ಸಿದ್ದರಾಮಯ್ಯ ಕೆಳಗಿಳಿಸಲು ಕಾರಣಗಳಿಲ್ಲ, ಅವರೇ ಮುಂದುವರಿಯುತ್ತಾರೆ: ಯತೀಂದ್ರ
Congress Leadership: ‘ಸಿದ್ದರಾಮಯ್ಯ ಅವರೇ ಪೂರ್ಣಾವಧಿಗೆ ಮುಖ್ಯಮಂತ್ರಿ ಆಗಿರುತ್ತಾರೆ. ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಯಾವ ಕಾರಣಗಳೂ ಇಲ್ಲ’ ಎಂದು ಅವರ ಪುತ್ರ, ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.Last Updated 27 ನವೆಂಬರ್ 2025, 10:53 IST