ಮಂಗಳವಾರ, 3 ಮಾರ್ಚ್ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಜಿಲ್ಲೆ

ADVERTISEMENT

ಪಶ್ಚಿಮ ಏಷ್ಯಾ ಉದ್ವಿಗ್ನ: 500ಕ್ಕೂ ಹೆಚ್ಚು ಕನ್ನಡಿಗರು ತಾಯ್ನಾಡಿಗೆ ವಾಪಸ್

Middle East Conflict: ಇರಾನ್–ಇಸ್ರೇಲ್ ಯುದ್ಧದ ನಂತರ ಪಶ್ಚಿಮ ಏಷ್ಯಾದಲ್ಲಿ ನಿರ್ಮಾಣವಾಗಿದ್ದ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಸ್ಥಗಿತಗೊಂಡಿದ್ದ ವಿಮಾನ ಸಂಚಾರ ಮತ್ತೆ ಶುರುವಾಗಿದೆ. ಅಬುಧಾಬಿ, ದುಬೈ ಸೇರಿದಂತೆ ಕೊಲ್ಲಿ ರಾಷ್ಟ್ರಗಳಲ್ಲಿ ಸಿಲುಕಿದ್ದ ಕನ್ನಡಿಗರು ಮರಳಿದ್ದಾರೆ.
Last Updated 3 ಮಾರ್ಚ್ 2026, 22:06 IST
ಪಶ್ಚಿಮ ಏಷ್ಯಾ ಉದ್ವಿಗ್ನ: 500ಕ್ಕೂ ಹೆಚ್ಚು ಕನ್ನಡಿಗರು ತಾಯ್ನಾಡಿಗೆ ವಾಪಸ್

ಬೆಂಗಳೂರು: 3ಕ್ಕೂ ಹೆಚ್ಚು ಅಂತಸ್ತಿನ ಕಟ್ಟಡಗಳಲ್ಲಿ ತ್ಯಾಜ್ಯ ಬುಟ್ಟಿ ಕಡ್ಡಾಯ

Waste Bin Rule: ನಗರದಲ್ಲಿರುವ ಮೂರು ಅಂತಸ್ತಿಗೂ ಹೆಚ್ಚಿನ ಕಟ್ಟಡಗಳಲ್ಲಿ ಒಣ ಹಾಗೂ ಹಸಿ ಕಸಕ್ಕೆ ಪ್ರತ್ಯೇಕವಾಗಿ ಬುಟ್ಟಿಗಳನ್ನು ಅಳವಡಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಬೇಕು ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಅಧಿಕಾರಿಗಳಿಗೆ ಸೂಚಿಸಿದರು.
Last Updated 3 ಮಾರ್ಚ್ 2026, 21:27 IST
ಬೆಂಗಳೂರು: 3ಕ್ಕೂ ಹೆಚ್ಚು ಅಂತಸ್ತಿನ ಕಟ್ಟಡಗಳಲ್ಲಿ ತ್ಯಾಜ್ಯ ಬುಟ್ಟಿ ಕಡ್ಡಾಯ

ದೇವನಹಳ್ಳಿ: ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಸಹಾಯವಾಣಿ ಆರಂಭ

Airport Helpline: ದೇವನಹಳ್ಳಿ: ವಿಮಾನ ನಿಲ್ದಾಣದ ಟರ್ಮಿನಲ್ 2ರ ಹೊರಭಾಗದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಸಹಾಯ ಕೇಂದ್ರ ಸ್ಥಾಪಿಸಲಾಗಿದೆ. ವಿಮಾನ ರದ್ದುಗೊಂಡ ಕಾರಣ ಗೊಂದಲಕ್ಕೆ ಒಳಗಾದ ಪ್ರಯಾಣಿಕರಿಗೆ ಮಾಹಿತಿ ನೀಡುವ ಕೆಲಸ ನಡೆಯುತ್ತಿದೆ.
Last Updated 3 ಮಾರ್ಚ್ 2026, 21:26 IST
ದೇವನಹಳ್ಳಿ: ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಸಹಾಯವಾಣಿ ಆರಂಭ

ಜಿಬಿಎ: ಕಟ್ಟಡಗಳ ಸೆಟ್‌ಬ್ಯಾಕ್‌ ಉಲ್ಲಂಘನೆ ವಿನಾಯಿತಿ ಶೇ 15ಕ್ಕೆ ಏರಿಕೆ

Setback Violation: ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಕಟ್ಟಡಗಳ ಸೆಟ್‌ಬ್ಯಾಕ್‌ ಉಲ್ಲಂಘನೆ ವಿನಾಯಿತಿಯನ್ನು ಶೇ 5ರಿಂದ ಶೇ 15ಕ್ಕೆ ವಿಸ್ತರಿಸಲು ನಿರ್ಧರಿಸಲಾಗಿದ್ದು, ಈ ಸಂಬಂಧ ಕರಡು ಅಧಿಸೂಚನೆ ಶೀಘ್ರವೇ ಪ್ರಕಟವಾಗಲಿದೆ.
Last Updated 3 ಮಾರ್ಚ್ 2026, 21:22 IST
ಜಿಬಿಎ: ಕಟ್ಟಡಗಳ ಸೆಟ್‌ಬ್ಯಾಕ್‌ ಉಲ್ಲಂಘನೆ ವಿನಾಯಿತಿ ಶೇ 15ಕ್ಕೆ ಏರಿಕೆ

ನಗರದಲ್ಲಿ ಇಂದು: ಬೆಂಗಳೂರಲ್ಲಿ ಈ ದಿನದ ಕಾರ್ಯಕ್ರಮಗಳು

2026ರ ಮಾರ್ಚ್ 4, ಬುಧವಾರ
Last Updated 3 ಮಾರ್ಚ್ 2026, 21:16 IST
ನಗರದಲ್ಲಿ ಇಂದು: ಬೆಂಗಳೂರಲ್ಲಿ ಈ ದಿನದ ಕಾರ್ಯಕ್ರಮಗಳು

ವಿಶ್ವ ಬಸವಜಯಂತಿ ಅಂಗವಾಗಿ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ

Essay Competition: ಬೆಂಗಳೂರು: ನಗರದ ಬಸವ ಸಮಿತಿಯು ವಿಶ್ವ ಬಸವಜಯಂತಿ 2026ರ ಅಂಗವಾಗಿ ರಾಜ್ಯಮಟ್ಟದ ಮುಕ್ತ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ. ಬಸವಾದಿ ಶರಣರು ಕಟ್ಟಿದ ಮಾನವತಾ ಧರ್ಮ ಎನ್ನುವ ವಿಷಯದ ಕುರಿತು ಪ್ರಬಂಧವನ್ನು ಕಳುಹಿಸಬಹುದು.
Last Updated 3 ಮಾರ್ಚ್ 2026, 21:05 IST
ವಿಶ್ವ ಬಸವಜಯಂತಿ ಅಂಗವಾಗಿ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ

ರಾಜಕೀಯ, ಧಾರ್ಮಿಕ ಕ್ಷೇತ್ರ ಕಲುಷಿತ: ಸಾಹಿತಿ ನರಹಳ್ಳಿ ಬಾಲಸುಬ್ರಹ್ಮಣ್ಯ

Narahalli Balasubrahmanya: ಪ್ರಸ್ತುತ ಸಾಮಾಜಿಕ ವ್ಯವಸ್ಥೆಯಲ್ಲಿ ಕಲುಷಿತಗೊಂಡಿರುವ ರಾಜಕೀಯ ಮತ್ತು ಧಾರ್ಮಿಕ ಕ್ಷೇತ್ರಗಳು ಕ್ಷೋಭೆಗೆ ಒಳಗಾಗಿವೆ. ಇಂತಹ ಸಂದರ್ಭದಲ್ಲಿ ಆತಂಕದಲ್ಲಿರುವ ಸಮಾಜಕ್ಕೆ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ವಿಚಾರಗಳು ಸನ್ಮಾರ್ಗ ತೋರಿಸಬಲ್ಲವು.
Last Updated 3 ಮಾರ್ಚ್ 2026, 20:58 IST
ರಾಜಕೀಯ, ಧಾರ್ಮಿಕ ಕ್ಷೇತ್ರ ಕಲುಷಿತ: ಸಾಹಿತಿ ನರಹಳ್ಳಿ ಬಾಲಸುಬ್ರಹ್ಮಣ್ಯ
ADVERTISEMENT

ಸ್ಪೋಟದ ಸದ್ದು ಮರೆಯಲು ಆಗುತ್ತಿಲ್ಲ: ದುಬೈನಲ್ಲಿ ಸಿಲುಕಿದ್ದ ಭೋಜೇಗೌಡ

ಭಾರತೀಯ ದೂತವಾಸ ಕಚೇರಿಯಲ್ಲಿ ಸಹಕಾರ ಸಿಗಲಿಲ್ಲ: ಬೇಸರದ ನುಡಿ
Last Updated 3 ಮಾರ್ಚ್ 2026, 20:50 IST
ಸ್ಪೋಟದ ಸದ್ದು ಮರೆಯಲು ಆಗುತ್ತಿಲ್ಲ: ದುಬೈನಲ್ಲಿ ಸಿಲುಕಿದ್ದ ಭೋಜೇಗೌಡ

ವಾಣಿಜ್ಯ, ಕೈಗಾರಿಕೆಗೆ ವಿದ್ಯುತ್‌ ದರ ಹೆಚ್ಚಳ: ಕೆಇಆರ್‌ಸಿ

ಕೃಷಿಗೆ ಬಳಸುವ ಪ್ರತಿ ಯೂನಿಟ್‌ ದರ 95 ಪೈಸೆ ಇಳಿಕೆ
Last Updated 3 ಮಾರ್ಚ್ 2026, 20:49 IST
ವಾಣಿಜ್ಯ, ಕೈಗಾರಿಕೆಗೆ ವಿದ್ಯುತ್‌ ದರ ಹೆಚ್ಚಳ: ಕೆಇಆರ್‌ಸಿ

ಬೆಂಗಳೂರು: ವಿಮಾನ ನಿಲ್ದಾಣದಲ್ಲಿ ₹ 5.80 ಕೋಟಿ ಮೌಲ್ಯದ ಗಾಂಜಾ ಜಪ್ತಿ

Bengaluru Customs: ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಿದ ಕಸ್ಟಮ್ಸ್ ಅಧಿಕಾರಿಗಳು, ₹5.80 ಕೋಟಿ ಮೌಲ್ಯದ ಹೈಡ್ರೊಗಾಂಜಾ ಜಪ್ತಿ ಮಾಡುವಲ್ಲಿ ಯಶಸ್ವಿ ಆಗಿದ್ಧಾರೆ.
Last Updated 3 ಮಾರ್ಚ್ 2026, 20:44 IST
ಬೆಂಗಳೂರು: ವಿಮಾನ ನಿಲ್ದಾಣದಲ್ಲಿ ₹ 5.80 ಕೋಟಿ ಮೌಲ್ಯದ ಗಾಂಜಾ ಜಪ್ತಿ
ADVERTISEMENT
ADVERTISEMENT
ADVERTISEMENT