ಮಂಗಳವಾರ, 20 ಜನವರಿ 2026
×
ADVERTISEMENT

ಜಿಲ್ಲೆ

ADVERTISEMENT

ಪಂಚಾಯಿತಿ ಅಧ್ಯಕ್ಷರೇ ಅಧಿಕಾರ ಬಿಡಾಕಿಲ್ಲ, ಇನ್ನು, CM ಸ್ಥಾನ ಸುಲಭವೇ? DK ಸುರೇಶ್

DK Suresh Statement: ‘ಪಂಚಾಯಿತಿ ಅಧ್ಯಕ್ಷರೇ ಅಧಿಕಾರ ಬಿಟ್ಟುಕೊಡಲು ಹಿಂದೇಟು ಹಾಕುತ್ತಾರೆ. ನೆಪ ಹೇಳುತ್ತಾರೆ. ಮುಖ್ಯಮಂತ್ರಿ ಹುದ್ದೆ ಸುಲಭವಾಗಿ ಸಿಗುತ್ತದೆಯೇ? ಅಣ್ಣನ ಹಣೆಯಲ್ಲಿ ಬರೆದಿದ್ದರೆ ಅವರಿಗೆ ಸಿಕ್ಕೇ ಸಿಗುತ್ತದೆ’ ಎಂದು ಡಿ.ಕೆ.ಸುರೇಶ್‌ ಹೇಳಿದರು.
Last Updated 20 ಜನವರಿ 2026, 11:33 IST
ಪಂಚಾಯಿತಿ ಅಧ್ಯಕ್ಷರೇ ಅಧಿಕಾರ ಬಿಡಾಕಿಲ್ಲ, ಇನ್ನು, CM ಸ್ಥಾನ ಸುಲಭವೇ? DK ಸುರೇಶ್

ಶಾಮನೂರು ನಂತರ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಈಶ್ವರ ಖಂಡ್ರೆ ಆಯ್ಕೆ

ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅವಿರೋಧ ಆಯ್ಕೆ
Last Updated 20 ಜನವರಿ 2026, 11:18 IST
ಶಾಮನೂರು ನಂತರ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಈಶ್ವರ ಖಂಡ್ರೆ ಆಯ್ಕೆ

ಶೀಘ್ರವೇ ಬೆಂಗಳೂರಿನಲ್ಲಿ ದಕ್ಷಿಣ ಭಾರತ ಮುಖ್ಯಮಂತ್ರಿಗಳ ಸಮ್ಮೇಳನ: ಸಿದ್ದರಾಮಯ್ಯ

Siddaramaiah Federalism: ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ವಿರುದ್ದವಾಗಿ ಕೈಗೊಳ್ಳುತ್ತಿರುವ ನಿರ್ಧಾರಗಳ ಕುರಿತು ಚರ್ಚಿಸಲು ದಕ್ಷಿಣ ಭಾರತದ ಮುಖ್ಯಮಂತ್ರಿಗಳ ಸಭೆಯನ್ನು ಶೀಘ್ರವೇ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು
Last Updated 20 ಜನವರಿ 2026, 10:12 IST
ಶೀಘ್ರವೇ ಬೆಂಗಳೂರಿನಲ್ಲಿ ದಕ್ಷಿಣ ಭಾರತ ಮುಖ್ಯಮಂತ್ರಿಗಳ ಸಮ್ಮೇಳನ: ಸಿದ್ದರಾಮಯ್ಯ

ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರಿಂದ 106 ಕೆ.ಜಿ ಗಾಂಜಾ ವಶ

Puttur Rural Police Station ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. 106.60 ಕೆ.ಜಿ ತೂಕದ ಗಾಂಜಾವನ್ನು ಹಾಗೂ ಅದರ ಸಾಗಾಟಕ್ಕೆ ಬಳಸಿದ್ದ ಕಾರು ಮತ್ತು ಅಶೋಕ್‌ ಲೈಲ್ಯಾಂಡ್‌ ಸರಕು ಸಾಗಾಟ ವಾಹನವನ್ನು ಪೊಲೀಸರು ಸೋಮವಾರ ವಶಕ್ಕೆ
Last Updated 20 ಜನವರಿ 2026, 9:50 IST
ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರಿಂದ 106 ಕೆ.ಜಿ ಗಾಂಜಾ ವಶ

ಮಂಗಳೂರು; ಹೊಯ್ಗೆಬಜಾರ್‌ ಬಳಿಯ ಆಲ್ಬುಕರ್ಕ್‌ ಹೆಂಚಿನ ಕಾರ್ಖಾನೆಗೆ ಬೆಂಕಿ

Albuquerque Tile Factory ಹೊಯ್ಗೆಬಜಾರ್‌ನಲ್ಲಿರುವ ಆಲ್ಬುಕರ್ಕ್‌ ಹೆಂಚಿನ ಕಾರ್ಖಾನೆಗೆ ಮಂಗಳವಾರ ಮುಂಜಾನೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಹೆಂಚುಗಳು ಹಾಗೂ ಇಟ್ಟಿಗೆಗಳು ಹಾನಿಗೊಳಗಾಗಿವೆ. ಕಟ್ಟಡವೂ ಭಾಗಶಃ ಸುಟ್ಟುಹೋಗಿದೆ.
Last Updated 20 ಜನವರಿ 2026, 9:12 IST
ಮಂಗಳೂರು; ಹೊಯ್ಗೆಬಜಾರ್‌ ಬಳಿಯ ಆಲ್ಬುಕರ್ಕ್‌ ಹೆಂಚಿನ ಕಾರ್ಖಾನೆಗೆ ಬೆಂಕಿ

ಮನೆ ಬಾಗಿಲು ಒಡೆದು ಚಿನ್ನಾಭರಣ, ನಗದು ಕಳವು

ಮುಳಬಾಗಿಲು ತಾಲ್ಲೂಕಿನ ಕಪ್ಪಲಮಡಗು ಗ್ರಾಮದಲ್ಲಿ ಭೀಕರ ಕಳವು. ರೈತ ಅಬ್ಬಯ್ಯಣ್ಣ ತೋಟಕ್ಕೆ ಹೋದ ವೇಳೆ ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ಹಣ ದೋಚಿದ ಕಳ್ಳರು.
Last Updated 20 ಜನವರಿ 2026, 7:16 IST
ಮನೆ ಬಾಗಿಲು ಒಡೆದು ಚಿನ್ನಾಭರಣ, ನಗದು ಕಳವು

ಸಂತೇಕಲ್ಲಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಂದನೆ

ಚಿಂತಾಮಣಿ:ಕಷ್ಟ ಬಂದಾಗ ಕೈ ಹಿಡಿಯುವ, ದುಃಖದಲ್ಲಿದ್ದಾಗ ಧೈರ್ಯವನ್ನು ತುಂಬುವ ವ್ಯಕ್ತಿಯನ್ನು ಸಂಪಾದನೆ ಮಾಡಿದರೆ  ಹಣಕ್ಕಿಂತ ದೊಡ್ಡ ಸಂಪಾದನೆ ಎಂದು ಶಿಕ್ಷಕ ಮಂಜುನಾಥ್  ಅಭಿಪ್ರಾಯಪಟ್ಟರು.  
Last Updated 20 ಜನವರಿ 2026, 7:12 IST
ಸಂತೇಕಲ್ಲಹಳ್ಳಿ ಸರ್ಕಾರಿ 
ಪ್ರೌಢಶಾಲೆಯಲ್ಲಿ ಗುರುವಂದನೆ
ADVERTISEMENT

ಪೋಕ್ಸೊ: ಶ್ರೀರಾಮುಲು ವಿರುದ್ಧ ಪ್ರಕರಣ

ಬಳ್ಳಾರಿಯಲ್ಲಿ ಪೋಕ್ಸೊ ಸಂತ್ರಸ್ತೆಯ ಗುರುತು ಮತ್ತು ಹೆಸರು ಬಹಿರಂಗಪಡಿಸಿದ ಮಾಜಿ ಸಚಿವ ಬಿ.ಶ್ರೀರಾಮುಲು ವಿರುದ್ಧ ಪೋಕ್ಸೊ ಹಾಗೂ ಬಾಲ ನ್ಯಾಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Last Updated 20 ಜನವರಿ 2026, 7:08 IST
ಪೋಕ್ಸೊ: ಶ್ರೀರಾಮುಲು ವಿರುದ್ಧ ಪ್ರಕರಣ

‘ಫುಲೆ ದಂಪತಿ ಸ್ಮರಣೀಯರು’

ಇಳಕಲ್‌ನಲ್ಲಿ ನಡೆದ ಸಾವಿತ್ರಿಬಾಯಿ ಫುಲೆ ಅವರ 195ನೇ ಜಯಂತ್ಯುತ್ಸವದಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ ಭಾಗಿ. ಹೆಣ್ಣುಮಕ್ಕಳ ಶಿಕ್ಷಣಕ್ಕೆ ಫುಲೆ ದಂಪತಿ ನೀಡಿದ ಕೊಡುಗೆಯನ್ನು ಸ್ಮರಿಸಿದರು.
Last Updated 20 ಜನವರಿ 2026, 7:07 IST
‘ಫುಲೆ ದಂಪತಿ ಸ್ಮರಣೀಯರು’

ಸಾಗುವಳಿ ಮಾಡಿದ ರೈತರಿಗೆ ಪಟ್ಟಾ ನೀಡಲು ಒತ್ತಾಯ

ಹಗರಿಬೊಮ್ಮನಹಳ್ಳಿ ತಾಲ್ಲೂಕಿನಲ್ಲಿ ಅರಣ್ಯ ಹಾಗೂ ಸರ್ಕಾರಿ ಭೂಮಿ ಸಾಗುವಳಿ ಮಾಡುತ್ತಿರುವ ರೈತರಿಗೆ ಹಕ್ಕು ಪತ್ರ ನೀಡುವಂತೆ ಶಾಸಕ ಕೆ.ನೇಮರಾಜನಾಯ್ಕ ಅವರಿಗೆ ರೈತ ಸಂಘ ಮನವಿ ಸಲ್ಲಿಸಿದೆ.
Last Updated 20 ಜನವರಿ 2026, 7:03 IST
ಸಾಗುವಳಿ ಮಾಡಿದ ರೈತರಿಗೆ ಪಟ್ಟಾ ನೀಡಲು ಒತ್ತಾಯ
ADVERTISEMENT
ADVERTISEMENT
ADVERTISEMENT