ಮಂಗಳವಾರ, 27 ಜನವರಿ 2026
×
ADVERTISEMENT

ಜಿಲ್ಲೆ

ADVERTISEMENT

ಬೆಂಗಳೂರು: ಇಬ್ಬರು ಡ್ರಗ್ಸ್‌ ಪೆಡ್ಲರ್‌ಗಳ ಬಂಧನ

Drug Peddlers Arrested: ಬೆಂಗಳೂರು: ಹೊರ ರಾಜ್ಯದಿಂದ ಮಾದಕ ವಸ್ತು ತಂದು ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಮಹಿಳೆ ಸೇರಿ ಇಬ್ಬರನ್ನು ಸುಬ್ರಹ್ಮಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಅವರಿಂದ ₹4 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಹಾಗೂ ಹ್ಯಾಶಿಸ್ ಆಯಿಲ್ ವಶಪಡಿಸಿಕೊಳ್ಳಲಾಗಿದೆ.
Last Updated 27 ಜನವರಿ 2026, 16:21 IST
ಬೆಂಗಳೂರು: ಇಬ್ಬರು ಡ್ರಗ್ಸ್‌ ಪೆಡ್ಲರ್‌ಗಳ ಬಂಧನ

ಅರ್ಕಾವತಿ ಭೂಸಂತ್ರಸ್ತರಿಗೆ ಪರಿಹಾರ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಭರವಸೆ

ಅರ್ಕಾವತಿ ಬಡಾವಣೆಯ ಭೂಸಂತ್ರಸ್ತರಿಗೆ ಪರಿಹಾರ ಒದಗಿಸಲು ಶೀಘ್ರವೇ ಸಭೆ ಕರೆದು ಚರ್ಚೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಧಾನ ಸಭೆಯಲ್ಲಿ ಭರವಸೆ ನೀಡಿದರು.
Last Updated 27 ಜನವರಿ 2026, 16:21 IST
ಅರ್ಕಾವತಿ ಭೂಸಂತ್ರಸ್ತರಿಗೆ ಪರಿಹಾರ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಭರವಸೆ

ಬೆಮೆಲ್ ಕನ್ನಡ ಸಂಘವನ್ನು ಕೂಡಲೇ ಆರಂಭಿಸಿ: ಪುರುಷೋತ್ತಮ ಬಿಳಿಮಲೆ ತಾಕೀತು

‘ಕೇಂದ್ರಸ್ವಾಮ್ಯದ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್‌ನ (ಬೆಮೆಲ್) ಬೆಂಗಳೂರು ಸಂಕೀರ್ಣದಲ್ಲಿ ನಿಷ್ಕ್ರಿಯಗೊಂಡಿರುವ ಕನ್ನಡ ಸಂಘವನ್ನು ಕೂಡಲೇ ಆರಂಭಿಸಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಬೆಮೆಲ್ ಅಧಿಕಾರಿಗಳಿಗೆ ತಾಕೀತು ಮಾಡಿದರು.
Last Updated 27 ಜನವರಿ 2026, 16:17 IST
ಬೆಮೆಲ್ ಕನ್ನಡ ಸಂಘವನ್ನು ಕೂಡಲೇ ಆರಂಭಿಸಿ: ಪುರುಷೋತ್ತಮ ಬಿಳಿಮಲೆ ತಾಕೀತು

ರಾಜ್ಯಪಾಲರಿಗೆ ಅಪಮಾನ; ತಿಮ್ಮಾಪುರ ರಾಜೀನಾಮೆ ಕೊಡಲಿ: ಬಿಜೆಪಿ ಪ್ರತಿಭಟನೆ

Excise Scam Protest: ರಾಜ್ಯಪಾಲರಿಗೆ ಕಾಂಗ್ರೆಸ್ ಶಾಸಕರು ಅಪಮಾನ ಮಾಡಿದ್ದಾರೆ ಹಾಗೂ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿ ವಿಧಾನಸೌಧ ಆವರಣದಲ್ಲಿ ಬಿಜೆಪಿ, ಜೆಡಿಎಸ್ ಶಾಸಕರು ಪ್ರತಿಭಟನೆ ನಡೆಸಿದರು.
Last Updated 27 ಜನವರಿ 2026, 15:55 IST
ರಾಜ್ಯಪಾಲರಿಗೆ ಅಪಮಾನ; ತಿಮ್ಮಾಪುರ ರಾಜೀನಾಮೆ ಕೊಡಲಿ: ಬಿಜೆಪಿ ಪ್ರತಿಭಟನೆ

ಬೆಂಗಳೂರು| ಹೆಣ್ಣು ಮಕ್ಕಳು ಮುಖ್ಯವಾಹಿನಿಗೆ ಬರಲಿ: ಜಿಲ್ಲಾಧಿಕಾರಿ ಜಿ.ಜಗದೀಶ

Girl Child Empowerment: ಬೆಂಗಳೂರು: ‘ಹೆಣ್ಣು ಮಕ್ಕಳಿಗೂ ಸಮಾಜದಲ್ಲಿ ಸಮಾನ ಅವಕಾಶಗಳಿವೆ. ಅವುಗಳ ಸದುಪಯೋಗ ಪಡೆದುಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು’ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ ಹೇಳಿದರು.
Last Updated 27 ಜನವರಿ 2026, 15:54 IST
ಬೆಂಗಳೂರು| ಹೆಣ್ಣು ಮಕ್ಕಳು ಮುಖ್ಯವಾಹಿನಿಗೆ ಬರಲಿ: ಜಿಲ್ಲಾಧಿಕಾರಿ ಜಿ.ಜಗದೀಶ

ಚಿತ್ತಾಪುರ | ಬೆಳೆ ನಾಶ: ಪರಿಹಾರಕ್ಕಾಗಿ ಅಹೋರಾತ್ರಿ ಧರಣಿ ಆರಂಭಿಸಿದ ರೈತರು

ದೂಳು ಹರಡಿ ಹಾಳಾಗುತ್ತಿರುವ 200 ಎಕರೆ ಪ್ರದೇಶದ ಬೆಳೆಗಳಿಗೆ ತಲಾ ₹25 ಪರಿಹಾರಕ್ಕೆ ಆಗ್ರಹ
Last Updated 27 ಜನವರಿ 2026, 15:52 IST
ಚಿತ್ತಾಪುರ | ಬೆಳೆ ನಾಶ: ಪರಿಹಾರಕ್ಕಾಗಿ ಅಹೋರಾತ್ರಿ ಧರಣಿ ಆರಂಭಿಸಿದ ರೈತರು

ಎಟಿಎಂಗೆ ಹಣ ತುಂಬದೆ ₹1.38 ಕೋಟಿ ವಂಚನೆ: ಎರಡು ಪ್ರತ್ಯೇಕ ಎಫ್ಐಆರ್‌ ದಾಖಲು

ATM Scam: ಎಟಿಎಂಗೆ ಹಣ ತುಂಬದೇ ₹1.38 ಕೋಟಿ ವಂಚನೆ ಮಾಡಿದ್ದ ಐವರ ವಿರುದ್ಧ ಕೋರಮಂಗಲ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ಐಆರ್‌ಗಳು ದಾಖಲಾಗಿವೆ.
Last Updated 27 ಜನವರಿ 2026, 15:45 IST
ಎಟಿಎಂಗೆ ಹಣ ತುಂಬದೆ ₹1.38 ಕೋಟಿ ವಂಚನೆ: ಎರಡು ಪ್ರತ್ಯೇಕ ಎಫ್ಐಆರ್‌ ದಾಖಲು
ADVERTISEMENT

ಜ.29ರಿಂದ ಅರಮನೆ ಮೈದಾನದಲ್ಲಿ ‘ದಕ್ಷಿಣಾಸ್ಯದರ್ಶಿನಿ’ ವಸ್ತು ಪ್ರದರ್ಶನ

Bengaluru Exhibition: ‘ವೇದಾಂತ ಭಾರತೀ ಹಾಗೂ ಪರಮ್‌ ಫೌಂಡೇಷನ್‌ನಿಂದ ಜ.29ರಿಂದ ಫೆ. 1ರವೆಗೆ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ‘ದಕ್ಷಿಣಾಸ್ಯದರ್ಶಿನಿ’ ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿದೆ’ ಎಂದು ವೇದಾಂತ ಭಾರತಿ ಟ್ರಸ್ಟಿ ಹಾಗೂ ಹಿರಿಯ ವಕೀಲ ಎಸ್.ಎಸ್. ನಾಗಾನಂದ ತಿಳಿಸಿದರು.
Last Updated 27 ಜನವರಿ 2026, 15:40 IST
ಜ.29ರಿಂದ ಅರಮನೆ ಮೈದಾನದಲ್ಲಿ ‘ದಕ್ಷಿಣಾಸ್ಯದರ್ಶಿನಿ’ ವಸ್ತು ಪ್ರದರ್ಶನ

ಪತ್ನಿ ಚಲವಲನ ತಿಳಿಯಲು ಮೊಬೈಲ್‌ನಲ್ಲಿ ರಹಸ್ಯ ಆ್ಯಪ್ ಅಳವಡಿಸಿದ್ದ ಪತಿ: FIR ದಾಖಲು

Privacy Violation Case: ಪತ್ನಿಯ ಮೊಬೈಲ್‌ನಲ್ಲಿ ರಹಸ್ಯವಾಗಿ ಆ್ಯಪ್‌ ಅಳವಡಿಸಿ ಅವರ ಪ್ರತಿ ಚಲನವಲನ ಪತ್ತೆ ಹಚ್ಚುತ್ತಿದ್ದ ಪತಿ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated 27 ಜನವರಿ 2026, 15:33 IST
ಪತ್ನಿ ಚಲವಲನ ತಿಳಿಯಲು ಮೊಬೈಲ್‌ನಲ್ಲಿ ರಹಸ್ಯ ಆ್ಯಪ್ ಅಳವಡಿಸಿದ್ದ ಪತಿ: FIR ದಾಖಲು

ಬೆಂಗಳೂರು: ಹಿಂದೂಸ್ತಾನಿ ಗಾಯಕ ವಾಗೀಶ್ ಭಟ್‌ಗೆ ‘ಶೇಷಾದ್ರಿ ಗವಾಯಿ ಪುರಸ್ಕಾರ’

Hindustani Singer: ಸತೀಶ್ ಹಂಪಿಹೊಳಿ ಮ್ಯೂಸಿಕ್ ಫೌಂಡೇಷನ್ ಟ್ರಸ್ಟ್ ನೀಡುವ ‘ಪಂಡಿತ್ ಆರ್.ವಿ. ಶೇಷಾದ್ರಿ ಗವಾಯಿ ಪುರಸ್ಕಾರ’ಕ್ಕೆ ಹಿಂದೂಸ್ತಾನಿ ಗಾಯಕ ವಾಗೀಶ್ ಭಟ್ ಆಯ್ಕೆಯಾಗಿದ್ದಾರೆ.
Last Updated 27 ಜನವರಿ 2026, 15:30 IST
ಬೆಂಗಳೂರು: ಹಿಂದೂಸ್ತಾನಿ ಗಾಯಕ ವಾಗೀಶ್ ಭಟ್‌ಗೆ ‘ಶೇಷಾದ್ರಿ ಗವಾಯಿ ಪುರಸ್ಕಾರ’
ADVERTISEMENT
ADVERTISEMENT
ADVERTISEMENT