ಸೋಮವಾರ, 15 ಡಿಸೆಂಬರ್ 2025
×
ADVERTISEMENT

ಜಿಲ್ಲೆ

ADVERTISEMENT

ಕೊರಗ ಸಮುದಾಯದ ಮೊದಲ ಎಂ.ಡಿ. ಪದವೀಧರೆ ಸ್ನೇಹಾ

Medical Degree Milestone: ಜಿಲ್ಲೆಯ ಕುಂದಾಪುರದ ಉಳ್ತೂರು ನಿವಾಸಿ, ಕೊರಗ ಸಮುದಾಯದ ಡಾ.ಕೆ.ಸ್ನೇಹಾ ಅವರು ನವದೆಹಲಿಯ ಯುನಿವರ್ಸಿಟಿ ಕಾಲೇಜ್ ಆಫ್ ಮೆಡಿಕಲ್ ಸೈನ್ಸಸ್‌ನಿಂದ (ಯುಸಿಎಂಎಸ್‌) ಡಾಕ್ಟರ್ ಆಫ್ ಮೆಡಿಸಿನ್ (ಎಂ.ಡಿ) ಪದವಿ ಪಡೆದಿದ್ದಾರೆ. ಈ ಸಾಧನೆ ಮಾಡಿದ ಸಮುದಾಯದ ‍ಮೊದಲಿಗರಾಗಿದ್ದಾರೆ.
Last Updated 15 ಡಿಸೆಂಬರ್ 2025, 0:30 IST
ಕೊರಗ ಸಮುದಾಯದ ಮೊದಲ ಎಂ.ಡಿ. ಪದವೀಧರೆ ಸ್ನೇಹಾ

ಚಿಕ್ಕಮಗಳೂರು: ದಶಕಗಳಿಂದ ಬತ್ತಿದ್ದ ಕೆರೆಗೆ ಭರಪೂರ ನೀರು

ಚಿಕ್ಕಮಗಳೂರು: ಸಖರಾಯಪಟ್ಟಣದ ಎಸ್‌.ಬಿದರೆ ಕೆರೆ l ಗ್ರಾಮಸ್ಥರ ಸಾಂಘಿಕ ಯತ್ನ
Last Updated 15 ಡಿಸೆಂಬರ್ 2025, 0:30 IST
ಚಿಕ್ಕಮಗಳೂರು: ದಶಕಗಳಿಂದ ಬತ್ತಿದ್ದ ಕೆರೆಗೆ ಭರಪೂರ ನೀರು

ಕಸಾಪ ಬೆಂಗಳೂರು ನಗರ ಜಿಲ್ಲಾ ಘಟಕ: ನಾಲ್ಕು ವರ್ಷಗಳಲ್ಲಿ ಒಂದೇ ಸಾಹಿತ್ಯ ಸಮ್ಮೇಳನ

ಕಸಾಪ ರಾಜ್ಯ ಘಟಕದಿಂದ ಬೆಂಗಳೂರು ನಗರ ಜಿಲ್ಲಾ ಘಟಕಕ್ಕೆ ಸಿಗದ ಸೂಕ್ತ ಅನುದಾನ, ಸಹಕಾರ
Last Updated 15 ಡಿಸೆಂಬರ್ 2025, 0:30 IST
ಕಸಾಪ ಬೆಂಗಳೂರು ನಗರ ಜಿಲ್ಲಾ ಘಟಕ: ನಾಲ್ಕು ವರ್ಷಗಳಲ್ಲಿ ಒಂದೇ ಸಾಹಿತ್ಯ ಸಮ್ಮೇಳನ

ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ | ಸಿಗದ ಅನುದಾನ: ಕಾಮಗಾರಿ ಕುಂಠಿತ

ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ * ಶಿಕ್ಷಣ ಚಟುವಟಿಕೆಗಳಿಗೆ 1.2 ಕೋಟಿಯಷ್ಟೇ ಲಭ್ಯ
Last Updated 15 ಡಿಸೆಂಬರ್ 2025, 0:30 IST
ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ | ಸಿಗದ ಅನುದಾನ: ಕಾಮಗಾರಿ ಕುಂಠಿತ

ಹರಿಕಥೆ ಕುರಿತು ಹಗುರ ಮಾತು: ಸ್ಪೀಕರ್ ಕ್ಷಮೆಗೆ ಶಾಸಕ ಯಶ್‌ಪಾಲ್‌ ಆಗ್ರಹ

Assembly Criticism: ವಿಧಾನಸಭೆ ಅಧಿವೇಶನದ ವೇಳೆ ಉಡುಪಿ ಪರ್ಯಾಯಕ್ಕೆ ಅನುದಾನ ಕೇಳಿದ್ದಕ್ಕಾಗಿ ಸಭಾಧ್ಯಕ್ಷರು ಟೀಕಿಸಿರುವುದು ಸರಿಯಲ್ಲವೆಂದು ಶಾಸಕ ಯಶ್‌ಪಾಲ್‌ ಸುವರ್ಣ ಅವರು ಪ್ರತಿಕ್ರಿಯಿಸಿದ್ದಾರೆ.
Last Updated 15 ಡಿಸೆಂಬರ್ 2025, 0:30 IST
ಹರಿಕಥೆ ಕುರಿತು ಹಗುರ ಮಾತು: ಸ್ಪೀಕರ್ ಕ್ಷಮೆಗೆ ಶಾಸಕ ಯಶ್‌ಪಾಲ್‌ ಆಗ್ರಹ

ಆನೇಕಲ್: ರಾತ್ರಿ ಮನೆ ಬಳಿ ಬಂದ ಕಾಡಾನೆ!

ಬ್ಯಾಲದಮರದ ದೊಡ್ಡಿ ಗ್ರಾಮಸ್ಥರ ಆತಂಕ
Last Updated 15 ಡಿಸೆಂಬರ್ 2025, 0:29 IST
ಆನೇಕಲ್: ರಾತ್ರಿ ಮನೆ ಬಳಿ ಬಂದ ಕಾಡಾನೆ!

ಪೊಲೀಸ್ ಸಮವಸ್ತ್ರದಲ್ಲಿ ಹಣ ಸುಲಿಗೆ: ನಕಲಿ ಪಿಎಸ್ಐ ಸೇರಿ ನಾಲ್ವರ ಸೆರೆ

₹45 ಸಾವಿರ ನಗದು ವಶ
Last Updated 15 ಡಿಸೆಂಬರ್ 2025, 0:20 IST
ಪೊಲೀಸ್ ಸಮವಸ್ತ್ರದಲ್ಲಿ ಹಣ ಸುಲಿಗೆ: ನಕಲಿ ಪಿಎಸ್ಐ ಸೇರಿ ನಾಲ್ವರ ಸೆರೆ
ADVERTISEMENT

ಬೆಂಗಳೂರು ಜನದನಿ | ಕುಂದು ಕೊರತೆ: ಕಸ ವಿಲೇವಾರಿ ಮಾಡಲು ಮನವಿ

BBMP Complaints: ಬಸವನಗುಡಿಯ ವಿದ್ಯಾಪೀಠ ವಾರ್ಡ್‌ನ ಮಂಜುನಾಥ ಕಾಲೊನಿಯಲ್ಲಿ ಮನೆಯ ಹಿಂಭಾಗದಲ್ಲಿ ಕಸದ ರಾಶಿ ಹಾಕಲಾಗುತ್ತಿದೆ. ಪಾಲಿಕೆ ಸಿಬ್ಬಂದಿ ಸ್ಪಂದಿಸದ ಕಾರಣ ಸ್ಥಳೀಯರು ದುಃಖ ವ್ಯಕ್ತಪಡಿಸಿದ್ದಾರೆ.
Last Updated 15 ಡಿಸೆಂಬರ್ 2025, 0:15 IST
ಬೆಂಗಳೂರು ಜನದನಿ | ಕುಂದು ಕೊರತೆ: ಕಸ ವಿಲೇವಾರಿ ಮಾಡಲು ಮನವಿ

ಆನೇಕಲ್: ಕುಡಿದ ಮತ್ತಿನಲ್ಲಿ ಖಾಸಗಿ ಬಸ್ ಕದ್ದರು!

ಅಡ್ಡಾದಿಡ್ಡಿ ಹೊರಟಿದ್ದ ಬಸ್‌ ತಡೆದ ಸಾರ್ವಜನಿಕರು
Last Updated 15 ಡಿಸೆಂಬರ್ 2025, 0:09 IST
ಆನೇಕಲ್: ಕುಡಿದ ಮತ್ತಿನಲ್ಲಿ ಖಾಸಗಿ ಬಸ್ ಕದ್ದರು!

ಬೆಂಗಳೂರು | ಅಡುಗೆ ಅನಿಲ ಸೋರಿಕೆಯಿಂದ ಅವಘಡ: ಇಬ್ಬರಿಗೆ ಗಾಯ

Gas Cylinder Leak: ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅಬ್ಬಯ್ಯರೆಡ್ಡಿ ಪಾಳ್ಯದ ಮನೆಯೊಂದರಲ್ಲಿ ಗುರುವಾರ ಮುಂಜಾನೆ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ಸಂಭವಿಸಿದ ಬೆಂಕಿ ಅವಘಡದಿಂದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
Last Updated 15 ಡಿಸೆಂಬರ್ 2025, 0:00 IST
ಬೆಂಗಳೂರು | ಅಡುಗೆ ಅನಿಲ ಸೋರಿಕೆಯಿಂದ ಅವಘಡ: ಇಬ್ಬರಿಗೆ ಗಾಯ
ADVERTISEMENT
ADVERTISEMENT
ADVERTISEMENT