲ್‌ ವಿದ್ಯಾರ್ಥಿಗಳಿಗಾಗಿ ‘ಆರೋಗ್ಯ ಬಂಧು’; ರಾಜ್ಯದಲ್ಲೇ ಮೊದಲು

ಹೊಸಕೋಟೆವರೆಗೆ ಮೆಟ್ರೊ: ನೀಲನಕ್ಷೆ ಸಿದ್ಧ

Bengaluru Metro: ಬೆಂಗಳೂರಿನ ಕೃಷ್ಣರಾಜಪುರದಿಂದ ಹೊಸಕೋಟೆವರೆಗೂ ‘ನಮ್ಮ ಮೆಟ್ರೊ’ ಗುಲಾಬಿ ಮಾರ್ಗ ವಿಸ್ತರಣೆಗೆ ಯೋಜನೆಯ ನೀಲನಕ್ಷೆ ಬಹುತೇಕ ಪೂರ್ಣಗೊಂಡಿದೆ. ಬಿಎಂಅರ್‌ಸಿಎಲ್ ಸಿದ್ಧತೆ ಆರಂಭಿಸಿದೆ.
Last Updated 30 ಜನವರಿ 2026, 23:07 IST
ಹೊಸಕೋಟೆವರೆಗೆ ಮೆಟ್ರೊ: ನೀಲನಕ್ಷೆ ಸಿದ್ಧ

ಬೆಂಗಳೂರು: ಉದ್ಯಮ ಸಮಾವೇಶದಲ್ಲಿ ಕನೇರಿ ಸ್ವಾಮೀಜಿ ವಿರುದ್ದ ಘೋಷಣೆ

Lingayat Summit: ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ವೀರಶೈವ ಲಿಂಗಾಯತ ಜಾಗತಿಕ ಉದ್ಯಮ ಸಮಾವೇಶದಲ್ಲಿ ಮಹಾರಾಷ್ಟ್ರ ಕನೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ಅವರ ವಿರುದ್ದ ಧಿಕ್ಕಾರ ಕೂಗಿದ ಘಟನೆ ಶುಕ್ರವಾರ ನಡೆಯಿತು.
Last Updated 30 ಜನವರಿ 2026, 23:00 IST
ಬೆಂಗಳೂರು: ಉದ್ಯಮ ಸಮಾವೇಶದಲ್ಲಿ ಕನೇರಿ ಸ್ವಾಮೀಜಿ ವಿರುದ್ದ ಘೋಷಣೆ
ADVERTISEMENT

ಚನ್ನಮಾನಹಳ್ಳಿ ಗ್ರಾಮದಲ್ಲಿ ಓಡಾಡಿದ ಕಾಡಾನೆ

Elephant: ರಾಮನಗರ ತಾಲ್ಲೂಕಿನ ಚನ್ನಮಾನ ಹಳ್ಳಿ ಗ್ರಾಮದಲ್ಲಿ ಕಾಡಾನೆಯೊಂದು ಮಧ್ಯರಾತ್ರಿ ಓಡಾಡಿ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.
Last Updated 30 ಜನವರಿ 2026, 21:39 IST
ಚನ್ನಮಾನಹಳ್ಳಿ ಗ್ರಾಮದಲ್ಲಿ ಓಡಾಡಿದ ಕಾಡಾನೆ

ದೊಡ್ಡಬಳ್ಳಾಪುರ: ಪಾಲನಜೋಗಹಳ್ಳಿ ಬಳಿ ವಿಮಾನ ಮಾದರಿ ಡ್ರೋನ್ ಪತ್ತೆ

Doddaballapura News: ದೊಡ್ಡಬಳ್ಳಾಪುರ ನಗರದ ಹೊರವಲಯದ ಪಾಲನಜೋಗಹಳ್ಳಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ತಯಾರಿಸಿದ್ದ ವಿಮಾನ ಮಾದರಿಯ ಡ್ರೋನ್ ಪತನಗೊಂಡಿದೆ. ಹಿಂದೂ ಸಮಾಜೋತ್ಸವದ ವೇಳೆ ನಡೆದ ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು.
Last Updated 30 ಜನವರಿ 2026, 21:36 IST
ದೊಡ್ಡಬಳ್ಳಾಪುರ: ಪಾಲನಜೋಗಹಳ್ಳಿ ಬಳಿ ವಿಮಾನ ಮಾದರಿ ಡ್ರೋನ್ ಪತ್ತೆ

ಪಿಟಿಸಿಎಲ್‌ ಕಾಯ್ದೆ ಅನ್ಯಾಯ ಸರಿಪಡಿಸಲು ಮನವಿ

PTCL Amendment: ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮಂಜೂರಾದ ಜಮೀನು ರಕ್ಷಿಸಲು ಜಾರಿಗೆ ತಂದಿರುವ ಪಿಟಿಸಿಎಲ್ ಕಾಯ್ದೆಯ ತಿದ್ದುಪಡಿಯಲ್ಲಿನ ಗೊಂದಲಗಳನ್ನು ಸರಿಪಡಿಸುವಂತೆ ದಲಿತ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸಿವೆ.
Last Updated 30 ಜನವರಿ 2026, 21:33 IST
ಪಿಟಿಸಿಎಲ್‌ ಕಾಯ್ದೆ ಅನ್ಯಾಯ ಸರಿಪಡಿಸಲು ಮನವಿ
ADVERTISEMENT
ADVERTISEMENT
ADVERTISEMENT