ಚಿನ್ನಸ್ವಾಮಿ, ವರಲಕ್ಷ್ಮಿಗೆ ಮೈಕೊ ಕನ್ನಡ ಬಳಗದ ‘ಕಿಟೆಲ್, ಕುವೆಂಪು ಪ್ರಶಸ್ತಿ’
ಬಾಷ್ ಸಂಸ್ಥೆಯ ಮೈಕೊ ಕನ್ನಡ ಬಳಗ ಸಂಶೋಧನಾ ಕ್ಷೇತ್ರಕ್ಕೆ ನೀಡುವ 2025ನೇ ಸಾಲಿನ ರೆ.ಫೆ. ಕಿಟೆಲ್ ಪ್ರಶಸ್ತಿಗೆ ಹಂಪಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಎನ್. ಚಿನ್ನಸ್ವಾಮಿ ಸೋಸಲೆ ಹಾಗೂ ಸಾಹಿತಿಗಳಿಗೆ ನೀಡುವ ‘ರಾಷ್ಟ್ರಕವಿ ಕುವೆಂಪು ಪ್ರಶಸ್ತಿ’ಗೆ ಎಸ್.ಎಲ್. ವರಲಕ್ಷ್ಮಿ ಮಂಜುನಾಥ್ ಆಯ್ಕೆಯಾಗಿದ್ದಾರೆ.Last Updated 17 ನವೆಂಬರ್ 2025, 19:34 IST